ಪುತ್ತೂರು

ಪುತ್ತೂರು: ‘ನಿಧಿ ಫುಡ್ಸ್’ನ ನಿತ್ಯ ಚಪಾತಿಯ ರಾಧಾಕೃಷ್ಣ ಇಟ್ಟಿಗುಂಡಿಯವರಿಗೆ ಎಗ್ಸಲೆನ್ಸ್ ಪ್ರಶಸ್ತಿ

ಪುತ್ತೂರು: ಭಾರತೀಯ ತೋಟಗಾರಿಕಾ ಸಂಶೋಧನಾ ಸಂಸ್ಥೆಯ ವತಿಯಿಂದ ಬೆಂಗಳೂರಿನ ಹೆಸರಘಟ್ಟದಲ್ಲಿ ‘ವಿಕಸಿತ ಕೃಷಿ ಸಂಕಲ್ಪ ಅಭಿಯಾನ’ ದಡಿಯಲ್ಲಿ ಆಯೋಜನೆಗೊಂಡಿದ್ದ ರಾಷ್ಟ್ರೀಯ ಆಹಾರ ಮತ್ತು ಕೃಷಿ ಸಮ್ಮೇಳನದಲ್ಲಿ ಪುತ್ತೂರಿನ ಮುಕ್ವೆಯಲ್ಲಿ ಕಾರ್ಯಾಚರಿಸುತ್ತಿರುವ ನಿಧಿ ಫುಡ್ಸ್’ನ ಮ್ಹಾಲಕ ರಾಧಾಕೃಷ್ಣ ಇಟ್ಟಿಗುಂಡಿಯವರಿಗೆ ‘ ‘ಇನೋವೇಟಿವ್ ಎಂಟ್ರೆಪ್ರೆನ್ಯೂರ್ – ಅವಾರ್ಡ್ ಆಫ್ ಎಗ್ಸಲೆನ್ಸ್’ ಪ್ರಶಸ್ತಿ ಲಭಿಸಿದೆ. ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಘ್ ಚೌಹಾಣ್ ಅವರು ಈ ಪ್ರಶಸ್ತಿಯನ್ನು ಪ್ರದಾನ ಮಾಡಿದರು. 700 ಜಿಲ್ಲೆಗಳ 2,000ಕ್ಕೂ ಅಧಿಕ ವಿಜ್ಞಾನಿಗಳು ಭಾಗವಹಿಸಿದ್ದ ಈ ಬೃಹತ್ […]

ಪುತ್ತೂರು: ‘ನಿಧಿ ಫುಡ್ಸ್’ನ ನಿತ್ಯ ಚಪಾತಿಯ ರಾಧಾಕೃಷ್ಣ ಇಟ್ಟಿಗುಂಡಿಯವರಿಗೆ ಎಗ್ಸಲೆನ್ಸ್ ಪ್ರಶಸ್ತಿ Read More »

ಮೊಬೈಲ್‍ ಕಳ್ಳನ ಬಂಧನ

ಪುತ್ತೂರು: ಮೊಬೈಲ್ ಕದ್ದು ಪರಾರಿಯಾಗಲು ಯತ್ನಿಸಿದ ಕಳ್ಳನೊಬ್ಬನನ್ನು ಪೊಲೀಸರು ಹಿಡಿದು ಠಾಣೆಗೆ ಕರೆದೊಯ್ದಿದ್ದಾರೆ. ಪುತ್ತೂರು ಕೆಎಸ್ ಆರ್ ಟಿ ಸಿ ಬಸ್ ನಿಲ್ದಾಣದಲ್ಲಿ ಮೊಬೈಲ್ ಫೋನ್ ಗಳನ್ನು ಕದ್ದು ಪರಾರಿಯಾಗಲು ಯತ್ನಿಸಿದ ವೇಳೆ ಪೊಲೀಸರು ಆತನನ್ನು ಬೆನ್ನಟ್ಟಿ ಅರುಣಾ ಚಿತ್ರ ಮಂದಿರದ ಬಳಿ ಹಿಡಿದಿದ್ದಾರೆ. ಸದ್ಯ ಆತನನ್ನು ಪುತ್ತೂರು ಠಾಣೆಗೆ ಕರೆದೊಯ್ದಿದ್ದಾರೆ.

ಮೊಬೈಲ್‍ ಕಳ್ಳನ ಬಂಧನ Read More »

ಪುತ್ತೂರು ಒಕ್ಕಲಿಗ ಗೌಡ ಸೇವಾ ಸಂಘದ ನೆಲ್ಯಾಡಿ ಶಾಖೆ 12ನೇ ವರ್ಷಕ್ಕೆ ಪಾದಾರ್ಪಣೆ | ನೆಲ್ಯಾಡಿ ಶಾಖೆಯಲ್ಲಿ ಗಣಹೋಮ, ಲಕ್ಷ್ಮೀಪೂಜೆ

ನೆಲ್ಯಾಡಿ: ಪುತ್ತೂರು ಒಕ್ಕಲಿಗ ಗೌಡ ಸೇವಾ ಸಂಘ ಪ್ರಾಯೋಜಿತ ಪುತ್ತೂರು ಎಪಿಎಂಸಿ ರಸ್ತೆಯ ಮಣಾಯಿ ಆರ್ಚ್‌ ಬಿಲ್ಡಿಂಗ್‌ನಲ್ಲಿ ಪ್ರಧಾನ ಕಚೇರಿ ಹೊಂದಿರುವ ಒಕ್ಕಲಿಗ ಸಮುದಾಯ ಪತ್ತಿನ ಸಹಕಾರ ಸಂಘದ ನೆಲ್ಯಾಡಿ ಶಾಖೆಯು ಜೂ.8ರಂದು ಯಶಸ್ವಿ 12ನೇ ವರ್ಷಕ್ಕೆ ಪಾದಾರ್ಪಣೆ ಮಾಡಿತು. ಜೂ.8ರಂದು ಬೆಳಿಗ್ಗೆ ನೆಲ್ಯಾಡಿ ಡೆಂಜ ಕಾಂಪ್ಲೆಕ್ಸ್‌ ನಲ್ಲಿರುವ ಶಾಖಾ ಕಚೇರಿಯಲ್ಲಿ ಗಣಹೋಮ, ಲಕ್ಷ್ಮೀಪೂಜೆ ನಡೆಯಿತು. ಹಾರ್ವಳ ಶ್ರೀ ಶಾಸ್ತರೇಶ್ವರ ದೇವಸ್ತಾನದ ಅರ್ಚಕ ಶ್ರೀಧರ ನೂಜಿನ್ನಾಯ ಅವರು ಪೂಜಾ ವಿಧಿವಿಧಾನ ನೆರವೇರಿಸಿದರು. ಬಳಿಕ ನಡೆದ ಸರಳದ ಸಮಾರಂಭದಲ್ಲಿ

ಪುತ್ತೂರು ಒಕ್ಕಲಿಗ ಗೌಡ ಸೇವಾ ಸಂಘದ ನೆಲ್ಯಾಡಿ ಶಾಖೆ 12ನೇ ವರ್ಷಕ್ಕೆ ಪಾದಾರ್ಪಣೆ | ನೆಲ್ಯಾಡಿ ಶಾಖೆಯಲ್ಲಿ ಗಣಹೋಮ, ಲಕ್ಷ್ಮೀಪೂಜೆ Read More »

ನಾಟಿ ವೈದ್ಯ, ವಾಸ್ತು ತಜ್ಞ, ಜ್ಯೋತಿಷಿ ಕಳುವಾಜೆ ಜಿನ್ನಪ್ಪ ಗೌಡರಿಗೆ ಶ್ರದ್ಧಾಂಜಲಿ – ಕಾಯಕ್ಕಿಂತ ಕಾಯಕ ಮುಖ್ಯ  – ಗುಡ್ಡಪ್ಪ ಗೌಡ ಬಲ್ಯ

ಪುತ್ತೂರು: ಇತ್ತೀಚೆಗೆ ನಿಧನರಾದ ಕಳುವಾಜೆ ಜಿನ್ನಪ್ಪ ಗೌಡರಿಗೆ ಶ್ರದ್ಧಾಂಜಲಿ ಕಾರ್ಯಕ್ರಮ ನಡೆಯಿತು.ಮೃತರ ಕಿರಿಯ ಪುತ್ರ ಕಳುವಾಜೆ ಯಶವಂತ ಗೌಡರ ಮನೆಯಂಗಳದಲ್ಲಿ ನಡೆದ ನುಡಿನಮನದಲ್ಲಿ ಎವಿಜಿ ಇಂಗ್ಲೀಷ್ ಮೀಡಿಯಂ ಸ್ಕೂಲ್’ನ ಆಡಳಿತಾಧಿಕಾರಿ, ನಿವೃತ್ತ ಉಪನ್ಯಾಸಕ ಗುಡ್ಡಪ್ಪ ಗೌಡ ಬಲ್ಯ ಮಾತನಾಡಿದರು. ಕಾಯಕ್ಕಿಂತ ಕಾಯಕ ಮುಖ್ಯ: ನುಡಿನಮನ ಸಲ್ಲಿಸಿ ಮಾತನಾಡಿದ ಗುಡ್ಡಪ್ಪರು ಕಾಯಕ್ಕಿಂತ ಕಾಯಕ ಮುಖ್ಯ ಎಂದು ಹೇಳಿ ಅಗಲಿದ ಜಿನ್ನಪ್ಪರ ಬದುಕಿನ ಚಿತ್ರಣವನ್ನು ಮುಂದಿಟ್ಟರು. ರಾಷ್ಟ್ರೀಯ ಸ್ವಯಂ ಸೇವಕ ಸಂಘದಲ್ಲಿ ಅವರು ದಂಡ ಪ್ರಮುಖರಾಗಿ ಸಲ್ಲಿಸಿದ್ದ ಸೇವೆ ಅವಿಸ್ಮರಣೀಯ

ನಾಟಿ ವೈದ್ಯ, ವಾಸ್ತು ತಜ್ಞ, ಜ್ಯೋತಿಷಿ ಕಳುವಾಜೆ ಜಿನ್ನಪ್ಪ ಗೌಡರಿಗೆ ಶ್ರದ್ಧಾಂಜಲಿ – ಕಾಯಕ್ಕಿಂತ ಕಾಯಕ ಮುಖ್ಯ  – ಗುಡ್ಡಪ್ಪ ಗೌಡ ಬಲ್ಯ Read More »

ನಾಟಿ ವೈದ್ಯ, ವಾಸ್ತು ತಜ್ಞ, ಜ್ಯೋತಿಷಿ ಕಳುವಾಜೆ ಜಿನ್ನಪ್ಪ ಗೌಡರಿಗೆ ಶ್ರದ್ಧಾಂಜಲಿ | ಕಾಯಕ್ಕಿಂತ ಕಾಯಕ ಮುಖ್ಯ : ಗುಡ್ಡಪ್ಪ ಗೌಡ ಬಲ್ಯ

ಪುತ್ತೂರು: ಇತ್ತೀಚೆಗೆ ನಿಧನರಾದ ಕಳುವಾಜೆ ಜಿನ್ನಪ್ಪ ಗೌಡರಿಗೆ ಶ್ರದ್ಧಾಂಜಲಿ ಕಾರ್ಯಕ್ರಮ ನಡೆಯಿತು.ಮೃತರ ಕಿರಿಯ ಪುತ್ರ ಕಳುವಾಜೆ ಯಶವಂತ ಗೌಡರ ಮನೆಯಂಗಳದಲ್ಲಿ ನಡೆದ ನುಡಿನಮನದಲ್ಲಿ ಎವಿಜಿ ಇಂಗ್ಲೀಷ್ ಮೀಡಿಯಂ ಸ್ಕೂಲ್’ನ ಆಡಳಿತಾಧಿಕಾರಿ, ನಿವೃತ್ತ ಉಪನ್ಯಾಸಕ ಗುಡ್ಡಪ್ಪ ಗೌಡ ಬಲ್ಯ ಮಾತನಾಡಿದರು. ಕಾಯಕ್ಕಿಂತ ಕಾಯಕ ಮುಖ್ಯ ನುಡಿನಮನ ಸಲ್ಲಿಸಿ ಮಾತನಾಡಿದ ಗುಡ್ಡಪ್ಪರು ಕಾಯಕ್ಕಿಂತ ಕಾಯಕ ಮುಖ್ಯ ಎಂದು ಹೇಳಿ ಅಗಲಿದ ಜಿನ್ನಪ್ಪರ ಬದುಕಿನ ಚಿತ್ರಣವನ್ನು ಮುಂದಿಟ್ಟರು. ರಾಷ್ಟ್ರೀಯ ಸ್ವಯಂ ಸೇವಕ ಸಂಘದಲ್ಲಿ ಅವರು ದಂಡ ಪ್ರಮುಖರಾಗಿ ಸಲ್ಲಿಸಿದ್ದ ಸೇವೆ ಅವಿಸ್ಮರಣೀಯ

ನಾಟಿ ವೈದ್ಯ, ವಾಸ್ತು ತಜ್ಞ, ಜ್ಯೋತಿಷಿ ಕಳುವಾಜೆ ಜಿನ್ನಪ್ಪ ಗೌಡರಿಗೆ ಶ್ರದ್ಧಾಂಜಲಿ | ಕಾಯಕ್ಕಿಂತ ಕಾಯಕ ಮುಖ್ಯ : ಗುಡ್ಡಪ್ಪ ಗೌಡ ಬಲ್ಯ Read More »

ಪುತ್ತೂರು ಒಕ್ಕಲಿಗ ಗೌಡ ಸೇವಾ ಸಂಘದ ಮಾಸಿಕ ಸಭೆ

ಪುತ್ತೂರು: ಒಕ್ಕಲಿಗ ಗೌಡ ಸೇವಾ ಸಂಘದ ಮಾಸಿಕ ಸಭೆ ಮತ್ತು ನಿಧನರಾದ ಸಲಹಾ ಸಮಿತಿ ಸದಸ್ಯರಾದ ನಾಟಿವೈದ್ಯ ಜಿನ್ನಪ್ಪ ಗೌಡ ಕಳುವಾಜೆ ಆವರಿಗೆ ಶ್ರದ್ಧಾಂಜಲಿ ಸಭೆ ಒಕ್ಕಲಿಗ ಸಂಘದ ಸಭಾಭವನದಲ್ಲಿ ನಡೆಯಿತು, ಈ ಸಂದರ್ಭದಲ್ಲಿ ಬ್ರೈನ್ ಹಾಮರಾಜಿಗೆ ಚಿಕಿತ್ಸೆ ಪಡೆಯುತ್ತಿರುವ ಕೊಡಿಪ್ಪಾಡಿ ಲಕ್ಷ್ಮಣ ಗೌಡರಿಗೆ ಮತ್ತು ಮೂತ್ರಪಿಂಡ ಸಮಸ್ಯೆಯಿಂದ ಬಳಲುತ್ತಿರುವ ಕಬಕ ಸಂಜೀವ ಗೌಡ ರಿಗೆ ಸಂಘದ ವತಿಯಿಂದ ಸಹಾಯಧನ ವಿತರಿಸಲಾಯಿತು ಸಭೆಯ ಅಧ್ಯಕ್ಷತೆಯನ್ನು ಸಂಘದ ಅಧ್ಯಕ್ಷ ರವಿ ಮುಂಗ್ಲಿಮನೆ ವಹಿಸಿದ್ದರು ಸಭೆಯಲ್ಲಿ ಪೂರ್ವಾಧ್ಯಕ್ಷರಾದ ಕೆ ವಿಶ್ವನಾಥ

ಪುತ್ತೂರು ಒಕ್ಕಲಿಗ ಗೌಡ ಸೇವಾ ಸಂಘದ ಮಾಸಿಕ ಸಭೆ Read More »

ಜೂ.9 ರಿಂದ : ಪ್ರತಿಷ್ಠಿತ ಜಿ.ಎಲ್‍. ಆಚಾರ್ಯ ಜ್ಯುವೆಲ್ಲರ್ಸ್‍ ನಲ್ಲಿ ‘ಜಿ.ಎಲ್‍. ಕರಿಮಣಿ ಮೇಳ’

ಪುತ್ತೂರು: ಪ್ರತಿಷ್ಠಿತ ಚಿನ್ನಾಭರಣಗಳ ಮಳಿಗೆ ಜಿ.ಎಲ್‌. ಆಚಾರ್ಯ ಜ್ಯುವೆಲ್ಲರ್ಸ್‌’ನಲ್ಲಿ ‘ಜಿ.ಎಲ್ ಕರಿಮಣಿ ಮೇಳ’ ಜೂ.9 ರಿಂದ ಆರಂಭಗೊಳ್ಳಲಿದೆ. ಮೇಳದಲ್ಲಿ ಗ್ರಾಹಕರು ತಮ್ಮ ಹಳೆಯ ಕರಿಮಣಿಯನ್ನು ಹೊಸತರೊಂದಿಗೆ ಬದಲಾಯಿಸಿಕೊಳ್ಳುವ ಅವಕಾಶವಿದ್ದು, ಜಿಎಲ್ ಕರಿಮಣಿ ಮೇಳದಲ್ಲಿ ಗ್ರಾಹಕರು ಹಳೆಯ ಕರಿಮಣಿಯನ್ನು ಹೊಸತರೊಂದಿಗೆ ಬದಲಾಯಿಸಿದರೆ, ಪ್ರತೀ ಗ್ರಾಂಗೆ 150 ರೂ.ಗೂ ಅಧಿಕ ದರ ಪಡೆಯಬಹುದು. ಜಿ.ಎಲ್.‌ ಕರಿಮಣಿ ಮೇಳವು ಪುತ್ತೂರು ಮಾತ್ರವಲ್ಲದೇ ಜಿಎಲ್ ಮಳಿಗಗಳಾದ ಸುಳ್ಯ, ಮೂಡಬಿದ್ರಿ, ಹಾಸನ ಹಾಗೂ ಕುಶಾಲನಗರದಲ್ಲಿಯೂ ಲಭ್ಯವಿದೆ.

ಜೂ.9 ರಿಂದ : ಪ್ರತಿಷ್ಠಿತ ಜಿ.ಎಲ್‍. ಆಚಾರ್ಯ ಜ್ಯುವೆಲ್ಲರ್ಸ್‍ ನಲ್ಲಿ ‘ಜಿ.ಎಲ್‍. ಕರಿಮಣಿ ಮೇಳ’ Read More »

ಮಳೆಯಿಂದ ಹಾನಿಗೀಡಾದ ಪ್ರದೇಶಗಳಿಗೆ ಸಹಾಯಕ ಆಯುಕ್ತೆ ಭೇಟಿ | ಸೂಕ್ತ ಕ್ರಮ ಕೈಗೊಳ್ಳಲು ಸೂಚನೆ

ಪುತ್ತೂರು: ಉಪವಿಭಾಗದ ಸಹಾಯಕ ಆಯುಕ್ತೆ ಸ್ಟೆಲ್ಲಾ ವರ್ಗೀಸ್ ಮಳೆಯಿಂದ ಹಾನಿಗೀಡಾದ ಪುತ್ತೂರು ತಾಲ್ಲೂಕಿನ ಉಪ್ಪಿನಂಗಡಿ ಹೋಬಳಿಯ ಬೆಳ್ಳಿಪ್ಪಾಡಿ, ಹಿರೆಬಂಡಾಡಿ,ಕೋಡಿಂಬಾಡಿ ಗ್ರಾಮಗಳಿಗೆ ಭೇಟಿ  ನೀಡಿ ಪರಿಶೀಲನೆ ನಡೆಸಿದರು. ಈ ಸಂದರ್ಭ ನಷ್ಟ ಉಂಟಾದವರಿಗೆ ಪರಿಹಾರದ ಕುರಿತು ಸೂಕ್ತ ಕ್ರಮವಹಿಸಲು ಅಧಿಕಾರಿಗಳಿಗೆ ಸೂಚಿಸಿದರು, ಈ ಸಂಧರ್ಭದಲ್ಲಿ NDRF ತಂಡ , ಉಪ್ಪಿನಂಗಡಿಯ ಕಂದಾಯ ನಿರೀಕ್ಷಕರು, ಗ್ರಾಮ ಆಡಳಿತಾಧಿಕಾರಿಗಳು ಬೆಳ್ಳಿಪಾಡಿ ಗ್ರಾಮ, ಕೊಡಿಂಬಾಡಿ ಗ್ರಾಮ, ಗ್ರಾಮ ಆಡಳಿತಾಧಿಕಾರಿಗಳು ಹಿರೇಬಂಡಾಡಿ ಗ್ರಾಮ , ಪಂಚಾಯತ್‌ ಅಭಿವೃದ್ದೀ ಅಧಿಕಾರಿಗಳು ಬೆಳ್ಳಿಪ್ಪಾಡಿ ಗ್ರಾಮ ಪಂಚಾಯತ್‌ ,

ಮಳೆಯಿಂದ ಹಾನಿಗೀಡಾದ ಪ್ರದೇಶಗಳಿಗೆ ಸಹಾಯಕ ಆಯುಕ್ತೆ ಭೇಟಿ | ಸೂಕ್ತ ಕ್ರಮ ಕೈಗೊಳ್ಳಲು ಸೂಚನೆ Read More »

ಪಿಎಂಶ್ರೀ ವೀರಮಂಗಲ ಶಾಲೆಯಲ್ಲಿ ತಾಯಿಯ ಹೆಸರಿನಲ್ಲಿ ಒಂದು ವೃಕ್ಷ ಅಭಿಯಾನಕ್ಕೆ ಚಾಲನೆ

ಪುತ್ತೂರು: ವಿಶ್ವ ಪರಿಸರ ದಿನಾಚರಣೆಯ ಅಂಗವಾಗಿ ದೇಶದ್ಯಾಂತ ನಡೆಯುತ್ತಿರುವ ತಾಯಿಯ ಹೆಸರಿನಲ್ಲಿ ಒಂದು ವೃಕ್ಷ ಕಾರ್ಯಕ್ರಮ ನಡೆಯಿತು. ಪ್ರತಿಯೊಬ್ಬ ಮಗುವು ಒಂದೊಂದು ಗಿಡವನ್ನು ನೆಟ್ಟು ಏಕ್ ಫೇಡ್ ಮಾ ಕೆ ನಾಮ್ ಎಂಬ ಅಭಿಯಾನದಲ್ಲಿ ಪಾಲ್ಗೊಂಡರು. ಇಕೋ ಕ್ಲಬ್ ವೆಬ್ ಸೈಟ್ ನಲ್ಲಿ ಗಿಡ ನೆಡುವ ಪೋಟೋ ಅಪ್ಲೋಡ್ ಮಾಡಿ ಪ್ರಮಾಣಪತ್ರ ಪಡೆದುಕೊಂಡರು. ಭಾರತದ  ಗೌರವಾನ್ವಿತ ಪ್ರಧಾನಮಂತ್ರಿಗಳು ತಾಯಿಯ ಹೆಸರಿನಲ್ಲಿ ಸಿಂದೂರ ಗಿಡ ನೆಟ್ಟು ಪ್ರತಿ ಶಾಲೆಗಳಲ್ಲೂ ಮಕ್ಕಳು ತಾಯಿಯ ಹೆಸರಿನಲ್ಲಿ ಗಿಡ ನೆಡುವ ಅಭಿಯಾನ ಆರಂಭಿಸಲು

ಪಿಎಂಶ್ರೀ ವೀರಮಂಗಲ ಶಾಲೆಯಲ್ಲಿ ತಾಯಿಯ ಹೆಸರಿನಲ್ಲಿ ಒಂದು ವೃಕ್ಷ ಅಭಿಯಾನಕ್ಕೆ ಚಾಲನೆ Read More »

ಸಂತ ಫಿಲೋಮಿನಾ ಕಾಲೇಜಿನಲ್ಲಿ ವಿಶ್ವ ಪರಿಸರ ದಿನಾಚರಣೆ

ಪುತ್ತೂರು: ಸಂತ ಫಿಲೋಮಿನಾ ಕಾಲೇಜಿನಲ್ಲಿ ವಿಶ್ವ ಪರಿಸರ ದಿನಾಚರಣೆಯನ್ನು  ಮಹತ್ವಪೂರ್ಣವಾಗಿ ಆಚರಿಸಲಾಯಿತು. ಸಸ್ಯಾಶಾಸ್ತ್ರ, ಪ್ರಾಣಿಶಾಸ್ತ್ರ, ವಿಭಾಗ ಹಾಗೂ ಇಕೋಕ್ಲಬ್‍ ಸಂಯುಕ್ತ ಆಶ್ರಯದಲ್ಲಿ ಆಯೋಜಿಸಲಾಗಿತ್ತು. ಸಂಪನ್ಮೂಲ ವ್ಯಕ್ತಿಯಾಗಿ ತಾಲೂಕು ಪಂಚಾಯಿತಿ ಉಪನಿರ್ದೇಶಕ ವಿಲ್ಫ್ರೆಡ್,  ರೋಡ್ರಿಗಸ್‍ ಮಾತನಾಡಿ,  ಗ್ರಾಮೀಣ ಪ್ರದೇಶಗಳಲ್ಲಿ ಪ್ಲಾಸ್ಟಿಕ್‍ ತ್ಯಾಜ್ಯ ಹಾಗೂ ಇತರೆ ಅವ್ಯಯ ಉತ್ಪನ್ನಗಳ ಅಕ್ರಮ ನಾಶದ ಪರಿಣಾಮದ ಬಗ್ಗೆ ಮಾಹಿತಿನೀಡಿದರು. ಕಾಲೇಜಿನ ಪ್ರಾಚಾರ್ಯ ವಂ.ಡಾ| ಆ್ಯಂಟನಿ ಪ್ರಕಾಶ್‌ ಮೊಂತೇರೊ ಅಧ್ಯಕ್ಷತೆ ವಹಿಸಿ ಮಾತನಾಡಿ, ವಿದ್ಯಾರ್ಥಿಗಳಲ್ಲಿ ಪರಿಸರ ಜಾಗೃತಿ ಮೂಡಿಸುವ ಅಗತ್ಯತೆಯನ್ನು ತಿಳಿಸಿ, ಸಮೃದ್ಧ ಪರಿಸರದತ್ತ

ಸಂತ ಫಿಲೋಮಿನಾ ಕಾಲೇಜಿನಲ್ಲಿ ವಿಶ್ವ ಪರಿಸರ ದಿನಾಚರಣೆ Read More »

error: Content is protected !!
Scroll to Top