ಪುತ್ತೂರು

ಪ್ರಾಥಮಿಕ ತರಗತಿಯಿಂದಲೇ ಸ್ಪರ್ಧಾತ್ಮಕ ಪರೀಕ್ಷೆಗೆ ತಯಾರಾಗಿ

ಪುತ್ತೂರು: ಪರ್ಪುಂಜ ಅಬೂನಜ ಸೋಶಿಯಲ್ ಫೋರಂ ವತಿಯಿಂದ ಉಚಿತ ಸ್ಪರ್ಧಾತ್ಮಕ ಪರೀಕ್ಷೆ ಮಾಹಿತಿ ಕಾರ್ಯಗಾರ ಪರ್ಪುಂಜದಲ್ಲಿ ನಡೆಯಿತು.ಉಪನ್ಯಾಸಕ ಚಂದು ನಾಯ್ಕ ಮಾತನಾಡಿ, ಯಾವುದೇ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಯಶಸ್ಸು ಪಡೆದುಕೊಳ್ಳಬೇಕಾದರೆ ನಿರ್ದಿಷ್ಟ ಗುರಿ, ಸತತ ಪರಿಶ್ರಮ, ವಿಷಯದ ಬಗ್ಗೆ ಆಸಕ್ತಿ, ಸಾಧಿಸಬೇಕೆಂಬ ಛಲ ಅವಶ್ಯಕ. ಮಾತ್ರವಲ್ಲ ಆಳವಾದ ಅಧ್ಯಯನ ಅತೀ ಅಗತ್ಯ. ಇದಕ್ಕಾಗಿ ಪ್ರಾಥಮಿಕ, ಪ್ರೌಢಶಾಲಾ ಅವಧಿಯಿಂದಲೇ ತಯಾರಿ ಮಾಡಿಕೊಳ್ಳಬೇಕು ಎಂದರು. ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ ಸರ್ವಜ್ಞ ಐಎಎಸ್ ಕೇಂದ್ರದ ನಿರ್ದೇಶಕ ಸುರೇಶ್ ಎಂ.ಎಸ್. ಮಾತನಾಡಿ, ಸ್ಪರ್ಧಾತ್ಮಕ ಪರೀಕ್ಷೆಗಳ […]

ಪ್ರಾಥಮಿಕ ತರಗತಿಯಿಂದಲೇ ಸ್ಪರ್ಧಾತ್ಮಕ ಪರೀಕ್ಷೆಗೆ ತಯಾರಾಗಿ Read More »

ಮೇದಿನಿ ಎಂ. ಮರಾಠೆ ಅಂತರ್ ವಿವಿ ಮಹಿಳಾ ಬಾಲ್ ಬ್ಯಾಡ್ಮಿಂಟನ್ ಚಾಂಪಿಯನ್ಶಿಪ್ಗೆ ಆಯ್ಕೆ

ಪುತ್ತೂರು: ಇಲ್ಲಿನ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿAಗ್ ಎಂಡ್ ಟೆಕ್ನಾಲಜಿಯ ತೃತೀಯ ವರ್ಷದ ಕಂಪ್ಯೂಟರ್ ಸೈನ್ಸ್ ವಿಭಾಗದ ವಿದ್ಯಾರ್ಥಿನಿ ಮೇದಿನಿ ಎಂ. ಮರಾಠೆ ಅವರು ಅಖಿಲ ಭಾರತ ಅಂತರ್ ವಿಶ್ವವಿದ್ಯಾಲಯ ಮಹಿಳೆಯರ ಬಾಲ್ ಬ್ಯಾಡ್ಮಿಂಟನ್ ಚಾಂಪಿಯನ್ಶಿಪ್ಗೆ ಆಯ್ಕೆಯಾಗಿದ್ದಾರೆ. ಇವರಿಗೆ ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕ ಬಾಲಚಂದ್ರ ಗೌಡ ಭಾರ್ತಿಕುಮೇರು ಮಾರ್ಗದರ್ಶನ ನೀಡಿದ್ದಾರೆ. ಜನವರಿ 27ರಿಂದ 30ರವರೆಗೆ ಚೆನೈನ ಬಿ.ಎಸ್.ಅಬ್ದುರ್ ರೆಹಮಾನ್ ಕ್ರೆಸೆಂಟ್ ಇನ್ಸಿಟಿಟ್ಯೂಟ್ ಆಫ್ ಸೈನ್ಸ್ ಎಂಡ್ ಟೆಕ್ನಾಲಜಿ ವಿಶ್ವವಿದ್ಯಾಲಯದ ಆಶ್ರಯದಲ್ಲಿ ನಡೆಯುವ ಕ್ರೀಡಾಕೂಟದಲ್ಲಿ ಇವರು ವಿಶ್ವೇಶ್ವರಯ್ಯ

ಮೇದಿನಿ ಎಂ. ಮರಾಠೆ ಅಂತರ್ ವಿವಿ ಮಹಿಳಾ ಬಾಲ್ ಬ್ಯಾಡ್ಮಿಂಟನ್ ಚಾಂಪಿಯನ್ಶಿಪ್ಗೆ ಆಯ್ಕೆ Read More »

ಮಾಣಿ ಪೆರಾಜೆ ಮಠದಲ್ಲಿ ಧರ್ಮಸಭೆ

ಪುತ್ತೂರು: ಮಾಣಿ ಪೆರಾಜೆ ಶ್ರೀ ರಾಮಚಂದ್ರಪುರ ಮಠದಲ್ಲಿ ಪುನಃ ಪ್ರತಿಷ್ಠಾ ಬ್ರಹ್ಮಕಲಶೋತ್ಸವದ ಅಂಗವಾಗಿ ಜ. 23ರಂದು ಧರ್ಮಸಭೆ ನಡೆಯಿತು.ಪರಿವರ್ತನೆಯ ಸಾಕ್ಷಿ ರಾಘವೇಶ್ವರ ಶ್ರೀ: ಸಂಸದ ನಳಿನ್ಸಂಸದ ನಳಿನ್ ಕುಮಾರ್ ಕಟೀಲ್ ಮಾತನಾಡಿ, ಗೋವಿನಿಂದ ಹಿಡಿದು ವಿಶ್ವವಿದ್ಯಾಲಯದವರೆಗೆ ಮಠದಿಂದ ಹಿಡಿದು ಅಯೋದ್ಯೆಯವರೆಗೆ ಪರಿವರ್ತನೆ ಮಾಡುವ ಒಂದು ಸಾಕ್ಷಿಎಂದರೆ ಗುರುಗಳಾದ ಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮಿಗಳು. ಪುತ್ತೂರು ವಿಧಾನಸಭಾ ಕ್ಷೇತ್ರದಲ್ಲಿ ಇಂತಹ ಒಂದು ಮಠ ಇರುವುದೇ ಹೆಮ್ಮೆಯ ಸಂಗತಿ ಎಂದರು. ಬದುಕಿಗೆ ಪೂರಕ ಕಾರ್ಯಕ್ರಮ: ಶಾಸಕ ಸಂಜೀವ ಮಠಂದೂರುಶಾಸಕ ಸಂಜೀವ

ಮಾಣಿ ಪೆರಾಜೆ ಮಠದಲ್ಲಿ ಧರ್ಮಸಭೆ Read More »

ದೇಶಕ್ಕೆ ಸ್ವಾತಂತ್ರ್ಯ ದೊರೆಯುವಲ್ಲಿ ನೇತಾಜಿ ಪ್ರಯತ್ನ ಪ್ರಧಾನ ಭೂಮಿಕೆ | ಬಪ್ಪಳಿಗೆಯ ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳಿಂದ ಪರಾಕ್ರಮ ದಿವಸ್ ಆಚರಣೆಯಲ್ಲಿ ಆದರ್ಶ ಗೋಖಲೆ

ಪುತ್ತೂರು: ನೇತಾಜಿ ಸುಭಾಷ್ ಚಂದ್ರ ಭೋಸ್ ಪ್ರತಿಯೊಬ್ಬ ಭಾರತೀಯನಿಗೂ ಸ್ಪೂರ್ತಿಯ ಚಿಲುಮೆ. ದೇಶಕ್ಕೆ ಸ್ವಾತಂತ್ರ್ಯ ತಂದುಕೊಡುವಲ್ಲಿ ಅವರ ಪ್ರಯತ್ನವೇ ಪ್ರಧಾನ ಭೂಮಿಕೆ ಎಂಬುದನ್ನು ಮರೆಮಾಚಬಾರದು. ಅವರು ದೇಶಕ್ಕಾಗಿ ಸರ್ವಸ್ವವನ್ನೂ ಸಮರ್ಪಿಸಿ, ದೇಶವಾಸಿಗಳ ಹೃದಯದಲ್ಲಿ ರಾರಾಜಿಸಿದವರು ಎಂದು ಅಂಬಿಕಾ ಪದವಿಪೂರ್ವ ವಿದ್ಯಾಲಯದ ಉಪನ್ಯಾಸಕ ಆದರ್ಶ ಗೋಖಲೆ ಹೇಳಿದರು. ಅವರು ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ಬಪ್ಪಳಿಗೆಯ ಅಂಬಿಕಾ ವಿದ್ಯಾಲಯ ಸಿಬಿಎಸ್‌ಇ ಆವರಣದಲ್ಲಿ ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ವತಿಯಿಂದ ಆಯೋಜಿಸಲಾದ ’ಸುಭಾಷ್ ಚಂದ್ರ ಭೋಸ್ ಅವರ ಜನ್ಮಜಯಂತಿ

ದೇಶಕ್ಕೆ ಸ್ವಾತಂತ್ರ್ಯ ದೊರೆಯುವಲ್ಲಿ ನೇತಾಜಿ ಪ್ರಯತ್ನ ಪ್ರಧಾನ ಭೂಮಿಕೆ | ಬಪ್ಪಳಿಗೆಯ ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳಿಂದ ಪರಾಕ್ರಮ ದಿವಸ್ ಆಚರಣೆಯಲ್ಲಿ ಆದರ್ಶ ಗೋಖಲೆ Read More »

ಬಲ್ನಾಡು: ಡಾ. ಸಿ. ಅಶ್ವತ್ಥ ನಾರಾಯಣ್ ಉಪಸ್ಥಿತಿಯಲ್ಲಿ ವಿಜಯ ಸಂಕಲ್ಪ ಅಭಿಯಾನ

ಪುತ್ತೂರು: ಭಾರತೀಯ ಜನತಾ ಪಾರ್ಟಿ ಪುತ್ತೂರು ವಿಧಾನಸಭಾ ಕ್ಷೇತ್ರದ ವಿಜಯ ಸಂಕಲ್ಪ ಅಭಿಯಾನ ಯಾತ್ರೆಯು ಜ. 22ರಂದು ಪುತ್ತೂರು ಗ್ರಾಮಾಂತರ ಮಂಡಲದ ಬಲ್ನಾಡ್ ಶಕ್ತಿ ಕೇಂದ್ರದ 107ನೇ ಬೂತ್ ನಲ್ಲಿ ನಡೆಯಿತು. ಉನ್ನತ ಶಿಕ್ಷಣ, ವಿದ್ಯುನ್ಮಾನ, ಐಟಿ-ಬಿಟಿ ವಿಜ್ಞಾನ ಮತ್ತು ಜೀವನೋಪಯ ಸಚಿವ ಹಾಗೂ ಅಭಿಯಾನದ ರಾಜ್ಯ ಸಂಚಾಲಕ ಡಾ.ಸಿ. ಅಶ್ವಥ್ ನಾರಾಯಣ ಮಾತನಾಡಿ, ಕಾಂಗ್ರೇಸಿಗರ ಸುಳ್ಳು ಭರವಸೆಯನ್ನು ಭಾಜಪಾ ಕಾರ್ಯಕರ್ತರು ಮನೆ ಮನೆ ಭೇಟಿ ಸಂದರ್ಭದಲ್ಲಿ ಜನರಿಗೆ ತಿಳಿ ಹೇಳಲಿದ್ದಾರೆ. ಅಧಿಕಾರದಲ್ಲಿ ಇರುವಾಗ ಏನು ಮಾಡದವರು

ಬಲ್ನಾಡು: ಡಾ. ಸಿ. ಅಶ್ವತ್ಥ ನಾರಾಯಣ್ ಉಪಸ್ಥಿತಿಯಲ್ಲಿ ವಿಜಯ ಸಂಕಲ್ಪ ಅಭಿಯಾನ Read More »

ಪಾಕಿಸ್ತಾನದಲ್ಲಿ ಅಲ್ಪಸಂಖ್ಯಾತ ಹಿಂದೂಗಳ ಮೇಲೆ ದೌರ್ಜನ್ಯ ಖಂಡಿಸಿ ಪ್ರತಿಭಟನೆ | ಕೆ.ಎಸ್. ಭಗವಾನ್ ವಿರುದ್ಧ ಕಠಿಣ ಕಾನೂನು ಕ್ರಮಕ್ಕೆ ಹಿಂದೂ ಜನಜಾಗೃತಿ ವೇದಿಕೆ ಆಗ್ರಹ

ಪುತ್ತೂರು: ಪಾಕಿಸ್ತಾನದಲ್ಲಿ ಹಿಂದೂಗಳ ಮೇಲಾಗುತ್ತಿರುವ ದೌರ್ಜನ್ಯ ಹಾಗೂ ಹಿಂದೂಗಳ ಭಾವನೆಗಳ ಮೇಲೆ ಧಕ್ಕೆ ಉಂಟು ಮಾಡುತ್ತಿರುವ ಕೆ.ಎಸ್. ಭಗವಾನ್ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಹಾಗೂ ಜೈನ ಸಮುದಾಯದ ಪವಿತ್ರ ಕ್ಷೇತ್ರ ಶ್ರೀ ಸಮ್ಮೇದ ಶಿಖರ್ಜಿಯನ್ನು ತೀರ್ಥ ಕ್ಷೇತ್ರವಾಗಿ ಘೊಷಿಸಬೇಕು ಎಂದು ಒತ್ತಾಯಿಸಿ ಹಿಂದೂ ಜನಜಾಗೃತಿ ವೇದಿಕೆಯಿಂದ ಪ್ರತಿಭಟನೆ ಸೋಮವಾರ ಅಮರ್ ಜವಾನ್ ಸ್ಮಾರಕದ ಬಳಿ ನಡೆಯಿತು. ಸಮಿತಿಯ ದಯಾನಂದ ಶಂಖ ನಾದದೊಂದಿಗೆ ಪ್ರತಿಭಟನೆಗೆ ಚಾಲನೆ ನೀಡಿದರು. ಬಳಿಕ ಶ್ರೀ ಕೃಷ್ಣನ ಶ್ಲೋಕ ಪಠಿಸಲಾಯಿತು. ಸಮಿತಿಯ

ಪಾಕಿಸ್ತಾನದಲ್ಲಿ ಅಲ್ಪಸಂಖ್ಯಾತ ಹಿಂದೂಗಳ ಮೇಲೆ ದೌರ್ಜನ್ಯ ಖಂಡಿಸಿ ಪ್ರತಿಭಟನೆ | ಕೆ.ಎಸ್. ಭಗವಾನ್ ವಿರುದ್ಧ ಕಠಿಣ ಕಾನೂನು ಕ್ರಮಕ್ಕೆ ಹಿಂದೂ ಜನಜಾಗೃತಿ ವೇದಿಕೆ ಆಗ್ರಹ Read More »

ವಿದ್ಯಾರ್ಥಿಗಳು ಸ್ಪರ್ಧಾ ಮನೋಭಾವನೆ ಬೆಳೆಸಿಕೊಳ್ಳಬೇಕು | ಬಪ್ಪಳಿಗೆಯ ಅಂಬಿಕಾ ವಿದ್ಯಾಲಯದಲ್ಲಿ ವಿವಿಧ ಸ್ಪರ್ಧಾ ಕಾರ್ಯಕ್ರಮದಲ್ಲಿ ಗಿರೀಶ್ ನಂದನ್

ಪುತ್ತೂರು: ಸ್ಪರ್ಧಾ ಮನೋಭಾವನೆ ಬೆಳೆಸಿಕೊಂಡು ಎಲ್ಲಾ ಚಟುವಟಿಕೆಗಳಲ್ಲಿ ವಿದ್ಯಾರ್ಥಿಗಳು ಭಾಗವಹಿಸಬೇಕು. ಜತೆಗೆ ರಾಷ್ಟ್ರಭಕ್ತಿಯನ್ನು ಹೆಚ್ಚಿಸಿಕೊಂಡು ಬೆಳೆಯಬೇಕು ಎಂದು ಪುತ್ತೂರು ವಿಭಾಗದ ಸಹಾಯಕ ಆಯುಕ್ತ ಗಿರೀಶ್ ನಂದನ್ ಹೇಳಿದರು. ಅವರು ಸಾರ್ವಜನಿಕ ಶಿಕ್ಷಣ ಇಲಾಖೆ ಮತ್ತು ಅಂಬಿಕಾ ವಿದ್ಯಾಲಯ ಸಿಬಿಎಸ್ಇ ಸಂಸ್ಥೆಯ ಜಂಟಿ ಆಶ್ರಯದೊಂದಿಗೆ 74ನೇ ಗಣರಾಜ್ಯೋತ್ಸವದ ಪ್ರಯುಕ್ತ ಹಿರಿಯ ಪ್ರಾಥಮಿಕ ಮತ್ತು ಪ್ರೌಢಶಾಲಾ ವಿದ್ಯಾರ್ಥಿಗಳಿಗಾಗಿ ಆಯೋಜಿಸಲಾದ ವಿವಿಧ ಸ್ಪರ್ಧೆಗಳನ್ನು ಉದ್ಘಾಟಿಸಿ ಶುಕ್ರವಾರ ಮಾತನಾಡಿದರು.ಅತಿಥಿಯಾಗಿ ಆಗಮಿಸಿದ್ದ ಕ್ಷೇತ್ರ ಶಿಕ್ಷಣಾಧಿಕಾರಿ ಲೋಕೇಶ್ ಎಸ್.ಆರ್ ಮಾತನಾಡಿ ಎಲ್ಲಾ ಸ್ಪರ್ಧೆಗಳು ಮಕ್ಕಳ ಬೆಳವಣಿಗೆಗೆ

ವಿದ್ಯಾರ್ಥಿಗಳು ಸ್ಪರ್ಧಾ ಮನೋಭಾವನೆ ಬೆಳೆಸಿಕೊಳ್ಳಬೇಕು | ಬಪ್ಪಳಿಗೆಯ ಅಂಬಿಕಾ ವಿದ್ಯಾಲಯದಲ್ಲಿ ವಿವಿಧ ಸ್ಪರ್ಧಾ ಕಾರ್ಯಕ್ರಮದಲ್ಲಿ ಗಿರೀಶ್ ನಂದನ್ Read More »

ನಿಡ್ಪಳ್ಳಿ ದೈವಸ್ಥಾನಕ್ಕೆ ಶಾಸಕ ಸಂಜೀವ ಮಠಂದೂರು ಭೇಟಿ

ಪುತ್ತೂರು: ನಿಡ್ಪಳ್ಳಿ ಕಿನ್ನಿಮಾಣಿ – ಪೂಮಾಣಿ ಹಾಗೂ ಪರಿವಾರ ದೈವಗಳ ನೇಮೋತ್ಸವ ಹಿನ್ನೆಲೆಯಲ್ಲಿ ಜ. 23ರಂದು ಶಾಸಕ ಸಂಜೀವ ಮಠಂದೂರು ಭೇಟಿ ನೀಡಿ, ಪ್ರಸಾದ ಸ್ವೀಕರಿಸಿದರು.

ನಿಡ್ಪಳ್ಳಿ ದೈವಸ್ಥಾನಕ್ಕೆ ಶಾಸಕ ಸಂಜೀವ ಮಠಂದೂರು ಭೇಟಿ Read More »

ಬರೆಪ್ಪಾಡಿ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ಬಾಲಾಲಯಕ್ಕೆ ಭೂಮಿಪೂಜೆ

ಪುತ್ತೂರು: ಬರೆಪ್ಪಾಡಿ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ಜೀರ್ಣೋದ್ಧಾರದ ಅಂಗವಾಗಿ ಬಾಲಾಲಯದ ಭೂಮಿ ಪೂಜೆ ಸೋಮವಾರ ನಡೆಯಿತು.ದೇವಸ್ಥಾನದ ಅರ್ಚಕ, ಆನುವಂಶೀಯ ಮೊಕ್ತೇಸರ ಜನೇಶ್ ಭಟ್ ಪೂಜಾ ಕಾರ್ಯಕ್ರಮ ನೆರವೇರಿಸಿದರು. ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ವಿಠಲ ಗೌಡ ಬರೆಪ್ಪಾಡಿ, ಜೀರ್ಣೋದ್ಧಾರ ಸಮಿತಿ ಪ್ರಧಾನ ಕಾರ್ಯದರ್ಶಿ ಅರುಣ್ ಕುಮಾರ್ ಪುತ್ತಿಲ, ವ್ಯವಸ್ಥಾಪನಾ ಸಮಿತಿ ಸದಸ್ಯರು, ಜೀರ್ಣೋದ್ಧಾರ ಸಮಿತಿ ಪದಾಧಿಕಾರಿಗಳು, ಸದಸ್ಯರು ಉಪಸ್ಥಿತರಿದ್ದರು. ಫೆ. 1-3: ಅನುಜ್ಞಾ ಕಲಶ, ಬಾಲಾಲಯ ಪ್ರತಿಷ್ಠೆಬರೆಪ್ಪಾಡಿ ಪಂಚಲಿಂಗೇಶ್ವರ ಮತ್ತು ಕೇಪುಳೇಶ್ವರ ದೇವಾಲಯದ ಅನುಜ್ಞಾ ಕಲಶ ಮತ್ತು ಬಾಲಾಲಯ

ಬರೆಪ್ಪಾಡಿ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ಬಾಲಾಲಯಕ್ಕೆ ಭೂಮಿಪೂಜೆ Read More »

19 ಕರ್ನಾಟಕ ಬೆಟಾಲಿಯನ್ ಎನ್ ಸಿ.ಸಿ. ಸಂಯೋಜಿತ ವಾರ್ಷಿಕ ತರಬೇತಿ ಶಿಬಿರ ಸಮಾರೋಪ| ಸಂತಫಿಲೋಮಿನಾ ಕಾಲೇಜಿನಲ್ಲಿ ಸಮಾರಂಭ

ಪುತ್ತೂರು: ಇಲ್ಲಿನ ಸಂತಫಿಲೋಮಿನಾ ಕಾಲೇಜು ಆವರಣದಲ್ಲಿ 19 ಕರ್ನಾಟಕ ಬೆಟಾಲಿಯನ್ ಎನ್.ಸಿ.ಸಿ. ಸಂಯೋಜಿತ ವಾರ್ಷಿಕ ತರಬೇತಿ ಶಿಬಿರದ ಸಮಾರೋಪ ಸಮಾರಂಭ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮ ಸಂತ ಫಿಲೋಮಿನಾ ಪ್ರೌಢಶಾಲೆಯ ಸಭಾಂಗಣದಲ್ಲಿ ನಡೆಯಿತು. ಸಮಾರೋಪ ಭಾಷಣ ಮಾಡಿದ ಶಿಬಿರದ ಕಮಾಂಡೆಂಟ್ ಕರ್ನಲ್ ಜೆಫ್ರಿನ್ ಜೆ. ಅರಾನ್ಹಾ, ಸಂಯೋಜಿತ ವಾರ್ಷಿಕ ತರಬೇತಿ ಶಿಬಿರದಲ್ಲಿ ಕೆಡೆಟ್ ತುರ್ತುಪರಿಸ್ಥಿತಿಯನ್ನು ಎದುರಿಸುವಲ್ಲಿ ಸಹಕಾರಿಯಾಗುವ ರೀತಿಯ ಪ್ರಾಥಮಿಕ ತರಬೇತಿಯನ್ನು ನೀಡಲಾಗುತ್ತದೆ. ಈ ಶಿಬಿರವು ಕೇವಲ 7 ದಿನಗಳದ್ಧಾಗಿದ್ದ ರೂ 3 ಜಿಲ್ಲೆಗಳ ಕೆಡೆಟ್ ಗಳನ್ನುಒಗ್ಗೂಡಿಸುತ್ತದೆ. ಪ್ರತಿಯೊಬ್ಬನ

19 ಕರ್ನಾಟಕ ಬೆಟಾಲಿಯನ್ ಎನ್ ಸಿ.ಸಿ. ಸಂಯೋಜಿತ ವಾರ್ಷಿಕ ತರಬೇತಿ ಶಿಬಿರ ಸಮಾರೋಪ| ಸಂತಫಿಲೋಮಿನಾ ಕಾಲೇಜಿನಲ್ಲಿ ಸಮಾರಂಭ Read More »

error: Content is protected !!
Scroll to Top