ಅಶಿಸ್ತಿನ ಹೇಳಿಕೆ ಸಹಿಸಲ್ಲ: ಅಬ್ದುಲ್ ಕುಂಞಿಯನ್ನು ಉಚ್ಚಾಟಿಸಿ ಸ್ಪಷ್ಟ ಸಂದೇಶ ರವಾನಿಸಿದ ಬಿಜೆಪಿ
ಪುತ್ತೂರು: ಬಿಜೆಪಿ ಪ್ರಮುಖರು ಹಾಗೂ ಪಕ್ಷದ ಬಗ್ಗೆ ಜರೆದು, ಅಶಿಸ್ತಿನಿಂದ ಮಾತನಾಡಿದ್ದ ಬಿಜೆಪಿ ಕಾರ್ಯಕರ್ತ, ಕೆಡಿಪಿ ಸದಸ್ಯ ಅಬ್ದುಲ್ ಕುಂಞಿ ಅವರನ್ನು ಪಕ್ಷದಿಂದ ಉಚ್ಚಾಟಿಸಲಾಗಿದೆ. ಈ ಬಗ್ಗೆ ಬಿಜೆಪಿ ಜಿಲ್ಲಾಧ್ಯಕ್ಷ ಸುದರ್ಶನ್ ಅವರು ಆದೇಶ ಹೊರಡಿಸಿದ್ದು, ತಕ್ಷಣದಿಂದಲೇ ಪಕ್ಷದಿಂದ ಉಚ್ಚಾಟಿಸಲಾಗಿದೆ ಎಂದು ತಿಳಿಸಿದ್ದಾರೆ. ಸಂಸದರು, ಶಾಸಕರಾದಿಯಾಗಿ ಬಿಜೆಪಿ ಪ್ರಮುಖರ ಬಗ್ಗೆ ಅಶಿಸ್ತಿನಿಂದ ಮಾತನಾಡಿದ್ದು ಮಾತ್ರವಲ್ಲ, ಪ್ರವೀಣ್ ನೆಟ್ಟಾರು ಹತ್ಯೆಯ ಬಗ್ಗೆಯೂ ಆಧಾರರಹಿತ ಹೇಳಿಕೆ ನೀಡಿರುವುದು ಆಡಿಯೋದಲ್ಲಿ ದಾಖಲಾಗಿತ್ತು. ಈ ವೀಡಿಯೋ ವೈರಲ್ ಆಗುತ್ತಿದ್ದಂತೆ, ಪುತ್ತೂರು ಬಿಜೆಪಿ ಮಂಡಲದ […]
ಅಶಿಸ್ತಿನ ಹೇಳಿಕೆ ಸಹಿಸಲ್ಲ: ಅಬ್ದುಲ್ ಕುಂಞಿಯನ್ನು ಉಚ್ಚಾಟಿಸಿ ಸ್ಪಷ್ಟ ಸಂದೇಶ ರವಾನಿಸಿದ ಬಿಜೆಪಿ Read More »