ಫೆ.13-14 : ಕಾಂಚನ ನಡ್ಪ ಶ್ರೀ ವಿಷ್ಣುಮೂರ್ತಿ ದೇವಸ್ಥಾನದ ವರ್ಷಾವಧಿ ಜಾತ್ರೆ | ದೈವಗಳ ನೇಮೋತ್ಸವ
ಪುತ್ತೂರು : ಕಾಂಚನ ನಡ್ಪ ಶ್ರೀ ವಿಷ್ಣುಮೂರ್ತಿ ದೇವಸ್ಥಾನದ ವರ್ಷಾವಧಿ ಜಾತ್ರೆ ಹಾಗೂ ದೈವಗಳ ನೇಮೋತ್ಸವ ಫೆ.13 ಸೋಮವಾರ ಹಾಗೂ 14 ಮಂಗಳವಾರ ವಿವಿಧ ವೈದಿಕ ಕಾರ್ಯಕ್ರಮಗಳೊಂದಿಗೆ ಜರಗಲಿದೆ. ಬ್ರಹ್ಮಶ್ರೀ ಕೆಮ್ಮಿಂಜೆ ಉಚ್ಚಿಲತ್ತಾಯ ಶ್ರೀ ಪದ್ಮನಾಭ ತಂತ್ರಿಯವರ ನೇತೃತ್ವದಲ್ಲಿ ಫೆ.13 ಸೋಮವಾರ ಬೆಳಿಗ್ಗೆ 8.45 ಕ್ಕೆ ಗೊನೆಮುಹೂರ್ತ, 9.30 ರಿಂದ ಬಜತ್ತೂರು, ಕಾಂಚನ, ಪದಕ ದೈವಗಳಿಗೆ ತಂಬಿಲ, ಬಜತ್ತೂರು ಗುತ್ತಿನ ನಾಗತಂಬಿಲ, 10 ಕ್ಕೆ ತೋರಣ ಮುಹೂರ್ತ, ರಾತ್ರಿ 7.30 ಕ್ಕೆ ಚಕ್ರವರ್ತಿ ಕೊಡಮಣಿತ್ತಾಯ ಮತ್ತು ಗ್ರಾಮ […]
ಫೆ.13-14 : ಕಾಂಚನ ನಡ್ಪ ಶ್ರೀ ವಿಷ್ಣುಮೂರ್ತಿ ದೇವಸ್ಥಾನದ ವರ್ಷಾವಧಿ ಜಾತ್ರೆ | ದೈವಗಳ ನೇಮೋತ್ಸವ Read More »










