ಪುತ್ತೂರು

ಪುತ್ತೂರು ಬೀಡಿ ಕಾರ್ಮಿಕರ ಪ್ರತಿಭಟನೆ

ಪುತ್ತೂರು: ಬೀಡಿ ಕಾರ್ಮಿಕರು ರಾತ್ರೆ ಹಗಲು ದುಡಿದರೂ ತಾವು ಕಟ್ಟಿದ ಬೀಡಿಗೆ ನೀಡಬೇಕಾದ ಕಾನೂನು ಬದ್ದ ವೇತನ ನೀಡದೆ ಪ್ರತಿ ಸಾವಿರ ಬೀಡಿಯಲ್ಲಿ ರೂ.40ರಂತೆ ಕಡತ ಮಾಡಿ ವೇತನ ನೀಡುತ್ತಾ 5 ವರ್ಷದಿಂದ ವಂಚಿಸುತ್ತಿರುವ ಮಾಲಕರ ವಿರುದ್ಧ ಯಾವ ಕ್ರಮವನ್ನೂ ಕೈಗೊಳ್ಳದೆ ಮಾಲಕರ ರಕ್ಷಣೆಗೆ ನಿಂತ ಸರಕಾರಕ್ಕೆ ತಕ್ಕ ಪಾಠ ಕಲಿಸಲು ಬೀಡಿ ಕಾರ್ಮಿಕರು ಸಿದ್ದರಾಗಬೇಕಿದೆ ಎಂದು ಪುತ್ತೂರು ತಾಲೂಕು ಬೀಡಿ ಕಾರ್ಮಿಕರ ಸಂಘದ ಪ್ರಧಾನ ಕಾರ್ಯದರ್ಶಿ ನ್ಯಾಯವಾದಿ ಬಿ.ಎಂ.ಭಟ್ ಹೇಳಿದ್ದಾರೆ. ಅವರು ಪುತ್ತೂರು ತಾಲೂಕು ಬೀಡಿ […]

ಪುತ್ತೂರು ಬೀಡಿ ಕಾರ್ಮಿಕರ ಪ್ರತಿಭಟನೆ Read More »

ಮಾ.10 ರಿಂದ 12 : ಗ್ರಾಮ ಗ್ರಾಮಗಳ 32 ತಂಡಗಳ ರಾಜೀವ್ ಗಾಂಧಿ ಟ್ರೋಫಿ ಕ್ರಿಕೆಟ್ ಪಂದ್ಯಾಟ | 6 ಯೂನಿಟ್ ರಕ್ತದಾನ ಮಾಡುವ ಮೂಲಕ ಪ್ರವೇಶ

ಪುತ್ತೂರು: ಯಂಗ್ ಬ್ರಿಗೇಡ್ ಸೇವಾದಳದ ವತಿಯಿಂದ ರಕ್ತದಾನ ಶಿಬಿರ ಈಗಾಗಲೇ ಆರಂಭಗೊಂಡಿದ್ದು, ಮಾ.10 ರಿಂದ 12 ರವರೆಗೆ ಗ್ರಾಮ ಗ್ರಾಮಗಳ 32 ತಂಡಗಳ ರಾಜೀವ್ ಗಾಂಧಿ ಟ್ರೋಫಿ ಕ್ರಿಕೆಟ್ ಪಂದ್ಯಾಟ ಕ್ರಿಕೆಟ್ ಪಂದ್ಯಾಟ 6 ಯುನಿಟ್ ರಕ್ತದಾನ ಮಾಡುವ ಮೂಲಕ ಪ್ರವೇಶ ಶುಲ್ಕವಿಲ್ಲದೆ ನಡೆಯಲಿದೆ. ಮಾ.10 ರಂದು 3 ಗಂಟೆಗೆ ಬೂತ್ ಮಟ್ಟದ ಕಾರ್ಯಕರ್ತರ ಅಟೋರಿಕ್ಷಾ ರ್ಯಾಲಿ ನಡೆಯಲಿದೆ ಎಂದು ಯಂಗ್ ಬ್ರಿಗೇಡ್ ಸೇವಾದಳದ ರಾಜ್ಯ ಪ್ರಧಾನ ಕಾರ್ಯದರ್ಶಿ ಮಹಮ್ಮದ್ ರೀಯಾಜ್ ಹೇಳಿದರು. ಅವರು ಗುರುವಾರ ಪತ್ರಿಕಾಗೋಷ್ಠಿಯಲ್ಲಿ

ಮಾ.10 ರಿಂದ 12 : ಗ್ರಾಮ ಗ್ರಾಮಗಳ 32 ತಂಡಗಳ ರಾಜೀವ್ ಗಾಂಧಿ ಟ್ರೋಫಿ ಕ್ರಿಕೆಟ್ ಪಂದ್ಯಾಟ | 6 ಯೂನಿಟ್ ರಕ್ತದಾನ ಮಾಡುವ ಮೂಲಕ ಪ್ರವೇಶ Read More »

ಮಾ.11 : ಪುತ್ತೂರು ವಿಧಾನಸಭಾ ಕ್ಷೇತ್ರದಲ್ಲಿ ಕರಾವಳಿ ಪ್ರಜಾಧ್ವನಿ ಕಾರ್ಯಕ್ರಮ

ಪುತ್ತೂರು: ಕರ್ನಾಟಕ ಪ್ರದೇಶ ಕಾಂಗ್ರೆಸ್ ನಿರ್ದೇಶನದಂತೆ ಮಾ.11ರಂದು ಪುತ್ತೂರು ವಿಧಾನಸಭಾ ಕ್ಷೇತ್ರದಲ್ಲಿ ಕರಾವಳಿ ಪ್ರಜಾಧ್ವನಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಬೆಳಗ್ಗೆ 11 ಗಂಟೆಗೆ ಉಪ್ಪಿನಂಗಡಿಯಲ್ಲಿ ಪ್ರಾರಂಭವಾಗಿ, ಮಧ್ಯಾಹ್ನ `12 ಗಂಟೆಗೆ ವಿಟ್ಲದಲ್ಲಿ, 3 ಗಂಟೆಗೆ ಕುಂಬ್ರದಲ್ಲಿ, ಸಾಯಂಕಾಲ 5 ಗಂಟೆಗೆ ಪುತ್ತೂರಿನ ಕಿಲ್ಲೆಮೈದಾನದಲ್ಲಿ ಕಾರ್ಯಕ್ರಮಗಳು ನಡೆಯಲಿದೆ ಎಂದು ಪುತ್ತೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಂ. ಬಿ. ವಿಶ್ವನಾಥ ರೈ ಹೇಳಿದರು. ಅವರು ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ರಾಜ್ಯ ನಾಯಕರಾದ ಬಿ.ಕೆ. ಹರಿಪ್ರಸಾದ್, ಕೆಪಿಸಿಸಿ ಉಪಾಧ್ಯಕ್ಷ ಮಧು ಬಂಗಾರಪ್ಪ, ಕಾರ್ಯಾಧ್ಯಕ್ಷ

ಮಾ.11 : ಪುತ್ತೂರು ವಿಧಾನಸಭಾ ಕ್ಷೇತ್ರದಲ್ಲಿ ಕರಾವಳಿ ಪ್ರಜಾಧ್ವನಿ ಕಾರ್ಯಕ್ರಮ Read More »

ಪ್ರಫುಲ್ಲಾ ಗಣೇಶ್ ರವರಿಗೆ “ವಿದ್ಯಾದಾಯಿನಿ” ಬಿರುದು ಪ್ರಧಾನ

ಪುತ್ತೂರು: ಶಿಕ್ಷಣ ಕ್ಷೇತ್ರದಲ್ಲಿ ಮಾಡಿದ ವಿಶಿಷ್ಟ ಸಾಧನೆಗೆ ಪುತ್ತೂರಿನ ಐಆರ್ ಸಿ ಎಂಡಿ ಶಿಕ್ಷಣ  ಸಂಸ್ಥೆಯ ನಿರ್ದೇಶಕಿ ಪ್ರಫುಲ್ಲಾ ಗಣೇಶ್ ರವರಿಗೆ  ದ.ಕ ಜಿಲ್ಲಾ ಚುಟುಕು ಸಾಹಿತ್ಯ ಪರಿಷತ್ತು ಮತ್ತು ಮಂಗಳೂರು ತಾಲೂಕು ಚುಟುಕು ಸಾಹಿತ್ಯ ಪರಿಷತ್ತು,  ಶ್ರೀ ಬ್ರಹ್ಮ ಬೈದ್ಯರ್ಕಳ ಗರಡಿಯಲ್ಲಿ ಕ್ಷೇತ್ರಕ್ಕೆ 150 ವರ್ಷಗಳು ತುಂಬಿದ ಪ್ರಯುಕ್ತಆಯೋಜಿಸಿದ್ದ ಸಾಧಕರಿಗೆ ಸನ್ಮಾನ ಕಾರ್ಯಕ್ರಮದಲ್ಲಿ “ವಿದ್ಯಾದಾಯಿನಿ” ಬಿರುದು ಪ್ರಧಾನ  ಮಾಡಿ ಗೌರವಿಸಲಾಯಿತು. ಪ್ರಫುಲ್ಲಾ ಗಣೇಶ್ ರವರು  ದಕ್ಷಿಣ ಕನ್ನಡ ಮತ್ತು ಇತರರ  ಜಿಲ್ಲೆಯ 62 ವಿವಿಧ ಕಾಲೇಜುಗಳಲ್ಲಿ

ಪ್ರಫುಲ್ಲಾ ಗಣೇಶ್ ರವರಿಗೆ “ವಿದ್ಯಾದಾಯಿನಿ” ಬಿರುದು ಪ್ರಧಾನ Read More »

ಮಂಗಳೂರಿನಲ್ಲಿ ವಿಶ್ವ ಮಹಿಳಾ ದಿನಾಚರಣೆ : ಸಮಾಜ ಸೇವೆ ಗುರತಿಸಿ ಸನ್ಮಾನ

ಪುತ್ತೂರು: ದಕ್ಷಿಣ ಕನ್ನಡ ಜಿಲ್ಲಾ ಮಹಿಳಾ ಮಂಡಲಗಳ ಒಕ್ಕೂಟ ಮಂಗಳೂರು ವತಿಯಿಂದ ವಿಶ್ವ ಮಹಿಳಾ ದಿನಾಚರಣೆಯಂದು ಮಂಗಳೂರಿನ ಪುರಭವನದಲ್ಲಿ ಜಿಲ್ಲಾ ಮಟ್ಟದ ಸಮಾಜ ಸೇವೆಯನ್ನು ಗುರುತಿಸಿ ನಯನ ರೈ ಹಾಗೂ ವಿಶೇಷ ಚೇತನ ಮಗಳಾದ ಮೇದಿನಿಯನ್ನು ಸ್ವಾವಲಂಬಿಯಾಗಿ ಸಮಾಜದಲ್ಲಿ ಬದುಕಲು ಹುರಿದುಂಬಿಸಿ ಮುಖ್ಯ ವಾಹಿನಿಗೆ ತರುವಲ್ಲಿ ಪ್ರಯತ್ನಿಸಿದ ಡಾ. ವೀಣಾ ಜಿ ಭಟ್ ಅವರನ್ನು ಸನ್ಮಾನಿಸಲಾಯಿತು. ಹಿರಿಯ ಸಿವಿಲ್ ನ್ಯಾಯಾಧೀಶೆ, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಕಾರ್ಯದರ್ಶಿ ಶೋಭಾ ಬಿ ಜಿ  ಕಾರ್ಯಕ್ರಮ ಉದ್ಘಾಟಿಸಿದರು. ಗೌರವ ಉಪಸ್ಥಿತಿಯಾಗಿ

ಮಂಗಳೂರಿನಲ್ಲಿ ವಿಶ್ವ ಮಹಿಳಾ ದಿನಾಚರಣೆ : ಸಮಾಜ ಸೇವೆ ಗುರತಿಸಿ ಸನ್ಮಾನ Read More »

ತ್ರಿಪುರ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಜಯಭೇರಿ | ಪುತ್ತೂರು ಬಿಜೆಪಿ ಕಚೇರಿ ಬಳಿ ವಿಜಯೋತ್ಸವ

ಪುತ್ತೂರು:  ತ್ರಿಪುರ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಭರ್ಜರಿ ಜಯಭೇರಿ ಗಳಿಸಿರುವ ಹಿನ್ನೆಲೆಯಲ್ಲಿ ಗುರುವಾರ ಪುತ್ತೂರು ಬಿಜೆಪಿ ಕಛೇರಿ ಬಳಿ ವಿಜಯೋತ್ಸವ ಆಚರಿಸಲಾಯಿತು. ಬಿಜೆಪಿ ಪ್ರಮುಖರು, ಕಾರ್ಯಕರ್ತರು ಘೋಷಣೆಗಳನ್ನು ಕೂಗಿ ಸಂಭ್ರಮ ಆಚರಿಸಿದರು. ಈ ಸಂದರ್ಭದಲ್ಲಿ ಪುತ್ತೂರು ಶಾಸಕ ಸಂಜೀವ ಮಠಂದೂರು, ಮಾಜಿ ಶಾಸಕಿ ಮಲ್ಲಿಕಾ ಪ್ರಸಾದ್, ಕರಾವಳಿ ಪ್ರಾಧಿಕಾರ ಅಧ್ಯಕ್ಷ ಚನಿಲ ತಿಮ್ಮಪ್ಪ ಶೆಟ್ಟಿ, ನಗರ ಸಭಾ ಅಧ್ಯಕ್ಷ ಜೀವಂಧರ್ ಜೈನ್, ಬಿಜೆಪಿ ಚುನಾವಣಾ ಪ್ರಭಾರಿ ರಾಜೇಶ್ ಕಾವೇರಿ, ಬಿಜೆಪಿ ಸಹ ಪ್ರಭಾರಿ ಗೋಪಾಲಕೃಷ್ಣ ಹೇರಳೆ, ಜಿಲ್ಲಾ

ತ್ರಿಪುರ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಜಯಭೇರಿ | ಪುತ್ತೂರು ಬಿಜೆಪಿ ಕಚೇರಿ ಬಳಿ ವಿಜಯೋತ್ಸವ Read More »

ಮಾ.12 : ಬಂಟರ ಸಂಘದಿಂದ ಮಹಿಳಾ ದಿನಾಚರಣೆ, ಸಾಧಕರಿಗೆ ಸನ್ಮಾನ ಕಾರ್ಯಕ್ರಮ

ಪುತ್ತೂರು : ಬಂಟರ ಯಾನೆ ನಾಡವರ ಮಾತೃಸಂಘ ಮಂಗಳೂರು ಇವರ ಸಹಕಾರದಲ್ಲಿ ಪುತ್ತೂರು ತಾಲೂಕು ಬಂಟರ ಸಂಘ ಹಾಗೂ ಮಹಿಳಾ ಸಂಘದ ಜಂಟಿ ಆಶ್ರಯದಲ್ಲಿ ಮಹಿಳಾ ದಿನಾಚರಣೆ ಮತ್ತು ಸಾಧಕರಿಗೆ ಸನ್ಮಾನ ಕಾರ್ಯಕ್ರಮ ಮಾ.12 ಭಾನುವಾರ ಬೆಳಿಗ್ಗೆ 9 ಗಂಟೆಯಿಂದ ಕೊಂಬೆಟ್ಟು ಎಂ.ಸುಂದರರಾಮ್ ಶೆಟ್ಟಿ ಸ್ಮಾರಕ ಬಂಟರ ಭವನದಲ್ಲಿ ನಡೆಯಲಿದೆ ಎಂದು ಬಂಟರ ಸಂಘದ ಅಧ್ಯಕ್ಷ ಶಶಿಕುಮಾರ್ ರೈ ಬಾಲ್ಯೊಟ್ಟು ತಿಳಿಸಿದ್ದಾರೆ. ಅವರು ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಕಾರ್ಯಕ್ರಮದ ಅಂಗವಾಗಿ ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿದವರನ್ನು ಸನ್ಮಾನಿಸಲಾಗುವುದು

ಮಾ.12 : ಬಂಟರ ಸಂಘದಿಂದ ಮಹಿಳಾ ದಿನಾಚರಣೆ, ಸಾಧಕರಿಗೆ ಸನ್ಮಾನ ಕಾರ್ಯಕ್ರಮ Read More »

ಮಾರ್ಚ್ 11 ಕ್ಕೆ ಅಣ್ಣಾಮಲೈ ಪುತ್ತೂರಿಗೆ

ಪುತ್ತೂರಿಗೆ ಆಗಮಿಸಲಿದೆ ಬಿಜೆಪಿ ವಿಜಯ ಸಂಕಲ್ಪ ಯಾತ್ರೆ ಪುತ್ತೂರು: ಮಾರ್ಚ್ 11 ಕ್ಕೆ ಬಿಜೆಪಿಯ ವಿಜಯ ಸಂಕಲ್ಪ ಯಾತ್ರೆ ಪುತ್ತೂರಿಗೆ ಆಗಮಿಸಲಿದ್ದು, ಸ್ಟಾರ್ ಪ್ರಚಾರಕರಾಗಿ ಅಣ್ಣಾಮಲೈ ಆಗಮಿಸಲಿದ್ದಾರೆ ಎಂದು ಶಾಸಕ ಸಂಜೀವ ಮಠಂದೂರು ಮಾಹಿತಿ ನೀಡಿದರು. ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ದೇಶದ ನಾಲ್ಕು ಮೂಲೆಗಳಿಂದ ಹೊರಟಿರುವ ವಿಜಯ ಸಂಕಲ್ಪ ಯಾತ್ರೆ ೨೫ರಂದು ಪ್ರದಾನಿ ನರೇಂದ್ರ ಮೋದಿ ಸಮ್ಮುಖದಲ್ಲಿ ಸಮಾಪನಗೊಳ್ಳಲಿದೆ‌ ಮಾರ್ಚ್ ೧೧ರಂದು ಪುತ್ತೂರಿಗೆ ಆಗಮಿಸಲಿದ್ದು, ಪುತ್ತೂರು ವೆಂಕಟರಮಣ ದೇವಸ್ಥಾನದ ಸಮೀಪ ಸಭಾ ಕಾರ್ಯಕ್ರಮ ಆಯೋಜಿಸಲಾಗಿದ್ದು, ಸಂಸದ

ಮಾರ್ಚ್ 11 ಕ್ಕೆ ಅಣ್ಣಾಮಲೈ ಪುತ್ತೂರಿಗೆ Read More »

ಮುಂಡೂರು ಮೃತ್ಯುಂಜಯೇಶ್ವರ ದೇವಸ್ಥಾನದಲ್ಲಿ ನಾಗಪ್ರತಿಷ್ಠೆ

ಪುತ್ತೂರು: ಮುಂಡೂರು ಮೃತ್ಯುಂಜಯೇಶ್ವರ ದೇವಸ್ಥಾನದಲ್ಲಿ ನಾಗಪ್ರತಿಷ್ಠೆ ಕಾರ್ಯಕ್ರಮ ಬ್ರಹ್ಮಶ್ರೀ ಕೆಮ್ಮಿಂಜೆ ನಾಗೇಶ ತಂತ್ರಿಗಳ ನೇತೃತ್ವದಲ್ಲಿ ವಿವಿಧ ವೈದಿಕ ಕಾರ್ಯಕ್ರಮಗಳೊಂದಿಗೆ ಬುಧವಾರ ನಡೆಯಿತು. ಬೆಳಿಗ್ಗೆ ಮಹಾಗಣಪತಿ ಹೋಮ, ಪ್ರತಿಷ್ಠಾ ಹೋಮ, ಸಂಸ್ಕಾರ ಮಂಗಲ ಹೋಮ, ಆಶ್ಲೇಷಾ ಬಲಿ, ಅಷ್ಟವಟು ಆರಾಧನೆ, ಪಂಚವಿಂಶತಿ ಕಲಶ ಪೂಜೆ, ನಾಗಪ್ರತಿಷ್ಠೆ ಪಂಚಾಮೃತಾಭಿಷೇಕ, ತಂಬಿಲ ಸೇವೆ, ಮಹಾಪೂಜೆ, ಪ್ರಸಾದ ವಿತರಣೆಯಾಗಿ, ಬಳಿಕ ಅನ್ನಸಂತರ್ಪಣೆ ನಡೆಯಿತು. ಈ ಸಂದರ್ಭದಲ್ಲಿ ಶಾಸಕ ಸಂಜೀವ ಮಠಂದೂರು, ನಗರಸಭೆ ಅಧ್ಯಕ್ಷ ಜೀವಂಧರ್ ಜೈನ್, ಡಾ.ಎಂ.ಕೆ.ಪ್ರಸಾದ್  ಮತ್ತಿತರರು ಉಪಸ್ಥಿತರಿದ್ದರು. ಸ್ಥಳ ದಾನಿಗಳಾದ

ಮುಂಡೂರು ಮೃತ್ಯುಂಜಯೇಶ್ವರ ದೇವಸ್ಥಾನದಲ್ಲಿ ನಾಗಪ್ರತಿಷ್ಠೆ Read More »

ಎಸ್ ಡಿಪಿಐ ಮಹಿಳಾ ಘಟಕದಿಂದ ರೋಗಿಗಳಿಗೆ ಹಣ್ಣು ಹಂಪಲು ವಿತರಣೆ.

ಪುತ್ತೂರು: ವಿಶ್ವ ಮಹಿಳಾ ದಿನಾಚರಣೆಯ ಅಂಗವಾಗಿ ಎಸ್ ಡಿಪಿಐ ಮಹಿಳಾ ಘಟಕದ ವತಿಯಿಂದ ಬುಧವಾರ ಪುತ್ತೂರಿನ ಸರ್ಕಾರಿ ಆಸ್ಪತ್ರೆಯಲ್ಲಿನ 120ಕ್ಕು ಒಳರೋಗಿಗಳಿಗೆ ಹಣ್ಣು ಹಂಪಲು ವಿತರಣೆ ಮಾಡಲಾಯಿತು. ಈ ಸಂದರ್ಭದಲ್ಲಿ ಮಾಯನಾಡಿದ ಎಸ್  ಡಿಪಿಐ ವಿಮೆನ್ ಇಂಡಿಯಾ ಮೂಮೆಂಟ್ ನ ರಾಜ್ಯ ಪ್ರಧಾನ ಕಾರ್ಯದರ್ಶಿ ನಶ್ರಿಯಾ ಅವರು ಇಂದು ನಿರಂತರವಾಗಿ ಮಹಿಳೆಯರ ಮೇಲೆ ದೌರ್ಜನ್ಯ ನಡೆಯುತ್ತಿದೆ. ಅವರಿಗೆ ಸಂವಿಧಾನ ದತ್ತವಾದ ಹಕ್ಕು ಮತ್ತು ನ್ಯಾಯ ಸಮರ್ಪಕವಾಗಿ ಸಿಗುತ್ತಿಲ್ಲ.  ರಾಜಕೀಯ ಇಚ್ಛಾಶಕ್ತಿ ಮಹಿಳೆಯರಲ್ಲಿ ಬೆಳೆದಾಗ ಅವರಿಗೆ ಸಮರ್ಪಕ ನ್ಯಾಯ

ಎಸ್ ಡಿಪಿಐ ಮಹಿಳಾ ಘಟಕದಿಂದ ರೋಗಿಗಳಿಗೆ ಹಣ್ಣು ಹಂಪಲು ವಿತರಣೆ. Read More »

error: Content is protected !!
Scroll to Top