ಮಂಗಳೂರು ಒಕ್ಕಲಿಗರ ಯಾನೆ ಗೌಡರ ಸೇವಾ ಸಂಘ ಆಡಳಿತ ಮಂಡಳಿ ಚುನಾವಣೆ
ಮಂಗಳೂರು: ಮಂಗಳೂರಿನ ಪ್ರತಿಷ್ಠಿತ ಸಂಸ್ಥೆಯಾದ ಒಕ್ಕಲಿಗರ ಯಾನೆ ಗೌಡರ ಸೇವಾ ಸಂಘದ ಆಡಳಿತ ಮಂಡಳಿಗೆ ಮಾ.26 ರಂದು ನಡೆದ ಜಿದ್ದಾಜಿದ್ದಿನ ಸ್ಪರ್ಧೆಯಲ್ಲಿ ಲೋಕಯ್ಯ ಗೌಡರ ನೇತೃತ್ವದ ತಂಡ ಒಂದು ಸ್ಥಾನದ ಮೂಲಕ ಬಹುಮತ ಪಡೆದಿದೆ. ಎದುರಾಳಿ ತಂಡದ ನಾಯಕತ್ವ ವಹಿಸಿದ್ದ ಕಿರಣ್ ಬುಡ್ಲೆಗುತ್ತು ಅತಿಹೆಚ್ಚು ಮತ ಪಡೆದು ಜಯಭೇರಿ ಬಾರಿಸಿದ್ದಾರೆ. ಅವರ ತಂಡ 10 ಸ್ಥಾನಗಳನ್ನು ಪಡೆದುಕೊಂಡಿದೆ. ಲೋಕಯ್ಯ ಗೌಡರ ತಂಡ 11 ಸ್ಥಾನಗಳನ್ನು ಗೆದ್ದುಕೊಂಡಿದೆ. ಸಂಘದ ಒಟ್ಟು 21 ನಿರ್ದೇಶಕ ಸ್ಥಾನಗಳಿಗೆ ಚುನಾವಣೆ ನಡೆದಿತ್ತು. ಲೋಕಯ್ಯ […]
ಮಂಗಳೂರು ಒಕ್ಕಲಿಗರ ಯಾನೆ ಗೌಡರ ಸೇವಾ ಸಂಘ ಆಡಳಿತ ಮಂಡಳಿ ಚುನಾವಣೆ Read More »










