ಪ್ರಾಥಮಿಕ ತರಗತಿಯಿಂದಲೇ ಸ್ಪರ್ಧಾತ್ಮಕ ಪರೀಕ್ಷೆಗೆ ತಯಾರಾಗಿ
ಪುತ್ತೂರು: ಪರ್ಪುಂಜ ಅಬೂನಜ ಸೋಶಿಯಲ್ ಫೋರಂ ವತಿಯಿಂದ ಉಚಿತ ಸ್ಪರ್ಧಾತ್ಮಕ ಪರೀಕ್ಷೆ ಮಾಹಿತಿ ಕಾರ್ಯಗಾರ ಪರ್ಪುಂಜದಲ್ಲಿ ನಡೆಯಿತು.ಉಪನ್ಯಾಸಕ ಚಂದು ನಾಯ್ಕ ಮಾತನಾಡಿ, ಯಾವುದೇ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಯಶಸ್ಸು ಪಡೆದುಕೊಳ್ಳಬೇಕಾದರೆ ನಿರ್ದಿಷ್ಟ ಗುರಿ, ಸತತ ಪರಿಶ್ರಮ, ವಿಷಯದ ಬಗ್ಗೆ ಆಸಕ್ತಿ, ಸಾಧಿಸಬೇಕೆಂಬ ಛಲ ಅವಶ್ಯಕ. ಮಾತ್ರವಲ್ಲ ಆಳವಾದ ಅಧ್ಯಯನ ಅತೀ ಅಗತ್ಯ. ಇದಕ್ಕಾಗಿ ಪ್ರಾಥಮಿಕ, ಪ್ರೌಢಶಾಲಾ ಅವಧಿಯಿಂದಲೇ ತಯಾರಿ ಮಾಡಿಕೊಳ್ಳಬೇಕು ಎಂದರು. ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ ಸರ್ವಜ್ಞ ಐಎಎಸ್ ಕೇಂದ್ರದ ನಿರ್ದೇಶಕ ಸುರೇಶ್ ಎಂ.ಎಸ್. ಮಾತನಾಡಿ, ಸ್ಪರ್ಧಾತ್ಮಕ ಪರೀಕ್ಷೆಗಳ […]
ಪ್ರಾಥಮಿಕ ತರಗತಿಯಿಂದಲೇ ಸ್ಪರ್ಧಾತ್ಮಕ ಪರೀಕ್ಷೆಗೆ ತಯಾರಾಗಿ Read More »