ಜನನ ಮರಣ, ವ್ಯಾಪಾರ ಅರ್ಜಿ ವಿಲೇ ಕಾರ್ಯ ವಿಳಂಬ | ಪುತ್ತೂರು ನಗರಸಭೆ ಸಾಮಾನ್ಯ ಸಭೆಯಲ್ಲಿ ಚರ್ಚೆ
ಪುತ್ತೂರು: ಜನನ ಮರಣ ಅರ್ಜಿಗಳು ಪೆಂಡಿAಗ್ ಇದೆ. ವಿಲೇವಾರಿ ಕಾರ್ಯದಲ್ಲಿ ವಿಳಂಬ ಆಗುತ್ತಿದೆ ಎಂದು ನಗರಸಭಾ ಸದಸ್ಯರು ಆರೋಪಿಸಿದರು. ನಗರಸಭೆ ಅಧ್ಯಕ್ಷ ಕೆ. ಜೀವಂಧರ್ ಜೈನ್ ಅಧ್ಯಕ್ಷತೆಯಲ್ಲಿ ಮಂಗಳವಾರ ನಡೆದ ಪುತ್ತೂರು ನಗರಸಭಾ ಸಾಮಾನ್ಯಸಭೆಯಲ್ಲಿ ಈ ವಿಚಾರ ಪ್ರಸ್ತಾಪಗೊಂಡಿತು. ಅರ್ಜಿ ಸಲ್ಲಿಸಿದ ಸಾರ್ವಜನಿಕರನ್ನು ನಗರಸಭೆ ಅಧಿಕಾರಿ, ಸಿಬ್ಬಂದಿಗಳು ಸತಾಯಿಸುತ್ತಿರುವ ವಿಷಯದ ಬಗ್ಗೆ ಪ್ರಸ್ತಾಪಿಸಿದ, ಮಹಮ್ಮದ್ ರಿಯಾಝ್ ಅವರು ಜನನ ಮರಣ ಅರ್ಜಿ ಸಲ್ಲಿಸಿದ ಸಾರ್ವಜನಿಕರಿಗೆ ಸಮಸ್ಯೆ ಕ್ಲಿಷ್ಟಗೊಳಿಸಿ ಗೊಂದಲ ಮೂಡಿಸಲಾಗುತ್ತಿದೆ. ಇದರಿಂದ ಸಾರ್ವಜನಿಕರಿಗೆ ಸಮಸ್ಯೆಯಾಗಿದೆ ಎಂದು ಆರೋಪಿಸಿದರು. […]
ಜನನ ಮರಣ, ವ್ಯಾಪಾರ ಅರ್ಜಿ ವಿಲೇ ಕಾರ್ಯ ವಿಳಂಬ | ಪುತ್ತೂರು ನಗರಸಭೆ ಸಾಮಾನ್ಯ ಸಭೆಯಲ್ಲಿ ಚರ್ಚೆ Read More »