ಸಹಾಯಹಸ್ತ ಲೋಕಸೇವಾ ಚಾರಿಟೇಬಲ್ ಟ್ರಸ್ಟ್ ನಿಂದ ನಿಧಿ ಸಂಗ್ರಹ ಅಭಿಯಾನ
ಪುತ್ತೂರು: ಸಹಾಯಹಸ್ತ ಲೋಕಸೇವಾ ಚಾರಿಟೇಬಲ್ ಟ್ರಸ್ಟ್ ಹಾಗೂ ಕಡಬ ಯುವವಾಹಿನಿ ಘಟಕದ ಸಹಕಾರದಲ್ಲಿ ಕಡಬ ಶ್ರೀ ದುರ್ಗಾಂಬಿಕಾ ಅಮ್ಮನವರ ದೇವಸ್ಥಾನದ ಏಕಹಾ ಭಜನೆ ಸಂಭ್ರಮದಲ್ಲಿ ಉದನೆ ಬನಾರಿ ನಿವಾಸಿ ಚಂದ್ರಶೇಖರ್ ಅವರ ಚಿಕಿತ್ಸೆಯ ನೆರವಾಗಿ ನಿಧಿ ಸಂಗ್ರಹ ಅಭಿಯಾನ ನಡೆಯಿತು. ಅಭಿಯಾನದಲ್ಲಿ ಸಂಗ್ರಹವಾದ ಹಣ 29,910 ರೂ.ವನ್ನು ಚೆಕ್ ಮೂಲಕ ಸೋಮವಾರ ಕಡಬ ಶ್ರೀ ದುರ್ಗಾಂಬಿಕ ಅಮ್ಮನವರ ದೇವಸ್ಥಾನದ ವಠಾರದಲ್ಲಿ ಕಡಬ ಆರಕ್ಷಕ ಠಾಣಾ ಉಪನಿರೀಕ್ಷ ಹರೀಶ್ ಅವರು ಚಂದ್ರಶೇಖರ್ ಅವರ ಮನೆಯವರಿಗೆ ಹಸ್ತಾಂತರಿಸಿದರು. ಈ ಸಂದರ್ಭದಲ್ಲಿ […]
ಸಹಾಯಹಸ್ತ ಲೋಕಸೇವಾ ಚಾರಿಟೇಬಲ್ ಟ್ರಸ್ಟ್ ನಿಂದ ನಿಧಿ ಸಂಗ್ರಹ ಅಭಿಯಾನ Read More »










