ಕುರಿಯ: ದತ್ತು ಶಾಲೆಗೆ ಹೊಸ ಗತ್ತು
ನೂತನ ಕೊಠಡಿಗೆ ಶಿಲಾನ್ಯಾಸ, ಸ್ಮಾರ್ಟ್ ಕ್ಲಾಸ್, ಶುದ್ಧ ಕುಡಿಯುವ ನೀರಿನ ಘಟಕ ಉದ್ಘಾಟಿಸಿದ ಶಾಸಕ ಮಠಂದೂರು ಕುರಿಯ ಶಾಲೆಯನ್ನು ದತ್ತು ತೆಗೆದುಕೊಂಡ ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಬೂಡಿಯಾರ್ ರಾಧಾಕೃಷ್ಣ ರೈ ಪುತ್ತೂರು: ಕುರಿಯ ಉನ್ನತ ಹಿರಿಯ ಪ್ರಾಥಮಿಕ ಶಾಲೆಯನ್ನು ಬೂಡಿಯಾರ್ ರಾಧಾಕೃಷ್ಣ ರೈ ಅವರು ದತ್ತು ತೆಗೆದುಕೊಂಡಿದ್ದಾರೆ. ಶಾಲೆಯ ಅಭಿವೃದ್ಧಿಗೆ ಹಲವು ಯೋಜನೆಗಳನ್ನು ಹಾಕಿಕೊಂಡಿದ್ದು, ಯೋಜನೆಯ ಮೊದಲ ಕಾರ್ಯಕ್ರಮವಾಗಿ ನೂತನ ಕೊಠಡಿಗೆ ಶಿಲಾನ್ಯಾಸ ಕಾರ್ಯಕ್ರಮ ಶನಿವಾರ ಮೂಡಿಬಂದಿತು. ಇದರೊಂದಿಗೆ ಶಾಸಕ ಸಂಜೀವ ಮಠಂದೂರು ಅವರು ನೀಡಿರುವ ಸ್ಮಾರ್ಟ್ […]
ಕುರಿಯ: ದತ್ತು ಶಾಲೆಗೆ ಹೊಸ ಗತ್ತು Read More »










