ಕಬಕ ಗ್ರಾಮದಲ್ಲಿ ಮೇಳೈಸಿದ ಗ್ರಾಮ ಗ್ರಾಮದಲ್ಲೂ ಸಾಹಿತ್ಯ ಸಂಭ್ರಮದ ಐದನೇ ಸರಣಿ “ಸಾಹಿತ್ಯ ಸಂಭ್ರಮ”
ಪುತ್ತೂರು: ವರ್ಷದಲ್ಲಿ ಒಂದು ಬಾರಿ ನಡೆಯುವ ಸಾಹಿತ್ಯ ಸಮ್ಮೇಳನದಲ್ಲಿ ತಾಲೂಕಿನಲ್ಲಿರುವ ಎಲ್ಲಾ ಸಾಹಿತಿಗಳಿಗೆ ಮತ್ತು ಕಲಾವಿದರಿಗೆ ವೇದಿಕೆ ನೀಡಲು ಹಾಗೂ ಸಾಧಕರನ್ನು ಸನ್ಮಾನಿಸಲು ಕಷ್ಟ ಸಾಧ್ಯ. ಈ ನಿಟ್ಟಿನಲ್ಲಿ ಪುತ್ತೂರು ತಾಲೂಕಿನ 32 ಗ್ರಾಮದಲ್ಲೂ ತಿಂಗಳಿಗೆ ಒಂದರಂತೆ ಗ್ರಾಮ ಸಾಹಿತ್ಯ ಸಂಭ್ರಮ ಸರಣಿ ಕಾರ್ಯಕ್ರಮವನ್ನು ಏರ್ಪಡಿಸಿ ಸ್ಥಳೀಯ ಪ್ರತಿಭೆಗಳಿಗೆ ವೇದಿಕೆ ಹಾಗೂ ಸಾಧಕರನ್ನ ಗುರುತಿಸುವ ಕಾರ್ಯವನ್ನು ಹಮ್ಮಿಕೊಂಡಿದ್ದೇವೆ ಎಂದು ಪುತ್ತೂರು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಪುತ್ತೂರು ಉಮೇಶ್ ನಾಯಕ್ ಹೇಳಿದರು. ಪುತ್ತೂರು ತಾಲೂಕು ಕನ್ನಡ ಸಾಹಿತ್ಯ […]
ಕಬಕ ಗ್ರಾಮದಲ್ಲಿ ಮೇಳೈಸಿದ ಗ್ರಾಮ ಗ್ರಾಮದಲ್ಲೂ ಸಾಹಿತ್ಯ ಸಂಭ್ರಮದ ಐದನೇ ಸರಣಿ “ಸಾಹಿತ್ಯ ಸಂಭ್ರಮ” Read More »










