ಆರೋಗ್ಯ ಉಚಿತ ತಪಾಸಣೆ, ಕಣ್ಣಿನ ಉಚಿತ ಪರೀಕ್ಷೆ
ಪುತ್ತೂರು: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್, ಪ್ರಗತಿಬಂಧು ಸ್ವ-ಸಹಾಯ ಸಂಘಗಳ ಒಕ್ಕೂಟ ಕುಂಜೂರುಪಂಜ, ಜನಜಾಗೃತಿ ವೇದಿಕೆ ಬಲ್ನಾಡು ವಲಯ, ಶೌರ್ಯ ವಿಪತ್ತು ನಿರ್ವಹಣಾ ಘಟಕ ಬಲ್ನಾಡು, ಪುತ್ತೂರು ರೋಟರ್ಯಾಕ್ಟ್ ಕ್ಲಬ್, ಸುರತ್ಕಲ್ ಮುಕ್ಕ ಶ್ರೀನಿವಾಸ ಆಸ್ಪತ್ರೆ ಆಶ್ರಯದಲ್ಲಿ ಆರೋಗ್ಯ ಉಚಿತ ತಪಾಸಣಾ ಕಾರ್ಯಕ್ರಮ ಹಾಗೂ ಕಣ್ಣಿನ ಉಚಿತ ಪರೀಕ್ಷೆ ಜ. 8ರಂದು ಕುಂಜೂರುಪಂಜ ಮಂಜುನಾಥ ಸಭಾಭವನದಲ್ಲಿ ಜರಗಿತು. ಕಾರ್ಯಕ್ರಮ ಉದ್ಘಾಟಿಸಿದ ಆರ್ಯಾಪು ಗ್ರಾ.ಪಂ. ಅಧ್ಯಕ್ಷೆ ಸರಸ್ವತಿ ಮಾತನಾಡಿ, ಕಾರ್ಯಕ್ರಮಕ್ಕೆ ಶುಭಹಾರೈಸಿದರು. ಶ್ರೀ ಕ್ಷೇತ್ರ […]
ಆರೋಗ್ಯ ಉಚಿತ ತಪಾಸಣೆ, ಕಣ್ಣಿನ ಉಚಿತ ಪರೀಕ್ಷೆ Read More »