ಹದಿಹರೆಯದ ವಿದ್ಯಾರ್ಥಿಗಳಿಗೆ ಏಡ್ಸ್ ಕುರಿತು ಜಾಗೃತಿ ಕಾರ್ಯಕ್ರಮ
ಪುತ್ತೂರು: ಸ್ವಾಮಿ ವಿವೇಕಾನಂದ ಯೂಥ್ ಮೂಮೆನ್ಟ್ ಮತ್ತು ಪ್ರಗತಿ ಪಾರಾ ಮೆಡಿಕಲ್ ಕಾಲೇಜು ವತಿಯಿಂದ ಹದಿ ಹರೆಯದ ವಿದ್ಯಾರ್ಥಿಗಳಿಗೆ ಏಡ್ಸ್ ಬಗ್ಗೆ ಜಾಗೃತಿ ಕಾರ್ಯಕ್ರಮ ಪ್ರಗತಿ ಪಾರಾ ಮೆಡಿಕಲ್ ಕಾಲೇಜಿನಲ್ಲಿ ನಡೆಯಿತು. ಪ್ರೋಗ್ರಾಮಿಂಗ್ ಅಧಿಕಾರಿ ರವಿ ರೈ ಮಾಹಿತಿ ನೀಡಿ, ಏಡ್ಸ್ ರೋಗ ನಿರ್ಮೂಲನೆಗೆ ಸರಕಾರ ಕೈಗೊಂಡಿರುವ ಕಾರ್ಯಕ್ರಮಗಳು, ರೊಗ ಪತ್ತೆಯಾದರೆ ವ್ಯಕ್ತಿ ಅನುಸರಿಸಬೇಕಾದ ಕ್ರಮಗಳನ್ನು ವಿವರಿಸಿದರು, ಏಡ್ಸ್ ರೋಗಿಗೆ ಆತ್ಮಸ್ಥೈರ್ಯವನ್ನು ಹೆಚ್ಚುಮಾಡುವ ಕೆಲಸ ಮಾಡಬೇಕು ಎಂದರು. ಕ್ಷೇತ್ರ ಸಂಯೋಜಕಿ ಚೈತ್ರ ಸಹಕರಿಸಿದರು. ಕಾಲೇಜಿನ ಉಪನ್ಯಾಸಕಿ ಮನಸಾ […]
ಹದಿಹರೆಯದ ವಿದ್ಯಾರ್ಥಿಗಳಿಗೆ ಏಡ್ಸ್ ಕುರಿತು ಜಾಗೃತಿ ಕಾರ್ಯಕ್ರಮ Read More »










