ಸಾಂಸ್ಕೃತಿಕ ಚಟುವಟಿಕೆಗಳಿಂದ ಸಂಸ್ಕಾರ ಬೆಳೆಯುತ್ತದೆ: ಸತೀಶ್ ರಾವ್
ವಿವೇಕಾನಂದ ವಿದ್ಯಾಸಂಸ್ಥೆಯಲ್ಲಿ ಮೇಧಾನ್ವೇಷ- 2022′ ಉದ್ಘಾಟನೆ ಪುತ್ತೂರು: ,ಡಿ 28.ಸಾಂಸ್ಕೃತಿಕ ಚಟುವಟಿಕೆಗಳಿಂದ ಸಂಸ್ಕಾರ ಬೆಳೆಯುತ್ತದೆ. ಮೆದುಳಿಗೆ ಶಿಕ್ಷಣ, ಶರೀರಕ್ಕೆ ಪೋಷಣೆ, ಹೃದಯಕ್ಕೆ ಸಂಸ್ಕಾರ ಎನ್ನುವ ಮಾತಿಗೆ ಪೂರಕವಾಗಿ ಶಿಕ್ಷಣ ಸಂಸ್ಥೆಗಳು ವಿದ್ಯಾರ್ಥಿಗಳನ್ನು ಈ ಎಲ್ಲಾ ಆಯಾಮಗಳಲ್ಲೂ ಸಮರ್ಥರನ್ನಾಗಿಸಲು ಹಲವು ವೇದಿಕೆಗಳ ಮುಖೇನ ಪ್ರಯತ್ನಿಸುತ್ತದೆ. ಅದೇ ರೀತಿ ವಿದ್ಯಾರ್ಥಿಗಳು ಸಾಂಸ್ಕೃತಿಕ ಕ್ಷೇತ್ರಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಆಸಕ್ತಿ ವಹಿಸುತ್ತಿ ರುವುದು ಶ್ಲಾಘನೀಯ ಎಂದು ವಿವೇಕಾನಂದ ವಿದ್ಯಾವರ್ಧಕ ಸಂಘದ ಉಪಾಧ್ಯಕ್ಷ ಸತೀಶ್ ರಾವ್ ಹೇಳಿದರು. ಅವರು ಇಲ್ಲಿನ ವಿವೇಕಾನಂದ ಕಲಾ, ವಿಜ್ಞಾನ […]
ಸಾಂಸ್ಕೃತಿಕ ಚಟುವಟಿಕೆಗಳಿಂದ ಸಂಸ್ಕಾರ ಬೆಳೆಯುತ್ತದೆ: ಸತೀಶ್ ರಾವ್ Read More »