ಪುತ್ತೂರು

ಮಾ.24 : ಕುಂಬ್ಲಾಡಿಗುತ್ತು ಶ್ರೀ ರುದ್ರಚಾಮುಂಡಿ ಮಲರಾಯ ದೈವಸ್ಥಾನದ ಬ್ರಹ್ಮಕಲಶಾಭಿಷೇಕ ಹಾಗೂ ನೇಮೋತ್ಸವ

ಪುತ್ತೂರು: ಬಂಟ್ವಾಳ ತಾಲೂಕಿನ ಕೆದಿಲ ಗ್ರಾಮದ ಕುದುಂಬ್ಲಾಡಿಗುತ್ತು ಶ್ರೀ ರುದ್ರಚಾಮುಂಡಿ ಮಲರಾಯ ದೈವಸ್ಥಾನದ ಬ್ರಹ್ಮಕಲಶಾಭಿಷೇಕ ಹಾಗೂ ನೇಮೋತ್ಸವ ಮಾ.24 ಶುಕ್ರವಾರ ವಿವಿಧ ವೈದಿಕ ಕಾರ್ಯಕ್ರಮಗಳೊಂದಿಗೆ ವೇ. ಮೂ. ಕುಂಟಾರು ರವೀಶ ತಂತ್ರಿಗಳ ನೇತೃತ್ವದಲ್ಲಿ ನಡೆಯಲಿದೆ. ಉತ್ಸವದ ಅಂಗವಾಗಿ ಮಾ.23 ಸೋಮವಾರ ಸಂಜೆ ಗ್ಗೆ 5 ಕ್ಕೆ ತಂತ್ರಿಗಳ ಆಗಮನ, ರಾತ್ರಿ 7 ರಿಂದ ಪುಣ್ಯಾಹವಾಚನ, ಸ್ಥಳಶುದ್ಧಿ, ಪ್ರಾಸಾದ ಶುದ್ಧಿ, ರಾಕ್ಷೋಘ್ನ ಹೋಮ, ವಾಸ್ತುಹೋಮ, ವಾಸ್ತುಬಲಿ, ವಾಸ್ತು ಪುಣ್ಯಾಹಾಂತ ನಡೆಯಲಿದೆ. ಮಾ.24 ಶುಕ್ರವಾರ ಪ್ರಾತಃಕಾಲ 5 ರಿಂದ ಶ್ರೀ […]

ಮಾ.24 : ಕುಂಬ್ಲಾಡಿಗುತ್ತು ಶ್ರೀ ರುದ್ರಚಾಮುಂಡಿ ಮಲರಾಯ ದೈವಸ್ಥಾನದ ಬ್ರಹ್ಮಕಲಶಾಭಿಷೇಕ ಹಾಗೂ ನೇಮೋತ್ಸವ Read More »

ಪಾಣಾಜೆ ಗ್ರಾಪಂನಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಿಲಾನ್ಯಾಸ | ಶಿಲಾನ್ಯಾಸ ನೆರವೇರಿಸಿದ ಶಾಸಕ ಮಠಂದೂರು

ಪುತ್ತೂರು: ಪಾಣಾಜೆ ಗ್ರಾಮ ಪಂಚಾಯತ್ ವ್ಯಾಪ್ತಿಯ ವಿವಿಧ ಅಭಿವೃಧ್ಧಿ ಕಾಮಗಾರಿಗಳ ಶಿಲಾನ್ಯಾಸ ಕಾರ್ಯಕ್ರಮ ಬುಧವಾರ ನಡೆಯಿತು. ಶಾಸಕ ಸಂಜೀವ ಮಠಂದೂರು ಶಿಲಾನ್ಯಾಸ ನೆರವೇರಿಸಿ ಮಾತನಾಡಿ, ಪಾಣಾಜೆ ಭಾಗದ ಜನರಿಗೆ 12:40 ಕೋಟಿ ರೂ.ಗಳ ಸಮುದಾಯ ಆರೋಗ್ಯ ಕೇಂದ್ರ ನೀಡಿರುವ ಸರಕಾರದ ಮಹತ್ತರ ಕೊಡುಗೆಯಾಗಿದೆ. ಮುಂದಿನ ದಿನಗಳಲ್ಲಿ ಈ ಕ್ಷೇತ್ರದ ಸೇವೆಯನ್ನು ಮಾಡುವಲ್ಲಿ ನಿಮ್ಮೆಲ್ಲರ ಸಹಕಾರ ಇರಲಿ ಎಂದರು. ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಚನಿಲ್ ತಿಮ್ಮಪ್ಪ ಶೆಟ್ಟಿ ಮಾತನಾಡಿ, ನನ್ನ ಅನುದಾನದ ಬಹುಪಾಲನ್ನು ಪುತ್ತೂರು ವಿಧಾನ ಸಭಾ

ಪಾಣಾಜೆ ಗ್ರಾಪಂನಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಿಲಾನ್ಯಾಸ | ಶಿಲಾನ್ಯಾಸ ನೆರವೇರಿಸಿದ ಶಾಸಕ ಮಠಂದೂರು Read More »

ದಿ.ಪ್ರವೀಣ್ ನೆಟ್ಟಾರು ಸ್ಮರಣಾರ್ಥ ಅಂಕತಡ್ಕದಲ್ಲಿ ವೀರ ಸಾವರ್ಕರ್ ವೃತ್ತದ ಲೋಕಾರ್ಪಣೆ

ಪುತ್ತೂರು: ದಿ‌.ಪ್ರವೀಣ್ ನೆಟ್ಟಾರು ರವರ ಸ್ಮರಣಾರ್ಥವಾಗಿ ಸವಣೂರು ಗ್ರಾ.ಪಂ.ವತಿಯಿಂದ ಅಂಕತ್ತಡ್ಕದಲ್ಲಿ ನಿರ್ಮಾಣಗೊಂಡ ವೀರ ಸಾವರ್ಕರ್ ವೃತ್ತ ದ ಲೋಕಾರ್ಪಣೆ ಕಾರ್ಯಕ್ರಮ ಬುಧವಾರ ನಡೆಯಿತು.. ಭಾರತೀಯ ಜನತಾ ಪಾರ್ಟಿ ರಾಜ್ಯಾಧ್ಯಕ್ಷ, ಸಂಸದ ನಳಿನ್ ಕುಮಾರ್ ಕಟೀಲು,ಸಚಿವ ಎಸ್ ಅಂಗಾರ  ಪುಷ್ಪಾರ್ಚನೆ ಮಾಡಿ ದೀಪ ಬೆಳಗುವ ಮೂಲಕ ಉದ್ಘಾಟನೆ ಮಾಡಿದರು. ಈ ಸಂದರ್ಭದಲ್ಲಿ  ಸವಣೂರು ಗ್ರಾ.ಪಂ.ಅಧ್ಯಕ್ಷೆ ರಾಜೀವಿ ರೈ, ಬಿಜೆಪಿ ಸುಳ್ಯ ಮಂಡಲದ ಅಧ್ಯಕ್ಷ ಹರೀಶ್ ಕಂಜಿಪಿಲಿ, ಪುತ್ತೂರು ಎ.ಪಿ.ಎಂ.ಸಿ.ಮಾಜಿ ಅಧ್ಯಕ್ಷ ದಿನೇಶ್ ಮೆದು, ಕಾಣಿಯೂರು ಗ್ರಾ.ಪಂ.ಉಪಾಧ್ಯಕ್ಷ ಗಣೇಶ್ ಉದನಡ್ಕ,

ದಿ.ಪ್ರವೀಣ್ ನೆಟ್ಟಾರು ಸ್ಮರಣಾರ್ಥ ಅಂಕತಡ್ಕದಲ್ಲಿ ವೀರ ಸಾವರ್ಕರ್ ವೃತ್ತದ ಲೋಕಾರ್ಪಣೆ Read More »

ಮಣಿಕ್ಕರ ಶಾಲೆ: ಸ್ಮಾರ್ಟ್ ಕ್ಲಾಸ್, ಶುದ್ಧ ಕುಡಿಯುವ ನೀರಿನ ಘಟಕ ಉದ್ಘಾಟಿಸಿದ ಶಾಸಕ ಮಠಂದೂರು

ಪುತ್ತೂರು: ಶತಮಾನದ ಕಡೆಗೆ ಹೋಗಬೇಕಿದ್ದರೆ ನಾವು ಶಾಲಾ ಅಭಿವೃದ್ಧಿಗಾಗಿ ನಾವು ಏನು ಮಾಡಬೇಕು ಎಂಬ ಯೋಚನೆಗೆ ಪೂರಕವಾಗಿ ಸ್ಮಾರ್ಟ್ ಕ್ಲಾಸ್ ಗಳನ್ನು ಶಾಲೆಗಳಿಗೆ ಒದಗಿಸಲಾಗುತ್ತಿದೆ. ಜತೆಗೆ ಆರೋಗ್ಯಕ್ಕಾಗಿ ಶುದ್ಧ ಕುಡಿಯುವ ನೀರಿನ ಘಟಕಗಳನ್ನು ನೀಡಲಾಗುತ್ತಿದೆ ಎಂದು ಶಾಸಕ ಸಂಜೀವ ಮಠಂದೂರು ಹೇಳಿದರು. ಅವರು ಮಣಿಕ್ಕರ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶುದ್ಧ ಕುಡಿಯುವ ನೀರಿನ ಘಟಕ ಹಾಗೂ ಸ್ಮಾರ್ಟ್ ಕ್ಲಾಸ್ ಉದ್ಘಾಟಿಸಿ ಮಾತನಾಡಿದರು. ಈ ರೀತಿಯ ಮೂಲಭೂತ ಸೌಲಭ್ಯಗಳನ್ನು ಒದಗಿಸಿ ಮಕ್ಕಳ ಬೌದ್ಧಿಕ ಬೆಳವಣಿಗೆಗೆ ಸಹಕಾರಿಯಾಗುವುದರಿಂದ ಮುಂದೆ ಹೆತ್ತವರು

ಮಣಿಕ್ಕರ ಶಾಲೆ: ಸ್ಮಾರ್ಟ್ ಕ್ಲಾಸ್, ಶುದ್ಧ ಕುಡಿಯುವ ನೀರಿನ ಘಟಕ ಉದ್ಘಾಟಿಸಿದ ಶಾಸಕ ಮಠಂದೂರು Read More »

ಯುಗದ ಆದಿ – ನೂತನ ವರ್ಷದ ಬುನಾದಿ

ಶೋಭಾಕೃತ್ ನಾಮ ಸಂವತ್ಸರದ ಶುಭಾಗಮನ ನಮ್ಮೆಲ್ಲ ಓದುಗ ಪ್ರಭುಗಳಿಗೆ ಚಾಂದ್ರಮಾನ ಯುಗಾದಿ ಹಬ್ಬದ ಶುಭಾಶಯಗಳು. ಹಿಂದೂಗಳು ತಮ್ಮ ವರ್ಷದ ಮೊದಲ ದಿನವಾಗಿ ಆಚರಣೆ ಮಾಡುವ ದಿನ ಇದು. ಅಂತೆಯೇ ಇಂದು ಒಂದು ಸಂವತ್ಸರ ಕಳೆದು ಹೋಗಿ ಶೋಭಾಕೃತ್ ಸಂವತ್ಸರ ಹೊಸ್ತಿಲು ದಾಟಿ ಬಂದಿದೆ. ಪ್ರಕೃತಿಯ ದೃಷ್ಟಿಯಿಂದಲೂ ಯುಗಾದಿಯೆ ವರ್ಷದ ಆರಂಭ ಬ್ರಿಟಿಷ್ ಕ್ಯಾಲೆಂಡರ್ ಪ್ರಕಾರ ನಾವು ಜನವರಿ 1ರಂದು ಆಚರಿಸುವ ಹೊಸ ವರ್ಷ ಪ್ರಕೃತಿಗೆ ಪೂರಕವಿಲ್ಲ. ಆಗ ತೀವ್ರವಾದ ಶಿಶಿರದ ದಟ್ಟ ಪ್ರಭಾವದಿಂದ ಎಲೆಗಳೆಲ್ಲ ಉದುರಿಹೋಗಿ ಗಿಡ

ಯುಗದ ಆದಿ – ನೂತನ ವರ್ಷದ ಬುನಾದಿ Read More »

ದ.ಕ. ಜಿಲ್ಲಾ ಕಬಡ್ಡಿ ತೀರ್ಪುಗಾರರ ಮಂಡಳಿ ಅಧ್ಯಕ್ಷರಾಗಿ ಶಿವರಾಮ ಏನೆಕಲ್

ಪುತ್ತೂರು : ದ.ಕ. ಜಿಲ್ಲಾ ಕಬಡ್ಡಿ ತೀರ್ಪುಗಾರ ಮಂಡಳಿ ಅಧ್ಯಕ್ಷರಾಗಿ ಶಿವರಾಮ ಏನೆಕಲ್ ಆಯ್ಕೆಯಾಗಿದ್ದಾರೆ. ಸುಳ್ಯ ತಾಲೂಕಿನ ಏನೆಕಲ್ ನಿವಾಸಿಯಾಗಿರುವ ಇವರು, ಏನೆಕಲ್ ಗೋಪಾಲಕೃಷ್ಣ ಪ್ರೌಢಶಾಲೆಯಲ್ಲಿ‌ ದೈಹಿಕ ಶಿಕ್ಷಣ ಶಿಕ್ಷಕರಾಗಿ, ಅನೇಕ ವಿದ್ಯಾರ್ಥಿಗಳನ್ನು ಕ್ರೀಡಾಪಟುಗಳಾಗಿ ತಯಾರುಗೊಳಿಸಿದ್ದರು. ಶಿವರಾಮ ಏನೆಕಲ್ ಅವರು ಏನೆಕಲ್ಲು ದೇವಸ್ಥಾನದ ಬ್ರಹ್ಮಕಲಶೋತ್ಸವ, ಜೀರ್ಣೋದ್ಧಾರ ಸಮಿತಿಗಳ ಪ್ರಧಾನ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸುತ್ತಿದ್ದು, ರೋಟರಿ ಸಂಸ್ಥೆ ಸುಬ್ರಹ್ಮಣ್ಯದ ಪೂರ್ವಾಧ್ಯಕ್ಷ ಹಾಗೂ 3181 ರೋಟರಿ ಜಿಲ್ಲಾ ಅಸಿಸ್ಟೆಂಟ್ ಗವರ್ನರ್, ಜಿಲ್ಲಾ ಕಬಡ್ಡಿ ಅಸೋಸಿಯೇಶನ್ ಕಾರ್ಯಕಾರಿ ಸಮಿತಿ ಸದಸ್ಯರಾಗಿ, ತಾಲೂಕು,

ದ.ಕ. ಜಿಲ್ಲಾ ಕಬಡ್ಡಿ ತೀರ್ಪುಗಾರರ ಮಂಡಳಿ ಅಧ್ಯಕ್ಷರಾಗಿ ಶಿವರಾಮ ಏನೆಕಲ್ Read More »

ಇಂದು ಬಲೆರಾವು ಸೇತುವೆ ಸಹಿತ ಕಿಂಡಿ ಅಣೆಕಟ್ಟು ಲೋಕಾರ್ಪಣೆ | ತ್ರಿವಳಿ ತಾಲೂಕಿನ ಕೊಂಡಿ ಈ ಸೇತುವೆ

ಪುತ್ತೂರು: ಶಾಂತಿಗೋಡು ಗ್ರಾಮದ ಬಲೆರಾವು ಸೇತುವೆ ಸಹಿತ ಕಿಂಡಿ ಅಣೆಕಟ್ಟು ಕಾಮಗಾರಿ ಪೂರ್ಣಗೊಂಡಿದ್ದು, ಮಾ. 22ರ ಬುಧವಾರ ಲೋಕಾರ್ಪಣೆಗೊಳ್ಳಲಿದೆ. ಬಲ್ಲೇಗಳೇ ತುಂಬಿದ ಊರು ಬಲೆರಾವು. ತೀರಾ ಹಿಂದುಳಿದ ಪ್ರದೇಶ ಎನ್ನುವುದು ಹೆಸರಿನಿಂದಲೇ ತಿಳಿದುಬರುವ ಸತ್ಯ. ಇದೀಗ ನಿರ್ಮಾಣಗೊಂಡ ಸೇತುವೆ ಸಹಿತ ಕಿಂಡಿ ಅಣೆಕಟ್ಟು ಊರಿನ ಚಿತ್ರಣವನ್ನೇ ಬದಲಾಯಿಸಲಿದೆ. ಇದರೊಂದಿಗೆ ರಸ್ತೆ ಅಭಿವೃದ್ಧಿ, ಶಾಲೆಗಳಿಗೆ ಮೂಲಭೂತ ಸೌಕರ್ಯ ಸೇರಿದಂತೆ ಶಾಂತಿಗೋಡು ಗ್ರಾಮಕ್ಕೆ ಪುತ್ತೂರು ಶಾಸಕರು ಭರಪೂರ ಅನುದಾನವನ್ನು ಮಂಜೂರುಗೊಳಿಸಿದ್ದಾರೆ. ಬಲೆರಾವು ಪ್ರದೇಶದಲ್ಲಿ ಈಗಾಗಲೇ ನಿರ್ಮಾಣಗೊಂಡಿರುವ ಸೇತುವೆ ಸಹಿತ ಕಿಂಡಿ

ಇಂದು ಬಲೆರಾವು ಸೇತುವೆ ಸಹಿತ ಕಿಂಡಿ ಅಣೆಕಟ್ಟು ಲೋಕಾರ್ಪಣೆ | ತ್ರಿವಳಿ ತಾಲೂಕಿನ ಕೊಂಡಿ ಈ ಸೇತುವೆ Read More »

ಏ. 10ರಿಂದ ಐತಿಹಾಸಿಕ ಪುತ್ತೂರು ಜಾತ್ರೆ | ಮಾ. 25ರಂದು ಆಹ್ವಾನ ಪತ್ರಿಕೆ ವಿತರಣೆ, ಮಾ. 9ರಂದು ಹಸಿರು ಹೊರೆಕಾಣಿಕೆ

ಪುತ್ತೂರು: ಹತ್ತೂರ ಭಕ್ತರಿಂದ ಆರಾಧನೆ ಪಡೆದುಕೊಳ್ಳುವ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವರ ಜಾತ್ರೆ ಏ. 10ರಿಂದ 20ರವರೆಗೆ ನಡೆಯಲಿದೆ. ಪುತ್ತೂರು ಜಾತ್ರೆಯ ಹಿನ್ನೆಲೆಯಲ್ಲಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಕೇಶವ ಪ್ರಸಾದ್ ಮುಳಿಯ ಮಾಹಿತಿ ನೀಡುತ್ತಾ, ಏ. 1ರಂದು ಗೊನೆ ಮುಹೂರ್ತ ನಡೆಯಲಿದೆ. ಬೆಳಿಗ್ಗೆ ಪ್ರಾರ್ಥನೆ ನಡೆದು 9.35ರ ವೃಷಭ ಲಗ್ನದಲ್ಲಿ ಜಾತ್ರೆಗೆ ಗೊನೆ ಕಡಿಯಲಾಗುವುದು. ಏ. 10ರಂದು ಬೆಳಿಗ್ಗೆ 9.25ರ ವೃಷಭ ಲಗ್ನದಲ್ಲಿ ಧ್ವಜಾರೋಹಣ ನಡೆದು, ಮಧ್ಯಾಹ್ನ ಅನ್ನಸಂತರ್ಪಣೆ, ಸಂಜೆ ಅಂಕುರಾರ್ಪಣೆ, ಬಲಿ ಹೊರಟು ಉತ್ಸವ,

ಏ. 10ರಿಂದ ಐತಿಹಾಸಿಕ ಪುತ್ತೂರು ಜಾತ್ರೆ | ಮಾ. 25ರಂದು ಆಹ್ವಾನ ಪತ್ರಿಕೆ ವಿತರಣೆ, ಮಾ. 9ರಂದು ಹಸಿರು ಹೊರೆಕಾಣಿಕೆ Read More »

ನಾಳೆ (ಮಾ.22) : ಮಕ್ಕಳ ಹಕ್ಕುಗಳ ಪರವಾದ ಚುನಾವಣಾ ಪ್ರಣಾಳಿಕೆಗಾಗಿ ಹಕ್ಕೊತ್ತಾಯ ಸಭೆ

ಪುತ್ತೂರು: ಬಾಲಕಾರ್ಮಿಕ ಪದ್ಧತಿ ವಿರೋಧಿ ಆಂದೋಲನ, ಶಿಕ್ಷಣದ ಮೂಲಭೂತ ಹಕ್ಕಿಗಾಗಿ ಜನಾಂದೋಲನಗಳ ಸಮನ್ವಯ, ದ.ಕ.ಜಿಲ್ಲಾ ಶಿಕ್ಷಣ ಸಂಪನ್ಮೂಲ ಕೇದ್ರಗಳ ಒಕ್ಕೂಟ ಹಾಗೈ ಎಸ್ ಡಿಎಂಸಿ ಸಮನ್ವಯ ವೇದಿಕೆ ಸಂಯುಕ್ತ ಆಶ್ರಯದಲ್ಲಿ ಮಕ್ಕಳ ಹಕ್ಕುಗಳ ಪರವಾದ ಚುನಾವಣಾ ಪ್ರಣಾಳೀಕೆಗಾಗಿ ಹಕ್ಕೊತ್ತಾಯ ಸಭೆಯನ್ನು ಮಾ.22 ಬುಧವಾರ ಪುತ್ತೂರು ಲಯನ್ಸ್ ಕ್ಲಬ್‍ನಲ್ಲಿ ಆಯೋಜಿಸಲಾಗಿದೆ. ರಾಷ್ಟ್ರೀಯ ರಾಜಕೀಯ ಪಕ್ಷಗಳ ಕಚೇರಿಗಳಿಗೆ ಭೇಟಿ ಮಾಡಿ ಅವರು ತಮ್ಮ ಚುನಾವಣಾ ಪ್ರಣಾಳಕೆಯಲ್ಲಿ ಮಕ್ಕಳ ಬೇಡಿಕೆಗಳನ್ನು ಅಳವಡಿಸಿಕೊಂಡು ಮುಂದಿನ ದಿನಗಳಲ್ಲಿ ಅವುಗಳನ್ನು ಅನುಷ್ಠಾನಕ್ಕೆ ತರುವಂತೆ ಮತ್ತು ಮಕ್ಕಳಿಗೆ

ನಾಳೆ (ಮಾ.22) : ಮಕ್ಕಳ ಹಕ್ಕುಗಳ ಪರವಾದ ಚುನಾವಣಾ ಪ್ರಣಾಳಿಕೆಗಾಗಿ ಹಕ್ಕೊತ್ತಾಯ ಸಭೆ Read More »

ಚಾರ್ವಾಕ ಹಾಲು ಉತ್ಪಾದಕರ ಸಹಕಾರ ಸಂಘದಲ್ಲಿ ಆಧಾರ್ ಕಾರ್ಡ್ ಪರಿಷ್ಕರಣೆ, ನೋಂದಣಿ ಶಿಬಿರ

ಪುತ್ತೂರು: ಭಾರತೀಯ ಅಂಚೆ ಇಲಾಖೆ ಹಾಗೂ ಚಾರ್ವಾಕ ಹಾಲು ಉತ್ಪಾದಕರ ಸಹಕಾರ ಸಂಘದ ಆಶ್ರಯದಲ್ಲಿ ಮಾರ್ಚ್ 21ರಂದು ಚಾರ್ವಾಕ ಹಾಲು ಉತ್ಪಾದಕರ ಸಹಕಾರ ಸಂಘದಲ್ಲಿ ಆಧಾರ್ ಕಾರ್ಡ್ ಪರಿಷ್ಕರಣೆ ಮತ್ತು ಹೊಸ ಆಧಾರ್ ಕಾರ್ಡ್ ನೊಂದಣಿ ಶಿಬಿರ ಉದ್ಘಾಟನೆಗೊಂಡಿತು. ಶಿಬಿರದಲ್ಲಿ ಆಧಾರ್ ಪರಿಷ್ಕರಣೆ, ಮಕ್ಕಳ ಆಧಾರ್ ಅಪ್’ಡೇಟ್, ಹೊಸ ಆಧಾರ್ ಮತ್ತು ಪುತ್ತೂರು ತಾಲೂಕು ಬದಲು ಕಡಬ ತಾಲೂಕು ಎಂಬ ಬದಲಾವಣೆ ಮಾಡಲು ಅವಕಾಶ ಇದೆ. ಈ ಬದಲಾವಣೆಗೆ ರೇಷನ್ ಕಾರ್ಡ್, ಫೋಟೋ, ಆಧಾರ್ ಕಾರ್ಡ್ ಅಗತ್ಯ.

ಚಾರ್ವಾಕ ಹಾಲು ಉತ್ಪಾದಕರ ಸಹಕಾರ ಸಂಘದಲ್ಲಿ ಆಧಾರ್ ಕಾರ್ಡ್ ಪರಿಷ್ಕರಣೆ, ನೋಂದಣಿ ಶಿಬಿರ Read More »

error: Content is protected !!
Scroll to Top