ಯುವಶಕ್ತಿಯಿಂದ ಬಲಿಷ್ಠ ರಾಷ್ಟ್ರ ನಿರ್ಮಾಣ ಸಾಧ್ಯ :ಪ್ರೊ.ದಾಮೋದರ| ಬೆಟ್ಟಂಪಾಡಿ ಸರಕಾರಿ ಪ್ರಥಮ ದರ್ಜೆ ಕಾಲೇಜು ಎನ್ ಎಸ್ ಎಸ್ ಶಿಬಿರ
ಪುತ್ತೂರು: ಯುವಶಕ್ತಿಯಿಂದ ಬಲಿಷ್ಠ ರಾಷ್ಟ್ರ ನಿರ್ಮಾಣ ಸಾಧ್ಯ. ಯುವಶಕ್ತಿಯನ್ನು ಗರಿಷ್ಠ ಪ್ರಮಾಣದಲ್ಲಿ ಹೊಂದಿದ ರಾಷ್ಟ್ರ ಭಾರತ. ಯುವ ಸಂಪನ್ಮೂಲ ಸದ್ಬಳಕೆಯಾದಲ್ಲಿ ದೇಶವು ಸರ್ವತೋಮುಖ ಅಭಿವೃದ್ಧಿಯತ್ತ ಸಾಗುವುದು ನಿಶ್ಚಿತ ಎಂದು ಬೆಳ್ಳಾರೆಯ ಡಾ.ಕೆ. ಶಿವರಾಮ ಕಾರಂತ ಸರಕಾರಿ ಪ್ರಥಮ ದರ್ಜೆ ಕಾಲೇಜು ಪ್ರಾಂಶುಪಾಲ ಪ್ರೊ. ದಾಮೋದರ ಕಣಜಾಲು ಹೇಳಿದರು.ಬೆಟ್ಟಂಪಾಡಿ ಸರಕಾರಿ ಪ್ರಥಮ ದರ್ಜೆ ಕಾಲೇಜು ರಾಷ್ಟ್ರೀಯ ಸೇವಾ ಯೋಜನೆ ಘಟಕ ಮುಂಡೂರು ಶಾಲೆಯಲ್ಲಿ ಆಯೋಜಿಸಿರುವ ವಾರ್ಷಿಕ ವಿಶೇಷ ಶಿಬಿರದ ಮೂರನೇ ದಿನದ ಸಭಾ ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಅವರು […]










