ರೋಟರಿ ಕ್ಲಬ್ ಪುತ್ತೂರು ಸೆ೦ಟ್ರಲಿನಿಂದ ಬಾಲವನ ಅಂಗನವಾಡಿಗೆ ನೀರಿನ ಘಟಕ ಕೊಡುಗೆ
ಪುತ್ತೂರು: ರೋಟರಿ ಕ್ಲಬ್ ಪುತ್ತೂರು ಸೆ೦ಟ್ರಲಿನಿಂದ ಶಿವರಾಮ ಕಾರಂತರ ಬಾಲವನ ಅಂಗನವಾಡಿ ಕಟ್ಟಡಕ್ಕೆ ಸಂಪೂರ್ಣ ಪೈ೦ಟ್ ಕೆಲಸ ಪೂರ್ತಿಗೊಳಿಸಿ, ಬಾಲವನ ಅಂಗನವಾಡಿಗೆ ಸಾವಿರ ಲೀಟರ್ ಸಾಮರ್ಥ್ಯದ ನೀರಿನ ಟ್ಯಾಂಕ್ ಕೊಡುಗೆ ಯೋಜನೆಯನ್ನು ರೋಟರಿ ಜಿಲ್ಲೆ 3181 ವಲಯ 5ರ ಅಸಿಸ್ಟೆ೦ಟ್ ಗವರ್ನರ್ ಎ. ಜಗಜೀವನ್ ದಾಸ್ ರೈ ಉದ್ಘಾಟಿಸಿದರು. ರೋಟರಿ ಸೆ೦ಟ್ರಲ್ ಅದ್ಯಕ್ಷ ಮೊಹಮ್ಮದ್ ರಫೀಕ್ ದರ್ಬೆ ಅಧ್ಯಕ್ಷತೆ ವಹಿಸಿದ್ದರು. ಅಂಗನವಾಡಿಗೆ ರೋಟರಿ ಮೂಲಕ ನೀರಿನ ಘಟಕ ಮತ್ತು ಸುಣ್ಣ ಬಣ್ಣ ಬಳಿಯಲು ಸಹಕರಿಸಿದ ನಿವೃತ್ತ ಉಪನ್ಯಾಸಕ […]
ರೋಟರಿ ಕ್ಲಬ್ ಪುತ್ತೂರು ಸೆ೦ಟ್ರಲಿನಿಂದ ಬಾಲವನ ಅಂಗನವಾಡಿಗೆ ನೀರಿನ ಘಟಕ ಕೊಡುಗೆ Read More »










