ಪುತ್ತೂರು

ಕಂಪೆನಿಗಳಲ್ಲಿ ಉದ್ಯೋಗಾವಕಾಶ

ಪುತ್ತೂರು: ರಾಜ್ಯದ ಪ್ರತಿಷ್ಠಿತ ಕಂಪೆನಿಗಳಲ್ಲಿ ಉದ್ಯೋಗಾವಕಾಶ ಲಭ್ಯವಿದ್ದು, ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಸಿವಿಲ್ ಡಿಪ್ಲೋಮಾ ಅಥವಾ ಇಂಜಿನಿಯರ್ ಹುದ್ದೆಗೆ ಅರ್ಜಿ ಆಹ್ವಾನಿಸಿದ್ದು, 2 ಹುದ್ದೆಗಳು ಇವೆ. ಪುರುಷ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಮಹಿಳಾ ಅಭ್ಯರ್ಥಿಯಿಂದ ರಿಸೆಪ್ಷನಿಸ್ಟ್ ಹುದ್ದೆಗೂ ಅರ್ಜಿ ಆಹ್ವಾನಿಸಿದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ಆಸಕ್ತರು ಸಂಪರ್ಕಿಸಿ : ಪ್ರೇರಣಾ, ಮೊದಲ ಮಹಡಿ, ಪ್ರಭು ಬಿಲ್ಡಿಂಗ್, ಕೆನರಾ ಬಿಲ್ಡಿಂಗ್ ಸಮೀಪ, ಅರುಣಾ ಥಿಯೇಟರ್ ಎದುರು, ಏಳ್ಮುಡಿ – ಪುತ್ತೂರು 8904877721, 7204977721.

ಕಂಪೆನಿಗಳಲ್ಲಿ ಉದ್ಯೋಗಾವಕಾಶ Read More »

ನಾಳೆ (ಮಾ.11) : ಬಲ್ನಾಡು ಉಜ್ರುಪಾದೆ ಕಾರಣಿಕದ ಸ್ವಾಮಿ ಕೊರಗಜ್ಜ ಕ್ಷೇತ್ರದಲ್ಲಿ ನೇಮೋತ್ಸವ

ಪುತ್ತೂರು: ಬಲ್ನಾಡು ಗ್ರಾಮದ ಉಜ್ರುಪಾದೆ ಕಾರಣಿಕದ ಸ್ವಾಮಿ ಕೊರಗಜ್ಜ ಕ್ಷೇತ್ರದಲ್ಲಿ ಮಾ.11 ರಂದು ಶ್ರೀ ಕೊರಗಜ್ಜ ದೈವದ ನೇಮೋತ್ಸವ ನಡೆಯಲಿದೆ ಎಂದು ಕ್ಷೇತ್ರದ ಮೊಕ್ತೇಸರ ಕೆ. ಬಾಬು ಪೂಜಾರಿ ಬಲ್ನಾಡು ಹೇಳಿದರು. ಬೆಳಿಗ್ಗೆ ಸ್ಥಳ ಶುದ್ಧಿ, ಗಣಹೋಮ, ಕಲಶಾಭಿಷೇಕ, ರಾತ್ರಿ 7ಕ್ಕೆ ಶ್ರೀ ಕೊರಗಜ್ಜ ದೈವದ ನೇಮೋತ್ಸವ ನಡೆಯಲಿದೆ. ಉಜ್ರುಪಾದೆಯಲ್ಲಿ ಹಲವು ಶತಮಾತನಗಳಿಂದ ಆರಾಧಿಸಿಕೊಂಡು ಬರುತ್ತಿದ್ದ ಕಾರಣಿಕದ ಸ್ವಾಮಿ ಕೊರಗಜ್ಜ ಕ್ಷೇತ್ರದ ಜೀರ್ಣೋದ್ಧಾರ ಕಾರ್ಯ 2009 ಜುಲೈ 7,,೮ ರಂದು ನಡೆದಿದೆ. ಆ ಬಳಿಕ ಕ್ಷೇತ್ರದಲ್ಲಿ ಪ್ರತಿ

ನಾಳೆ (ಮಾ.11) : ಬಲ್ನಾಡು ಉಜ್ರುಪಾದೆ ಕಾರಣಿಕದ ಸ್ವಾಮಿ ಕೊರಗಜ್ಜ ಕ್ಷೇತ್ರದಲ್ಲಿ ನೇಮೋತ್ಸವ Read More »

ಪುತ್ತೂರಿನ ವಿವೇಕಾನಂದ ಪದವಿ ಕಾಲೇಜಿನ ಬಿಕಾಂ ಮತ್ತು ಬಿಎಸ್ಸಿಗೆ ಪ್ರಥಮ ರ್‍ಯಾಂಕ್‌ಗಳು

ಪುತ್ತೂರು: ಮಂಗಳೂರು ವಿಶ್ವವಿದ್ಯಾಲಯ 2022ನೇ ಸಾಲಿನಲ್ಲಿ ನಡೆಸಿದ ವಾರ್ಷಿಕ ಪರೀಕ್ಷೆಯಲ್ಲಿ ಪುತ್ತೂರಿನ ವಿವೇಕಾನಂದ ಕಾಲೇಜಿನ ಅಂತಿಮ ವಿಭಾಗದ 4 ವಿದ್ಯಾರ್ಥಿಗಳು ರ್‍ಯಾಂಕ್ ಗಳಿಸಿದ್ದಾರೆ. ಬಿಕಾಂ ವಿಭಾಗದ ಆಕಾಂಕ್ಷ ಹೆಚ್ (3400/3343), ಬಿಎಸ್‌ಸಿ ವಿಭಾಗದ ವಿದ್ಯಾರ್ಥಿಗಳಾದ ಅಪೂರ್ವ ಜಿ (3400/3352), ಶ್ರೀವರದ ಪಿ (3400/3324), ಬಿಎ ವಿಭಾಗದ ರುಚಿತ ಹೆಗ್ಡೆ (3400/3042) ಅಂಕಗಳನ್ನು ಪಡೆದಿದ್ದಾರೆ. ಬಿಎ ವಿಭಾಗದಲ್ಲಿ ಒಟ್ಟು 89 ವಿದ್ಯಾರ್ಥಿಗಳು ವಾರ್ಷಿಕ ಪರೀಕ್ಷೆಗೆ ಹಾಜರಾಗಿದ್ದು, 66 ಮಂದಿ ತೇರ್ಗಡೆಗೊಂಡಿದ್ದಾರೆ. ಬಿಎಸ್‌ಸಿ ವಿಭಾಗದಲ್ಲಿ 142 ಮಂದಿ ಪರೀಕ್ಷೆಗೆ ಹಾಜಾರಾಗಿದ್ದು

ಪುತ್ತೂರಿನ ವಿವೇಕಾನಂದ ಪದವಿ ಕಾಲೇಜಿನ ಬಿಕಾಂ ಮತ್ತು ಬಿಎಸ್ಸಿಗೆ ಪ್ರಥಮ ರ್‍ಯಾಂಕ್‌ಗಳು Read More »

ನೆಲ್ಲಿಕಟ್ಟೆಯಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿಗಳ ನೂತನ ಕಚೇರಿ ಕಟ್ಟಡ ನಿರ್ಮಾಣಕ್ಕೆ ಶಿಲಾನ್ಯಾಸ | ಶಿಲಾನ್ಯಾಸ ನೆರವೇರಿಸಿದ ಶಾಸಕ ಸಂಜೀವ ಮಠಂದೂರು

ಪುತ್ತೂರು: ಪುತ್ತೂರು ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿಯ 80 ಲಕ್ಷ ರೂ. ವೆಚ್ಚದ ನೂತನ ಕಟ್ಟಡಕ್ಕೆ ಶಿಲಾನ್ಯಾಸ ಕಾರ್ಯಕ್ರಮ ಶನಿವಾರ ಬೆಳಿಗ್ಗೆ ನೆಲ್ಲಿಕಟ್ಟೆಯಲ್ಲಿ ನಡೆಯಿತು. ಶಾಸಕ ಸಂಜೀವ ಮಠಂದೂರು ಶಿಲಾನ್ಯಾಸ ನೆರವೇರಿಸಿ ಮಾತನಾಡಿ, ವಿವಿಧ ಕಾಮಗಾರಿಗಳಿಗೆ ಸಂಬಂಧಪಟ್ಟ ಸುಮಾರು ಐದು ಕೋಟಿ ರೂ. ಕಾಮಗಾರಿಗಳಿಗೆ ಮುಂದಿನ ಒಂದು ವಾರದಲ್ಲಿ ಶಿಲಾನ್ಯಾಸ ಮಾಡಲಿದ್ದೇವೆ. ಪ್ರಸ್ತುತ ಉಪ್ಪಿನಂಗಡಿ, ಪುತ್ತೂರು, ವಿಟ್ಲ ವಿಧಾನಸಭಾ ಕ್ಷೇತ್ರದಲ್ಲಿರುವ ಶಾಲಾ ಕಾಲೇಜು, ಪದವಿ ಕಾಲೇಜುಗಳಿಗೆ ಶಿಲಾನ್ಯಾಸ ಮಾಡಲಾಗಿದೆ. ಅಲ್ಲದೆ ಉಪ್ಪಿನಂಗಡಿ ಪದವಿಪೂರ್ವ ಕಾಲೇಜು ಲೋಕಾರ್ಪಣೆ ಜತೆಗೆ ಶಿಲಾನ್ಯಾಸವನ್ನೂ

ನೆಲ್ಲಿಕಟ್ಟೆಯಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿಗಳ ನೂತನ ಕಚೇರಿ ಕಟ್ಟಡ ನಿರ್ಮಾಣಕ್ಕೆ ಶಿಲಾನ್ಯಾಸ | ಶಿಲಾನ್ಯಾಸ ನೆರವೇರಿಸಿದ ಶಾಸಕ ಸಂಜೀವ ಮಠಂದೂರು Read More »

ಕುದ್ಮಾರು: ಶ್ರೀ ಶಿರಾಡಿ ರಾಜನ್ ದೈವದ ನೇಮೋತ್ಸವ

ಪುತ್ತೂರು: ಕುದ್ಮಾರು ಗ್ರಾಮದ ಅನ್ಯಾಡಿ ಶ್ರೀ ಶಿರಾಡಿ ರಾಜನ್ ದೈವದ ನೇಮೋತ್ಸವ ಮಾರ್ಚ್ 9ರಂದು ರಾತ್ರಿ ನಡೆಯಿತು. ಬೆಳಿಗ್ಗೆ ಗಣಪತಿ ಹೋಮ ನಡೆದು, ಸಂಜೆ ಅನ್ಯಾಡಿಯ ಗ್ರಾಮ ಚಾವಡಿಯಿಂದ ದೈವದ ಭಂಡಾರ ತೆಗೆಯಲಾಯಿತು. ರಾತ್ರಿ ದೈವಕ್ಕೆ ಎಣ್ಣೆ ಬೂಳ್ಯ ನೀಡಿ, ಬಳಿಕ ಅನ್ನಸಂತರ್ಪಣೆ ಜರಗಿತು. ಇದೇ ಸಂದರ್ಭ ನೇಮೋತ್ಸವ ಹಿನ್ನೆಲೆಯಲ್ಲಿ ಆಯೋಜಿಸಲಾದ ಲಕ್ಕಿಡಿಪ್ ಡ್ರಾದ ಫಲಿತಾಂಶ ನಡೆಯಿತು. ರಾತ್ರಿ ಗ್ರಾಮದೈವ ಶ್ರೀ ಶಿರಾಡಿ ರಾಜನ್ ದೈವದ ಹಾಗೂ ಸಪರಿವಾರ ದೈವಗಳ ನೇಮೋತ್ಸವ ನಡೆದು, ಗ್ರಾಮಸ್ಥರಿಗೆ ಸಿರಿಮುಡಿ ಗಂಧಪ್ರಸಾದ

ಕುದ್ಮಾರು: ಶ್ರೀ ಶಿರಾಡಿ ರಾಜನ್ ದೈವದ ನೇಮೋತ್ಸವ Read More »

ಕುದ್ಮಾರು ಅನ್ಯಾಡಿ ಗ್ರಾಮ ದೈವ ಶ್ರೀ ಶಿರಾಡಿ ರಾಜನ್ ದೈವಸ್ಥಾನದ ಲಕ್ಷಿಡಿಪ್ ಡ್ರಾ ಫಲಿತಾಂಶ

ಪುತ್ತೂರು : ಕುದ್ಮಾರಿನ ಅನ್ಯಾಡಿ ಗ್ರಾಮ ದೈವ ಶ್ರೀ ಶಿರಾಡಿ ರಾಜನ್ ದೈವದ ದೈವಸ್ಥಾನದ ದೈವಗಳ ನೇಮೋತ್ಸವದ ಅಂಗವಾಗಿ ಗುರುವಾರ ರಾತ್ರಿ ಲಕ್ಕಿಡಿಪ್ ಡ್ರಾ ಫಲಿತಾಂಶ ನಡೆಯಿತು. ಫಲಿತಾಂಶ ಹೀಗಿದೆ: ಪ್ರಥಮ  :  3831, ದ್ವಿತೀಯ  : 4347, ತೃತೀಯ : 2994 ದೈವಸ್ಥಾನದಲ್ಲಿ ನೇಮೋತ್ಸವ ಆರಂಭಕ್ಕೆ ಮುನ್ನ ಗಣ್ಯರು, ಸಾರ್ವಜನಿಕರ ಸಮ್ಮುಖದಲ್ಲಿ ಡ್ರಾ ಫಲಿತಾಂಶ ನಡೆಸಿಕೊಟ್ಟರು. ಬಳಿಕ ಅನ್ನಸಂತರ್ಪಣೆ, ನೇಮೋತ್ಸವ ಜರಗಿತು.

ಕುದ್ಮಾರು ಅನ್ಯಾಡಿ ಗ್ರಾಮ ದೈವ ಶ್ರೀ ಶಿರಾಡಿ ರಾಜನ್ ದೈವಸ್ಥಾನದ ಲಕ್ಷಿಡಿಪ್ ಡ್ರಾ ಫಲಿತಾಂಶ Read More »

ಸಮಾಜದಲ್ಲಿ ಹೆಣ್ಣಿಗೆ ಪ್ರಾಧಾನ್ಯತೆ ಕೊಡದಿದ್ದರೆ ಪ್ರಪಂಚ ನೆಲೆ ನಿಲ್ಲಲು ಸಾಧ್ಯವಿಲ್ಲ : ಡಾ.ಅನಿಲಾ ದೀಪಕ್ ಶೆಟ್ಟಿ

ಪುತ್ತೂರು: ಅಜ್ಞಾನ ನಮ್ಮನ್ನು ಪಾತಾಳಕ್ಕೆ ತಳ್ಳುತ್ತದೆ. ಅದನ್ನು ನಾವು ಹೋಗಲಾಡಿಸಿ ನಮ್ಮನ್ನು ನಾವು ಸುಜ್ಞಾನದೆಡೆಗೆ ಕೊಂಡೊಯ್ಯಬೇಕು. ಅದಕ್ಕಾಗಿ ಅತಿ ಹೆಚ್ಚು ಓದುವ ಹವ್ಯಾಸವನ್ನು ರೂಡಿಸಿಕೊಳ್ಳಬೇಕು. ಮಹಿಳೆಯರಿಗೆ ಸರಿಯಾದ ಸ್ಥಾನಮಾನ ಗೌರವ ದೊರಕಬೇಕು. ಹೆಣ್ಣಿಗೆ ಪ್ರಾಧಾನ್ಯತೆ ನೀಡದಿದ್ದಲ್ಲಿ  ಪ್ರಪಂಚ ನೆಲೆ ನಿಲ್ಲಲು ಸಾಧ್ಯವಿಲ್ಲ ಇದಕ್ಕೆ ನಮ್ಮ ಪುರಾಣಗಳೇ ಪ್ರತ್ಯಕ್ಷ ಸಾಕ್ಷಿ  ಎಂದು  ಡಾ.ಅನಿಲಾ ದೀಪಕ್ ಶೆಟ್ಟಿ ಹೇಳಿದರು. ವಿವೇಕಾನಂದ ಮಹಾವಿದ್ಯಾಲಯ ಕಲಾ, ವಿಜ್ಞಾನ, ವಾಣಿಜ್ಯ (ಸ್ವಾಯತ್ತ)  ಇಲ್ಲಿನ ಸಮಾಜಶಾಸ್ತ್ರ ವಿಭಾಗ, ಐಕ್ಯೂಎಸಿ ಘಟಕ, ಮಹಿಳಾ ಕೋಶ ಕುಂದುಕೊರತೆ ಮೇಲ್ಮನವಿ 

ಸಮಾಜದಲ್ಲಿ ಹೆಣ್ಣಿಗೆ ಪ್ರಾಧಾನ್ಯತೆ ಕೊಡದಿದ್ದರೆ ಪ್ರಪಂಚ ನೆಲೆ ನಿಲ್ಲಲು ಸಾಧ್ಯವಿಲ್ಲ : ಡಾ.ಅನಿಲಾ ದೀಪಕ್ ಶೆಟ್ಟಿ Read More »

ಪಿಜಕ್ಕಳ ಶಾಲಾ ವಿದ್ಯಾರ್ಥಿ ಸಾತ್ವಿಕ್‍ಗೆ ತೃತೀಯ ಚರಣ ಸುವರ್ಣ ಗರಿ ಪ್ರಶಸ್ತಿ

ಪುತ್ತೂರು : 2021-22 ನೇ ಸಾಲಿನ ಭಾರತ್ ಸ್ಕೌಟ್ಸ್ ಗೈಡ್ ನಾ ಕಬ್ ವಿಭಾಗದಲ್ಲಿ ತೃತೀಯ ಚರಣ ಸುವರ್ಣ ಗರಿ ಪ್ರಶಸ್ತಿ ಯನ್ನು  ಪಿಜಕ್ಕಳ ಸ ಕಿ ಪ್ರಾ ಶಾಲೆಯ ಶಾಲೆಯ 4ನೇ ತರಗತಿಯ ಸಾತ್ವಿಕ್ ರವರಿಗೆ ಲಭಿಸಿದೆ . ಜಿಲ್ಲಾಧಿಕಾರಿಗಳ ನಿವಾಸದಲ್ಲಿ 2021-22 ನೇ ಸಾಲಿನ ತೃತೀಯ ಚರಣ ಕಬ್,ಸುವರ್ಣ ಗರಿ ಬುಲ್ ಬುಲ್, ತೃತೀಯ ಸೋಪಾನ ಸ್ಕೌಟ್ಸ್ ಮತ್ತು ಗೈಡ್ಸ್, ನಿಪುನ್ರೋವರ್ಸ್ ಮತ್ತು ರೇಂಜರ್ಸ್ ಪ್ರಶಸ್ತಿ ಪತ್ರ ಪ್ರಧಾನ ಸಮಾರಂಭ  ದಕ್ಷಿಣ ಕನ್ನಡ ಜಿಲ್ಲಾಧಿಕಾರಿ

ಪಿಜಕ್ಕಳ ಶಾಲಾ ವಿದ್ಯಾರ್ಥಿ ಸಾತ್ವಿಕ್‍ಗೆ ತೃತೀಯ ಚರಣ ಸುವರ್ಣ ಗರಿ ಪ್ರಶಸ್ತಿ Read More »

ಎನ್ ಎಸ್ ಎಸ್ ಬದುಕುವ ಶಿಕ್ಷಣವನ್ನು ನೀಡುತ್ತದೆ : ಸಂಜೀವ ಮಠಂದೂರು | ಬೆಟ್ಟಂಪಾಡಿ ಕಾಲೇಜಿನ ವಾರ್ಷಿಕ ವಿಶೇಷ ಶಿಬಿರ

ಪುತ್ತೂರು: ವಿದ್ಯಾರ್ಥಿಗಳಿಗೆ ಬದುಕುವ ಶಿಕ್ಷಣವನ್ನು ಎನ್ಎಸ್ಎಸ್ ನೀಡುವುದರ ಜತೆಗೆ ಉತ್ತಮ ನಾಯಕರನ್ನು ಸೃಷ್ಟಿಸುವ ಕಾರ್ಯವನ್ನು ಮಾಡುತ್ತಿದೆ. ಪ್ರತಿಯೊಬ್ಬ ವಿದ್ಯಾರ್ಥಿಯು ಇಂತಹ ಶಿಬಿರದ ಪ್ರಯೋಜನವನ್ನು ಪಡೆಯಬೇಕು ಎಂದು ಕಾಲೇಜು ಅಭಿವೃದ್ಧಿ ಸಮಿತಿ ಅಧ್ಯಕ್ಷ, ಶಾಸಕ ಸಂಜೀವ ಮಠಂದೂರು ಹೇಳಿದರು. ಅವರು ನಿಡ್ಪಳ್ಳಿ ಗ್ರಾಮದ ಮುಂಡೂರು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಬೆಟ್ಟಂಪಾಡಿ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಎನ್ ಎಸ್ ಎಸ್ ಘಟಕದ ವಾರ್ಷಿಕ ವಿಶೇಷ ಶಿಬಿರ ಉದ್ಘಾಟಿಸಿ ಮಾತನಾಡಿದರು. ಶಿಬಿರಾಧಿಕಾರಿ ಹರಿಪ್ರಸಾದ್ ಎಸ್, ಪ್ರಾಸ್ತಾವಿಕವಾಗಿ ಮಾತನಾಡಿ, ಎನ್ಎಸ್ಎಸ್

ಎನ್ ಎಸ್ ಎಸ್ ಬದುಕುವ ಶಿಕ್ಷಣವನ್ನು ನೀಡುತ್ತದೆ : ಸಂಜೀವ ಮಠಂದೂರು | ಬೆಟ್ಟಂಪಾಡಿ ಕಾಲೇಜಿನ ವಾರ್ಷಿಕ ವಿಶೇಷ ಶಿಬಿರ Read More »

ಮಂಗಳೂರು ವಿ.ವಿ ಫ್ಯಾಶನ್ ಡಿಸೈನಿಂಗ್ ಪದವಿ ಫಲಿತಾಂಶ ಪ್ರಕಟ | ಅಕ್ಷಯ ಕಾಲೇಜಿಗೆ 2 ರ‍್ಯಾಂಕ್, ಶೇ. 100 ಫಲಿತಾಂಶ

ಪುತ್ತೂರು: ಮಂಗಳೂರು ವಿಶ್ವವಿದ್ಯಾನಿಲಯದ 2022-23ನೇ ಸಾಲಿನ ಫ್ಯಾಶನ್ ಡಿಸೈನಿಂಗ್ ಪದವಿ ರ‍್ಯಾಂಕ್ ಪ್ರಕಟಗೊಂಡಿದ್ದು, ಸಂಪ್ಯದಲ್ಲಿ ಅಕ್ಷಯ ಎಜ್ಯುಕೇಶನ್ ಆಂಡ್ ಚಾರಿಟೇಬಲ್ ಟ್ರಸ್ಟ್ ನಡಿಯಲ್ಲಿ ಕಾರ್ಯಚರಿಸುತ್ತಿರುವ ಅಕ್ಷಯ ಕಾಲೇಜಿನ ಫ್ಯಾಶನ್ ಡಿಸೈನ್ ಪದವಿಯ ಪ್ರಥಮ ಬ್ಯಾಚ್ ನಲ್ಲೇ ಪ್ರಥಮ ಹಾಗೂ ದ್ವಿತೀಯ ಎರಡು ರ‍್ಯಾಂಕ್ ಲಭಿಸಿದೆ. ಪರೀಕ್ಷೆಗೆ ಹಾಜರಾದ ಎಲ್ಲಾ ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶೇ. 100 ಫಲಿತಾಂಶ ಲಭಿಸಿದೆ. ಕಾಲೇಜಿನ ಸ್ವರ್ಣಜ್ಯೋತ್ಸ್ನ ಎಂ. (ಬಂಟ್ವಾಳ ತಾಲೂಕಿನ ಮಾಣಿ ಜನತಾ ಕಾಲನಿ ದಿ.ಅಶೋಕ್ ಪೂಜಾರಿ ಹಾಗೂ ರಮಾ ದಂಪತಿ ಪುತ್ರಿ)

ಮಂಗಳೂರು ವಿ.ವಿ ಫ್ಯಾಶನ್ ಡಿಸೈನಿಂಗ್ ಪದವಿ ಫಲಿತಾಂಶ ಪ್ರಕಟ | ಅಕ್ಷಯ ಕಾಲೇಜಿಗೆ 2 ರ‍್ಯಾಂಕ್, ಶೇ. 100 ಫಲಿತಾಂಶ Read More »

error: Content is protected !!
Scroll to Top