ಪುತ್ತೂರು

ಫೆ. 10ರಿಂದ 12ರವರೆಗೆ ಬೃಹತ್‍ ಕೃಷಿಯಂತ್ರ ಮೇಳ: ರೈತಾಪಿ ವರ್ಗವನ್ನು ಉತ್ತೇಜಿಸಲು ಬೃಹತ್‍ ಮೆರವಣಿಗೆ

ಪುತ್ತೂರು: ಕೃಷಿಯಂತ್ರ ಮೇಳ-2023ರ ಅಂಗವಾಗಿ ರೈತಾಪಿ ವರ್ಗವನ್ನು ಉತ್ತೇಜಿಸುವ ನಿಟ್ಟಿನಲ್ಲಿ ಬುಧವಾರ ನಗರದಾದ್ಯಂತ ಕೃಷಿ ಕ್ಷೇತ್ರವನ್ನು ಬಿಂಬಿಸುವ ಬೃಹತ್‍ ಮೆರವಣಿಗೆ ನಡೆಯಿತು. ಕ್ಯಾಂಪ್ಕೋ ಸಂಸ್ಥೆ, ಅಡಿಕೆ ಸಂಶೋಧನೆ ಮತ್ತು ಅಭಿವೃದ್ಧಿ ಪ್ರತಿಷ್ಠಾನ (ಎಆರ್‍ಡಿಎಫ್‍) ಹಾಗೂ ಪುತ್ತೂರು ವಿವೇಕಾನಂದ ಕಾಲೇಜ್‍ ಆಫ್‍ ಇಂಜಿನಿಯರಿಂಗ್‍ ಆಂಡ್‍ ಟೆಕ್ನಾಲಜಿ ಇದರ ಆಶ್ರಯದಲ್ಲಿ ಫೆ.10ರಿಂದ 12ರ ತನಕ ನಡೆಯುವ 5ನೇ ಬೃಹತ್‍ ಕೃಷಿಯಂತ್ರ ಮೇಳ-2023ರ ಹಿನ್ನೆಲೆಯಲ್ಲಿ ಮೆರವಣಿಗೆ ಆಯೋಜಿಸಲಾಗಿತ್ತು. ಕೃಷಿ ಕ್ಷೇತ್ರಕ್ಕೆ ಪೂರಕವಾದ ಟ್ಯಾಬ್ಲೋಗಳೊಂದಿಗೆ ಕ್ಯಾಂಪ್ಕೋ ಸಂಸ್ಥೆಯ ಸಿಬ್ಬಂದಿಗಳು, ವಿವೇಕಾನಂದ ಇಂಜಿನಿಯರಿಂಗ್‍ ಕಾಲೇಜು, […]

ಫೆ. 10ರಿಂದ 12ರವರೆಗೆ ಬೃಹತ್‍ ಕೃಷಿಯಂತ್ರ ಮೇಳ: ರೈತಾಪಿ ವರ್ಗವನ್ನು ಉತ್ತೇಜಿಸಲು ಬೃಹತ್‍ ಮೆರವಣಿಗೆ Read More »

ಮಾಣಿಲ ಪ್ರೌಢಶಾಲಾ ದ್ವಿತೀಯ ದರ್ಜೆ ಸಹಾಯಕಿ ಕೆ.ಗಿರಿಜ ಅವರಿಗೆ ಬೀಳ್ಕೊಡುಗೆ

ಮಾಣಿಲ : ಜ.31 ರಂದು ಮಾಣಿಲ ಸರಕಾರಿ ಪ್ರೌಢಶಾಲೆಯಿಂದ ವಯೋ ನಿವೃತ್ತಿ ಹೊಂದಿದ ದ್ವಿತೀಯ ದರ್ಜೆ ಸಹಾಯಕಿ ಕೆ.ಗಿರಿಜ ಅವರನ್ನು ಶಾಲಾ ಸಿಬ್ಬಂದಿ ವರ್ಗ ಹಾಗೂ ವಿದ್ಯಾರ್ಥಿಗಳ ಪರವಾಗಿ ಬೀಳ್ಕೊಡಲಾಯಿತು. ಈ ಸಂದರ್ಭದಲ್ಲಿ ಗಿರಿಜಾ ಅವರನ್ನು ಶಾಲು ಹೊದಿಸಿ, ಫಲಪುಷ್ಪ, ಸ್ಮರಣಿಕೆ ನೀಡಿ ಗೌರವಿಸಲಾಯಿತು. ಕಾರ್ಯಕ್ರಮದಲ್ಲಿ ಎಸ್‍ಡಿಎಂಸಿ ಅಧ್ಯಕ್ಷ ಶಿವಪ್ರಸಾದ್ ಸೊರಂಪಳ್ಳ,, ಮಾಣಿಲ ಗ್ರಾಮ ಪಂಚಾಯತ್ನ ಅಧ್ಯಕ್ಷೆ ವನಿತಾ, ಮುಖ್ಯ ಶಿಕ್ಷಕ ಸುಬ್ರಹ್ಮಣ್ಯ ಭಟ್ ಕೆ.ಜಿ, ನಿವೃತ್ತ ಶಿಕ್ಷಕ ಅನಂತ ಭಟ್, ಎಸ್‍ಡಿಎಂಸಿ ಸದಸ್ಯರಾದ ಚಂದ್ರಶೇಖರ ರಾವ್

ಮಾಣಿಲ ಪ್ರೌಢಶಾಲಾ ದ್ವಿತೀಯ ದರ್ಜೆ ಸಹಾಯಕಿ ಕೆ.ಗಿರಿಜ ಅವರಿಗೆ ಬೀಳ್ಕೊಡುಗೆ Read More »

ಅಮಿತ್ ಶಾ ಆಗಮನದೊಂದಿಗೆ ಕ್ಯಾಂಪ್ಕೋ ಸಂಸ್ಥೆ ಗುಜರಾತ್ ಅಡಿಕೆ ಮಂಡಿಗೆ ಹೋಗದಿರುವಂತಾಗಲಿ: ಎಂ.ಬಿ. ವಿಶ್ವನಾಥ 

ಪುತ್ತೂರು : ಪುತ್ತೂರಿಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಆಗಮಿಸುತ್ತಿರುವುದು ಸ್ವಾಗತಾರ್ಹ ವಿಚಾರವಾಗಿದೆ. ಆದರೆ ಅವರ ಪಾದಾರ್ಪಣೆಯಿಂದ ಪುತ್ತೂರಿನ ಪವಿತ್ರವಾದ ಮಣ್ಣು ವಿಷಪೂರಿತವಾಗದಿರಲಿ, ಇಲ್ಲಿನ ಪ್ರತಿಷ್ಠಿತ ಕ್ಯಾಂಪ್ಕೋ ಸಂಸ್ಥೆ ಗುಜರಾತ್ನ ಅಡಿಕೆ ಮಂಡಿಗೆ ಹೋಗದಿರುವಂತಾಗಲಿ ಎಂಬುದು ಪ್ರಾರ್ಥನೆಯಾಗಿದೆ ಎಂದು ಪುತ್ತೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಂ.ಬಿ. ವಿಶ್ವನಾಥ ರೈ ಹೇಳಿದರು.  ಅವರು ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಜಿಲ್ಲೆಯ ಪ್ರಮುಖ ಬೆಳೆಯಾದ ಅಡಿಕೆಗೆ ಕೊಳೆರೋಗ, ಎಲೆಚುಕ್ಕಿ ರೋಗಗಳಿಂದ ಬೆಳೆಗಾರರು ಕಂಗಾಲಾಗಿದ್ದಾರೆ. ಕ್ಯಾಂಪ್ಕೋ ಸಂಸ್ಥೆಯು ಈ ಬಗ್ಗೆ

ಅಮಿತ್ ಶಾ ಆಗಮನದೊಂದಿಗೆ ಕ್ಯಾಂಪ್ಕೋ ಸಂಸ್ಥೆ ಗುಜರಾತ್ ಅಡಿಕೆ ಮಂಡಿಗೆ ಹೋಗದಿರುವಂತಾಗಲಿ: ಎಂ.ಬಿ. ವಿಶ್ವನಾಥ  Read More »

ಅಕ್ರಮ-ಸಕ್ರಮ ಸಿಟ್ಟಿಂಗ್ ಮೂಲಕ ಜನರಿಗೆ ನ್ಯಾಯ ಕೊಡಿಸುವ ಕೆಲಸ ಮಾಡುತ್ತೇನೆ : ಶಾಸಕ ಸಂಜೀವ ಮಠಂದೂರು

ವಿಟ್ಲ : ಅಕ್ರಮ ಸಕ್ರಮ ಮಂಜುರಾತಿ ಸಭೆ  ಹಾಗೂ ಅಕ್ರಮ ಸಕ್ರಮ 94ಸಿ ಮತ್ತು  94ಸಿಸಿ ಹಕ್ಕುಪತ್ರ  ವಿತರಣಾ ಕಾರ್ಯಕ್ರಮ ಮಂಗಳವಾರ ವಿಟ್ಲದಲ್ಲಿ ನಡೆಯಿತು. ಪುತ್ತೂರು ಶಾಸಕ ಸಂಜೀವ ಮಠಂದೂರು ಹಕ್ಕುಪತ್ರ ವಿತರಣೆ ಮಾಡಿ, 12 ಗ್ರಾಮದ ಬಂಧುಗಳು ಇಂದು ನೀಡುವ ಹಕ್ಕುಪತ್ರದ ಮೂಲಕ ತಮ್ಮ ಭೂಮಿಯಲ್ಲಿ ಕೃಷಿ ಮಾಡಿ ತಾವೇ ಒಡೆಯನಾಗಿ ಇರಬೇಕು. ಈ ನಿಟ್ಟಿನಲ್ಲಿ  ಅಕ್ರಮ-ಸಕ್ರಮ ಸಿಟ್ಟಿಂಗ್ ಮಾಡಿ ಜನರಿಗೆ ನ್ಯಾಯ ಕೊಡುವ ಕೆಲಸ ಮಾಡುತ್ತೆನೆ ಎಂದರು. ಕಾರ್ಯಕ್ರಮದಲ್ಲಿ,ಅಕ್ರಮ ಸಕ್ರಮ ಸದಸ್ಯರಾದ ಪುರುಷೋತ್ತಮ ಮುಂಗ್ಲಿಮನೆ,,

ಅಕ್ರಮ-ಸಕ್ರಮ ಸಿಟ್ಟಿಂಗ್ ಮೂಲಕ ಜನರಿಗೆ ನ್ಯಾಯ ಕೊಡಿಸುವ ಕೆಲಸ ಮಾಡುತ್ತೇನೆ : ಶಾಸಕ ಸಂಜೀವ ಮಠಂದೂರು Read More »

ಪುತ್ತೂರು ತಾಲೂಕಿಗೆ 4 ಅಂಬೇಡ್ಕರ್ ಭವನ ಮಂಜೂರು | ಶಾಸಕ ಸಂಜೀವ ಮಠಂದೂರು ಪ್ರಯತ್ನಕ್ಕೆ ಸಿಕ್ಕ ಫಲ

ಪುತ್ತೂರು: ಹಿಂದುಳಿದ ವರ್ಗಗಳ ಧ್ವನಿ ಡಾ.ಬಿ.ಆರ್.ಅಂಬೇಡ್ಕರ್. ತನ್ನ ಅಪ್ರತಿಮ ಜ್ಞಾನದಿಂದ ದೂರದೃಷ್ಠಿಯುಳ್ಳವರಾಗಿದ್ದ ಇವರು, ಜನರ ಬೆನ್ನೆಲುಬಾಗಿ ನಿಂತವರು. ಬಡವರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಅವರ ಹೆಸರಿನಲ್ಲಿ ಅಂಬೇಡ್ಕರ್ ಭವನ ನಿರ್ಮಾಣ ಮಾಡಲಾಗುತ್ತದೆ. ಇದೀಗ ಪುತ್ತೂರು ತಾಲೂಕಿನ ನಾಲ್ಕು ಗ್ರಾಮಗಳಿಗೆ ಅಂಬೇಡ್ಕರ್ ಭವನ ಮಂಜೂರುಗೊಳಿಸುವಲ್ಲಿ ಪುತ್ತೂರು ಶಾಸಕರಾದ ಸಂಜೀವ ಮಠಂದೂರು ಯಶಸ್ವಿಯಾಗಿದ್ದಾರೆ. ಸಮಾಜ ಕಲ್ಯಾಣ ಇಲಾಖೆಯಡಿ ಪುತ್ತೂರು ತಾಲೂಕಿನ ಬೆಟ್ಟಂಪಾಡಿ ಗ್ರಾಮ ಪಂಚಾಯತಿನ ಇರ್ದೆಯಲ್ಲಿ, ನಿಡ್ಪಳ್ಳಿ ಗ್ರಾಪಂನ ನಿಡ್ಪಳ್ಳಿಯಲ್ಲಿ, ಶಾಂತಿಗೋಡು ಗ್ರಾಪಂನ ಶಾಂತಿಗೋಡಿನಲ್ಲಿ ಹಾಗೂ ಅರಿಯಡ್ಕ ಗ್ರಾಪಂನ ಮಾಡ್ನೂರಿನಲ್ಲಿ ಅಂಬೇಡ್ಕರ್

ಪುತ್ತೂರು ತಾಲೂಕಿಗೆ 4 ಅಂಬೇಡ್ಕರ್ ಭವನ ಮಂಜೂರು | ಶಾಸಕ ಸಂಜೀವ ಮಠಂದೂರು ಪ್ರಯತ್ನಕ್ಕೆ ಸಿಕ್ಕ ಫಲ Read More »

ಫೆ.11 ರಂದು ಪುತ್ತೂರಿನಲ್ಲಿ ಐತಿಹಾಸಿಕ ಸಮಾವೇಶ ; ರೈತರಿಗೆ ಇನ್ನಷ್ಟು ಚಟುವಟಿಕೆಗೆ ಶಕ್ತಿ, ಉತ್ತೇಜನ ನೀಡಲಿದೆ ಕಾರ್ಯಕ್ರಮ : ಸಚಿವ ಸುನಿಲ್ ಕುಮಾರ್

ಪುತ್ತೂರು : ಅಡಿಕೆ ಬೆಳೆಗಾರರು ಹಾಗೂ ರೈತರನ್ನು ಮುಂದಿಟ್ಟುಕೊಂಡು ಫೆ.11 ರಂದು ಪುತ್ತೂರಿನಲ್ಲಿ ಐತಿಹಾಸಿಕ ಸಮಾವೇಶವಾಗಿ ಮೂಡಿ ಬರಲಿದ್ದು, ರೈತರ ಇನ್ನಷ್ಟು ಕಾರ್ಯಚಟುವಟಿಕೆಗಳಿಗೆ ಶಕ್ತಿ ನೀಡುವ ಜತೆಗೆ ಉತ್ತೇಜನ ನೀಡುವ ನಿಟ್ಟಿನಲ್ಲಿ ನಡೆಯಲಿದ್ದು, ಉದ್ಘಾಟನೆಗೋಸ್ಕರ ಮಧ್ಯಾಹ್ನ 12 ಗಂಟೆಗೆ ಕೇಂದ್ರ ಗೃಹ ಮತ್ತು ಸಹಕಾರಿ ಸಚಿವ ಅಮಿತ್‌ಶಾ ಆಗಮಿಸಲಿದ್ದಾರೆ ಎಂದು ಕನ್ನಡ ಮತ್ತು ಸಂಸ್ಕೃತಿಕ ಹಾಗೂ ದ.ಕ.ಜಿಲ್ಲಾ ಉಸ್ತುವಾರಿ ಸಚಿವ  ಸುನಿಲ್ ಕುಮಾರ್ ತಿಳಿಸಿದ್ದಾರೆ. ಅವರು ಪುತ್ತೂರಿನಲ್ಲಿ ಸಮಾವೇಶ ನಡೆಯುವ ತೆಂಕಿನ ವಿವೇಕಾನಂದ ವಿದ್ಯಾಸಂಸ್ಥೆಯಲ್ಲಿ ಮಂಗಳವಾರ ಮಧ್ಯಾಹ್ನ

ಫೆ.11 ರಂದು ಪುತ್ತೂರಿನಲ್ಲಿ ಐತಿಹಾಸಿಕ ಸಮಾವೇಶ ; ರೈತರಿಗೆ ಇನ್ನಷ್ಟು ಚಟುವಟಿಕೆಗೆ ಶಕ್ತಿ, ಉತ್ತೇಜನ ನೀಡಲಿದೆ ಕಾರ್ಯಕ್ರಮ : ಸಚಿವ ಸುನಿಲ್ ಕುಮಾರ್ Read More »

ಅಂಬಿಕಾ ಪದವಿಪೂರ್ವ ಕಾಲೇಜಿನಲ್ಲಿ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ವಿದಾಯಕೂಟ

ಪುತ್ತೂರು : ಕುಟುಂಬ ವ್ಯವಸ್ಥೆ ಭಾರತದ ಶಕ್ತಿ. ಕುಟುಂಬದಿಂದ ದೇಶ ಕಟ್ಟುವ ಕೆಲಸ ಪ್ರಾರಂಭವಾಗುವುದು. ಜನನಿ ಮತ್ತು ಜನ್ಮ ಭೂಮಿ ಸ್ವರ್ಗಕ್ಕಿಂತಲೂ ಮಿಗಿಲಾದುದು. ದೇಶಕ್ಕಾಗಿ ಅಳಿಲ ಸೇವೆ ಎಲ್ಲರೂ ಮಾಡಬೇಕು. ಚಿಕಾಗೋದಲ್ಲಿ ಸ್ವಾಮಿ ವಿವೇಕಾನಂದರ ಕೆಲ ನಿಮಿಷಗಳ ಭಾಷಣ ಅವರನ್ನು ಜಗದ್ವಂದ್ಯರನ್ನಾಗಿ ಮಾಡಿತು. ಗುರಿ, ಶಿಸ್ತು, ಪ್ರಯತ್ನದಿಂದ ಮುಂದೆ ಬನ್ನಿ. ನಿಮ್ಮ ಬಗ್ಗೆ ನಿಮಗೆ ನಂಬಿಕೆ ಇರಲಿ ಎಂದು  ಖ್ಯಾತ ವಾಗ್ಮಿ ರಂಜನ್ ಬೆಳ್ಳರ್ಪಾಡಿ ಹೇಳಿದರು. ಅವರು ಪುತ್ತೂರಿನ ನೆಲ್ಲಿಕಟ್ಟೆಯಲ್ಲಿರುವ ಅಂಬಿಕಾ ಪದವಿ ಪೂರ್ವ ಕಾಲೇಜಿನಲ್ಲಿ  ದ್ವಿತೀಯ

ಅಂಬಿಕಾ ಪದವಿಪೂರ್ವ ಕಾಲೇಜಿನಲ್ಲಿ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ವಿದಾಯಕೂಟ Read More »

ತಾತ್ಕಾಲಿಕವಾಗಿ ನಿಂತು ಹೋಗಿದ್ದ ಹಾರಾಡಿ ರೈಲ್ವೇ ಕಾಮಗಾರಿ ಪುನರಾರಂಭ ; ಮಾರ್ಚ್ ತಿಂಗಳೊಳಗೆ ರಸ್ತೆ ಲೋಕಾರ್ಪಣೆ : ಜೀವಂಧರ್ ಜೈನ್‍

ಪುತ್ತೂರು : ತಾತ್ಕಾಲಿಕವಾಗಿ ಸ್ಥಗಿತಗೊಂಡಿದ್ದ ಹಾರಾಡಿ ರೈಲ್ವೇ ನಿಲ್ದಾಣ ರಸ್ತೆಯ ಕಾಂಕ್ರಿಟೀಕರಣ ಕಾಮಗಾರಿಯನ್ನು ಪುನರಾರಂಭಿಸಲಾಗಿದೆ. ಜಲ್ಲಿ ಹಾಗೂ ಕ್ರಷರ್‍ ಮುಷ್ಕರದ ಹಿನ್ನಲೆಯಲ್ಲಿ ಕಾಮಗಾರಿಗೆ ಬೇಕಾದ ಜಲ್ಲಿ ಕಲ್ಲುಗಳ ಸರಬರಾಜಿನಲ್ಲಿ ವ್ಯತ್ಯಯ ಉಂಟಾದ ಹಿನ್ನಲೆಯಲ್ಲಿ ಕಾಮಗಾರಿಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿತ್ತು. ಸುಮಾರು 1.7 ಕೋಟಿ ವೆಚ್ಚದ 5.5 ಮೀಟರ್‍ ಅಗಲದ ರಸ್ತೆ ಕಾಮಗಾರಿಗೆ  2022ನೇ ನವೆಂಬರ್‍ ತಿಂಗಳಲ್ಲಿ ಶಿಲಾನ್ಯಾಸದ ಮೂಲಕ ಚಾಲನೆ ನೀಡಲಾಗಿತ್ತು. ಬಳಿಕ ಜಲ್ಲಿ ಕ್ರಷರ್‍ ಮಾಲಕರ ಮುಷ್ಕರದಿಂದಾಗಿ ಸಮಸ್ಯೆ ಉಂಟಾಗಿ ಕೇವಲ ಅರ್ಥ್ವರ್ಕ್ ಮಾಡಿ ಕಾಮಗಾರಿಯನ್ನು ಸ್ಥಗಿತಗೊಳಿಸಲಾಗಿತ್ತು.

ತಾತ್ಕಾಲಿಕವಾಗಿ ನಿಂತು ಹೋಗಿದ್ದ ಹಾರಾಡಿ ರೈಲ್ವೇ ಕಾಮಗಾರಿ ಪುನರಾರಂಭ ; ಮಾರ್ಚ್ ತಿಂಗಳೊಳಗೆ ರಸ್ತೆ ಲೋಕಾರ್ಪಣೆ : ಜೀವಂಧರ್ ಜೈನ್‍ Read More »

ಫೆ.12 : ಬಲ್ನಾಡು ಗ್ರಾಮ ಮಟ್ಟದ ಪ್ರೊ ಮಾದರಿ ಮ್ಯಾಟ್‍ ಅಂಕಣ ಕಬಡ್ಡಿ ಪಂದ್ಯಾಟ

ಪುತ್ತೂರು : ಬಲ್ನಾಡು ವಿನಾಯಕ ಫ್ರೆಂಡ್ಸ್ ಚಾರಿಟೇಬಲ್ ಟ್ರಸ್ಟ್ ಹಾಗೂ ವಿನಾಯಕ ಆರ್ಟ್ಸ್ ಆಂಡ್ ಸ್ಪೋರ್ಟ್ಸ್ ಕ್ಲಬ್ ಸಹಯೋಗದಲ್ಲಿ ೮ನೇ ವರ್ಷದ ವಾರ್ಷಿಕೋತ್ಸವದ ಪ್ರಯುಕ್ತ ಪುರುಷರ ಮುಕ್ತ ಹಾಗೂ ಬಲ್ನಾಡು ಗ್ರಾಮ ಮಟ್ಟದ ಪ್ರೊ ಮಾದರಿಯ ಮ್ಯಾಟ್ ಅಂಕಣ ಕಬಡ್ಡಿ ಪಂದ್ಯಾಟ ಫೆ.೧೨ ಆದಿತ್ಯವಾರ ನಡೆಯಲಿದೆ. ಬಲ್ನಾಡು ಉಜ್ರುಪಾದೆ ವಿನಾಯಕ ಕ್ರೀಡಾಂಗಣದಲ್ಲಿ ನಡೆಯಲಿರುವ ಪಂದ್ಯಾಟ ಬೆಳಿಗ್ಗೆ 9 ರಿಂದ ಆರಂಭಗೊಳ್ಳಲಿದೆ. ಎಂದು ಸಂಘಟಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಫೆ.12 : ಬಲ್ನಾಡು ಗ್ರಾಮ ಮಟ್ಟದ ಪ್ರೊ ಮಾದರಿ ಮ್ಯಾಟ್‍ ಅಂಕಣ ಕಬಡ್ಡಿ ಪಂದ್ಯಾಟ Read More »

ಫೆ.8 ರಿಂದ 10 : ಕಾರ್ಪಾಡಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಅನುಜ್ಞಾಕಲಶ, ಬಾಲಾಲಯ ಪ್ರತಿಷ್ಠೆ

ಪುತ್ತೂರು : ತಾಲೂಕಿನ ಆರ್ಯಾಪು ಗ್ರಾಮದ ಕಾರ್ಪಾಡಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಅನುಜ್ಞಾ ಕಲಶ ಹಾಗೂ  ಬಾಲಾಲಯ ಪ್ರತಿಷ್ಠೆ ಫೆ.8 ರಿಂದ 10 ರ ತನಕ ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ನಡೆಯಲಿದೆ. ಬ್ರಹ್ಮಶ್ರೀ ಕೆಮ್ಮಿಂಜೆ ನಾಗೇಶ ತಂತ್ರಿಗಳ ನೇತೃತ್ವದಲ್ಲಿ ಫೆ.8 ಬುಧವಾರ ಸಂಜೆ ರಕ್ಷೋಘ್ನ ಹೋಮ, ವಾಸ್ತುಹೋಮ ನಡೆಯಲಿದೆ. ಫೆ.9 ಗುರುವಾರ ಬೆಳಿಗ್ಗೆ ಮಹಾಗಣಪತಿ ಹೋಮ, ಬಿಂಬ ಶುದ್ಧಿ, ಕಲಶ ಪೂಜೆ, ಅನುಜ್ಞಾ ಕಲಶಪೂಜೆ, ತತ್ತ್ವ ಕಲಶ ಪೂಜೆ, ಮಧ್ಯಾಹ್ನ ಅನುಜ್ಞಾ ಕಲಶಾಭಿಷೇಕ, ತತ್ತ್ವ ಕಲಶಾಭಿಷೇಕ, ಧ್ಯಾನ

ಫೆ.8 ರಿಂದ 10 : ಕಾರ್ಪಾಡಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಅನುಜ್ಞಾಕಲಶ, ಬಾಲಾಲಯ ಪ್ರತಿಷ್ಠೆ Read More »

error: Content is protected !!
Scroll to Top