ಪುತ್ತೂರು ಬಸ್ ನಿಲ್ದಾಣಕ್ಕೆ ಕೋಟಿ-ಚೆನ್ನಯರ ಹೆಸರು : ಶಾಸಕ ಸಂಜೀವ ಮಠಂದೂರು ಪರಿಶೀಲನೆ
ಪುತ್ತೂರು: ಇಲ್ಲಿನ ಕೆ.ಎಸ್.ಆರ್.ಟಿ.ಸಿ. ಬಸ್ ನಿಲ್ದಾಣಕ್ಕೆ ಮಾರ್ಚ್ 26ರಂದು ನಾಮಕರಣ ಮಾಡುವ ಹಿನ್ನೆಲೆಯಲ್ಲಿ ಪೂರ್ವತಯಾರಿಯಾಗಿ ಶಾಸಕ ಸಂಜೀವ ಮಠಂದೂರು ಅವರು ಗುರುವಾರ ಬಸ್ ನಿಲ್ದಾಣಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿದರು. ಇದೇ ಸಂದರ್ಭ ಜೊತೆಗಿದ್ದ ಅಧಿಕಾರಿಗಳಿಗೆ ಸಲಹೆ ಸೂಚನೆ ನೀಡುತ್ತಾ, ಕೋಟಿ – ಚೆನ್ನಯರ ನಾಮಫಲಕವನ್ನು ಪುತ್ತೂರು ಪೇಟೆಗೆ ಕಾಣಿಸುವಂತೆ ಸರಿಯಾಗಿ ಅಳವಡಿಸಲು ಸೂಚನೆ ನೀಡಿದರು. ನಾಮಕರಣದ ದಿನದಂದು ಕಾರ್ಯಕ್ರಮ ಸುಸೂತ್ರವಾಗಿ ನಡೆಸಲು ಸೂಕ್ತ ಮುನ್ನೆಚ್ಚರಿಕೆ ವಹಿಸಲು ಕಿವಿಮಾತು ಹೇಳಿದರು. ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಚನಿಲ […]
ಪುತ್ತೂರು ಬಸ್ ನಿಲ್ದಾಣಕ್ಕೆ ಕೋಟಿ-ಚೆನ್ನಯರ ಹೆಸರು : ಶಾಸಕ ಸಂಜೀವ ಮಠಂದೂರು ಪರಿಶೀಲನೆ Read More »










