ಪುತ್ತೂರು

ಶ್ರೀ ಲಕ್ಷ್ಮೀ ವೆಂಕಟೇಶ ಸಾ ಮಿಲ್ ಲೋಕಾರ್ಪಣೆ

ಪುತ್ತೂರು: ಸುಳ್ಯದ ನೀರಬಿದಿರೆಯಲ್ಲಿ  ಹರೀಶ್ ರೈ ಉಬರಡ್ಕರ ಮಾಲಕತ್ವದ ಮೆ. ಶ್ರೀ ಲಕ್ಷ್ಮೀ ವೆಂಕಟೇಶ ಸಾ ಮಿಲ್ ಸಾರ್ವಜನಿಕ ಸೇವೆಗಾಗಿ ತೆರೆದುಕೊಂಡಿತು. ಉಬರಡ್ಕ ಮಿತ್ತೂರು ಗ್ರಾಮ ಪಂಚಾಯತ್’ನ ಸದಸ್ಯರೂ ಆಗಿರುವ ಹರೀಶರ ಕನಸಿನ ಯೋಜನೆಯಾದ ಈ ಮರದ ಕಾರ್ಖಾನೆಯು ಜೂನ್ 12ರಂದು ಬೆಳಿಗ್ಗೆ ಗಣಪತಿ ಹವನದೊಂದಿಗೆ ಪ್ರಾರಂಭವಾಗಿ ಧಾರ್ಮಿಕ ವಿಧಿಗಳೊಂದಿಗೆ ಮುಂದುವರೆದು ಶ್ರೀ ದೇವರ ಪೀಠ ಸ್ಥಾಪನೆ, ಯಂತ್ರ ಪ್ರತಿಷ್ಠಾಪನೆ ಸಹಿತವಾಗಿ ಸಂಪನ್ನಗೊಂಡಿತು. ಪುತ್ತೂರಿನ ಸಮರ್ಪಣಾ ಚಾರಿಟೇಬಲ್ ಟ್ರಸ್ಟ್, ನ್ಯೂಸ್ ಪುತ್ತೂರು, ಪ್ರೇರಣಾ ಪ್ರಾಪರ್ಟೀಸ್, ಪ್ರೇರಣಾ ಡೆವಲಪರ್ಸ್ […]

ಶ್ರೀ ಲಕ್ಷ್ಮೀ ವೆಂಕಟೇಶ ಸಾ ಮಿಲ್ ಲೋಕಾರ್ಪಣೆ Read More »

ಆಸ್ಟ್ರೇಲಿಯಾದ ಚಾರ್ಲ್ಸ್ ಡಾರ್ವಿನ್ ವಿಶ್ವವಿದ್ಯಾಲಯದಲ್ಲಿ ನಡೆಯುತ್ತಿರುವ ಸಮ್ಮೇಳನದಲ್ಲಿ ಸಂಯೋಜಕರಾಗಿ ಕುದ್ಮಾರಿನ ಡಾ. ಮೀರಾಮಣಿ ಎನ್. ಆಯ್ಕೆ

ಪುತ್ತೂರು: ಆಸ್ಟ್ರೇಲಿಯಾದ ಚಾರ್ಲ್ಸ್ ಡಾರ್ವಿನ್  ವಿಶ್ವವಿದ್ಯಾಲಯದಲ್ಲಿ ವರ್ಲ್ಡ್ ಆರ್ಕಿಯಾಲಜಿಕಲ್ ಕಾಂಗ್ರೆಸ್ ಜೂನ್ 22ರಿಂದ 28ರವರೆಗೆ ಆಯೋಜಿಸುತ್ತಿರುವ ಸಮ್ಮೇಳನದಲ್ಲಿ ಬೆಂಗಳೂರಿನ ಜೈನ್ ವಿಶ್ವವಿದ್ಯಾಲಯದ ಡಾ.ಮೀರಾಮಣಿಯವರು ಸಂಯೋಜಕರಾಗಿ “ಸೆಕ್ರೆಡ್ ನರೇಟಿವ್ಸ್ ಆಂಡ್ ರಿಚುವಲ್ ಎಕ್ಸ್ ಪ್ರೆಷನ್ಸ್: ಎಕ್ಸ್ ಪ್ಲೋರಿಂಗ್ ಸೌತ್ ಏಷಿಯಾಸ್ ಫೋಕ್ ಟ್ರೆಡಿಷನ್ಸ್ ಆಂಡ್ ಕಲ್ಚರಲ್ ಕಂಟಿನ್ಯೂಟಿ” ಗೆ ಆಯ್ಕೆಯಾಗಿದ್ದಾರೆ. ಅವರು ಸಮ್ಮೇಳನದಲ್ಲಿ “ಡಿಜಿಟಲ್ ಪ್ರಿಸರ್ವೇಶನ್ ಆಂಡ್ ಕಲ್ಚರಲ್ ಹೆರಿಟೇಜ್ ಇನ್ ಇಂಡಿಯಾ : ವಿತ್ ಸ್ಪೆಷಲ್ ರೆಫರೆನ್ಸ್ ಟು ಇನ್ಸ್ಟಿಟ್ಯೂಷನಲ್ ರೆಪೊಸಿಟರೀಸ್ ಇನ್ ಕರ್ನಾಟಕ ಸ್ಟೇಟ್” ಕುರಿತು

ಆಸ್ಟ್ರೇಲಿಯಾದ ಚಾರ್ಲ್ಸ್ ಡಾರ್ವಿನ್ ವಿಶ್ವವಿದ್ಯಾಲಯದಲ್ಲಿ ನಡೆಯುತ್ತಿರುವ ಸಮ್ಮೇಳನದಲ್ಲಿ ಸಂಯೋಜಕರಾಗಿ ಕುದ್ಮಾರಿನ ಡಾ. ಮೀರಾಮಣಿ ಎನ್. ಆಯ್ಕೆ Read More »

ಒಲಿಂಪಿಯಾಡ್ ಪರೀಕ್ಷೆ ಫಲಿತಾಂಶ : ಅಂಬಿಕಾ ಸಿ.ಬಿ.ಎಸ್.ಇ ಸಂಸ್ಥೆಯ ಚಿರಾಗ್‌ ಗೆ ಬೆಳ್ಳಿ ಪದಕ

ಪುತ್ತೂರು: ಬಪ್ಪಳಿಗೆಯಲ್ಲಿನ ಅಂಬಿಕಾ ವಿದ್ಯಾಲಯ ಸಿಬಿಎಸ್‌ ಇ ಸಂಸ್ಥೆಯ ವಿದ್ಯಾರ್ಥಿಗಳು 2024-25 ನೇ ಸಾಲಿನ ಡಿಸೆಂಬರ್ ತಿಂಗಳಿನಲ್ಲಿ ಸಿಲ್ವರ್ ಝೋನ್ ಫೌಂಡೇಶನ್ ನಡೆಸಿರುವ ಒಲಿಂಪಿಯಾಡ್ ಪರೀಕ್ಷೆಯಲ್ಲಿ ಉತ್ತಮ ಫಲಿತಾಂಶ ದಾಖಲಿಸಿದ್ದಾರೆ. ಪರೀಕ್ಷೆ ಬರೆದಿದ್ದ 512 ಮಂದಿ ವಿದ್ಯಾರ್ಥಿಗಳಲ್ಲಿ 5ನೇ ತರಗತಿಯ ಸಂಹಿತ್ ಜೋಸ್ಸಿ ಲೋಬೋ, 2 ನೇ ತರಗತಿಯ ಚಿರಾಗ್ ಎಸ್ ಪಟ್ಟೆ,  1ನೇ ತರಗತಿಯ ಹರ್ಷಿಲ್ ಬಂಗೇರ ಎನ್ ಇಂಗ್ಲೀಷ್ ವಿಷಯದಲ್ಲಿ ಹಾಗೂ 2 ನೇ ತರಗತಿಯ ಶಾರ್ವಿ ಕೆ.ಎಚ್. ವಿಜ್ಞಾನ ವಿಷಯದಲ್ಲಿ ದ್ವಿತೀಯ ಹಂತದ

ಒಲಿಂಪಿಯಾಡ್ ಪರೀಕ್ಷೆ ಫಲಿತಾಂಶ : ಅಂಬಿಕಾ ಸಿ.ಬಿ.ಎಸ್.ಇ ಸಂಸ್ಥೆಯ ಚಿರಾಗ್‌ ಗೆ ಬೆಳ್ಳಿ ಪದಕ Read More »

ಉಪ್ಪಿನಂಗಡಿ ಸಹಕಾರಿ ವ್ಯವಸಾಯಿಕ ಸಂಘದ ನಿರ್ದೇಶಕ ಸದಾನಂದ ಶೆಟ್ಟಿಯವರಿಗೆ ಶ್ರದ್ಧಾಂಜಲಿ ಸಭೆ | ಸದಾನಂದ ಶೆಟ್ಟಿಯವರು ಅಹಂ ಇರದ ಸಜ್ಜನಿಕೆಯ ವ್ಯಕ್ತಿಯಾಗಿದ್ದರು : ಸಂಜೀವ ಮಠಂದೂರು | ಸದಾನಂದ ಶೆಟ್ಟಿಯವರು ಯುವಕರಿಗೆ ಪ್ರೇರಣಾದಾಯಿಯಾದ ಜೀವನ ನಡೆಸಿದವರು : ಸುನಿಲ್ ಕುಮಾರ್ ದಡ್ಡು

ಉಪ್ಪಿನಂಗಡಿ: ಸಹಕಾರಿ ವ್ಯವಸಾಯಿಕ ಸಂಘದ ನಿರ್ದೇಶಕ ಸದಾನಂದ ಶೆಟ್ಟಿಯವರು ಇತ್ತೀಚಿಗೆ ನಿಧನರಾಗಿದ್ದು, ಅವರಿಗೆ ಶ್ರದ್ಧಾಂಜಲಿ ಸಭೆ ಉಪ್ಪಿನಂಗಡಿ ಸಹಕಾರಿ ವ್ಯವಸಾಯಿಕ ಸಂಘದ ಸಂಗಮ ಕೃಪಾ ಸಭಾಭವನದಲ್ಲಿ ನಡೆಯಿತು. ಸಂಘದ ಅಧ್ಯಕ್ಷ ಸುನಿಲ್ ಕುಮಾರ್ ದಡ್ಡು ಮಾತನಾಡಿ, ಸದಾನಂದ ಶೆಟ್ಟಿಯವರು ಯುವಕರಿಗೆ ಪ್ರೇರಣಾದಾಯಿಯಾದ ಜೀವನ ನಡೆಸಿದವರು, ಕಳೆದ ಅಲ್ಪ ಸಮಯದಲ್ಲಿ ಅವರ ಒಡನಾಟ ಇತ್ತು. ನಿಷ್ಠೆ, ಪ್ರಾಮಾಣಿಕತೆ ಹಾಗು ಬದ್ಧತೆ ಅವರಲ್ಲಿ ಸದಾ ಎದ್ದು ಕಾಣುತ್ತಿತ್ತು. ನಿವೃತ್ತಿ ಹೊಂದಿದ BSNL ಸಿಬ್ಬಂದಿಯಾಗಿದ್ದರು, ಎಲ್ಲಾ ವಯೋಮಾನದವರ ಜೊತೆ ಹಾಗೂ ಎಲ್ಲರಲ್ಲಿ

ಉಪ್ಪಿನಂಗಡಿ ಸಹಕಾರಿ ವ್ಯವಸಾಯಿಕ ಸಂಘದ ನಿರ್ದೇಶಕ ಸದಾನಂದ ಶೆಟ್ಟಿಯವರಿಗೆ ಶ್ರದ್ಧಾಂಜಲಿ ಸಭೆ | ಸದಾನಂದ ಶೆಟ್ಟಿಯವರು ಅಹಂ ಇರದ ಸಜ್ಜನಿಕೆಯ ವ್ಯಕ್ತಿಯಾಗಿದ್ದರು : ಸಂಜೀವ ಮಠಂದೂರು | ಸದಾನಂದ ಶೆಟ್ಟಿಯವರು ಯುವಕರಿಗೆ ಪ್ರೇರಣಾದಾಯಿಯಾದ ಜೀವನ ನಡೆಸಿದವರು : ಸುನಿಲ್ ಕುಮಾರ್ ದಡ್ಡು Read More »

ಲಯನ್ಸ್ ಜಿಲ್ಲೆ 317 ಡಿ ಪ್ರಾಂತ್ಯ 8ರ ವಲಯ 2 ರ ಅಧ್ಯಕ್ಷರಾಗಿ ಚಂದ್ರಶೇಖರ ರೈ ನಂಜೆ ನಿಯುಕ್ತಿ

ಪುತ್ತೂರು: ಲಯನ್ಸ್ ಜಿಲ್ಲೆ 317.ಡಿ ಪ್ರಾಂತ್ಯ 8ರ ವಲಯ 2ರ ಅಧ್ಯಕ್ಷರಾಗಿ ಚಂದ್ರಶೇಖರ ರೈ ನಂಜೆ ಅವರನ್ನು ಲಯನ್ಸ್ ಜಿಲ್ಲಾ ಗವರ್ನರ್ ಕುಡುಪಿ ಅರವಿಂದ ಶೆಣೈ ಅವರು ನಿಯುಕ್ತಿಗೊಳಿಸಿದ್ದಾರೆ. ಸುಳ್ಯ ಲಯನ್ಸ್ ಕ್ಲಬ್ ನ ಮಾಜಿ ಅಧ್ಯಕ್ಷರು, ಸುಳ್ಯ ಪಯಸ್ಸಿನಿ ಸೀನಿಯರ್ ಛೇಂಬರ್‌ನ ನಿಕಟ ಪೂರ್ವ ಅಧ್ಯಕ್ಷರು, ಸುಳ್ಯ ಪಯಸ್ಸಿನಿ ಜೇಸಿಸ್ ನ ಪೂರ್ವಾಧ್ಯಕ್ಷರು ಹಾಗೂ ಇತರ ಸಂಘ ಸಂಸ್ಥೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿರುವ ಇವರು ಸುಳ್ಯ ಡಿಜಿ ಪ್ಲಸ್‌ ಮಾಲಕರು. ಲಯನ್ಸ್ ಕ್ಲಬ್ ಸುಳ್ಯ, ಲಯನ್ಸ್ ಕ್ಲಬ್

ಲಯನ್ಸ್ ಜಿಲ್ಲೆ 317 ಡಿ ಪ್ರಾಂತ್ಯ 8ರ ವಲಯ 2 ರ ಅಧ್ಯಕ್ಷರಾಗಿ ಚಂದ್ರಶೇಖರ ರೈ ನಂಜೆ ನಿಯುಕ್ತಿ Read More »

ಪುತ್ತೂರು: ಅಂಬಿಕಾ ವಿದ್ಯಾಲಯ ಸಿಬಿಎಸ್‌ಇ ಸಂಸ್ಥೆಯಲ್ಲಿ ರಕ್ಷಕ ಶಿಕ್ಷಕ ಸಂಘದ ಸಭೆ

ಪುತ್ತೂರು: ಹೆತ್ತವರನ್ನು ಅನುಕರಣೆ ಮಾಡುವುದರ ಮೂಲಕ ಕಲಿಯುತ್ತಾರೆ. ಹಾಗಾಗಿ ಪೋಷಕರಾದವರು ಮಕ್ಕಳಿಗೋಸ್ಕರ ಬದಲಾಗಬೇಕು. ಕೇವಲ ಅಂಕ ಗಳಿಸುವುದು ನಿಜವಾದ ಶಿಕ್ಷಣ ಎಂಬ ತಪ್ಪು ಕಲ್ಪನೆಯಲ್ಲಿ ಅನೇಕ ಪೋ?ಕರಿದ್ದಾರೆ. ಆದರೆ ಮಗುವಿನಲ್ಲಿ ಮಾನವೀಯ ಮೌಲ್ಯಗಳನ್ನು ಬೆಳೆಸುವುದರ ಜೊತೆಗೆ ಧರ್ಮ ಪ್ರಜ್ಞೆ, ದೇಶಪ್ರೇಮವನ್ನು ಬೆಳೆಸುವುದು ನಿಜವಾದ ಶಿಕ್ಷಣ ಎಂದು ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಸುಬ್ರಹ್ಮಣ್ಯ ನಟ್ಟೋಜ ಹೇಳಿದರು. ಅವರು ಬಪ್ಪಳಿಗೆಯಲ್ಲಿನ ಅಂಬಿಕಾ ವಿದ್ಯಾಲಯ ಸಿಬಿಎಸ್‌ಇ ಸಂಸ್ಥೆಯಲ್ಲಿ ಆಯೋಜಿಸಲಾದ ರಕ್ಷಕ ಶಿಕ್ಷಕ ಸಂಘದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಪುತ್ತೂರು: ಅಂಬಿಕಾ ವಿದ್ಯಾಲಯ ಸಿಬಿಎಸ್‌ಇ ಸಂಸ್ಥೆಯಲ್ಲಿ ರಕ್ಷಕ ಶಿಕ್ಷಕ ಸಂಘದ ಸಭೆ Read More »

ಅನುಚಿತವಾಗಿ ವರ್ತಿಸಿದ ಓರ್ವನ ವಿರುದ್ಧ ಪ್ರಕರಣ ದಾಖಲು

ಪುತ್ತೂರು: ಸಾರ್ವಜನಿಕ ಸ್ಥಳದಲ್ಲಿ ಇಬ್ಬರು ಅನುಚಿತವಾಗಿ ವರ್ತಸಿದ ಹಿನ್ಲೆಯಲ್ಲಿ ಪೊಲೀಸರು ವಿಚಾರಿಸಿ ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿದಾಗ ಓರ್ವ ಮಾದಕ ವಸ್ತು ಸೇವನೆ ಮಾಡಿರುವುದು ದೃಢಪಟ್ಟ ಮೇರೆಗೆ ಓರ್ವನ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಕೆದಿಲ ಗ್ರಾಮದ ಗಡಿಯಾರ ನಿವಾಸಿ ಮಹಮ್ಮದ್ ಕಲಂದರ್ ಶಾಫಿ (24) ವಿರುದ್ಧ ಪ್ರಕರಣ ದಾಖಲಾಗಿದೆ. ಖಚಿತ ಮಾಹಿತಿ ಮೇರೆಗೆ ಎಸ್.ಐ ಆಂಜನೇಯ ರೆಡ್ಡಿಯವರು ಸಿಬ್ಬಂದಿಗಳ ಜೊತೆ ಕೆದಿಲ ಗ್ರಾಮದ ಸತ್ತಿಕಲ್ಲು ಸ್ಥಳಕ್ಕೆ ಹೋಗಿ ಇಬ್ಬರು ವ್ಯಕ್ತಿಗಳು ಅನುಚಿತವಾಗಿ ವರ್ತಿಸಿರುವ ಕುರಿತು ವಿಚಾರಿಸಿ ಅವರನ್ನು

ಅನುಚಿತವಾಗಿ ವರ್ತಿಸಿದ ಓರ್ವನ ವಿರುದ್ಧ ಪ್ರಕರಣ ದಾಖಲು Read More »

ವೀರಮಂಗಲ ಪಿಎಂಶ್ರೀ ಶಾಲೆಯಲ್ಲಿ ಕರಾಟೆ ತರಬೇತಿ ಉದ್ಘಾಟನೆ

ಪುತ್ತೂರು: ಪಿಎಂಶ್ರೀ ಶಾಲೆ ವೀರಮಂಗಲ ದಲ್ಲಿ ಕರಾಟೆ ತರಬೇತಿ ಉದ್ಘಾಟಿಸಲಾಯಿತು. ಕರಾಟೆ ತರಬೇತಿಯನ್ನು ಕರಾಟೆ ಶಿಕ್ಷಕ ನಾರಾಯಣ ಆಚಾರ್ಯ ಮಳಿ ದೀಪ ಬೆಳಗಿಸಿ ಉದ್ಘಾಟಿಸಿ ಶುಭ ಹಾರೈಸಿದರು. ಮುಖ್ಯ ಶಿಕ್ಷಕ ತಾರಾನಾಥ ಸವಣೂರು ಪ್ರಾಸ್ತಾವಿಕವಾಗಿ ಮಾತನಾಡಿ,  ಹೆಣ್ಣು ಮಕ್ಕಳ ಸ್ವ-ರಕ್ಷಣೆಗಾಗಿ ಕರಾಟೆ ಶಿಕ್ಷಣ ಪಿಎಂಶ್ರೀ ಯೋಜನೆಯ ಮಹತ್ತರ ಕಾರ್ಯಕ್ರಮವಾಗಿದ್ದು, ಕಳೆದ ಎರಡು ವರ್ಷಗಳಿಂದ 6 ಮತ್ತು 7 ನೇ ತರಗತಿಯ ಹೆಣ್ಣುಮಕ್ಕಳಿಗೆ ಮತ್ತು ಗಂಡು‌ ಮಕ್ಕಳಿಗೆ  ತರಬೇತಿ ನೀಡಲಾಗುತ್ತಿದೆ. ಇಲ್ಲಿ ಮಕ್ಕಳು ತಾಳ್ಮೆ, ಸಹನೆಯನ್ನು ಹಾಗೂ ಆತ್ಮರಕ್ಷಣಾ

ವೀರಮಂಗಲ ಪಿಎಂಶ್ರೀ ಶಾಲೆಯಲ್ಲಿ ಕರಾಟೆ ತರಬೇತಿ ಉದ್ಘಾಟನೆ Read More »

ಚಲಿಸುತ್ತಿದ್ದ ಕಾರು ತಡೆದು ಹಲ್ಲೆ : ಪ್ರಕರಣ ದಾಖಲು

ಪುತ್ತೂರು: ಚಲಿಸುತ್ತಿದ್ದ ಕಾರನ್ನು ನಿಲ್ಲಿಸಿ ಹಲ್ಲೆ ನಡೆಸಿದ ಘಟನೆ ಕೆದಿಲ ಗ್ರಾಮದ ಗಾಂಧಿನಗರದಲ್ಲಿ ನಡೆದಿದ್ದು, ಈ ಕುರಿತು ಪ್ರಕರಣ ದಾಖಲಗಿದೆ. ಕೆದಿಲ ಗ್ರಾಮದ ಸರೋಳಿ ನಿವಾಸಿ ಅಬೂಬಕ್ಕರ್ ರಾಶಿಕ್ (28) ಹಲ್ಲೆಗೊಳಗಾದವರು ಎಂದು ತಿಳಿದು ಬಂದಿದೆ. ತನ್ನ ಕಾರಿನಲ್ಲಿ ಮಾರಿಪಳ್ಳ ಎಂಬಲ್ಲಿಗೆ ಹೋಗಿ ಬರುತ್ತಿದ್ದ ಸಂದರ್ಭ ಕೆದಿಲ ಗ್ರಾಮದ ಗಾಂಧಿನಗರದಲ್ಲಿ ಶಾಫಿ ಗಡಿಯಾರ ಮತ್ತು ಜೆಸಿಬಿ ಸಿದ್ಧಿಕ್ ಎಂಬವರು ಕಾರನ್ನು ತಡೆದ ನಿಲ್ಲಿಸಿ. ಅವಾಚ್ಯವಾಗಿ ನಿಂದಿಸಿ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ. ಗಾಯಾಳು ಅಬೂಬಕ್ಕರ್ ರಾಶಿಕ್ ಪುತ್ತೂರು

ಚಲಿಸುತ್ತಿದ್ದ ಕಾರು ತಡೆದು ಹಲ್ಲೆ : ಪ್ರಕರಣ ದಾಖಲು Read More »

ಆ.8 : ಪುತ್ತಿಲ ಪರಿವಾರ ಸೇವಾ ಟ್ರಸ್ಟ್‍, ಶ್ರೀ ವರಮಹಾಲಕ್ಷ್ಮೀ ಪೂಜಾ ಸಮಿತಿಯಿಂದ ಶ್ರೀ ವರಮಹಾಲಕ್ಷ್ಮೀ ಪೂಜೆ | ಪದಾಧಿಕಾರಿಗಳ ಆಯ್ಕೆ

ಪುತ್ತೂರು: ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ಮತ್ತು ಶ್ರೀ ವರಮಹಾಲಕ್ಷ್ಮಿ ಪೂಜಾ ಸಮಿತಿ ಆಶ್ರಯದಲ್ಲಿ ಆ.:8 ಶುಕ್ರವಾರ ನಡೆಯಲಿರುವ ಸಾರ್ವಜನಿಕ ಶ್ರೀ ವರಮಹಾಲಕ್ಷ್ಮಿ ಪೂಜಾ ಸಮಿತಿಯ ಪದಾಧಿಕಾರಿಗಳ ಆಯ್ಕೆ ಸುಭದ್ರಾ ಕಲಾ ಮಂದಿರದಲ್ಲಿ ಭಾನುವಾರ ನಡೆಯಿತು. ವರಮಹಾಲಕ್ಷ್ಮಿ ಪೂಜೆಯ ಸಮಿತಿ ಗೌರವಾಧ್ಯಕ್ಷರಾಗಿ ರಜತಾ ಗಿರೀಶ್ ಭಟ್, ಗೌರವ ಸಲಹೆಗಾರರಾಗಿ ಶಾರದಾ ಪ್ರಭು, ಕಿಶೋರಿ ಕಿಶೋರ್, ಸಂಚಾಲಕರಾಗಿ ಪುಷ್ಪ ರಾಜೇಶ್, ಅಧ್ಯಕ್ಷರಾಗಿ ಪ್ರೇಮಾ ರೈ, ಪ್ರಧಾನ ಕಾರ್ಯದರ್ಶಿಯಾಗಿ ಅನ್ನಪೂರ್ಣ ಬಲ್ಲಾಳ್, ಉಪಾಧ್ಯಕ್ಷರಾಗಿ ಪವಿತ್ರ, ವೀಣಾ, ಸ್ಮಿತಾ, ಪ್ರೇಮ ಮುಂಡೂರು,

ಆ.8 : ಪುತ್ತಿಲ ಪರಿವಾರ ಸೇವಾ ಟ್ರಸ್ಟ್‍, ಶ್ರೀ ವರಮಹಾಲಕ್ಷ್ಮೀ ಪೂಜಾ ಸಮಿತಿಯಿಂದ ಶ್ರೀ ವರಮಹಾಲಕ್ಷ್ಮೀ ಪೂಜೆ | ಪದಾಧಿಕಾರಿಗಳ ಆಯ್ಕೆ Read More »

error: Content is protected !!
Scroll to Top