ವೈರಲ್ ಫೊಟೋ ಎಡಿಟೆಡ್ ಎಂದ ಸಂತ್ರಸ್ತೆ
ಉಪ್ಪಿನಂಗಡಿ ಪೊಲೀಸ್ ಠಾಣೆಗೆ ದೂರು ಮಹಿಳೆಯ ವೀಡಿಯೋ ಹೇಳಿಕೆ ಇಲ್ಲಿದೆ ನೋಡಿ… ತನ್ನ ಮೇಲೆ ದೌರ್ಜನ್ಯ ಎಸಗಲಾಗುತ್ತಿದೆ ಎಂದು ದೂರಿದ ಮಹಿಳೆ.
ವೈರಲ್ ಫೊಟೋ ಎಡಿಟೆಡ್ ಎಂದ ಸಂತ್ರಸ್ತೆ Read More »
ಉಪ್ಪಿನಂಗಡಿ ಪೊಲೀಸ್ ಠಾಣೆಗೆ ದೂರು ಮಹಿಳೆಯ ವೀಡಿಯೋ ಹೇಳಿಕೆ ಇಲ್ಲಿದೆ ನೋಡಿ… ತನ್ನ ಮೇಲೆ ದೌರ್ಜನ್ಯ ಎಸಗಲಾಗುತ್ತಿದೆ ಎಂದು ದೂರಿದ ಮಹಿಳೆ.
ವೈರಲ್ ಫೊಟೋ ಎಡಿಟೆಡ್ ಎಂದ ಸಂತ್ರಸ್ತೆ Read More »
ಪುತ್ತೂರು: ಶಾಸಕ ಸಂಜೀವ ಮಠಂದೂರು ಅವರನ್ನು ಹೋಲುವ ಫೊಟೋಗಳನ್ನು ಮಹಿಳೆಯ ಫೊಟೊದೊಂದಿಗೆ ಜೋಡಣೆ ಮಾಡಿ, ಸಾಮಾಜಿಕ ಜಾಲತಾಣಗಳಲ್ಲಿ ಪ್ರಸಾರ ಮಾಡಲಾಗುತ್ತಿದೆ. ಈ ಬಗ್ಗೆ ತಕ್ಷಣ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ಶಾಸಕರ ಆಪ್ತ ಸಹಾಯಕ ವಸಂತ್ ಎಸ್. ದೂರಿದ್ದಾರೆ. ಹಲಸೂರು ಗೇಟ್ ಪೊಲೀಸ್ ಠಾಣೆಯ ಸೈಬರ್ ಕ್ರೈಮ್ ವಿಭಾಗಕ್ಕೆ ನೀಡಿರುವ ದೂರಿನಲ್ಲಿ ಅಪಪ್ರಚಾರ ಮಾಡುತ್ತಿರುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಒತ್ತಾಯಿಸಲಾಗಿದೆ. ಪುತ್ತೂರು ವಿಧಾನಸಭಾ ಕ್ಷೇತ್ರದ ಶಾಸಕರಾದ ಸಂಜೀವ ಮಠಂದೂರು ಅವರ ಫೊಟೋವನ್ನು ಮಹಿಳೆಯೊಬ್ಬರ ಫೊಟೋದೊಂದಿಗೆ ಎಡಿಟ್
ಶಾಸಕ ಸಂಜೀವ ಮಠಂದೂರು ಅವರ ಮಾನಹಾನಿ | ಕ್ರಮಕೈಗೊಳ್ಳಲು ಶಾಸಕರ ಆಪ್ತ ಸಹಾಯಕರಿಂದ ದೂರು Read More »
ಪುತ್ತೂರು: ಕಲ್ಲಾರೆ ಶ್ರೀ ಗುರುರಾಘವೇಂದ್ರ ಸ್ವಾಮಿ ಮಠದಲ್ಲಿ ಶ್ರೀ ಗುರುಸಾರ್ವಭೌಮರ ಬೃಂದಾವನ ಪ್ರತಿಷ್ಠಾಪನೆಯ 45ನೇ ವರ್ಷದ ಪ್ರತಿಷ್ಠಾಪನಾ ಮಹೋತ್ಸವ ಗುರುವಾರ ನಡೆಯಿತು. ಮಹೋತ್ಸವದ ಅಂಗವಾಗಿ ಬೆಳಿಗ್ಗೆ ನಿರ್ಮಾಲ್ಯ ವಿಸರ್ಜನೆ ಪೂಜೆ, ಹೋಮಾದಿಗಳು, ಕಲಶ ಪ್ರತಿಷ್ಠೆ, ಕಲಶಾಭಿಷೇಕ, ಮಹಾಪೂಜೆ ನಡೆದು ಬಳಿಕ ಅನ್ನಸಂತರ್ಪಣೆ ಜರಗಿತು. ಈ ಸಂದರ್ಭದಲ್ಲಿ ಶ್ರೀಮಠದ ಟ್ರಸ್ಟಿಗಳು, ಭಕ್ತಾದಿಗಳು ಉಪಸ್ಥಿತರಿದ್ದರು.
ಕಲ್ಲಾರೆ ಶ್ರೀ ಗುರುರಾಘವೇಂದ್ರ ಮಠದಲ್ಲಿ ಶ್ರೀ ಗುರು ಸಾರ್ವಭೌಮರ ಬೃಂದಾವನದ 45ನೇ ಪ್ರತಿಷ್ಠಾ ಮಹೋತ್ಸವ Read More »
ಪುತ್ತೂರು: ಪುತ್ತೂರು ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿನ ಸಾರಡ್ಕ ಚೆಕ್ ಪೋಸ್ಟ್ ನಲ್ಲಿ ನೀತಿ ಸಂಹಿತೆ ಜ್ಯಾರಿಯಲ್ಲಿರುವ ಹಿನ್ನಲೆಯಲ್ಲಿ ಪರಿಶೀಲನೆ ನಡೆಸಲಾಯಿತು. ಜಿಲ್ಲೆಯ ಮಾದರಿ ನೀತಿ ಸಂಹಿತೆ ನೋಡಲ್ ಅಧಿಕಾರಿಗಳಾಗಿರುವ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಕುಮಾರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವಿಕ್ರಂ ಅಮಟೆ ಅವರು ಗುರುವಾರ ಪರಿಶೀಲನೆ ನಡೆಸಿದರು. ಈ ಸಂದರ್ಭದಲ್ಲಿ ಚುನಾವಣಾ ಅಧಿಕಾರಿಗಳು ಉಪಸ್ಥಿತರಿದ್ದರು.
ಚುನಾವಣಾ ನೀತಿ ಸಂಹಿತೆ ಜ್ಯಾರಿ : ಸಾರಡ್ಕ ಚೆಕ್ ಪೋಸ್ಟ್ ನಲ್ಲಿ ಅಧಿಕಾರಿಗಳಿಂದ ಪರಿಶೀಲನೆ Read More »
ಪುತ್ತೂರು: ಜನಪ್ರತಿನಿಧಿಯವರ ಫೊಟೋದೊಂದಿಗೆ ತನ್ನ ಫೊಟೋವನ್ನು ಎಡಿಟ್ ಮಾಡಿ, ಸಾಮಾಜಿಕ ಜಾಲತಾಣದಲ್ಲಿ ವೈರಲ್ ಮಾಡಲಾಗುತ್ತಿದೆ. ಫೊಟೋ ಎಡಿಟ್ ಮಾಡಿ, ವೈರಲ್ ಮಾಡುತ್ತಿರುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಸಂತ್ರಸ್ತ ಮಹಿಳೆ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ತನ್ನ ಖಾಸಗಿ ಫೊಟೋವನ್ನು ಎಡಿಟ್ ಮಾಡಿ, ಜನಪ್ರತಿನಿಧಿಯೊಂದಿಗೆ ಜೋಡಿಸಲಾಗಿದೆ. ಈ ಫೊಟೋವನ್ನು ಸಾಮಾಜಿಕ ಜಾಲತಾಣದಲ್ಲಿ ಹರಿಯಬಿಟ್ಟು, ದೌರ್ಜನ್ಯ ನಡೆಸಲಾಗುತ್ತಿದೆ. ಓರ್ವ ಮಹಿಳೆಯ ಮೇಲೆ ಇಷ್ಟು ದೊಡ್ಡ ಆರೋಪ ಸರಿಯಲ್ಲ. ಇಂತಹ ಘಟನೆಯಿಂದಾಗಿ ತನಗೆ ಹಾಗೂ ತನ್ನ ಮನೆಮಂದಿಗೆ ತೀವ್ರ
ಎಡಿಟ್ ಫೊಟೋ ವೈರಲ್ | ಠಾಣೆ ಮೆಟ್ಟಿಲೇರಿದ ಸಂತ್ರಸ್ತ ಮಹಿಳೆ Read More »
ಪುತ್ತೂರು: ಚುನಾವಣೆ ದಿನ ಹತ್ತಿರವಾಗುತ್ತಿದ್ದಂತೆ ಬಿಜೆಪಿ ಅಭ್ಯರ್ಥಿಗಳ ಪಟ್ಟಿಗೆ ಅಂತಿಮ ಕಸರತ್ತು ನಡೆಸುತ್ತಿದೆ. ಇದೀಗ ಸಾಂಭಾವ್ಯ ಅಭ್ಯರ್ಥಿಗಳ ಪಟ್ಟಿಯಲ್ಲಿ ಎಪಿಎಂಸಿ ಮಾಜಿ ಅಧ್ಯಕ್ಷರಾಗಿ, ಎಬಿವಿಪಿ ತಾಲೂಕು ಪ್ರಮುಖ್ ಸೇರಿದಂತೆ ಹಲವು ಹುದ್ದೆಗಳನ್ನು ಸಮರ್ಥವಾಗಿ ನಿಭಾಯಿಸಿರುವ ದಿನೇಶ್ ಮೆದು ಹೆಸರು ಕೇಳಿಬರುತ್ತಿದೆ. ಹಾಲಿ ಶಾಸಕ ಸಂಜೀವ ಮಠಂದೂರು ಅವರ ಹೆಸರು ಚಾಲ್ತಿಯಲ್ಲಿರುವಂತೆ, ಕೊನೆಕ್ಷಣದಲ್ಲಿ ಹೊಸ ಅಭ್ಯರ್ಥಿಗಳತ್ತಲೂ ಬಿಜೆಪಿ ದೃಷ್ಟಿ ಹಾಯಿಸುತ್ತಿದೆ. ಒಂದು ವೇಳೆ ಹೊಸ ಮುಖಗಳನ್ನು ಆಯ್ದುಕೊಂಡದ್ದೇ ಆದರೆ, ಅದರಲ್ಲಿ ದಿನೇಶ್ ಮೆದು ಅವರ ಹೆಸರು ಅಗ್ರಪಂಕ್ತಿಯಲ್ಲಿ ಗುರುತಿಸಿಕೊಂಡಿದೆ.
ಪುತ್ತೂರು ಬಿಜೆಪಿ ಅಭ್ಯರ್ಥಿಯಾಗಿ ದಿನೇಶ್ ಮೆದು ಸಾಧ್ಯತೆ | ಬಿಜೆಪಿ ಹೈಕಮಾಂಡ್ ಒಲವು! Read More »
ಉಪ್ಪಿನಂಗಡಿ : ಪ್ರತಿಷ್ಠಿತ ರಾಜಕಾರಣಿಯೊಬ್ಬರ ಫೋಟೊವನ್ನು ಮಹಿಳೆಯೊಂದಿಗೆ ಅಶ್ಲೀಲ ರೀತಿಯಲ್ಲಿ ಎಡಿಟ್ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹರಿಯಬಿಟ್ಟಿದ್ದು, ಈ ಕುರಿತು ಮಹಿಳೆ ಉಪ್ಪಿನಂಗಡಿ ಪೊಲೀಸರಿಗೆ ದೂರು ನೀಡಿದ್ದಾರೆ. ಈ ಹಿಂದೆ ರಾಜಕೀಯದಲ್ಲಿ ಸಕ್ರಿಯವಾಗಿದ್ದು, ಕಾಂಗ್ರೆಸ್ ಪಕ್ಷದಲ್ಲಿ ಗುರುತಿಸಿಕೊಂಡಿದ್ದ ನೆಕ್ಕಿಲಾಡಿಯ ಮಹಿಳೆಯೋರ್ವರು ದೂರು ನೀಡಿದ್ದಾರೆ. ದೂರಿನಲ್ಲಿ – ತನ್ನ ಫೋಟೊವನ್ನು ವಿಭಿನ್ನ ರೀತಿಯಲ್ಲಿ ಅಸಹ್ಯಕರವಾಗಿ, ಅಶ್ಲೀಲವಾಗಿ ಪ್ರತಿಷ್ಠಿತ ರಾಜಾಕರಣಿ ಜತೆಗೆ ಜೋಡಿಸಿ ಸಾಮಾಜಿಕ ಜಾಲತಾಣಗಳಲ್ಲಿ ಹರಿಯ ಬಿಟ್ಟಿದ್ದಾರೆ. ಈ ರೀತಿ ಮಾಡಿ ತನ್ನ ಘನತೆಗೆ ಕುಂದುಂಟು ಮಾಡಿರುವ ಅಪರಿಚಿತ
ಪುತ್ತೂರು: ಇತಿಹಾಸ ಪ್ರಸಿದ್ಧ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಈ ಬಾರಿಯ ಜಾತ್ರೋತ್ಸವಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತಾದಿಗಳು ಪಾಲ್ಗೊಳ್ಳುವ ನಿರೀಕ್ಷೆಯಿದ್ದು, ಈ ನಿಟ್ಟಿನಲ್ಲಿ ಭಕ್ತರಿಗೆ ಯಾವುದೇ ತೊಂದರೆಯಾಗದಂತೆ ವಿವಿಧ ಇಲಾಖೆಗಳು ಪೂರ್ಣ ಸಹಕಾರ ನೀಡುವಂತೆ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಕೇಶವ ಪ್ರಸಾದ್ ಮುಳಿಯ ವಿನಂತಿಸಿದ್ದಾರೆ. ಜಾತ್ರೋತ್ಸವದ ಅಂಗವಾಗಿ ವಿವಿಧ ಜವಾಬ್ದಾರಿಗೆ ಸಂಬಂಧಿಸಿ ಬುಧವಾರ ದೇವಸ್ಥಾನದ ಸಭಾಭವನದಲ್ಲಿ ನಡೆದ ವಿವಿಧ ಅಧಿಕಾರಿಗಳ ಸಭೆಯಲ್ಲಿ ಅವರು ಮಾತನಾಡಿದರು. ಜಾತ್ರೆಗೆ ಬರುವ ಜನಸಂಖ್ಯೆ, ವಾಹನಗಳ ಲೆಕ್ಕಾಚಾರ ಹಾಗೂ ಪೇಟೆ ಸವಾರಿ
ಪುತ್ತೂರು : ಕೊಡಿಪಾಡಿ ಶ್ರೀ ಜನಾರ್ಧನ ದೇವರ ಸನ್ನಿಧಿಯಲ್ಲಿ ವರ್ಷಾವಧಿ ಉತ್ಸವ ಮಂಗಳವಾರದಿಂದ ಆರಂಭಗೊಂಡಿದ್ದು, ಈ ಸಂದರ್ಭದಲ್ಲಿ ಪುತ್ತೂರು ಧೀಶಕ್ತಿ ಮಹಿಳಾ ಯಕ್ಷಬಳಗದವರಿಂದ ಹಲಸಿನಹಳ್ಳಿ ನರಸಿಂಹ ಶಾಸ್ತ್ರಿ ವಿರಚಿತ ಯಕ್ಷಗಾನ ತಾಳಮದ್ದಳೆ ಶ್ರೀರಾಮ ದರ್ಶನ ನಡೆಯಿತು. ಹಿಮ್ಮೇಳದಲ್ಲಿ ಭಾಗವತಿಕೆಯಲ್ಲಿ ಕು|ಸಿಂಚನಾ, ಮೂಡುಕೋಡಿ, ಮದ್ದಳೆಯಲ್ಲಿ ಮಾ|ಅದ್ವೈತ್ ಕೃಷ್ಣ, ಪುತ್ತೂರು, ಚೆಂಡೆಯಲ್ಲಿ ಮಾ| ಅದ್ವೈತ್, ಕನ್ಯಾನ ಸಹಕರಿಸಿದರು. ಮುಮ್ಮೇಳದಲ್ಲಿ,ಪದ್ಮಾ ಕೆ ಆರ್ ಆಚಾರ್ಯ ಹನುಮಂತನಾಗಿ, ಜಯಲಕ್ಷ್ಮಿ ವಿ ಭಟ್, ವೀರಮಣಿಯಾಗಿ, ಪ್ರೇಮಾ ಕಿಶೋರ್ ಈಶ್ವರನಾಗಿ, ಶುಭಾ ಪಿ ಆಚಾರ್ಯ ಶತ್ರುಘ್ನನಾಗಿ,
ಕೊಡಿಪಾಡಿ ಶ್ರೀ ಜನಾರ್ಧನ ದೇವರ ಸನ್ನಿಧಿಯಲ್ಲಿ ವರ್ಷಾವಧಿ ಉತ್ಸವ | ಯಕ್ಷಗಾನ ತಾಳಮದ್ದಳೆ Read More »
ಪುತ್ತೂರು: ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯಲ್ಲಿ ಪದವಿ ಪ್ರಧಾನ ಕಾರ್ಯಕ್ರಮ ಸಮಾವರ್ತನ ಸಮಾರಂಭ ಏ.8 ರಂದು ಕಾಲೇಜಿನ ಕೇಶವ ಸಂಕಲ್ಪ ಸಭಾ ಭವನದಲ್ಲಿ ನಡೆಯಲಿದೆ. 2021-22ನೇ ಸಾಲಿನಲ್ಲಿ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾನಿಲಯವು ನಡೆಸಿದ ಇಂಜಿನಿಯರಿಂಗ್ ಮತ್ತು ಎಂಬಿಎ ವಿಭಾಗಗಳ ಅಂತಿಮ ವರ್ಷದ ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿ ಪದವೀಧರರಾದ ಅರ್ಹ ವಿದ್ಯಾರ್ಥಿಗಳಿಗೆ ಪದವಿ ಪ್ರಧಾನ ಮಾಡಲಾಗುತ್ತದೆ. ಪ್ರತಿ ವಿಭಾಗದಲ್ಲಿ ಶೈಕ್ಷಣಿಕವಾಗಿ ಉನ್ನತ ಸಾಧನೆಯನ್ನು ಮಾಡಿದ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಈ ಸಂದರ್ಭದಲ್ಲಿ ಗೌರವಿಸಲಾಗುವುದು. ಬೆಳಿಗ್ಗೆ 9.30
ಏ.8 : ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯಲ್ಲಿ ಪದವಿ ಪ್ರದಾನ ಸಮಾರಂಭ Read More »