ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಪುತ್ತೂರು, ಕಡಬ ಕೇಂದ್ರ ಒಕ್ಕೂಟದ ಪದಗ್ರಹಣ, ಸಾಧನ ಸಮಾವೇಶ
ಪುತ್ತೂರು: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ. ಸಿ. ಟ್ರಸ್ಟ್ ಪುತ್ತೂರು ಹಾಗೂ ಕಡಬ ತಾಲೂಕು ಕೇಂದ್ರ ಒಕ್ಕೂಟದ ಪದಗ್ರಹಣ, ನವಜೀವನ ಸದಸ್ಯರ ಸಮಾವೇಶ ಮತ್ತು ಒಕ್ಕೂಟಗಳ ಸಾಧನ ಸಮಾವೇಶ ಡಿ. 23ರಂದು ಪುತ್ತೂರು ಕೊಂಬೆಟ್ಟು ಬಂಟರ ಭವನದಲ್ಲಿ ಜರಗಿತು. ಸ್ವ-ಸಹಾಯ ಸಂಘಗಳಿಗೆ ಸರ್ಕಾರದ ಸವಲತ್ತು ಸಹಾಯಕ ಆಯುಕ್ತ ಗಿರೀಶ್ ನಂದನ್ ಮಾತನಾಡಿ, ಧರ್ಮಸ್ಥಳ ಗ್ರಾಮಾಭಿವೃದ್ಧಿಯ ಸ್ವಸಹಾಯ ಸಂಘ ಸೇರಿದಂತೆ ಪುತ್ತೂರಿನಲ್ಲಿ ಬಹಳಷ್ಟು ಸ್ವಸಹಾಯ ಸಂಘಗಳು ಕೆಲಸ ನಿರ್ವಹಿಸುತ್ತಿವೆ. ಇತ್ತೀಚೆಗೆ ಇಂತಹ ಸಂಘಗಳಿಗೆ ಸರ್ಕಾರದ ಸವಲತ್ತು […]
ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಪುತ್ತೂರು, ಕಡಬ ಕೇಂದ್ರ ಒಕ್ಕೂಟದ ಪದಗ್ರಹಣ, ಸಾಧನ ಸಮಾವೇಶ Read More »