ಅಂಬಿಕಾ ಮಹಾವಿದ್ಯಾಲಯದಲ್ಲಿ ಅನುಪಮ ಪ್ರತಿಭಾ ವೇದಿಕೆ ಕಾರ್ಯಕ್ರಮ
ಪ್ರತಿಭಾ ಪ್ರದರ್ಶನದಿಂದ ಮನಸ್ಸಿನ ವಿಕಾಸ ಸಾಧ್ಯ : ಚಂದ್ರಕಾಂತ ಗೋರೆ ಪುತ್ತೂರು: ಪ್ರತಿಭಾ ಪ್ರದರ್ಶನದಿಂದ ವಿದ್ಯಾರ್ಥಿಗಳ ಮನಸ್ಸು ವಿಕಸನಗೊಂಡು ಬುದ್ಧಿಮಟ್ಟವೂ ಬೆಳೆಯುತ್ತದೆ. ಸಕಾರಾತ್ಮಕತೆ ಸ್ವೀಕರಿಸುವ ಹಾಗೂ ಋಣಾತ್ಮಕ ವಿಚಾರ ದೂರಗೊಳಿಸುವ ಗುಣ ವೃದ್ಧಿಯಾಗುತ್ತದೆ. ಮಕ್ಕಳು ತಮ್ಮೊಳಗೆ ಹುದುಗಿರುವ ಕಲೆಯನ್ನು ಮುಕ್ತವಾಗಿ ಅಭಿವ್ಯಕ್ತಿಗೊಳಿಸಿದಾಗ ಸರ್ವತೋಮುಖ ಅಭಿವೃದ್ಧಿ ಸಾಧ್ಯವಾಗುತ್ತದೆ ಎಂದು ನಗರದ ನಟ್ಟೋಜು ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ಬಪ್ಪಳಿಗೆಯ ಅಂಬಿಕಾ ಮಹಾವಿದ್ಯಾಲಯದ ಮನಶಾಸ್ತ್ರ ವಿಭಾಗದ ಮುಖ್ಯಸ್ಥ ಚಂದ್ರಕಾಂತ ಗೋರೆ ಹೇಳಿದರು. ಅವರು ಅಂಬಿಕಾ ಮಹಾವಿದ್ಯಾಲಯದ ಪತ್ರಿಕೋದ್ಯಮ ವಿಭಾಗದ ಆಶ್ರಯದಲ್ಲಿ ಅನುಪಮ […]
ಅಂಬಿಕಾ ಮಹಾವಿದ್ಯಾಲಯದಲ್ಲಿ ಅನುಪಮ ಪ್ರತಿಭಾ ವೇದಿಕೆ ಕಾರ್ಯಕ್ರಮ Read More »