ಸಂಜೀವ ಮಠಂದೂರೇ ನಮ್ಮ ನಾಯಕರು | ಪುತ್ತೂರಿನಲ್ಲಿ ಬಿಜೆಪಿಯಿಂದ ಸ್ಪರ್ಧಿಸಲು ಅವಕಾಶ ನೀಡದಿದ್ದರೆ ಹೋರಾಟದ ಎಚ್ಚರಿಕೆ | ಗೌಡ ಸಮುದಾಯದ ಪ್ರಾತಿನಿಧ್ಯಕ್ಕೆ ಒತ್ತಾಯ | ಒಕ್ಕಲಿಗ ಗೌಡ ಸಮುದಾಯದ ಮುಖಂಡರಿಂದ ನಿರ್ಮಲಾನಂದ ಶ್ರೀಗಳ ಭೇಟಿ
ಪುತ್ತೂರು: ಮುಂಬರುವ ಪುತ್ತೂರು ವಿಧಾನಸಭಾ ಕ್ಷೇತ್ರದಿಂದ ಹಾಲಿ ಶಾಸಕ ಸಂಜೀವ ಮಠಂದೂರು ಅವರನ್ನೇ ಶಾಸಕ ಅಭ್ಯರ್ಥಿಯಾಗಿ ಘೋಷಿಸಬೇಕು. ಸಂಜೀವ ಮಠಂದೂರು ಅವರನ್ನು ಹೊರತುಪಡಿಸಿ ಯಾರನ್ನೇ ಶಾಸಕ ಅಭ್ಯರ್ಥಿ ಎಂದು ಘೋಷಿಸಿದರೂ ಅದು ವಿಧಾನಸಭೆ ಹಾಗೂ ಲೋಕಸಭೆ ಚುನಾವಣೆ ಮೇಲೆ ಪರಿಣಾಮ ಬೀರುವುದು ಖಂಡಿತಾ ಎಂದು ಒಕ್ಕಲಿಗ ಗೌಡ ಸಮುದಾಯದ ಮುಖಂಡರು ಆದಿಚುಂಚನಗಿರಿ ಕ್ಷೇತ್ರದ ಪೀಠಾಧಿಪತಿ ಶ್ರೀ ಡಾ. ನಿರ್ಮಲಾನಂದನಾಥ ಮಹಾಸ್ವಾಮೀಜಿ ಅವರ ಗಮನಕ್ಕೆ ತಂದಿದ್ದಾರೆ. ಶ್ರೀ ಡಾ. ನಿರ್ಮಲಾನಂದನಾಥ ಮಹಾಸ್ವಾಮೀಜಿ ಅವರನ್ನು ಭೇಟಿಯಾಗಿ ಮಾತನಾಡಿದ ಒಕ್ಕಲಿಗ ಗೌಡ […]










