ಪುತ್ತೂರು

ಏ. 10ರಿಂದ ಐತಿಹಾಸಿಕ ಪುತ್ತೂರು ಜಾತ್ರೆ | ಮಾ. 25ರಂದು ಆಹ್ವಾನ ಪತ್ರಿಕೆ ವಿತರಣೆ, ಮಾ. 9ರಂದು ಹಸಿರು ಹೊರೆಕಾಣಿಕೆ

ಪುತ್ತೂರು: ಹತ್ತೂರ ಭಕ್ತರಿಂದ ಆರಾಧನೆ ಪಡೆದುಕೊಳ್ಳುವ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವರ ಜಾತ್ರೆ ಏ. 10ರಿಂದ 20ರವರೆಗೆ ನಡೆಯಲಿದೆ. ಪುತ್ತೂರು ಜಾತ್ರೆಯ ಹಿನ್ನೆಲೆಯಲ್ಲಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಕೇಶವ ಪ್ರಸಾದ್ ಮುಳಿಯ ಮಾಹಿತಿ ನೀಡುತ್ತಾ, ಏ. 1ರಂದು ಗೊನೆ ಮುಹೂರ್ತ ನಡೆಯಲಿದೆ. ಬೆಳಿಗ್ಗೆ ಪ್ರಾರ್ಥನೆ ನಡೆದು 9.35ರ ವೃಷಭ ಲಗ್ನದಲ್ಲಿ ಜಾತ್ರೆಗೆ ಗೊನೆ ಕಡಿಯಲಾಗುವುದು. ಏ. 10ರಂದು ಬೆಳಿಗ್ಗೆ 9.25ರ ವೃಷಭ ಲಗ್ನದಲ್ಲಿ ಧ್ವಜಾರೋಹಣ ನಡೆದು, ಮಧ್ಯಾಹ್ನ ಅನ್ನಸಂತರ್ಪಣೆ, ಸಂಜೆ ಅಂಕುರಾರ್ಪಣೆ, ಬಲಿ ಹೊರಟು ಉತ್ಸವ, […]

ಏ. 10ರಿಂದ ಐತಿಹಾಸಿಕ ಪುತ್ತೂರು ಜಾತ್ರೆ | ಮಾ. 25ರಂದು ಆಹ್ವಾನ ಪತ್ರಿಕೆ ವಿತರಣೆ, ಮಾ. 9ರಂದು ಹಸಿರು ಹೊರೆಕಾಣಿಕೆ Read More »

ನಾಳೆ (ಮಾ.22) : ಮಕ್ಕಳ ಹಕ್ಕುಗಳ ಪರವಾದ ಚುನಾವಣಾ ಪ್ರಣಾಳಿಕೆಗಾಗಿ ಹಕ್ಕೊತ್ತಾಯ ಸಭೆ

ಪುತ್ತೂರು: ಬಾಲಕಾರ್ಮಿಕ ಪದ್ಧತಿ ವಿರೋಧಿ ಆಂದೋಲನ, ಶಿಕ್ಷಣದ ಮೂಲಭೂತ ಹಕ್ಕಿಗಾಗಿ ಜನಾಂದೋಲನಗಳ ಸಮನ್ವಯ, ದ.ಕ.ಜಿಲ್ಲಾ ಶಿಕ್ಷಣ ಸಂಪನ್ಮೂಲ ಕೇದ್ರಗಳ ಒಕ್ಕೂಟ ಹಾಗೈ ಎಸ್ ಡಿಎಂಸಿ ಸಮನ್ವಯ ವೇದಿಕೆ ಸಂಯುಕ್ತ ಆಶ್ರಯದಲ್ಲಿ ಮಕ್ಕಳ ಹಕ್ಕುಗಳ ಪರವಾದ ಚುನಾವಣಾ ಪ್ರಣಾಳೀಕೆಗಾಗಿ ಹಕ್ಕೊತ್ತಾಯ ಸಭೆಯನ್ನು ಮಾ.22 ಬುಧವಾರ ಪುತ್ತೂರು ಲಯನ್ಸ್ ಕ್ಲಬ್‍ನಲ್ಲಿ ಆಯೋಜಿಸಲಾಗಿದೆ. ರಾಷ್ಟ್ರೀಯ ರಾಜಕೀಯ ಪಕ್ಷಗಳ ಕಚೇರಿಗಳಿಗೆ ಭೇಟಿ ಮಾಡಿ ಅವರು ತಮ್ಮ ಚುನಾವಣಾ ಪ್ರಣಾಳಕೆಯಲ್ಲಿ ಮಕ್ಕಳ ಬೇಡಿಕೆಗಳನ್ನು ಅಳವಡಿಸಿಕೊಂಡು ಮುಂದಿನ ದಿನಗಳಲ್ಲಿ ಅವುಗಳನ್ನು ಅನುಷ್ಠಾನಕ್ಕೆ ತರುವಂತೆ ಮತ್ತು ಮಕ್ಕಳಿಗೆ

ನಾಳೆ (ಮಾ.22) : ಮಕ್ಕಳ ಹಕ್ಕುಗಳ ಪರವಾದ ಚುನಾವಣಾ ಪ್ರಣಾಳಿಕೆಗಾಗಿ ಹಕ್ಕೊತ್ತಾಯ ಸಭೆ Read More »

ಚಾರ್ವಾಕ ಹಾಲು ಉತ್ಪಾದಕರ ಸಹಕಾರ ಸಂಘದಲ್ಲಿ ಆಧಾರ್ ಕಾರ್ಡ್ ಪರಿಷ್ಕರಣೆ, ನೋಂದಣಿ ಶಿಬಿರ

ಪುತ್ತೂರು: ಭಾರತೀಯ ಅಂಚೆ ಇಲಾಖೆ ಹಾಗೂ ಚಾರ್ವಾಕ ಹಾಲು ಉತ್ಪಾದಕರ ಸಹಕಾರ ಸಂಘದ ಆಶ್ರಯದಲ್ಲಿ ಮಾರ್ಚ್ 21ರಂದು ಚಾರ್ವಾಕ ಹಾಲು ಉತ್ಪಾದಕರ ಸಹಕಾರ ಸಂಘದಲ್ಲಿ ಆಧಾರ್ ಕಾರ್ಡ್ ಪರಿಷ್ಕರಣೆ ಮತ್ತು ಹೊಸ ಆಧಾರ್ ಕಾರ್ಡ್ ನೊಂದಣಿ ಶಿಬಿರ ಉದ್ಘಾಟನೆಗೊಂಡಿತು. ಶಿಬಿರದಲ್ಲಿ ಆಧಾರ್ ಪರಿಷ್ಕರಣೆ, ಮಕ್ಕಳ ಆಧಾರ್ ಅಪ್’ಡೇಟ್, ಹೊಸ ಆಧಾರ್ ಮತ್ತು ಪುತ್ತೂರು ತಾಲೂಕು ಬದಲು ಕಡಬ ತಾಲೂಕು ಎಂಬ ಬದಲಾವಣೆ ಮಾಡಲು ಅವಕಾಶ ಇದೆ. ಈ ಬದಲಾವಣೆಗೆ ರೇಷನ್ ಕಾರ್ಡ್, ಫೋಟೋ, ಆಧಾರ್ ಕಾರ್ಡ್ ಅಗತ್ಯ.

ಚಾರ್ವಾಕ ಹಾಲು ಉತ್ಪಾದಕರ ಸಹಕಾರ ಸಂಘದಲ್ಲಿ ಆಧಾರ್ ಕಾರ್ಡ್ ಪರಿಷ್ಕರಣೆ, ನೋಂದಣಿ ಶಿಬಿರ Read More »

ಮುಳಿಯ ಜ್ಯುವೆಲ್ಸ್‌ನೊಂದಿಗೆ ಯುಗಾದಿ ಸಂಭ್ರಮ | ಮಾರ್ಚ್ 22ರಂದು ಒನ್‌ ಡೇ ಆಫರ್; ಚಿನ್ನ, ಬೆಳ್ಳಿ ನಾಣ್ಯಗಳನ್ನು ಗೆಲ್ಲುವ ಅವಕಾಶ

ಪುತ್ತೂರು: ರಾಜ್ಯದ ಹೆಸರಾಂತ ಚಿನ್ನಾಭರಣ ಮಳಿಗೆ ಮುಳಿಯ ಜ್ಯುವೆಲ್ಸ್‌ ಯುಗಾದಿ ಹಬ್ಬದ ಪ್ರಯುಕ್ತ ತನ್ನ ಎಲ್ಲ ಶೋರೂಂಗಳಲ್ಲಿ ಮಾರ್ಚ್ 22ರಂದು ಯುಗಾದಿ ಒನ್‌ ಡೇ ವಿಶೇಷ ಆಫರ್‍‌ ನೀಡುತ್ತಿದೆ. ಪ್ರತಿ ಖರೀದಿಗೆ ಚಿನ್ನ ಮತ್ತು ಬೆಳ್ಳಿಯ ನಾಣ್ಯಗಳನ್ನು ಗೆಲ್ಲುವ ಸುವರ್ಣಾವಕಾಶವನ್ನು ಗ್ರಾಹಕರಿಗೆ ನೀಡಲಾಗುತ್ತಿದೆ ಎಂದು ಮುಳಿಯ ಜ್ಯುವೆಲ್ಸ್‌ ಪ್ರಕಟಣೆಯಲ್ಲಿ ತಿಳಿಸಿದೆ. ಒಟ್ಟಾರೆಯಾಗಿ 100 ನಾಣ್ಯಗಳನ್ನು ಗೆಲ್ಲುವ ಅವಕಾಶವಿದೆ. ಪ್ರತಿ Walk-inಗೆ ಬೆಳ್ಳಿ ನಾಣ್ಯ ಗೆಲ್ಲುವ ಅವಕಾಶ ನೀಡಲಾಗುತ್ತಿದೆ. ಈ ಆಫರ್ ನ ಹೆಚ್ಚಿನ ಮಾಹಿತಿಗಾಗಿ ನಿಮ್ಮ ಸಮೀಪದ

ಮುಳಿಯ ಜ್ಯುವೆಲ್ಸ್‌ನೊಂದಿಗೆ ಯುಗಾದಿ ಸಂಭ್ರಮ | ಮಾರ್ಚ್ 22ರಂದು ಒನ್‌ ಡೇ ಆಫರ್; ಚಿನ್ನ, ಬೆಳ್ಳಿ ನಾಣ್ಯಗಳನ್ನು ಗೆಲ್ಲುವ ಅವಕಾಶ Read More »

ಮಹಿಳೆಯರು ಜಾಗೃತರಾದರೆ ಸಮಾಜದಲ್ಲಿ ಪರಿವರ್ತನೆ ಸಾಧ್ಯ : ಶಾಸಕ ಸಂಜೀವ ಮಠಂದೂರು | ಶಿಶು ಅಭಿವೃದ್ಧಿ ಯೋಜನಾ ಕಚೇರಿಯಲ್ಲಿ ಮಹಿಳಾ ದಿನಾಚರಣೆ

ಪುತ್ತೂರು: ಜಾಗೃತ ಸಮಾಜದಲ್ಲಿ ಮಹಿಳೆಯರ ಪಾತ್ರ ಮಹತ್ತರವಾಗಿದ್ದು, ಮಹಿಳೆಯರು ಜಾಗೃತರಾದರೆ ಸಮಾಜದಲ್ಲಿ ಪರಿವರ್ತನೆ ಸಾಧ್ಯ. ಈ ನಿಟ್ಟಿನಲ್ಲಿ ಮಹಿಳೆಯರಿಗೆ ಸಂವಿಂಧಾನಬದ್ಧ ಹಕ್ಕು ಚಲಾಯಿಸಲು ಅವಕಾಶ, ಅನ್ಯಾಯ ಆದಾಗ ನ್ಯಾಯ ಕೊಡುವ ಕೆಲಸ ನಮ್ಮೆಲ್ಲರಿಂದ ಆಗಬೇಕು ಎಂದು ಶಾಸಕ ಸಂಜೀವ ಮಠಂದೂರು ಹೇಳಿದರು. ಮಂಗಳವಾರ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ  ಹಾಗೂ ಸ್ತ್ರೀಶಕ್ತಿ ಬ್ಲಾಕ್ ಸೊಸೈಟಿ ಜಂಟಿ ಆಶ್ರಯದಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ವಠಾರದಲ್ಲಿ ನಡೆದ ಮಹಿಳಾ ದಿನಾಚರಣೆಯನ್ನು ಉದ್ಘಾಟಿಸಿ ಅವರು ಮಾತನಾಡಿದರು. ಪ್ರಜಾಪ್ರಭುತ್ವ

ಮಹಿಳೆಯರು ಜಾಗೃತರಾದರೆ ಸಮಾಜದಲ್ಲಿ ಪರಿವರ್ತನೆ ಸಾಧ್ಯ : ಶಾಸಕ ಸಂಜೀವ ಮಠಂದೂರು | ಶಿಶು ಅಭಿವೃದ್ಧಿ ಯೋಜನಾ ಕಚೇರಿಯಲ್ಲಿ ಮಹಿಳಾ ದಿನಾಚರಣೆ Read More »

ಪುತ್ತೂರು ಪೇಟೆಯಲ್ಲಿ ಮಜಲುಮಾರು ಬ್ರಹ್ಮಕಲಶೋತ್ಸವದ ಆಮಂತ್ರ ಪತ್ರಿಕೆ ವಿತರಣೆ

ಪುತ್ತೂರು: ನರಿಮೊಗರು ಗ್ರಾಮದ ಮುಕ್ವೆ ಮಜಲುಮಾರು ಶ್ರೀ ಉಮಾಮಹೇಶ್ವರ ದೇವಸ್ಥಾನದಲ್ಲಿ ಮಾ.25 ರಿಂದ 31 ರ ತನಕ  ನಡೆಯಲಿರುವ ಅಷ್ಟಬಂಧ ಬ್ರಹ್ಮಕಲಶೋತ್ಸವದ ಆಮಂತ್ರಣ ಪತ್ರಿಕೆಯನ್ನು ಮಂಗಳವಾರ ಪುತ್ತೂರು ನಗರದಲ್ಲಿ ವಿತರಿಸಲಾಯಿತು. ಬೊಳುವಾರು ಆಂಜನೇಯ ಮಂತ್ರಾಲಯದ ಬಳಿ ಉಮಾಮಹೇಶ್ವರ ಸೇವಾ ಟ್ರಸ್ಟ್‌ನ ಅಧ್ಯಕ್ಷ ಲಕ್ಷ್ಮೀಶ ತಂತ್ರಿಯವರು ಆಮಂತ್ರಣ ವಿತರಣೆಗೆ ಚಾಲನೆ ನೀಡಿದರು. ಬಳಿಕ ಮುಖ್ಯರಸ್ತೆಯ ಮೂಲಕ ದರ್ಬೆ, ಕೂರ್ನಡ್ಕದ ತನಕ ಆಮಂತ್ರಣ ವಿತರಿಸಿದರು. ದೇವಸ್ಥಾನದ ಟ್ರಸ್ಟ್‌ನ ಕಾರ್ಯದರ್ಶಿ ಯಂ.ಕೇಶವ ಪೂಜಾರಿ ಮುಕ್ವೆ, ಕೋಶಾಧಿಕಾರಿ ನವೀನ್ ರೈ ಶಿಬರ, ಸದಸ್ಯರಾದ

ಪುತ್ತೂರು ಪೇಟೆಯಲ್ಲಿ ಮಜಲುಮಾರು ಬ್ರಹ್ಮಕಲಶೋತ್ಸವದ ಆಮಂತ್ರ ಪತ್ರಿಕೆ ವಿತರಣೆ Read More »

ಉದ್ಯೋಗ ಮತ್ತು ವಿದ್ಯಾರ್ಥಿ ವೇತನ ಮಾಹಿತಿ

ಉದ್ಯೋಗ ಮಾಹಿತಿಅಗ್ನಿಪಥ್ 2023 : ಭಾರತೀಯ ವಾಯುಪಡೆ ಸೇನೆಯ ಅಗ್ನಿವೀರ ಹುದ್ದೆಗಳು, ವಿದ್ಯಾರ್ಹತೆ: ಪಿಯುಸಿ / ಡಿಪ್ಲೋಮಾ ಇನ್ ಇಂಜಿನಿಯರಿಂಗ್ ಕೊನೆಯ ದಿನಾಂಕ: 31-03-2023. ಸಿಬ್ಬಂದಿ ನೇಮಕಾತಿ ಆಯೋಗ (SSC): ಫೇಸ್ XI ಹುದ್ದೆಗಳು. ವಿದ್ಯಾರ್ಹತೆ: ಪಿಯುಸಿ + ಪದವಿ + ಸ್ನಾತ್ತಕೋತ್ತರ ಪದವಿ. ಕೊನೆಯ ದಿನಾಂಕ: 27-03-2023. KMF: ತುಮಕೂರು ಜಿಲ್ಲಾ ಸಹಕಾರ ಹಾಲು ಉತ್ಪಾದಕರ ವಿವಿಧ ಹುದ್ದೆಗಳು. ವಿದ್ಯಾರ್ಹತೆ: ಪದವಿ/ಸ್ನಾತಕೋತ್ತರ ಪದವಿ/ಬಿ.ಇ/ಐಟಿಐ/ಡಿಪ್ಲೋಮಾ. ಕೊನೆಯ ದಿನಾಂಕ: 17-04-2023. ಕರ್ನಾಟಕ ಹೈಕೋರ್ಟ್‌ನಲ್ಲಿ 37 ಡ್ರೈವರ್ ಹುದ್ದೆಗಳು, ವಿದ್ಯಾರ್ಹತೆ:

ಉದ್ಯೋಗ ಮತ್ತು ವಿದ್ಯಾರ್ಥಿ ವೇತನ ಮಾಹಿತಿ Read More »

ಕುಕ್ಕೆ ಸುಬ್ರಹ್ಮಣ್ಯಕ್ಕೆ ಸಂಬಂಧಪಟ್ಟ ಬೊಳುವಾರಿನ ಜಾಗದಲ್ಲಿ ಮಾರ್ಚ್ 24ರಂದು ಆಶ್ಲೇಷ ಬಲಿ, ಧಾರ್ಮಿಕ ಸಭೆ | ಲ್ಯಾಂಡ್ ಜಿಹಾದ್, ಮತಾಂತರ, ಗೋಹತ್ಯೆ ವಿರುದ್ದ ಜನಜಾಗೃತಿ ಸಭೆ

ಪುತ್ತೂರು: ಬೊಳುವಾರು ಶ್ರೀ ಶಕ್ತಿ ಆಂಜನೇಯ ಮಂತ್ರಾಲಯದ ಬಳಿಯಲ್ಲಿರುವ ಕುಕ್ಕೆ ಶ್ರೀ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ಸಂಬಂಧಪಟ್ಟ ಸ್ಥಳದಲ್ಲಿ ಮಾರ್ಚ್ 24ರಂದು ಜನಜಾಗೃತಿ ಸಭೆ, ಆಶ್ಲೇಷ ಬಲಿ, ಧಾರ್ಮಿಕ ಸಭೆ, ಅರ್ಧ ಏಕಾಹ ಭಜನೆ ನಡೆಯಲಿದೆ ಎಂದು ಹಿಂಜಾವೇ ಮಂಗಳೂರು ವಿಭಾಗ ಸಹಸಂಚಾಲಕ ಅಜಿತ್ ರೈ ಹೊಸಮನೆ ಹೇಳಿದರು. ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಬೆಳಿಗ್ಗೆ 6ರಿಂದ ಧಾರ್ಮಿಕ ಕಾರ್ಯಕ್ರಮ ಆರಂಭಗೊಳ್ಳಲಿದ್ದು, ಸಂಜೆ 7ಕ್ಕೆ ಜನಜಾಗೃತಿ ಸಭೆ ಆಯೋಜಿಸಲಾಗಿದೆ. ಗುರುಪುರ ವಜ್ರದೇಹಿ ಮಠದ ಶ್ರೀ ರಾಜಶೇಕರಾನಂದ ಸ್ವಾಮೀಜಿ ಆಶೀರ್ವಚನ

ಕುಕ್ಕೆ ಸುಬ್ರಹ್ಮಣ್ಯಕ್ಕೆ ಸಂಬಂಧಪಟ್ಟ ಬೊಳುವಾರಿನ ಜಾಗದಲ್ಲಿ ಮಾರ್ಚ್ 24ರಂದು ಆಶ್ಲೇಷ ಬಲಿ, ಧಾರ್ಮಿಕ ಸಭೆ | ಲ್ಯಾಂಡ್ ಜಿಹಾದ್, ಮತಾಂತರ, ಗೋಹತ್ಯೆ ವಿರುದ್ದ ಜನಜಾಗೃತಿ ಸಭೆ Read More »

ಶಕುಂತಳಾ ಶೆಟ್ಟಿಯನ್ನು ಅಭ್ಯರ್ಥಿಯೆಂದು ಘೋಷಿಸಲು ಮಹಿಳಾ ಕಾಂಗ್ರೆಸ್ ಆಗ್ರಹ

ಪುತ್ತೂರು: ದಣಿವರಿಯದ ನಾಯಕಿ ಶಕುಂತಳಾ ಶೆಟ್ಟಿ ಅವರನ್ನು ಪುತ್ತೂರು ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯೆಂದು ಘೋಷಿಸುವಂತೆ ಮಹಿಳಾ ಕಾಂಗ್ರೆಸ್ ಆಗ್ರಹಿಸಿದೆ.ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಕಾಂಗ್ರೆಸ್ ಮಹಿಳಾ ಘಟಕದ ಅಧ್ಯಕ್ಷೆ ಶಾರದಾ ಅರಸ್ ಮಾತನಾಡಿ, ಎರಡು ಬಾರಿ ಶಾಸಕರಾಗಿದ್ದ ಶಕುಂತಳಾ ಶೆಟ್ಟಿ ಅವರು ಕ್ಷೇತ್ರದ ಅಭಿವೃದ್ಧಿಗೆ ಸಾಕಷ್ಟು ಕೆಲಸ ಮಾಡಿದವರು. ಮುಖ್ಯಮಂತ್ರಿಗಳ ಸಂಸದೀಯ ಕಾರ್ಯದರ್ಶಿಯಾಗಿಯೂ ಗುರುತಿಸಿಕೊಂಡವರು. ಜನರ ಸಮಸ್ಯೆಗಳನ್ನು ಬಹಳ ಹತ್ತಿರದಿಂದ ಕಂಡು, ಅದನ್ನು ಬಗೆಹರಿಸಿದವರು. ಆದ್ದರಿಂದ ಅವರು ಮತ್ತೊಮ್ಮೆ ಶಾಸಕರಾಗಿ ಆಯ್ಕೆ ಆಗಬೇಕು ಎಂದು ಮನವಿ ಮಾಡಿಕೊಂಡರು.

ಶಕುಂತಳಾ ಶೆಟ್ಟಿಯನ್ನು ಅಭ್ಯರ್ಥಿಯೆಂದು ಘೋಷಿಸಲು ಮಹಿಳಾ ಕಾಂಗ್ರೆಸ್ ಆಗ್ರಹ Read More »

ಹಿಂದೀ ಸ್ನಾತಕೋತ್ತರ ಪದವಿ ಪರೀಕ್ಷೆಯಲ್ಲಿ ಪ್ರಥಮ ರ್ಯಾಂಕ್

ಪುತ್ತೂರು: 2022-23ನೇ ಶೈಕ್ಷಣಿಕ ವರ್ಷದಲ್ಲಿ ಮಂಗಳೂರು ವಿಶ್ವವಿದ್ಯಾನಿಲಯದ  ಹಿಂದಿನ ಸ್ನಾತಕೋತ್ತರ ಪದವಿ ಪರೀಕ್ಷೆಯಲ್ಲಿ ಪುತ್ತೂರಿನ ಡಿಂಪಲ್ ಮಿಶೆಲ್ ತಾವ್ರೋ 8.45 ಸಿಜಿಪಿಎ ಪಡೆದು ಚಿನ್ನದ ಪದಕದೊಂದಿಗೆ ಪ್ರಥಮ ರ್ಯಾಂಕ್ ಪಡೆದಿದ್ದಾರೆ. ಅವರು ಪುತ್ತೂರು ಸಂತ ಫಿಲೋಮಿನಾ ಕಾಲೇಜಿನ ಹಿಂದಿ ವಿಭಾಗದ ಸಹಾಯಕ ಪ್ರಾಧ್ಯಾಪಕಿಯಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಅವರು ದಿನೇಶ್ ಪಾವ್ಲ್‍ ತಾವ್ರೋ ಹಾಗೂ ಮೋಂತಿಮೇರಿ ಮಸ್ಕರೇನಸ್ ದಂಪತಿ ಪುತ್ರಿ.

ಹಿಂದೀ ಸ್ನಾತಕೋತ್ತರ ಪದವಿ ಪರೀಕ್ಷೆಯಲ್ಲಿ ಪ್ರಥಮ ರ್ಯಾಂಕ್ Read More »

error: Content is protected !!
Scroll to Top