ಪುತ್ತೂರು

ನಗರಸಭೆ ವ್ಯಾಪ್ತಿಯಲ್ಲಿ 42 ಟ್ವಿನ್ – ಬಿನ್ ಅಳವಡಿಕೆಗೆ ಚಾಲನೆ

ಪುತ್ತೂರು: ನಗರಸಭಾ ವ್ಯಾಪ್ತಿಯಲ್ಲಿ ಕಸ ವಿಲೇವಾರಿಗೆ ಅನುಕೂಲವಾಗುವ ದೃಷ್ಟಿಯಿಂದ ನಗರಸಭೆ ಇದೀಗ ಹೊಸದೊಂದು ಯೋಜನೆಯನ್ನು ಹಾಕಿಕೊಂಡಿದೆ. ನಗರಸಭಾ ವ್ಯಾಪ್ತಿಯ ಆಯಕಟ್ಟಿನ ಸುಮಾರು 42 ಪ್ರದೇಶಗಳಲ್ಲಿ ಟ್ವಿನ್‌ – ಬಿನ್ ಕಸದ ತೊಟ್ಟಿಗಳನ್ನು ಇರಿಸುವ ಮೂಲಕ ಹೊಸ ಯೋಜನೆಯನ್ನು ಸಾಕಾರಗೊಳಿಸಿದೆ. ಇದರ ಉದ್ಘಾಟನೆ ಬುಧವಾರ ನಗರಸಭೆಯಲ್ಲಿ ನಡೆಯಿತು. ಈಗಾಗಲೇ ಮನೆ – ಅಂಗಡಿಗಳಿಂದ ತ್ಯಾಜ್ಯ ವಿಲೇವಾರಿ ಮಾಡಲಾಗುತ್ತಿದೆ. ಅದೂ ಹಸಿ ಹಾಗೂ ಒಣ ಕಸ ಪ್ರತ್ಯೇಕವಾಗಿ ಮಾಡಲಾಗುತ್ತಿದೆ. ಆದರೆ ಪೇಟೆಗೆ ಆಗಮಿಸುವ ಸಾರ್ವಜನಿಕರು ತ್ಯಾಜ್ಯ ಎಸೆಯಲು ಸೂಕ್ತ ಸ್ಥಳವೇ […]

ನಗರಸಭೆ ವ್ಯಾಪ್ತಿಯಲ್ಲಿ 42 ಟ್ವಿನ್ – ಬಿನ್ ಅಳವಡಿಕೆಗೆ ಚಾಲನೆ Read More »

ಪುತ್ತೂರಿನಲ್ಲಿ ಮೆಡಿಕಲ್ ಕಾಲೇಜು ಚಿಂತನೆಯನ್ನು ಹುಟ್ಟು ಹಾಕಿದ್ದೇ ಭಾರತೀಯ ಜನತಾ ಪಾರ್ಟಿ | ಕಾಲೇಜು ನಿರ್ಮಾಣ ಚಿಂತನೆಯ ಹಿಂದೆ ಶಾಸಕರ ಪಾತ್ರ ಮಹತ್ವದ್ದು

ಪುತ್ತೂರು: ಪುತ್ತೂರಿನ ಜನತೆಯ ಮುಖ್ಯ ಬೇಡಿಕೆಯಾದ ಮೆಡಿಕಲ್ ಕಾಲೇಜಿಗೆ ಪೂರಕವಾದ ವ್ಯವಸ್ಥೆಯನ್ನು ಜೋಡಿಸಿರುವುದು ಭಾರತೀಯ ಜನತಾ ಪಾರ್ಟಿ. ಕಾಲೇಜು ನಿರ್ಮಾಣದ ಚಿಂತನೆಯ ಹಿಂದೆ ಪುತ್ತೂರು ಶಾಸಕರ ಪಾತ್ರ ಮಹತ್ತರವಾಗಿದೆ ಎಂದು ಬಿಜೆಪಿ ಜಿಲ್ಲಾ ಓಬಿಸಿ ಮೋರ್ಚಾದ ಆರ್.ಸಿ. ನಾರಾಯಣ ಹೇಳಿದರು. ಬುಧವಾರ ಪತ್ರಿಕಾಗೊಷ್ಠಿಯಲ್ಲಿ ಮಾತನಾಡಿದ ಅವರು, ಕಾಲೇಜು ನಿರ್ಮಾಣಕ್ಕೆ ಏನೆಲ್ಲಾ ಪೂರ್ವ ತಯಾರಿ ಬೇಕಾಗಿದೆ ಅದನ್ನು ಈಗಾಗಲೇ ಶಾಸಕರ ನೇತೃತ್ವದಲ್ಲಿ ಮಾಡಲಾಗಿದೆ. ಈಗಾಗಲೇ ಪುತ್ತೂರು ಸರಕಾರಿ ಆಸ್ಪತ್ರೆಗೆ 5.1 ಎಕ್ರೆ ವಿಸ್ತೀರ್ಣ ಹೊಂದಿದ್ದು, ಪಕ್ಕದ ಸಬ್ ರಿಜಿಸ್ಟ್ರಾರ್

ಪುತ್ತೂರಿನಲ್ಲಿ ಮೆಡಿಕಲ್ ಕಾಲೇಜು ಚಿಂತನೆಯನ್ನು ಹುಟ್ಟು ಹಾಕಿದ್ದೇ ಭಾರತೀಯ ಜನತಾ ಪಾರ್ಟಿ | ಕಾಲೇಜು ನಿರ್ಮಾಣ ಚಿಂತನೆಯ ಹಿಂದೆ ಶಾಸಕರ ಪಾತ್ರ ಮಹತ್ವದ್ದು Read More »

ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಏ. 16ರಂದು ತೆಪ್ಪೋತ್ಸವ | ಏ. 8ರೊಳಗೆ ಪುಷ್ಕರಣಿಯ ಶಿಲಾಮಯ ಕಟ್ಟೆ ಅರ್ಪಣೆ

ಪುತ್ತೂರು: ಇತಿಹಾಸ ಪ್ರಸಿದ್ಧ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ವರ್ಷಂಪ್ರತಿಯಂತೆ ಏಪ್ರಿಲ್ 16ರಂದು ಶ್ರೀ ಉಳ್ಳಾಲ್ತಿ ಅಮ್ಮನವರ ಭಂಡಾರ ಆಗಮನವಾಗಿ, ಶ್ರೀ ಮಹಾಲಿಂಗೇಶ್ವರ ದೇವರ ತೆಪ್ಪೋತ್ಸವ ನಡೆಯಲಿದೆ. ಆದ್ದರಿಂದ ಈಗಾಗಲೇ ಕಾಮಗಾರಿ ಆರಂಭವಾಗಿರುವ ಪುಷ್ಕರಣಿಯ ನಡುವಿರುವ ಕಟ್ಟೆ ಸಮರ್ಪಣೆಗೊಳ್ಳಲೇಕು. ಹೌದು! ಏಪ್ರಿಲ್ 8ರೊಳಗೆ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವರ ಪುಷ್ಕರಣಿಯ ಕಟ್ಟೆ ಅರ್ಪಣೆ ಆಗಲೇಬೇಕು. ಈ ಹಿನ್ನೆಲೆಯಲ್ಲಿ ದೇವಸ್ಥಾನದ ಪುಷ್ಕರಣಿಯ ಅಭಿವೃದ್ಧಿ ಕಾಮಗಾರಿ ಭರದಿಂದ ಸಾಗುತ್ತಿದೆ. ಇದಕ್ಕಾಗಿ ದೇವಸ್ಥಾನದ ಮಧ್ಯಭಾಗದಲ್ಲಿದ್ದ ಹಳೆ ದೇವರ ಕಟ್ಟೆಯನ್ನು ಈಗಾಗಲೇ ಸಂಪೂರ್ಣ

ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಏ. 16ರಂದು ತೆಪ್ಪೋತ್ಸವ | ಏ. 8ರೊಳಗೆ ಪುಷ್ಕರಣಿಯ ಶಿಲಾಮಯ ಕಟ್ಟೆ ಅರ್ಪಣೆ Read More »

ಅನಧಿಕೃತ ಮರಳು ದಂಧೆ ಮಟ್ಟ ಹಾಕಲು ಬಲಿಷ್ಠ ಅಧಿಕಾರಿಗಳ ತಂಡದ ಅಗತ್ಯವಿದೆ : ಕಿಶೋರ್ ಶಿರಾಡಿ

ಪುತ್ತೂರು : ಅನಧಿಕೃತ ಮರಳು ದಂಧೆಯನ್ನು ಮಟ್ಟ ಹಾಕುವಲ್ಲಿ ಭ್ರಷ್ಟಾಚಾರದ ವಿರುದ್ಧ ಹೋರಾಟ ಮಾಡುವ ಅಧಿಕಾರಿಗಳ ತಂಡವನ್ನು ನಿರ್ಮಾಣ ಮಾಡಬೇಕಾದ ಅಗತ್ಯವಿದೆ ಎಂದು ಮಲೆನಾಡು ಹಿತರಕ್ಷಣಾ ವೇದಿಕೆ ಸಂಚಾಲಕ ಕಿಶೋರ್ ಶಿರಾಡಿ ಸರಕಾರವನ್ನು ಒತ್ತಾಯಿಸಿದ್ದಾರೆ. ಅವರು ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಅನಧಿಕೃತವಾಗಿ ಮರಳುಗಳನ್ನು ಸಾಗಿಸಿ ಅಧಿಕೃತ ಬ್ಲಾಕ್ ಗಳಲ್ಲಿ ಸಂಗ್ರಹಿಸಿ ಬೇರೆ ಜಿಲ್ಲೆಗಳಿಗೆ ಸಪ್ಲೈ ಮಾಡಲಾಗುತ್ತಿದೆ. ಇದಕ್ಕೆ ದಾಖಲೆಗಳು ನಮ್ಮ ಬಳಿ ಇದೆ ಎಂದು ಹೇಳಿದರು. ಮಾಹಿತಿ ಹಕ್ಕಿನ ಪ್ರಕಾರ ದ.ಕ. ಜಿಲ್ಲೆಯಲ್ಲಿ ನೂರರ ಸಮೀಪದಲ್ಲಿ ಅಧಿಕೃತ

ಅನಧಿಕೃತ ಮರಳು ದಂಧೆ ಮಟ್ಟ ಹಾಕಲು ಬಲಿಷ್ಠ ಅಧಿಕಾರಿಗಳ ತಂಡದ ಅಗತ್ಯವಿದೆ : ಕಿಶೋರ್ ಶಿರಾಡಿ Read More »

ಪಜಿರೋಡಿ ಮೊಗೇರ್ಕಳ ದೇವಸ್ಥಾನ, ಅಯ್ಯಪ್ಪ ಭಜನಾ ಮಂದಿರದ ಪ್ರತಿಷ್ಠಾ ಮಹೋತ್ಸವ, ನೇಮೋತ್ಸವದ ಆಮಂತ್ರಣ ಬಿಡುಗಡೆ

ಪುತ್ತೂರು: ಶಾಂತಿಗೋಡು ಗ್ರಾಮದ ಪಜಿರೋಡಿ ಅದಿನಾಗಬ್ರಹ್ಮ ಮೊಗೇರ್ಕಳ ದೇವಸ್ಥಾನ ಮತ್ತು ಶ್ರೀ ಅಯ್ಯಪ್ಪ ಭಜನಾ ಮಂದಿರದ ಪ್ರತಿಷ್ಠಾ ಮಹೋತ್ಸವ ಮತ್ತು ನೇಮೋತ್ಸವ ಏ. 29ರಿಂದ ಮೇ 1ರವರೆಗೆ ನಡೆಯಲಿದ್ದು, ಮಾ. 29ರಂದು ಆಮಂತ್ರಣ ಪತ್ರವನ್ನು ಬಿಡುಗಡೆ ಮಾಡಲಾಯಿತು. ಏ. 29ರಿಂದ ಮೇ 1ರವರೆಗೆ ವಿವಿಧ ಧಾರ್ಮಿಕ, ವೈದಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ. ಏ. 29ರಂದು ಬೆಳಿಗ್ಗೆ 9.30ಕ್ಕೆ ಪುರುಷರಕಟ್ಟೆ ಶ್ರೀ ಮಹಾಲಿಂಗೇಶ್ವರ ದೇವರ ಕಟ್ಟೆಯ ಬಳಿಯಿಂದ ಹೊರೆಕಾಣಿಕೆ ಮೆರವಣಿಗೆ ನಡೆಯಲಿದೆ. ಪ್ರಮುಖರಾದ ಹೊನ್ನಪ್ಪ ಪೂಜಾರಿ ಕೈಂದಾಡಿ,

ಪಜಿರೋಡಿ ಮೊಗೇರ್ಕಳ ದೇವಸ್ಥಾನ, ಅಯ್ಯಪ್ಪ ಭಜನಾ ಮಂದಿರದ ಪ್ರತಿಷ್ಠಾ ಮಹೋತ್ಸವ, ನೇಮೋತ್ಸವದ ಆಮಂತ್ರಣ ಬಿಡುಗಡೆ Read More »

110 ಕೆ.ವಿ. ಸಬ್ ಸ್ಟೇಷನಿಗಾಗಿ ಕರ್ವೇಲಿನಲ್ಲಿ 3.26 ಎಕ್ರೆ ಜಮೀನು ಮಂಜೂರು | ಪ್ರಸ್ತಾವನೆ ಸಲ್ಲಿಸಿದ್ದ ಶಾಸಕ ಸಂಜೀವ ಮಠಂದೂರು | 1.04 ಕೋಟಿ ರೂ. ಪಾವತಿಸಿದ ಕೆ.ಪಿ.ಟಿ.ಸಿ.ಎಲ್

ಪುತ್ತೂರು: ಮೆಸ್ಕಾಂ ಸಬ್ ಸ್ಟೇಷನ್ ಗೆ ಕರ್ವೇಲಿನಲ್ಲಿ 3.26 ಎಕರೆ ಜಾಗ ಮಂಜೂರಾಗಿದ್ದು, ಸರಾಗ ವಿದ್ಯುತ್ ಪೂರೈಕೆಗೆ ಇದು ಪೂರಕವಾಗಲಿದೆ. ಉಪ್ಪಿನಂಗಡಿ ಭಾಗದ ಜನರ ಬಹುಕಾಲದ ಬೇಡಿಕೆ 110/11 ಕೆ.ವಿ. ಸಬ್ ಸ್ಟೇಷನ್ ನೆಕ್ಕಿಲಾಡಿ ಭಾಗದಲ್ಲಿ ಆಗಬೇಕು. ಪುತ್ತೂರಿನ ಬನ್ನೂರಿನಲ್ಲಿ 110 ಕೆ.ವಿ. ಸಬ್ ಸ್ಟೇಷನ್ ಹಾಗೂ 33 ಕೆ.ವಿ. ಸಬ್ ಸ್ಟೇಷನ್ ಕಾರ್ಯಚರಿಸುತ್ತಿದೆ. ಆದರೂ ವಿದ್ಯುತ್ ಸಮಸ್ಯೆ ದೂರವಾಗಿಲ್ಲ. ಆದ್ದರಿಂದ ಉಪ್ಪಿನಂಗಡಿಯಲ್ಲಿ 110 ಕೆ.ವಿ. ಸಬ್ ಸ್ಟೇಷನಿಗೆ ಶಾಸಕ ಸಂಜೀವ ಮಠಂದೂರು ಅವರು ಪ್ರಸ್ತಾವನೆ ಸಲ್ಲಿಸಿದ್ದರು.

110 ಕೆ.ವಿ. ಸಬ್ ಸ್ಟೇಷನಿಗಾಗಿ ಕರ್ವೇಲಿನಲ್ಲಿ 3.26 ಎಕ್ರೆ ಜಮೀನು ಮಂಜೂರು | ಪ್ರಸ್ತಾವನೆ ಸಲ್ಲಿಸಿದ್ದ ಶಾಸಕ ಸಂಜೀವ ಮಠಂದೂರು | 1.04 ಕೋಟಿ ರೂ. ಪಾವತಿಸಿದ ಕೆ.ಪಿ.ಟಿ.ಸಿ.ಎಲ್ Read More »

ಸಿಎಂ ಬೊಮ್ಮಾಯಿ ಸರ್ಕಾರಿ ಕಾರ್ಯಕ್ರಮಗಳು ರದ್ದು | ಇಂದೇ ನೀತಿ ಸಂಹಿತೆ ಜಾರಿ ಸಾಧ್ಯತೆ!

ಬೆಂಗಳೂರು: ಕೇಂದ್ರ ಚುನಾವಣಾ ಆಯೋಗವು ಬುಧವಾರ ಮಧ್ಯಾಹ್ನ 11.30ಕ್ಕೆ ದೆಹಲಿಯಲ್ಲಿ ಮಹತ್ವದ ಸುದ್ದಿಗೋಷ್ಠಿ ನಡೆಸಲಿದ್ದು, ಕರ್ನಾಟಕ ವಿಧಾನಸಭೆ ಚುನಾವಣೆಗೆ ದಿನಾಂಕ ಘೋಷಣೆ ಮಾಡಲಿದೆ. ಈ ಹಿನ್ನೆಲೆಯಲ್ಲಿ ಸಿಎಂ ಬೊಮ್ಮಾಯಿ ಅವರ ಸರ್ಕಾರಿ ಕಾರ್ಯಕ್ರಗಳನ್ನು ರದ್ದು ಮಾಡಲಾಗಿದೆ ಎಂದು ಹೇಳಲಾಗಿದೆ. ಇಂದಿನಿಂದಲೇ ನೀತಿ ಸಂಹಿತೆ ಜಾರಿಯಾಗುವ ಸಾಧ್ಯತೆ ಇದ್ದು, ಕರ್ನಾಟಕ ವಿಧಾನಸಭೆ ಚುನಾವಣೆಗೆ ದಿನಾಂಕ ಘೋಷಣೆಯಾಗುವುದು ಬಹುತೇಕ ಖಚಿತ.ಇಂದು ಸಿಎಂ ಬೊಮ್ಮಾಯಿ ಅವರು ಕೊಪ್ಪಳ ಹಾಗೂ ತವರು ಕ್ಷೇತ್ರದಲ್ಲಿ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿತ್ತು. ಕೊಪ್ಪಳ ಜಿಲ್ಲೆಯಲ್ಲಿ ನೀರಾವರಿ ಯೋಜನೆಗೆ

ಸಿಎಂ ಬೊಮ್ಮಾಯಿ ಸರ್ಕಾರಿ ಕಾರ್ಯಕ್ರಮಗಳು ರದ್ದು | ಇಂದೇ ನೀತಿ ಸಂಹಿತೆ ಜಾರಿ ಸಾಧ್ಯತೆ! Read More »

ಮಜಲುಮಾರು ಶ್ರೀ ಉಮಾಮಹೇಶ್ವರ ದೇವಸ್ಥಾನದಲ್ಲಿ ಅಷ್ಟಬಂಧ ಬ್ರಹ್ಮಕಲಶೋತ್ಸವ : ಇಂದಿನ ಕಾರ್ಯಕ್ರಮ

ಪುತ್ತೂರು: ನರಿಮೊಗರು ಗ್ರಾಮದ ಮುಕ್ವೆ ಮಜಲುಮಾರು ಶ್ರೀ ಉಮಾಮಹೇಶ್ವರ ದೇವಸ್ಥಾನದಲ್ಲಿ ಅಷ್ಟಬಂಧ ಬ್ರಹ್ಮಕಲಶೋತ್ಸವ ನಡೆಯುತ್ತಿದ್ದು, ಬುಧವಾರದ ಕಾರ್ಯಕ್ರಮ ಈ ಕೆಳಗಿನಂತಿದೆ. ವೈದಿಕ ಕಾರ್ಯಕ್ರಮದ ಅಂಗವಾಗಿ ಪ್ರಾತಃಕಾಲ 5 ರಿಂದ ಉಷಃಪೂಜೆ, ಅಂಕುರ ಪೂಜೆ, ಮಹಾಗಣಪತಿ ಹೋಮ, ಸೃಷ್ಟಿತತ್ತ್ವ ಹೋಮ, ತತ್ತ್ವಕಲಶ ಪೂಜೆ, ತತ್ತ್ವಕಲಶಾಭಿಷೇಕ, ಮಂಟಪ ಸಂಸ್ಕಾರ, ಕುಂಭೇಶ ಕರ್ಕರಿಪೂಜೆ, ಬ್ರಹ್ಮಕಲಶ ಪೂಜೆ, ಪರಿಕಲಶ ಪೂಜೆ, ಮಧ್ಯಾಹ್ನ 12.30 ರಿಂದ ಮಹಾಪೂಜೆ, ಪ್ರಸಾದ ವಿತರಣೆ, ಅನ್ನಸಂತರ್ಪಣೆ ಜರಗಲಿದೆ. ಸಂಜೆ 5 ರಿಂದ ದೀಪಾರಾಧನೆ, ಅಧಿವಾಸಹೋಮ, ಕಲಶಾಧಿವಾಸ, ಅಧಿವಾಸಬಲಿ, ಮಹಾಪೂಜೆ,

ಮಜಲುಮಾರು ಶ್ರೀ ಉಮಾಮಹೇಶ್ವರ ದೇವಸ್ಥಾನದಲ್ಲಿ ಅಷ್ಟಬಂಧ ಬ್ರಹ್ಮಕಲಶೋತ್ಸವ : ಇಂದಿನ ಕಾರ್ಯಕ್ರಮ Read More »

ವಿದ್ಯುತ್ ಶಾಕ್ ಗೆ ಒಳಗಾದ ಜಗದೀಶ್ ಅವರಿಗೆ ಗಾಲಿ ಕುರ್ಚಿ ಹಸ್ತಾಂತರ

ಪುತ್ತೂರು: ಇತ್ತೀಚೆಗೆ ವಿದ್ಯುತ್ ಶಾಕ್ ಗೆ ಒಳಗಾಗಿ ಬೆಡ್ ರಿಡನ್ ಆಗಿರುವ ಕೂರೇಲು ಮನೆ ರಾಮಣ್ಣ ಗೌಡರ ಪುತ್ರ ಜಗದೀಶ್ ಅವರಿಗೆ ಒಳತ್ತಡ್ಕ ನಿವಾಸಿ  ದೀಕ್ಷಾ ಅವರಿಗೆ ಇಲಾಖೆಯಿಂದ ಕೊಡಲಾದ  ಕುರ್ಚಿಯನ್ನು ನೀಡಲಾಯಿತು.. ಉಪಯೋಗ ಇಲ್ಲದ ಕಾರಣ ಮಾನವೀಯ ದೃಷ್ಟಿಯಿಂದ 3 ತಿಂಗಳ ಕಾಲಕ್ಕೆ ಜಗದೀಶ್ ಕೂರೇಲು ಅವರಿಗೆ ಹಸ್ತಾಂತರಿಸಿದರು. ಈ ಸಂದರ್ಭದಲ್ಲಿ ವಿಕಲಚೇತನ ಸಿಬ್ಬಂದಿ, ಆಶಾ  ಕಾರ್ಯಕರ್ತೆಯರು, ವಾರ್ಡ್ ಮೆಂಬರ್  ಯತೀಶ್  ದೇವ , ಹರೀಶ್ ನಾಯಕ್ ಬಳಕ್ಕ ಉಪಸ್ಥಿತರಿದ್ದರು.

ವಿದ್ಯುತ್ ಶಾಕ್ ಗೆ ಒಳಗಾದ ಜಗದೀಶ್ ಅವರಿಗೆ ಗಾಲಿ ಕುರ್ಚಿ ಹಸ್ತಾಂತರ Read More »

ರಾಷ್ಟ್ರಮಟ್ಟದ ಮಾಸ್ಟರ್ ಅಥ್ಲೆಟಿಕ್ಸ್ ನಲ್ಲಿ ಪ್ರವೀಣ್ ದೇರಾಜೆ ಪ್ರಥಮ

ಪುತ್ತೂರು: ಮಂಗಳವಾರ ಬೆಂಗಳೂರಿನಲ್ಲಿ  ನಡೆದ   ರಾಷ್ಟ್ರ ಮಟ್ಟದ ಮಾಸ್ಟರ್ ಅಥ್ಲೆಟಿಕ್ ನಲ್ಲಿ ಪ್ರವೀಣ್ ದೇರಾಜೆ ಅವರು 400 ಮೀ ಹರ್ಡಲ್ಸ್ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಗಳಿಸಿ ಅಂತಾರಾಷ್ಟ್ರೀಯ ಮಟ್ಟಕ್ಕೆ ಆಯ್ಕೆ ಯಾಗಿದ್ದಾರೆ, ಅವರು ದೇರಾಜೆ ಕುಶಾಲಪ್ಪ ಗೌಡರ ಪುತ್ರ

ರಾಷ್ಟ್ರಮಟ್ಟದ ಮಾಸ್ಟರ್ ಅಥ್ಲೆಟಿಕ್ಸ್ ನಲ್ಲಿ ಪ್ರವೀಣ್ ದೇರಾಜೆ ಪ್ರಥಮ Read More »

error: Content is protected !!
Scroll to Top