ಪುತ್ತೂರು

ಇತಿಹಾಸ ಪ್ರಸಿದ್ಧ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಜಾತ್ರೋತ್ಸವದ ಆಮಂತ್ರಣ ಪತ್ರಿಕೆ ವಿತರಣೆ

ಪುತ್ತೂರು: ಏ.10 ರಿಂದ ನಡೆಯಲಿರುವ ಇತಿಹಾಸ ಪ್ರಸಿದ್ಧ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಜಾತ್ರೋತ್ಸವದ ಆಮಂತ್ರಣ ಪತ್ರಿಕೆ ವಿತರಣೆ ಮಂಗಳವಾರ ನಡೆಯಿತು. ದರ್ಬೆಯಲ್ಲಿ ನಗರಸಭೆ ಅಧ್ಯಕ್ಷ ಜೀವಂಧರ್ ಜೈನ್ ಹಾಗೂ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಕೇಶವ ಪ್ರಸಾದ್ ಮುಳಿಯ ತೆಂಗಿನಕಾಯಿ ಒಡೆಯುವ ಮೂಲಕ ಚಾಲನೆ ನೀಡಿದರು. ಬೊಳುವಾರಿನ ಆಂಜನೇಯ ಮಂತ್ರಾಲಯದ ಬಳಿ ದೇವಸ್ಥಾನದ ಕಾರ್ಯನಿರ್ವಹಣಾಧಿಕಾರಿ ನವೀನ್ ಕುಮಾರ್ ಭಂಡಾರಿ ಹಾಗೂ ವ್ಯವಸ್ಥಾಪನಾ ಸಮಿತಿ ಸದಸ್ಯರಾದ ಶೇಖರ್ ನಾರಾವಿ, ಡಾ.ಸುಧಾ ಎಸ್.ರಾವ್ ತೆಂಗಿನಕಾಯಿ ಒಡೆದು ಚಾಲನೆ ನೀಡಿದರು. […]

ಇತಿಹಾಸ ಪ್ರಸಿದ್ಧ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಜಾತ್ರೋತ್ಸವದ ಆಮಂತ್ರಣ ಪತ್ರಿಕೆ ವಿತರಣೆ Read More »

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ತಾಲೂಕು ಮಟ್ಟದ ಜನಜಾಗೃತಿ ಸಭೆ | ಪದಾಧಿಕಾರಿಗಳ ಆಯ್ಕೆ

ಪುತ್ತೂರು: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ತಾಲೂಕು ಮಟ್ಟದ ಜನಜಾಗೃತಿ ಸಭೆ ಪುತ್ತೂರು ಧರ್ಮಸ್ಥಳ ಸಭಾಭವನದಲಿ ನಡೆಯಿತು. ತಾಲೂಕು ಜನಜಾಗೃತಿ ವೇದಿಕೆ ಅಧ್ಯಕ್ಷ ಮಹಾಬಲ ರೈ ವಳತ್ತಡ್ಕ ಅಧ್ಯಕ್ಷತೆಯಲ್ಲಿ ನಡೆದ ಸಭೆಯನ್ನು ಮಾಜಿ ಜಿಲ್ಲಾ ಜನಜಾಗೃತಿ ಅಧ್ಯಕ್ಷ ರಾಧಾಕೃಷ್ಣ ಆಳ್ವ ಉದ್ಘಾಟಿಸಿದರು ಜನ ಜಾಗೃತಿ ಕಾರ‍್ಯಕ್ರಮದ ವಾರ್ಷಿಕ ವರದಿಯನ್ನು ತಾಲೂಕು ಯೋಜನಾಧಿಕಾರಿ ಆನಂದ ಕೆ. ಮಂಡಿಸಿದರು. ನಂತರ ಜನಜಾಗೃತಿ ಪ್ರಾದೇಶಿಕ ವಿಭಾಗದ ನಿರ್ದೇಶಕ ವಿವೇಕ್ ವಿನ್ಸೆಂಟ್ ಪಾಯಸ್ ಜನ ಜಾಗೃತಿ ಕರ‍್ಯಕ್ರಮದ ಬಗ್ಗೆ ೨೦೨೩-೨೪ ಸಾಲಿನ

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ತಾಲೂಕು ಮಟ್ಟದ ಜನಜಾಗೃತಿ ಸಭೆ | ಪದಾಧಿಕಾರಿಗಳ ಆಯ್ಕೆ Read More »

ಪಾನ್ – ಆಧಾರ್ ಲಿಂಕ್ ಆಗಿದೆಯೇ? ಪರಿಶೀಲಿಸಲು ಇಲ್ಲಿದೆ ನೋಡಿ ಲಿಂಕ್ | ಹೀಗೆ ಮಾಡಿ ಆಧಾರ್ – ಪಾನ್ ಕಾರ್ಡ್ ಲಿಂಕ್… | ಪಾನ್- ಆಧಾರ್ ಲಿಂಕ್ ಗಡು ಜೂನ್ 30ರವರೆಗೆ ವಿಸ್ತರಣೆ

ಪುತ್ತೂರು: ಪಾನ್ ಕಾರ್ಡ್ ಹಾಗೂ ಆಧಾರ್ ಕಾರ್ಡ್ ಲಿಂಕ್ ಮಾಡುವ ಕೊನೆ ದಿನವನ್ನು ಕೇಂದ್ರ ಸರಕಾರ ವಿಸ್ತರಣೆ ಮಾಡಿದೆ. ಜೂನ್ 30ರವರೆಗೆ ದಿನ ವಿಸ್ತರಿಸಿ ಆದೇಶ ಹೊರಡಿಸಿದ್ದು, ಜುಲೈ 1ರಿಂದ ಕಡ್ಡಾಯ ಎಂದು ತಿಳಿಸಿದೆ. ನಿಮ್ಮ ಪಾನ್ – ಆಧಾರ್ ಕಾರ್ಡ್ ಲಿಂಕ್ ಆಗಿದೆಯೇ ಅಥವಾ ಆಗಿಲ್ಲವೇ ಎಂದು ಮೊದಲಾಗಿ ತಿಳಿದುಕೊಳ್ಳಬೇಕು. ಅದಕ್ಕಾಗಿ ಇಲ್ಲಿ ನೀಡಿರುವ ಲಿಂಕ್ ಅನ್ನು ಬಳಸಿಕೊಳ್ಳಿ. https://eportal.incometax.gov.in/iec/foservices/#/pre-login/link-aadhaar-status ಈ ಲಿಂಕನ್ನು ಪ್ರೆಸ್ ಮಾಡಿದರೆ, ಸಿಗುವ ಪೋರ್ಟಲ್ ನಲ್ಲಿ ಆಧಾರ್ ಹಾಗೂ ಪಾನ್ ಕಾರ್ಡಿನ

ಪಾನ್ – ಆಧಾರ್ ಲಿಂಕ್ ಆಗಿದೆಯೇ? ಪರಿಶೀಲಿಸಲು ಇಲ್ಲಿದೆ ನೋಡಿ ಲಿಂಕ್ | ಹೀಗೆ ಮಾಡಿ ಆಧಾರ್ – ಪಾನ್ ಕಾರ್ಡ್ ಲಿಂಕ್… | ಪಾನ್- ಆಧಾರ್ ಲಿಂಕ್ ಗಡು ಜೂನ್ 30ರವರೆಗೆ ವಿಸ್ತರಣೆ Read More »

ಕೆಯ್ಯೂರು : ವ್ಯಕ್ತಿ ನೇಣು ಬಿಗಿದು ಆತ್ಮಹತ್ಯೆ

ಪುತ್ತೂರು : ವ್ಯಕ್ತಿಯೋರ್ವರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಮಾ. 26 ರ ರಾತ್ರಿ ಕೆಯ್ಯೂರು ಗ್ರಾಮದಲ್ಲಿ ಸಂಭವಿಸಿದೆ. ಶೇಷಪ್ಪ ಪೂಜಾರಿ (75) ಎಂಬುವವರೇ ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ. ಶೇಷಪ್ಪ ಪೂಜಾರಿಯವರ ಅಳಿಯ ಗೋಪಾಲ ಪೂಜಾರಿ ತನ್ನ ಅತ್ತೆ, ಹೆಂಡತಿ, ಮಕ್ಕಳೊಂದಿಗೆ ಕೆಯ್ಯೂರು ದುರ್ಗಾಪರಮೇಶ್ವರಿ ದೇವಸ್ಥಾನದ ಜಾತ್ರೆಗೆ ಹೋಗಿದ್ದು, ಈ ಸಂದರ್ಭ ಮನೆಯಲ್ಲಿ ಒಬ್ಬರೇ ಇದ್ದ ಶೇಷಪ್ಪ ಪೂಜಾರಿಯವರು ಮನೆಯ ಗೋಡೆಗೆ ಅಡ್ಡವಾಗಿ ಹಾಕಿದ ತೆಂಗಿನ ಮರದ ಅಡ್ಡಕ್ಕೆ ನೈಲಾನ್ ಹಗ್ಗವನ್ನು ಕಟ್ಟಿ ನೇಣು ಬಿಗಿದು

ಕೆಯ್ಯೂರು : ವ್ಯಕ್ತಿ ನೇಣು ಬಿಗಿದು ಆತ್ಮಹತ್ಯೆ Read More »

ಆಧಾರ್- ಪಾನ್ ಲಿಂಕ್ ಆಗದಿದ್ದರೆ ದಂಡ ಬಡವರಿಗೆ ಹೊರೆ | ರಾಜೀವ್ ಚಂದ್ರಶೇಖರ್ ಜೊತೆ ಮಾತುಕತೆ ನಡೆಸಿದ ಶಾಸಕ ಸಂಜೀವ ಮಠಂದೂರು

ಪುತ್ತೂರು: ಆಧಾರ್ – ಪಾನ್ ಲಿಂಕ್ ಆಗದೇ ಇರುವವರು 1 ಸಾವಿರ ರೂ. ದಂಡ ಪಾವತಿಸಬೇಕು ಎಂಬ ಆದೇಶ ಬಡವರಿಗೆ ಹೊರೆಯಾಗಿ ಪರಿಣಮಿಸಿತ್ತು. ಈ ಸಮಸ್ಯೆಯ ಬಗ್ಗೆ ಶಾಸಕ ಸಂಜೀವ ಮಠಂದೂರು ಅವರು ಮಾಹಿತಿ ತಂತ್ರಜ್ಞಾನ ಖಾತೆಯ ಸಚಿವ ರಾಜೀವ್ ಚಂದ್ರಶೇಖರ್ ಅವರ ಗಮನ ಸೆಳೆದಿದ್ದಾರೆ. ಸರಿಯಾದ ಮಾಹಿತಿ ಇರದೇ ಆಧಾರ್ – ಪಾನ್ ಕಾರ್ಡ್ ಲಿಂಕ್ ಮಾಡದೇ ಇರುವ ಬಡವರಿಗೆ ಇನ್ನೊಂದು ಅವಕಾಶ ಮಾಡಿಕೊಡಬೇಕು ಎಂದು ಸಚಿವರ ಗಮನಕ್ಕೆ ತಂದಿದ್ದಾರೆ. ಆಧಾರ್ – ಪಾನ್ ಕಾರ್ಡ್

ಆಧಾರ್- ಪಾನ್ ಲಿಂಕ್ ಆಗದಿದ್ದರೆ ದಂಡ ಬಡವರಿಗೆ ಹೊರೆ | ರಾಜೀವ್ ಚಂದ್ರಶೇಖರ್ ಜೊತೆ ಮಾತುಕತೆ ನಡೆಸಿದ ಶಾಸಕ ಸಂಜೀವ ಮಠಂದೂರು Read More »

ಮಾ. 31: ಹಿರಿಯ ನಾಗರಿಕರ ಉಚಿತ ವೈದ್ಯಕೀಯ ತಪಾಸಣಾ ಶಿಬಿರ

ಪುತ್ತೂರು:  ಹಿರಿಯ ನಾಗರಿಕರಿಗೆ ಉಚಿತ ವೈದ್ಯಕೀಯ ತಪಾಸಣಾ ಶಿಬಿರವು ಮಾ.31 ರಂದು ಪುತ್ತೂರು ಲಯನ್ಸ್ ಸಭಾಂಗಣದಲ್ಲಿ ನಡೆಯಲಿದೆ. ರಾಷ್ಟ್ರೀಯ ಹಿರಿಯ ನಾಗರಿಕರ ಸಹಾಯವಾಣಿ, ವಿಕಲಚೇತನರ ಹಿರಿಯ ನಾಗರಿಕರ ಕಲ್ಯಾಣ ಇಲಾಖೆ, ದ.ಕ. ಜಿಪಂ ಮಂಗಳೂರು, ಕರ್ನಾಟಕ ರಾಜ್ಯ ನಿವೃತ್ತ ನೌಕರರ ಸಂಘ, ಹಿರಿಯ ನಾಗರಿಕ ಹಿತರಕ್ಷಣಾ ಸಮಿತಿ ಮತ್ತು ಲಯನ್ಸ್ ಕ್ಲಬ್ ಇವರ ಸಹಯೋಗದಲ್ಲಿ ಬೆಳಗ್ಗೆ 9 ಗಂಟೆಯಿಂದ ಮಧ್ಯಾಹ್ನದವರೆಗ ಶಿಬಿರ ನಡೆಯಲಿದೆ. ಈ ಶಿಬಿರದಲ್ಲಿ ಮಂಗಳೂರಿನ ಯೇನೆಪೋಯಾ ಆಸ್ಪತ್ರೆಯ ನುರಿತ ವೈದ್ಯರಿಂದ ಆರೋಗ್ಯ ತಪಾಸಣೆ, ಮೂಳೆ

ಮಾ. 31: ಹಿರಿಯ ನಾಗರಿಕರ ಉಚಿತ ವೈದ್ಯಕೀಯ ತಪಾಸಣಾ ಶಿಬಿರ Read More »

ಮುಸ್ಲಿಂ ಮೀಸಲಾತಿ ರದ್ಧತಿ : ಪುತ್ತೂರಿನಲ್ಲಿ ಎಸ್‌ಡಿಪಿಐ ಪ್ರತಿಭಟನೆ

ಪುತ್ತೂರು: ಅಲ್ಪಸಂಖ್ಯಾತ ಮುಸ್ಲಿಂ ಸಮುದಾಯಕ್ಕೆ ಇದ್ದ ಮೀಸಲಾತಿಯನ್ನು ರದ್ದು ಮಾಡಿದ ನಿರ್ಣಯವನ್ನು ಖಂಡಿಸಿ ಎಸ್ ಡಿ ಪಿ ಐ ಪುತ್ತೂರು ವಿಧಾನಸಭಾ ಕ್ಷೇತ್ರ ಸಮಿತಿಯಿಂದ ಮಂಗ:ಳವಾರ ಪುತ್ತೂರು ಕಿಲ್ಲೆ ಮೈದಾನದ ಅಮರ್ ಜವಾನ್ ಸ್ಮಾರಕ ಜ್ಯೋತಿ ಬಳಿ ಪ್ರತಿಭಟನೆ ನಡೆಯಿತು. ಮುಸ್ಲಿಂಮರಿಗೆ ಪ್ರವರ್ಗ 2ಬಿ ಅಡಿಯಲ್ಲಿದ್ದ ಶೇ 4ರಷ್ಟು ಮೀಸಲಾತಿಯನ್ನು ರದ್ದು ಮಾಡಿರುವುದು ಒಂದು ನಿರ್ದಿಷ್ಟ ಸಮುದಾಯವನ್ನು ಗುರಿಯಾಗಿಸಿಕೊಂಡು ಮಾಡಿರುವ ಉದ್ದೇಶಿತ ದಾಳಿಯಾಗಿದೆ. ಇದು ಸರ್ಕಾರದ ಅಸಂವಿಧಾನಿಕ ತೀರ್ಮಾನವಾಗಿದೆ. ಮುಸ್ಲಿಮರ ವಿರುದ್ಧ ಸರ್ಕಾರ ನಡೆಸುವ ಷಡ್ಯಂತ್ರ ಇದಾಗಿದೆ

ಮುಸ್ಲಿಂ ಮೀಸಲಾತಿ ರದ್ಧತಿ : ಪುತ್ತೂರಿನಲ್ಲಿ ಎಸ್‌ಡಿಪಿಐ ಪ್ರತಿಭಟನೆ Read More »

ಏ.4-5 : ಕೆಮ್ಮಲೆ ಶ್ರೀ ನಾಗಬ್ರಹ್ಮ ದೇವಸ್ಥಾನ, ಉಳ್ಳಾಕುಲು ಪರಿವಾರ ದೈವಗಳ ದೈವಸ್ಥಾನದಲ್ಲಿ ವಾರ್ಷಿಕ ಮಹಾಪೂಜೆ, ನೇಮೋತ್ಸವ | ಗೊನೆ ಮುಹೂರ್ತ

ಪುತ್ತೂರು: ಶ್ರೀ ಕ್ಷೇತ್ರ ಕೆಮ್ಮಲೆ ಶ್ರೀ ನಾಗಬ್ರಹ್ಮ ದೇವಸ್ಥಾನದ, ಕೆಮ್ಮಲೆ ಬ್ರಹ್ಮರ ಮೂಲಸ್ಥಾನ ಹಾಗೂ ಉಳ್ಳಾಕುಲು ಪರಿವಾರ ದೈವಗಳ ದೈವಸ್ಥಾನದಲ್ಲಿ ಶ್ರೀ ಉಳ್ಳಾಕುಲು ನೇಮೋತ್ಸವ, ಸಾಮೂಹಿಕ ನಾಗತಂಬಿಲ ಏ.4 ಹಾಗೂ 5 ರಂದು ನಡೆಯಲಿದ್ದು, ಪೂರ್ವಭಾವಿಯಾಗಿ ಗೊನೆ ಮುಹೂರ್ತ ಕಾರ್ಯಕ್ರಮ ಮಂಗಳವಾರ ನಡೆಯಿತು. ಕ್ಷೇತ್ರದ ಆಡಳಿತ ಸಮಿತಿ ಅಧ್ಯಕ್ಷ, ಮುಖ್ಯ ಪರಿಚಾರಕ ಬಾಲಕೃಷ್ಣ ಕೆ. ಗೊನೆ ಮುಹೂರ್ತ ನೆರವೇರಿಸಿದರು. ಈ ಸಂದರ್ಭದಲ್ಲಿ ಕಾರ್ಯದರ್ಶಿ ಜನಾರ್ದನ ಎ.ಹೇಮಳ, ಟ್ರಸ್ಟ್ ಅಧ್ಯಕ್ಷ ನಾರಾಯಣ ಕೋರ್ಜೆ, ಆಡಳಿತ ಮಂಡಳಿ ಸದಸ್ಯರಾದ ಜಯಾನಂದ

ಏ.4-5 : ಕೆಮ್ಮಲೆ ಶ್ರೀ ನಾಗಬ್ರಹ್ಮ ದೇವಸ್ಥಾನ, ಉಳ್ಳಾಕುಲು ಪರಿವಾರ ದೈವಗಳ ದೈವಸ್ಥಾನದಲ್ಲಿ ವಾರ್ಷಿಕ ಮಹಾಪೂಜೆ, ನೇಮೋತ್ಸವ | ಗೊನೆ ಮುಹೂರ್ತ Read More »

ಮಾ.30 : ಸರಕಾರಿ ಮೆಡಿಕಲ್ ಕಾಲೇಜು ಹೋರಾಟ ಸಮಿತಿ ವತಿಯಿಂದ ಬೃಹತ್ ಕಾಲ್ನಡಿಗೆ ಜಾಥಾ | ಆರೋಗ್ಯಕ್ಕಾಗಿ ನಾವು ಶೀರ್ಷಿಕೆಯಡಿ ಐತಿಹಾಸಿಕ ಸಮಾವೇಶ

ಪುತ್ತೂರು: ಪುತ್ತೂರು ಸರಕಾರಿ ಮೆಡಿಕಲ್ ಕಾಲೇಜು ಹೋರಾಟ ಸಮಿತಿ ವತಿಯಿಂದ ಜನಾರೋಗ್ಯ ಆಂದೋಲನದ ಭಾಗವಾಗಿ ಬೃಹತ್‍ ಕಾಲ್ನಡಿ ಜಾಥಾ ಹಾಗೂ “ಆರೋಗ್ಯಕ್ಕಾಗಿ ನಾವು” ಎಂಬ ಶೀರ್ಷಿಕೆಯಡಿ ಐತಿಹಾಸಿಕ ಸಮಾವೇಶ ಮಾ.30 ರಂದು ಜೈನಭವನದಲ್ಲಿ ನಡೆಯಲಿದೆ ಎಂದು ಹೋರಾಟ ಸಮಿತಿ ಪ್ರಧಾನ ಕಾರ್ಯದರ್ಶಿ ಝೇವಿಯರ್ ಡಿ”ಸೋಜಾ ತಿಳಿಸಿದ್ದಾರೆ. ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, ಸಮಿತಿ ಈಗಾಗಲೇ ದ.ಕ.ಜಿಲ್ಲೆಯ ಸುಮಾರು 30 ಸಾವಿರ ಮಂದಿಯನ್ನು ನೇರವಾಗಿ ಸಂಪರ್ಕಿಸಿ ಆಂದೋಲನದ ಕುರಿತು ಮನವರಿಕೆ ಮಾಡಿದೆ. ಈ ಮೂಲಕ ಸಹಿ ಅಭಿಯಾನ, ಪರಸ್ಪರ

ಮಾ.30 : ಸರಕಾರಿ ಮೆಡಿಕಲ್ ಕಾಲೇಜು ಹೋರಾಟ ಸಮಿತಿ ವತಿಯಿಂದ ಬೃಹತ್ ಕಾಲ್ನಡಿಗೆ ಜಾಥಾ | ಆರೋಗ್ಯಕ್ಕಾಗಿ ನಾವು ಶೀರ್ಷಿಕೆಯಡಿ ಐತಿಹಾಸಿಕ ಸಮಾವೇಶ Read More »

ಅಪರಿಚಿತ ಗಂಡಸಿನ ಕೊಳೆತ ಶವ ನೀರಿನ ಟ್ಯಾಂಕಿಯಲ್ಲಿ ಪತ್ತೆ

ಪುತ್ತೂರು: ಅಪರಿಚಿತ ವ್ಯಕ್ತಿಯ ಶವವೊಂದು ಗ್ರಾಪಂನ ನೀರು ಪೂರೈಕೆಯ ಸಿಮೆಂಟ್‍ ಟ್ಯಾಂಕಿನ ಒಳಗಡೆ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದೆ. ಮಾಡನ್ನೂರು ಗ್ರಾಮದ ತೋಟದಮೂಲೆ ಎಂಬಲ್ಲಿ ಗ್ರಾಪಂ ನೀರು ಸರಬರಾಜಿನ ಸಿಮೆಂಟ್ ಟ್ಯಾಂಕಿ ಒಳಗಡೆ ಶವ ಪತ್ತೆಯಾಗಿದ್ದು, ಪರಿಸರದಲ್ಲಿ ದುರ್ನಾತ ಬೀರುತ್ತಿರುವುದರಿಂದ ಸ್ಥಳೀಯರು ಟ್ಯಾಂಕಿಯನ್ನು ನೋಡಿದಾಗ ಕೊಳೆತ ಸ್ಥಿತಿಯಲ್ಲಿ ಶವ ಪತ್ತೆಯಾಗಿದೆ. ಟ್ಯಾಕಿನ ಮೇಲೆ ಕೇಸರಿ ಬಣ್ಣ ಲುಂಗಿಯೊಂದು ಪತ್ತೆಯಾಗಿದ್ದು, ಟ್ಯಾಂಕ್ ಸ್ವಚ್ಛ ಮಾಡಲು ಬಳಸುವ ಏಣಿ ನಾಪತ್ತೆಯಾಗಿದ್ದು ಸಂಶಯಕ್ಕೆ ಎಡೆಮಾಡಿದೆ. ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದು, ಹೆಚ್ಚಿನ ಮಾಹಿತಿ

ಅಪರಿಚಿತ ಗಂಡಸಿನ ಕೊಳೆತ ಶವ ನೀರಿನ ಟ್ಯಾಂಕಿಯಲ್ಲಿ ಪತ್ತೆ Read More »

error: Content is protected !!
Scroll to Top