ಪುತ್ತೂರು

ಕುರಿಯ: ದತ್ತು ಶಾಲೆಗೆ ಹೊಸ ಗತ್ತು

ನೂತನ ಕೊಠಡಿಗೆ ಶಿಲಾನ್ಯಾಸ, ಸ್ಮಾರ್ಟ್ ಕ್ಲಾಸ್, ಶುದ್ಧ ಕುಡಿಯುವ ನೀರಿನ ಘಟಕ ಉದ್ಘಾಟಿಸಿದ ಶಾಸಕ ಮಠಂದೂರು ಕುರಿಯ ಶಾಲೆಯನ್ನು ದತ್ತು ತೆಗೆದುಕೊಂಡ ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಬೂಡಿಯಾರ್ ರಾಧಾಕೃಷ್ಣ ರೈ ಪುತ್ತೂರು: ಕುರಿಯ ಉನ್ನತ ಹಿರಿಯ ಪ್ರಾಥಮಿಕ ಶಾಲೆಯನ್ನು ಬೂಡಿಯಾರ್ ರಾಧಾಕೃಷ್ಣ ರೈ ಅವರು ದತ್ತು ತೆಗೆದುಕೊಂಡಿದ್ದಾರೆ. ಶಾಲೆಯ ಅಭಿವೃದ್ಧಿಗೆ ಹಲವು ಯೋಜನೆಗಳನ್ನು ಹಾಕಿಕೊಂಡಿದ್ದು, ಯೋಜನೆಯ ಮೊದಲ ಕಾರ್ಯಕ್ರಮವಾಗಿ ನೂತನ ಕೊಠಡಿಗೆ ಶಿಲಾನ್ಯಾಸ ಕಾರ್ಯಕ್ರಮ ಶನಿವಾರ ಮೂಡಿಬಂದಿತು. ಇದರೊಂದಿಗೆ ಶಾಸಕ ಸಂಜೀವ ಮಠಂದೂರು ಅವರು ನೀಡಿರುವ ಸ್ಮಾರ್ಟ್ […]

ಕುರಿಯ: ದತ್ತು ಶಾಲೆಗೆ ಹೊಸ ಗತ್ತು Read More »

ಪ್ರೇರಣಾದಲ್ಲಿ ಸಿಎ ಓರಿಯಂಟೇಷನ್ ತರಗತಿ

ಏಪ್ರಿಲ್ 1ರಿಂದ ಸಿಎ ತರಗತಿ ಆರಂಭ ಪುತ್ತೂರು: ಇಲ್ಲಿನ ಪ್ರೇರಣಾ ಸಂಸ್ಥೆಯಲ್ಲಿ ಸಿಎ ಓರಿಯಂಟೇಷನ್ ತರಗತಿ ಮಾರ್ಚ್ 4ರಂದು ನಡೆಯಿತು. ಭಾರತದ ಅತ್ಯುನ್ನತ ಪರೀಕ್ಷೆಗಳಲ್ಲಿ ಒಂದಾದ ಸಿಎ ಪರೀಕ್ಷೆಗೆ ಗ್ರಾಮೀಣ ಭಾಗದ ವಿದ್ಯಾರ್ಥಿಗಳನ್ನು ತರಬೇತುಗೊಳಿಸುವ ಹಿನ್ನೆಲೆಯಲ್ಲಿ ಪ್ರೇರಣಾ ಸಂಸ್ಥೆ ಸಿಎ ಓರಿಯಂಟೇಷನ್ ತರಗತಿಯನ್ನು ಹಮ್ಮಿಕೊಂಡಿತ್ತು. ನುರಿತ ಉಪನ್ಯಾಸಕರಿಂದ ಸಿಎ ಫೌಂಡೇಷನ್ ಕೋರ್ಸಿನ ಬಗ್ಗೆ ತರಬೇತಿ ನೀಡಲಾಯಿತು. ಏಪ್ರಿಲ್ 1ರಿಂದ ಸಿಎ ಪರೀಕ್ಷೆಗೆ ವಿದ್ಯಾರ್ಥಿಗಳನ್ನು ಅಣಿಗೊಳಿಸುವ ನಿಟ್ಟಿನಲ್ಲಿ ತರಬೇತಿ ನಡೆಯಲಿದೆ. ಪ್ರೇರಣಾ ಸಂಸ್ಥೆಯ ನಿರ್ದೇಶಕರು, ಉಪನ್ಯಾಸಕರು, ವಿದ್ಯಾರ್ಥಿಗಳು ಹಾಗೂ

ಪ್ರೇರಣಾದಲ್ಲಿ ಸಿಎ ಓರಿಯಂಟೇಷನ್ ತರಗತಿ Read More »

ಬಗರ್ ಹುಕುಂ ಸಾಗುವಳಿ ಸಕ್ರಮೀಕರಣ ಸಮಿತಿ ಸಭೆ | ಶಾಸಕ ಸಂಜೀವ ಮಠಂದೂರು ನೇತೃತ್ವದಲ್ಲಿ 127 ಫಲಾನುಭವಿಗಳ ಅರ್ಜಿಗಳು ಇತ್ಯರ್ಥ

ಪುತ್ತೂರು: ಬಗರ್ ಹುಕುಂ ಸಾಗುವಳಿ ಸಕ್ರಮೀಕರಣ ಸಮಿತಿ ಸಭೆ ಪುತ್ತೂರು ಆಡಳಿತ ಸೌಧದ ತಹಸೀಲ್ದಾರ್ ನ್ಯಾಯಾಲಯದಲ್ಲಿ ಶನಿವಾರ ನಡೆಯಿತು. ಪುತ್ತೂರು ಶಾಸಕ ಸಂಜೀವ ಮಠಂದೂರು ನೇತೃತ್ವದಲ್ಲಿ ಒಟ್ಟು 127 ಫಲಾನುಭವಿಗಳ ಅರ್ಜಿಗಳು ಸಭೆಯಲ್ಲಿ ಇತ್ಯರ್ಥವಾಯಿತು. ಸಭೆಯಲ್ಲಿ ತಹಸೀಲ್ದಾರ್ ರಮೇಶ್ ಬಾಬು, ಬಗರ್ ಹುಕುಂ ಸಮಿತಿಯ ಸದಸ್ಯರಾದ ಪುರುಷೋತ್ತಮ ಮುಂಗ್ಲಿಮನೆ, ಪರಮೇಶ್ವರಿ ಭಟ್, ತಾಲೂಕು ಆಡಳಿತದ ಅಧಿಕಾರಿಗಳು ಹಾಜರಿದ್ದರು.

ಬಗರ್ ಹುಕುಂ ಸಾಗುವಳಿ ಸಕ್ರಮೀಕರಣ ಸಮಿತಿ ಸಭೆ | ಶಾಸಕ ಸಂಜೀವ ಮಠಂದೂರು ನೇತೃತ್ವದಲ್ಲಿ 127 ಫಲಾನುಭವಿಗಳ ಅರ್ಜಿಗಳು ಇತ್ಯರ್ಥ Read More »

ಬಂಗಾರಡ್ಕ ಶ್ರೀ ರಾಮ ಭಜನಾ ಮಂದಿರದ 14ನೇ ವಾರ್ಷಿಕೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

ಪುತ್ತೂರು : ಬಂಗಾರಡ್ಕ ಶ್ರೀ ರಾಮ ಭಜನಾ ಮಂದಿರದ  14 ನೇ ವಾರ್ಷಿಕೋತ್ಸವದ ಆಮಂತ್ರಣ ಪತ್ರಿಕೆಯನ್ನು ಬಿಡುಗಡೆ ಮಾಡಲಾಯಿತು. ಭಜನಾ ಮಂದಿರದ ಅಧ್ಯಕ್ಷ ಪ್ರದೀಪ್ ಕೃಷ್ಣ ಬಂಗಾರಡ್ಕ,  ಉಪಾಧ್ಯಕ್ಷ ಗೋಪಾಲಕೃಷ್ಣ ಬಂಗಾರಡ್ಕ, ಕಾರ್ಯದರ್ಶಿ-ಕಿಟ್ಟಣ್ಣ ರೈ ಬಂಗಾರಡ್ಕ ಹಾಗೂ ಊರಿನ ಭಕ್ತಾದಿಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು. 14ನೇ ವಾರ್ಷಿಕೋತ್ಸವ ಸಮಾರಂಭ ಮಾ.30 ರಂದು ನಡೆಯಲಿದ್ದು, ಅರ್ಧ ಏಕಾಹ ಭಜನೆ, ಸಾಮೂಹಿಕ ಶ್ರೀ ರಾಮ ಕಲ್ಪೋಕ್ತ ಪೂಜೆ ಹಾಗೂ ರಾತ್ರಿ ರಂಗಪೂಜೆ ನಡೆಯಲಿದೆ.

ಬಂಗಾರಡ್ಕ ಶ್ರೀ ರಾಮ ಭಜನಾ ಮಂದಿರದ 14ನೇ ವಾರ್ಷಿಕೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ Read More »

ಪುತ್ತೂರು ಶಾಲೆಗಳಿಗೆ ಉಕ್ರೇನ್‍ನ ಸ್ಮಾರ್ಟ್ ಬೋರ್ಡ್ | ಕುರಿಯ ಉ.ಹಿ.ಪ್ರಾ. ಶಾಲೆಯಲ್ಲಿ ಶಾಸಕ ಸಂಜೀವ ಮಠಂದೂರು | ನೂತನ ಕೊಠಡಿಗೆ ಶಿಲಾನ್ಯಾಸ, ಸ್ಮಾರ್ಟ್ ಬೋರ್ಡ್, ಶುದ್ಧ ಕುಡಿಯುವ ನೀರಿನ ಘಟಕ ಉದ್ಘಾಟನೆ

ಪುತ್ತೂರು: ಬೆಂಗಳೂರಿನ ಖಾಸಗಿ ಶಾಲೆಗಳಲ್ಲಿ ಸ್ಮಾರ್ಟ್ ಬೋರ್ಡ್ ಮೂಲಕ ಶಿಕ್ಷಣ ನೀಡುವ ಕೆಲಸ ಆಗುತ್ತಿದೆ. ಇದನ್ನು ನಮ್ಮೂರಿನ ಸರಕಾರಿ ಶಾಲೆಗಳಿಗೆ ನೀಡಿ ಯಾಕೆ ಪರಿಚಯಿಸಬಾರದು ಎನ್ನುವ ಆಲೋಚನೆ ಬಂದಿತು. ಈ ಹಿನ್ನೆಲೆಯಲ್ಲಿ ಉಕ್ರೇನ್‍ನಿಂದ ಸ್ಮಾರ್ಟ್ ಬೋರ್ಡ್‍ಗಳನ್ನು ತರಿಸಿಕೊಂಡು ಸರಕಾರಿ ಶಾಲೆಗಳಲ್ಲಿ ನೀಡಿ, ಆಧುನಿಕ ಶಿಕ್ಷಣವನ್ನು ಪರಿಚಯಿಸುವ ಕೆಲಸ ನಡೆಸಲಾಗುತ್ತಿದೆ ಎಂದು ಶಾಸಕ ಸಂಜೀವ ಮಠಂದೂರು ಹೇಳಿದರು. ಕುರಿಯ ಉನ್ನತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಾ. 4ರಂದು ನಡೆದ ನೂತನ ಕೊಠಡಿಗೆ ಶಿಲಾನ್ಯಾಸ, ಸ್ಮಾರ್ಟ್ ಕ್ಲಾಸ್ ಹಾಗೂ ಶುದ್ಧ

ಪುತ್ತೂರು ಶಾಲೆಗಳಿಗೆ ಉಕ್ರೇನ್‍ನ ಸ್ಮಾರ್ಟ್ ಬೋರ್ಡ್ | ಕುರಿಯ ಉ.ಹಿ.ಪ್ರಾ. ಶಾಲೆಯಲ್ಲಿ ಶಾಸಕ ಸಂಜೀವ ಮಠಂದೂರು | ನೂತನ ಕೊಠಡಿಗೆ ಶಿಲಾನ್ಯಾಸ, ಸ್ಮಾರ್ಟ್ ಬೋರ್ಡ್, ಶುದ್ಧ ಕುಡಿಯುವ ನೀರಿನ ಘಟಕ ಉದ್ಘಾಟನೆ Read More »

ವಿಹಿಂಪ, ಬಜರಂಗಳದ ದಕ್ಷಿಣ ಪ್ರಾಂತ ಬೈಠಕ್ ಹಾಗೂ ಶೌರ್ಯ ಯಾತ್ರೆ ಯಶಸ್ಸಿಗೆ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಾರ್ಥನೆ

ಪುತ್ತೂರು : ತೆಂಕಿಲ ವಿವೇಕಾನಂದ ಶಾಲೆಯಲ್ಲಿ ನಡೆಯುವ ವಿಶ್ವ ಹಿಂದೂ ಪರಿಷತ್, ಬಜರಂಗದಳ ಕರ್ನಾಟಕ ದಕ್ಷಿಣ ಪ್ರಾಂತದ ಪ್ರಾಂತ ಬೈಠಕ್ ಹಾಗೂ ಮಾ.5 ರಂದು ನಡೆಯುವ ಶೌರ್ಯ ಯಾತ್ರೆಯ ಯಶಸ್ಸಿಗೆ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಶನಿವಾರ ಬೆಳಿಗ್ಗೆ ಪ್ರಾರ್ಥನೆ ಸಲ್ಲಿಸಲಾಯಿತು. ಮಾ.4 ಹಾಗೂ 5 ರಂದು ಪ್ರಾಂತ ಬೈಠಕ್ ನಡೆಯಲಿದ್ದು, ಮಾ.5 ರಂದು ಸಂಜೆ ಶೌರ್ಯ ಯಾತ್ರೆ ನಡೆಯಲಿದೆ. ಕಾರ್ಯಕ್ರಮದ ಯಶಸ್ಸಿಗಾಗಿ ಶ್ರೀ ಮಗಾಲಿಂಗೇಶ್ವರ ದೇವಸ್ಥಾನದ ನಡೆಯಲ್ಲಿ ದೇವಸ್ಥಾನದ ಪ್ರಧಾನ ಅರ್ಚಕ ವೆ.ಮೂ.ವಿ.ಎಸ್್.ಭಟ್ ಪ್ರಾರ್ಥನೆ ಸಲ್ಲಿಸಿದರು.

ವಿಹಿಂಪ, ಬಜರಂಗಳದ ದಕ್ಷಿಣ ಪ್ರಾಂತ ಬೈಠಕ್ ಹಾಗೂ ಶೌರ್ಯ ಯಾತ್ರೆ ಯಶಸ್ಸಿಗೆ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಾರ್ಥನೆ Read More »

ಶಾಸಕರ ಅಭಿವೃದ್ಧಿ ಕಾರ್ಯದಿಂದ ನನ್ನ ಗೆಲುವು: ಯತೀಶ್ ದೇವ | ದಿ. ಗಿರೀಶ್ ಗೌಡ ಮರಿಕೆ ಅವರಿಗೆ ಗೆಲುವು ಅರ್ಪಣೆ

ಪುತ್ತೂರು: ಶಾಸಕ ಸಂಜೀವ ಮಠಂದೂರು ಅವರು ಕ್ಷೇತ್ರದಲ್ಲಿ ಮಾಡಿರುವ ಅಭಿವೃದ್ಧಿ ಕಾರ್ಯ ಹಾಗೂ ಅವರು ನೀಡಿರುವ ಅನುದಾನವನ್ನು ಆರ್ಯಾಪು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಸಮರ್ಪಕವಾಗಿ ಬಳಕೆ ಮಾಡಿರುವುದೇ ತನ್ನ ಗೆಲುವಿಗೆ ಕಾರಣ ಎಂದು ಆರ್ಯಾಪು ಗ್ರಾ.ಪಂ. ಉಪಚುನಾವಣೆಯಲ್ಲಿ ಗೆಲುವು ಪಡೆದುಕೊಂಡ ಯತೀಶ್ ದೇವ ತಿಳಿಸಿದ್ದಾರೆ. ಗಿರೀಶ್ ಗೌಡ ಅವರ ಅಕಾಲಿಕ ನಿಧನದ ಬಳಿಕ ಉಪಚುನಾವಣೆ ನಡೆದಿದ್ದು, ತನ್ನ ಗೆಲುವನ್ನು ಸಮಾಜಮುಖಿ ಕೆಲಸದಲ್ಲಿ ತೊಡಗಿಸಿಕೊಂಡಿದ್ದ ಗಿರೀಶ್ ಗೌಡ ಅವರಿಗೆ ಅರ್ಪಿಸುತ್ತೇನೆ ಎಂದಿರುವ ಯತೀಶ್ ದೇವ. ಶಾಸಕ ಸಂಜೀವ ಮಠಂದೂರು

ಶಾಸಕರ ಅಭಿವೃದ್ಧಿ ಕಾರ್ಯದಿಂದ ನನ್ನ ಗೆಲುವು: ಯತೀಶ್ ದೇವ | ದಿ. ಗಿರೀಶ್ ಗೌಡ ಮರಿಕೆ ಅವರಿಗೆ ಗೆಲುವು ಅರ್ಪಣೆ Read More »

ಮಾ.5 : ವಿಹಿಂಪ, ಬಜರಂಗದಳ ವತಿಯಿಂದ ಶೌರ್ಯ ಯಾತ್ರೆ

ಪುತ್ತೂರು : ವಿಶ್ವ ಹಿಂದೂ ಪರಿಷತ್, ಬಜರಂಗದಳ ಪುತ್ತೂರು ಜಿಲ್ಲೆ ವತಿಯಿಂದ ಶೌರ್ಯ ಯಾತ್ರೆ ಮಾ.5 ಭಾನುವಾರ ನಡೆಯಲಿದೆ. ಭಾನುವಾರ ಮಧ್ಯಾಹ್ನ 2.30 ಕ್ಕೆ ಪುತ್ತೂರಿನ ದರ್ಬೆ ವೃತ್ತದಿಂದ ಸಂಘರ್ಷದಿಂದ ಹುಟ್ಟಿದ ಸಂಘಟನೆಯ ಶೌರ್ಯ ನಡಿಗೆ ಎಂಬ ಧ್ಯೇಯ ವಾಕ್ಯದೊಂದಿಗೆ ಶೌರ್ಯ ಯಾತ್ರೆ ಆರಂಭಗೊಳ್ಳಲಿದ್ದು, ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವಠಾರದಲ್ಲಿ ಸಮಾಪನಗೊಳ್ಳಲಿದೆ. ಸಂಜೆ 4 ಗಂಟೆಗೆ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವಠಾರದಲ್ಲಿ ನಡೆಯುವ ಸಮಾರಂಭದಲ್ಲಿ ವಿಶ್ವ ಹಿಂದೂ ಪರಿಷತ್ ಕರ್ನಾಟಕ ದಕ್ಷಿಣ ಪ್ರಾಂತ ಸಹ ಕಾರ್ಯದರ್ಶಿ ಶರಣ್‍

ಮಾ.5 : ವಿಹಿಂಪ, ಬಜರಂಗದಳ ವತಿಯಿಂದ ಶೌರ್ಯ ಯಾತ್ರೆ Read More »

ನಮಗೆ ಸಿಕ್ಕಿದ ಸ್ಥಾನಮಾನ ಪಕ್ಷದಿಂದ ಸಿಕ್ಕಿದ್ದು : ಶಾಸಕ ಸಂಜೀವ ಮಠಂದೂರು | ಪುತ್ತೂರು ಗ್ರಾಮಾಂತರ ಮಂಡಲ ಮಹಿಳಾ ಮೋರ್ಚಾ ಸಭೆ

ಪುತ್ತೂರು : ಪುತ್ತೂರು ಗ್ರಾಮಾಂತರ ಮಂಡಲ ಮಹಿಳಾ ಮೋರ್ಚಾ ವತಿಯಿಂದ ಚುನಾವಣಾ ಪೂರ್ವ ತಯಾರಿ  ಸಭೆ ಶುಕ್ರವಾರ ಟೌನ್‍ ಬ್ಯಾಂಕ್‍ ಸಭಾಂಗಣದಲ್ಲಿ ನಡೆಯಿತು. ಸಭೆಯನ್ನುದ್ದೇಶಿಸಿ ಶಾಸಕ ಸಂಜೀವ ಮಠಂದೂರು ಮಾತನಾಡಿ, ನಮಗೆ ಸಿಕ್ಕಿದ ಸ್ಥಾನಮಾನ ಪಕ್ಷದಿಂದ ಸಿಕ್ಕಿದ್ದು, ಅದಕ್ಕಾಗಿ ಪಕ್ಷವನ್ನು ಮತ್ತಷ್ಟು ಕಟ್ಟುವಲ್ಲಿ ಪ್ರಯತ್ನಗಳು ಸಾಗಬೇಕು. ಇಂದು ಬಹುಮತ ಇರುವ ಮಹಿಳೆಯರು ಸಂಘಟನೆ ಮಾಡಿ ನಾಯಕತ್ವ ಬೆಳೆಸುವ ಕೆಲಸ ಕಾರ್ಯ ಆಗಬೇಕು ಎಂದ ಅವರು, ವಿಜಯ ಸಂಕಲ್ಪ ಯಾತ್ರೆಯಲ್ಲಿ ದೊಡ್ಡ ಸಂಖ್ಯೆಯಲ್ಲಿ ಪಾಲ್ಗೊಳ್ಳಬೇಕು ಎಂದು ತಿಳಿಸಿದರು. ಬಿಜೆಪಿ

ನಮಗೆ ಸಿಕ್ಕಿದ ಸ್ಥಾನಮಾನ ಪಕ್ಷದಿಂದ ಸಿಕ್ಕಿದ್ದು : ಶಾಸಕ ಸಂಜೀವ ಮಠಂದೂರು | ಪುತ್ತೂರು ಗ್ರಾಮಾಂತರ ಮಂಡಲ ಮಹಿಳಾ ಮೋರ್ಚಾ ಸಭೆ Read More »

ಮಾ.7 : ಪುತ್ತೂರು ಲಯನ್ಸ್ ಸೇವಾ ಸದನದಲ್ಲಿ 48 ದಿನಗಳ ಉಚಿತ ಯೋಗ ಶಿಕ್ಷಣ ತರಗತಿ ಆರಂಭ

ಪುತ್ತೂರು : ಕರ್ನಾಟಕ ಎಸ್ ಪಿವೈಎಸ್ ಎಸ್ ವತಿಯಿಂದ ಪುತ್ತೂರು ಲಯನ್ಸ್ ಸೇವಾ ಸದನ, ಲಯನ್ಸ್ ಕ್ಲಬ್ ಸಹಯೋಗದಲ್ಲಿ 48 ದಿನಗಳ ಉಚಿತ ಯೋಗ ಶಿಕ್ಷಣ ತರಗತಿಯ ಉದ್ಘಾಟನಾ ಕಾರ್ಯಕ್ರಮ ಮಾ.7 ಮಂಗಳವಾರ ಬೆಳಿಗ್ಗೆ 6 ಗಂಟೆಗೆ ಪುತ್ತೂರಿನ ಲಯನ್ಸ್ ಸೇವಾ ಸದನದಲ್ಲಿ ನಡೆಯಲಿದೆ. ಈ 48 ದಿನಗಳ ಉಚಿತ ಯೋಗ ಶಿಕ್ಷಣ ತರಗತಿಯಲ್ಲಿ ಕೇಂದ್ರ ಸಮಿತಿಯಿಂದ ಶಿಕ್ಷಣ ಪಡೆದ ನುರಿತ ಶಿಕ್ಷಕಕರಿಂದ ಯೋಗಾಸನ, ಪ್ರಾಣಾಯಾಮ, ಧ್ಯಾನ, ಶರೀರ ಶುದ್ಧೀಕರಣ ಕ್ರಿಯೆ, ಅಗ್ನಿಹೋತ್ರ, ಅಕ್ಯುಪ್ರೆಶರ್ ಕ್ರಿಯೆಗಳು, ಸೂರ್ಯ

ಮಾ.7 : ಪುತ್ತೂರು ಲಯನ್ಸ್ ಸೇವಾ ಸದನದಲ್ಲಿ 48 ದಿನಗಳ ಉಚಿತ ಯೋಗ ಶಿಕ್ಷಣ ತರಗತಿ ಆರಂಭ Read More »

error: Content is protected !!
Scroll to Top