ನಗರ ಪೊಲೀಸ್ ಠಾಣೆಯಲ್ಲಿ ಅಪರಾಧ ತಡೆ ಮಾಸಾಚರಣೆ
ಪುತ್ತೂರು: ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಗುರುವಾರ ಅಪರಾಧ ತಡೆ ಮಾಸಾಚರಣೆ ನಡೆಯಿತು. ಭಜನೆ, ಪ್ರಾರ್ಥನೆಗೆ ಮಹತ್ವವಿದೆ:ಪೊಲೀಸ್ ನಿರೀಕ್ಷಕ ಸುನಿಲ್ ಕುಮಾರ್ ಮಾತನಾಡಿ, ಗಾಂಧೀಜಿ ಹೇಳಿರುವಂತೆ ಭಜನೆ ಹಾಗೂ ಪ್ರಾರ್ಥನೆಗೆ ಅದರದ್ದೆ ಆದ ಮಹತ್ವವಿದೆ. ನಮ್ಮ ಸಂಸ್ಕೃತಿ ಉಳಿವಿಗಾಗಿ ಭಜನಾ ಕಾರ್ಯ ಮಾಡುವುದು ಉತ್ತಮ ಕೆಲಸ. ಯಾವಾಗಲು ಅಪರಾಧ ಪ್ರಕರಣಗಳನ್ನು ದಾಖಲಿಸುವ ಠಾಣೆಯಲ್ಲಿ ಕಾರ್ಯಕರ್ತರು ಭಜನೆ ಮಾಡಿದ್ದು ತುಂಬಾ ಸಂತೋಷದ ವಿಷಯ ಎಂದರು.ಅಪರಾಧ ತಡೆಗಟುವಲ್ಲಿ ತಮ್ಮ ಸಹಕಾರ ಅತ್ಯಗತ್ಯ.ಮೊಬೈಲ್, ತಂತ್ರಜ್ಞಾನ ಅಭಿವೃದ್ಧಿ ಆಗುತ್ತಿದ್ದಂತೆ, ಅಪರಾಧಗಳು ಹೆಚ್ಚಾಗಿ ನಡೆಯುತ್ತವೆ. […]
ನಗರ ಪೊಲೀಸ್ ಠಾಣೆಯಲ್ಲಿ ಅಪರಾಧ ತಡೆ ಮಾಸಾಚರಣೆ Read More »