ಪುತ್ತೂರು

ಸುಹಾಸ್‍ ಶೆಟ್ಟಿ ಹತ್ಯೆ ಹಿನ್ನಲೆ : ವಿಟ್ಲ ಸಂಪೂರ್ಣ ಬಂದ್

ವಿಟ್ಲ: ಸುಹಾಸ್ ಶೆಟ್ಟಿ ಹತ್ಯೆಯನ್ನು ಖಂಡಿಸಿ ವಿಶ್ವ ಹಿಂದೂ ಪರಿಷದ್‍ ನೀಡಿ ಬಂದ್‍ ಕರೆಗೆ ವಿಟ್ಲ, ಮಾಣಿ ಸೂರಿಕುಮೇರು ನೇರಳಕಟ್ಟೆ ಸಹಿತವ ಹೋಬಳಿ ವ್ಯಾಪ್ತಿಯಲ್ಲಿ ವ್ಯಾಪಕ ಬೆಂಬಲ ವ್ಯಕ್ತವಾಗಿದೆ. ಬೆಳಿಗ್ಗೆ ವಿಟ್ಲ ದಲ್ಲಿ ಕೇರಳ ರಾಜ್ಯದ ಮತ್ತು ಕರ್ನಾಟಕದ ಕೆಎಸ್ ಆರ್ ಟಿ ಸಿ ಬಸ್ ಗಳ ಸಂಚಾರ ಮಾಡಿತ್ತು. ಬಳಿಕ ಸಂಚಾರ ಸಂಚಾರ ಸ್ಥಗಿತಗೊಳಿಸಿದೆ. ಖಾಸಗಿ ಬಸ್ ಗಳು ಬೆಳಿಗ್ಗೆನಿಂದಲೇ ರಸ್ತೆಗೆ ಇಳಿಯಲಿಲ್ಲ. ತುರ್ತು ಸೇವೆಗಳಾದ ಆಸ್ಪತ್ರೆ, ಮೆಡಿಕಲ್, ಹಾಲಿನ ಅಂಗಡಿ ಹೊರತುಪಡಿಸಿ ಉಳಿದೆಲ್ಲ ಅಂಗಡಿ […]

ಸುಹಾಸ್‍ ಶೆಟ್ಟಿ ಹತ್ಯೆ ಹಿನ್ನಲೆ : ವಿಟ್ಲ ಸಂಪೂರ್ಣ ಬಂದ್ Read More »

ಹಿಂದೂ ಕಾರ್ಯಕರ್ತ ಸುಹಾಸ್‍ ಶೆಟ್ಟಿ ಹತ್ಯೆ | ವಿಎಚ್‍ ಪಿ ಬಂದ್‍ ಕರೆಗೆ ಪುತ್ತೂರಿನಲ್ಲಿ ವ್ಯಾಪಕ ಬೆಂಬಲ

ಪುತ್ತೂರು: ಹಿಂದೂ ಕಾರ್ಯಕರ್ತ ಸುಹಾಸ್‍ ಶೆಟ್ಟಿ ಅವರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ವಿಶ್ವ ಹಿಂದೂ ಪರಿಷದ್ ಕರೆ ನೀಡಿದ ಬಂದ್‍ ಗೆ ಪುತ್ತೂರಿನಾದ್ಯಂತ ವ್ಯಾಪಕ ಬೆಂಬಲ ವ್ಯಕ್ತವಾಗಿದೆ. ಬಂದ್‍ ಕರೆ ನೀಡಿದ ಬೆನ್ನಲ್ಲೇ ಪುತ್ತೂರಿನ ಎಲ್ಲಾ ವರ್ತಕರು ತಮ್ಮ ಅಂಗಡಿ ಮುಂಗಟ್ಟುಗಳನ್ನು ಬಂದ್ ಮಾಡಿದ್ದಾರೆ. ನ್ಯೂಸ್‍ ಪೇಪರ್‍ ಏಜೆನ್ಸಿ,ಹಾಲು, ಮೆಡಿಕಲ್‍, ಆಸ್ಪತ್ರೆ ಇನ್ನಿತರ ಪ್ರಮುಖ ಅಂಗಡಿಗಳು ತೆರೆದಿದ್ದವು. ಕೆಲವೆಡೆ ಹೊಟೇಲ್ ಗಳು ಅರ್ಧ ತೆರೆದಿದ್ದಿರುವುದು ಕಂಡು ಬಂದಿದೆ. ಆಟೋ, ಕಾರು ಮುಂತಾದ ಖಾಸಗಿ ವಾಹನಗಳ ಓಡಾಟ ನಡೆಸುತ್ತಿದ್ದವು.

ಹಿಂದೂ ಕಾರ್ಯಕರ್ತ ಸುಹಾಸ್‍ ಶೆಟ್ಟಿ ಹತ್ಯೆ | ವಿಎಚ್‍ ಪಿ ಬಂದ್‍ ಕರೆಗೆ ಪುತ್ತೂರಿನಲ್ಲಿ ವ್ಯಾಪಕ ಬೆಂಬಲ Read More »

ಹಿಂದೂ ಕಾರ್ಯಕರ್ತ ಸುಹಾಸ್‍ ಶೆಟ್ಟಿ ಹತ್ಯೆ | ಬಂಟ್ವಾಳದಲ್ಲಿ ಅಂತ್ಯಕ್ರಿಯೆಗೆ ತಯಾರಿ

ಮಂಗಳೂರು: ಗುರುವಾರ ಸಂಜೆ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ನಡೆದಿದ್ದು, ಅವರ ಅಂತ್ಯಕ್ರಿಯೆ ಬಂಟ್ವಾಳದಲ್ಲಿ ನಡೆಯಲಿದೆ. ಸುಹಾಸ್ ಶೆಟ್ಟಿ ಅವರ ಮೃತದೇಹ ಮೆರವಣಿಗೆ ಮೂಲಕ ತರಲಾಗುತ್ತಿದ್ದು, ಬಂಟ್ವಾಳ ದಲ್ಲಿ ಅವರ ಅಂತ್ಯಕ್ರಿಯೆ ನಡೆಯಲಿದೆ ಎಂದು ತಿಳಿದು ಬಂದಿದೆ. ಹತ್ಯೆ ಪ್ರಕರಣವನ್ನು ಖಂಡಿಸಿ ವಿಶ್ವ ಹಿಂದೂ ಪರಿಷತ್ ಶುಕ್ರವಾರ ದ.ಕ.ಜಿಲ್ಲಾದ್ಯಂತ ಬಂದ್‍ ಗೆ ಕರೆ ನೀಡಿದೆ. ಇಂದು ಬೆಳಿಗ್ಗೆ ಬಂದ್‍ ಗೆ ಕರೆ ನೀಡುತ್ತಿದ್ದಂತೆ ಮಂಗಳೂರಿನಲ್ಲಿ ಕೆಲವು ಬಸ್‍ ಗಳಿಗೆ ಕಲ್ಲು ತೂರಾಟ ನಡೆದ ಘಟನೆಯೂ ನಡೆಯಿತು.

ಹಿಂದೂ ಕಾರ್ಯಕರ್ತ ಸುಹಾಸ್‍ ಶೆಟ್ಟಿ ಹತ್ಯೆ | ಬಂಟ್ವಾಳದಲ್ಲಿ ಅಂತ್ಯಕ್ರಿಯೆಗೆ ತಯಾರಿ Read More »

ಹಿಂದೂ ಸಂಘಟನೆ ಕಾರ್ಯಕರ್ತ ಸುಹಾಸ್‍ ಶೆಟ್ಟಿ ಹತ್ಯೆ | ದ.ಕ.ಜಿಲ್ಲಾದ್ಯಂತ ಬಂದ್‍ ಹಿನ್ನಲೆ |  ಪುತ್ತೂರು-ಮಂಗಳೂರು ಕೆಎಸ್‍ ಆರ್ ಟಿಸಿ ಬಸ್‍ ಗಳ ಪುತ್ತೂರು-ಮಂಗಳೂರು ಓಡಾಟ ಸ್ಥಗಿತ

ಪುತ್ತೂರು: ಹಿಂದೂ ಸಂಘಟನೆ ಕಾರ್ಯಕರ್ತ ಸುಹಾಸ್ ಶೆಟ್ಟಿಯ ಹತ್ಯೆ ಖಂಡಿಸಿ ವಿಶ್ವ ಹಿಂದೂ ಪರಿಷತ್‍ ದ.ಕ. ಜಿಲ್ಲಾ ಬಂದ್‍ ಗೆ ಕರೆ ನೀಡಿದ್ದು, ಈ ಹಿನ್ನಲೆಯಲ್ಲಿ ಪುತ್ತೂರಿನಲ್ಲಿ ಬಹುತೇಕ ಬಸ್‍ ಗಳ ಓಡಾಟ ಕಡಿಮೆಯಾಗಿದೆ. ಬಂದ್‍ ಕರೆ ಹಿನ್ನಲೆಯಲ್ಲಿ ಇಂದು ಬೆಳಿಗ್ಗೆಯಿಂದಲೇ ಅಂಗಡಿ ಮುಂಗಟ್ಟುಗಳನ್ನು ಬಂದ್‍ ಮಾಡಲಾಗಿದೆ. ಕೆಲಸಕ್ಕೆ ತೆರಳುತ್ತಿದ್ದ ಹಲವಾರು ಮಂದಿ ನಗರಕ್ಕೆ ಬಂದು ಹಿಂದಕ್ಕೆ ತೆರಳುತ್ತಿದ್ದಾರೆ ಎನ್ನಲಾಗಿದೆ. ಪುಣಚ, ಬೆಟ್ಟಂಪಾಡಿ ಮುಂತಾದ ಗ್ರಾಮಾಂತರ ಕಡೆಗಳಿಂದ ನಗರಕ್ಕೆ ಬರುವ ಹಲವಾರು ಬಸ್‍ ಗಳು ಸಾಲುಸಾಲಾಗಿ ಪೆಟ್ರೋಲ್‍

ಹಿಂದೂ ಸಂಘಟನೆ ಕಾರ್ಯಕರ್ತ ಸುಹಾಸ್‍ ಶೆಟ್ಟಿ ಹತ್ಯೆ | ದ.ಕ.ಜಿಲ್ಲಾದ್ಯಂತ ಬಂದ್‍ ಹಿನ್ನಲೆ |  ಪುತ್ತೂರು-ಮಂಗಳೂರು ಕೆಎಸ್‍ ಆರ್ ಟಿಸಿ ಬಸ್‍ ಗಳ ಪುತ್ತೂರು-ಮಂಗಳೂರು ಓಡಾಟ ಸ್ಥಗಿತ Read More »

ಪುತ್ತೂರು ಭರತ್ ವಿಧಿವಶ

ಪುತ್ತೂರು: ಪಡ್ನೂರು ಗ್ರಾಮದ ಮತಾವು ಮನೆಯ ದಿ. ಹರೀಶ ಗೌಡ ಮತ್ತು ಜಯಂತಿ ದಂಪತಿಯ ಹಿರಿಯ ಪುತ್ರ ಭರತ್ ಮತಾವು ನಿನ್ನೆ ರಾತ್ರಿ ತೀವ್ರ ಹೃದಯಾಘಾತದಿಂದ ಕೊನೆಯುಸಿರೆಳೆದರು. ಭರತ್ ಅವರಿಗೆ ಸುಮಾರು 46 ವರ್ಷ ವಯಸ್ಸಾಗಿದ್ದು ಬೆಂಗಳೂರಿನಲ್ಲಿ ಸಿವಿಲ್ ಬಿಲ್ದರ್ ಆಗಿ ಸ್ವಯಂವೃತ್ತಿ ನಿರತರಾಗಿದ್ದರು. ಮೇಲೊಬ್ಬ ಮಾಯಾವಿ – ಪುತ್ತೂರು ಭರತ್ ಸಿನಿಮಾ ರಂಗದಲ್ಲೂ ಸಕ್ರಿಯರಾಗಿದ್ದ ಅವರು ‘ಮೇಲೊಬ್ಬ ಮಾಯಾವಿ’ ಎಂಬ ಸಿನಿಮಾವನ್ನು ನಿರ್ಮಾಣ ಮಾಡಿ ಹೆಸರು ಮಾಡಿದ್ದರು. ಅಲ್ಲಿ ‘ಪುತ್ತೂರು ಭರತ್’ ಎಂದೇ ಜನಪ್ರಿಯರಾಗಿದ್ದರು. ಪುತ್ತೂರಿನ

ಪುತ್ತೂರು ಭರತ್ ವಿಧಿವಶ Read More »

ಪುತ್ತೂರು: ವಿದ್ಯುತ್‍ ತಗುಲಿ ಮಹಿಳೆ ಮೃತ್ಯು

ಪುತ್ತೂರು: ವಿದ್ಯುತ್ ಶಾಕ್‌ ಹೊಡೆದು ಮಹಿಳೆಯೋರ್ವರು ಮೃತಪಟ್ಟ ಘಟನೆ ಪುತ್ತೂರಿನ ಅರಿಯಡ್ಕ ಗ್ರಾಮದ ಬೇಂಗತ್ತಡ್ಕದಲ್ಲಿ ನಡೆದಿದೆ. ಮೃತಪಟ್ಟ ಮಹಿಳೆಯನ್ನು ದೇವಪ್ಪ ನಾಯ್ಕ ಅವರ ಪತ್ನಿ ಭಾಗೀರಥಿ (59) ಎಂದು ಗುರುತಿಸಲಾಗಿದೆ. ಮಧ್ಯಾಹ್ನ ಮನೆಯ ಟೇರಸ್ ಮೇಲೆ ತೆರಳಿದ ಸಂದರ್ಭದಲ್ಲಿ ಪಂಪ್‌ಗೆ ಸೇರಿಸಲಾಗಿದ್ದ ವಯರ್ ಮೇಲೆ ಕಾಲಿಟ್ಟಾಗ ವಿದ್ಯುತ್ ಸ್ಪರ್ಶಿಸಿ ಮೃತಪಟ್ಟಿದ್ದಾರೆ ಎನ್ನಲಾಗಿದೆ. ಮೃತರು ಪತಿ, ಪುತ್ರ ಮತ್ತು ಪುತ್ರಿಯನ್ನು ಅಗಲಿದ್ದಾರೆ.

ಪುತ್ತೂರು: ವಿದ್ಯುತ್‍ ತಗುಲಿ ಮಹಿಳೆ ಮೃತ್ಯು Read More »

ಯಕ್ಷಗಾನ ವಿದ್ವಾಂಸ ಡಾ.ಎಂ. ಪ್ರಭಾಕರ ಜೋಶಿಯವರಿಗೆ ಸ್ವರ್ಣ ಸಾಧನಾ ಪ್ರಶಸ್ತಿ ಪ್ರದಾನ

ಪುತ್ತೂರು : ಪ್ರಸ್ತುತ ಕೂಡು ಕುಟುಂಬದ ಸವಿಯ ಸನ್ನಿವೇಶ ಕಡಿಮೆಯಾಗುತ್ತಿದ್ದು, ಇದು ಕಟು ವಾಸ್ತವವಾಗಿದೆ. ಈ ನಿಟ್ಟಿನಲ್ಲಿ ನಮ್ಮ ಸಂಜೆಯ ಮೌಲ್ಯಗಳನ್ನು ಗಟ್ಟಿಗೊಳಿಸುವಲ್ಲಿ, ಮೌಲ್ಯಯುತವಾಗಿಸುವಲ್ಲಿ ನಿವೃತ್ತ ನೌಕರರಂತಹ ಸಂಘಟನೆ ಪೂರಕವಾಗಿದೆ ಎಂದು ವಿಶ್ರಾಂತ ಪ್ರೊಫೆಸರ್, ಸಾಹಿತಿ ತಾಳ್ತಂಜೆ ವಸಂತ ಕುಮಾರ್‍ ಅಭಿಪ್ರಾಯಪಟ್ಟವರು. ಅವರು ಕರ್ನಾಟಕ ರಾಜ್ಯ ನಿವೃತ್ತ ನೌಕರರ ಸಂಘ ಪುತ್ತೂರು ತಾಲೂಕು ಘಟಕದ ವತಿಯಿಂದ ಸ್ವರ್ಣ ಸಾಧನಾ ಪ್ರಶಸ್ತಿ ಪ್ರದಾನ ಸಮಾರಂಭ ಉದ್ಘಾಟಿಸಿ, ಯಕ್ಷಗಾನ ವಿದ್ವಾಂಸ ಡಾ.ಎಂ.ಪ್ರಭಾಕರ ಜೋಶಿ ಅವರಿಗೆ ಪ್ರಶಸ್ತಿ ಪ್ರದಾನ ಮಾಡಿ ಮಾತನಾಡಿದರು.

ಯಕ್ಷಗಾನ ವಿದ್ವಾಂಸ ಡಾ.ಎಂ. ಪ್ರಭಾಕರ ಜೋಶಿಯವರಿಗೆ ಸ್ವರ್ಣ ಸಾಧನಾ ಪ್ರಶಸ್ತಿ ಪ್ರದಾನ Read More »

ಅಕ್ಷಯ ಕಾಲೇಜು ರಾಜ್ಯಮಟ್ಟದ ಸಾಂಸ್ಕೃತಿಕ ಸ್ಪರ್ಧೆಯಲ್ಲಿ ಸಮಗ್ರ ಚಾಂಪಿಯನ್!

ಪುತ್ತೂರಿನ ಸಂತ ಫಿಲೋಮಿನಾ ಸ್ನಾತಕೋತ್ತರ ಪದವಿ ಕಾಲೇಜಿನಲ್ಲಿ ನಡೆದ ರಾಜ್ಯಮಟ್ಟದ ಅಂತರ್‌ ಕಾಲೇಜು ಸಾಂಸ್ಕೃತಿಕ ಸ್ಪರ್ಧೆಯಲ್ಲಿ ಅಕ್ಷಯ ಕಾಲೇಜಿನ ವಿದ್ಯಾರ್ಥಿಗಳ ತಂಡವು ಸಮಗ್ರ ಚಾಂಪಿಯನ್ ಪ್ರಶಸ್ತಿಯನ್ನು ಗೆದ್ದುಕೊಂಡಿದೆ. M.Com, M.Scಮತ್ತು MSW ವಿಭಾಗಗಳಲ್ಲಿ ನಡೆದ ಸ್ಪರ್ಧೆಗಳಲ್ಲಿ ಅಕ್ಷಯ ಕಾಲೇಜಿನ ಪ್ರತಿಭಾವಂತ ವಿದ್ಯಾರ್ಥಿಗಳು ವಿವಿಧ ಕ್ಷೇತ್ರಗಳಲ್ಲಿ ಮೆರೆದಿದ್ದಾರೆ. ವಿದ್ಯಾರ್ಥಿಗಳ ಪ್ರಶಸ್ತಿಗಳ ವಿವರ ಹೀಗಿದೆ : Canvas Expression: ದ್ವಿತೀಯ ಬಹುಮಾನ – ಮಧುಸೂದನ್ ಮತ್ತು ಸುಜನ್ (ಪ್ರಥಮ ಇಂಟೀರಿಯರ್ ಡೆಕೋರೆಷನ್),,The Search Begins: ದ್ವಿತೀಯ ಬಹುಮಾನ – ಪೃಥ್ವಿರಾಜ್,

ಅಕ್ಷಯ ಕಾಲೇಜು ರಾಜ್ಯಮಟ್ಟದ ಸಾಂಸ್ಕೃತಿಕ ಸ್ಪರ್ಧೆಯಲ್ಲಿ ಸಮಗ್ರ ಚಾಂಪಿಯನ್! Read More »

ಅರ್ಹರನ್ನು ಸನ್ಮಾನಿಸಿದರೆ ಸನ್ಮಾನಿಸಿದವರಿಗೊಂದು ಹೆಮ್ಮೆ : – ಡಾ. ಪ್ರಭಾಕರ ಭಟ್  ಕಲ್ಲಡ್ಕ | ನಿರಂಜನ, ಶಂಕರ ಸಾಹಿತ್ಯ ಪ್ರಶಸ್ತಿ ಪ್ರದಾನ

ಪುತ್ತೂರು: ಹಿರಿಯರಾದರೂ ಸಕ್ರಿಯರಾಗಿರುವ ಅನೇಕರ ಉತ್ಸಾಹ ನಮಗೆ ಪ್ರೇರಣೆ. ಸದಾಶಿವ ಭಟ್ ಪಳ್ಳು ಅವರಂತಹ ಸಾಧಕರು ಹತ್ತು ಭಾಷೆಗಳಲ್ಲಿ ಸಾಹಿತ್ಯ ರಚನೆ ಮಾಡುತ್ತಾರೆ ಎಂದಾದರೆ ಅವರ ಸಂಪರ್ಕಕ್ಕೆ ಬಂದವರೂ ಒಳ್ಳೆಯ ಭಾಷಾ ಜ್ಞಾನವನ್ನು ಹೊಂದಬಹುದು. ಅರ್ಹ ವ್ಯಕ್ತಿಗಳಿಗೆ ಸನ್ಮಾನ ಮಾಡಿದರೆ ಸನ್ಮಾನಿಸಿದವರಿಗೂ ಅದು ಹೆಮ್ಮೆಯ ಕ್ಷಣ ಎಂದು ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ. ಪ್ರಭಾಕರ ಭಟ್ ಕಲ್ಲಡ್ಕ ನುಡಿದರು. ಅವರು ಮಂಗಳವಾರ ಪುತ್ತೂರು ವಿವೇಕಾನಂದ ಕಲಾ, ವಿಜ್ಞಾನ, ವಾಣಿಜ್ಯ ಕಾಲೇಜು (ಸ್ವಾಯತ್ತ) ಇಲ್ಲಿನ ಸುವರ್ಣ ಮಹೋತ್ಸವ

ಅರ್ಹರನ್ನು ಸನ್ಮಾನಿಸಿದರೆ ಸನ್ಮಾನಿಸಿದವರಿಗೊಂದು ಹೆಮ್ಮೆ : – ಡಾ. ಪ್ರಭಾಕರ ಭಟ್  ಕಲ್ಲಡ್ಕ | ನಿರಂಜನ, ಶಂಕರ ಸಾಹಿತ್ಯ ಪ್ರಶಸ್ತಿ ಪ್ರದಾನ Read More »

ಆಯುರ್ವೇದ ಎಂ.ಡಿ. ಪರೀಕ್ಷೆ: ಡಾ. ಮೇಘಶ್ರೀ ಬಿ.ಗೆ 2ನೇ ರ‍್ಯಾಂಕ್

ಪುತ್ತೂರು: ರಾಜೀವ್ ಗಾಂಧಿ ಯೂನಿವರ್ಸಿಟಿ ಅಧೀನದಲ್ಲಿ ನಡೆದ ಆಯುರ್ವೇದ ಎಂ.ಡಿ.ಯ ಅಂತಿಮ ಪರೀಕ್ಷೆಯಲ್ಲಿ ಪುತ್ತೂರಿನ ಡಾ. ಮೇಘಶ್ರೀ 2. 676 ಅಂಕ ಪಡೆದು ಪ್ರಸೂತಿ ತಂತ್ರ ಮತ್ತು ಸ್ತ್ರೀ ರೋಗ ವಿಭಾಗದಲ್ಲಿ 2 ನೇ ರ‍್ಯಾಂಕ್ ಪಡೆದಿರುತ್ತಾರೆ. ಅವರು ಕುತ್ಪಾಡಿ ಎಸ್ಡಿಎಂ ಆಯುರ್ವೇದ ಮೆಡಿಕಲ್ ಕಾಲೇಜ್ ನಲ್ಲಿ ಎಂ.ಡಿ. ವ್ಯಾಸಂಗ ಮಾಡಿದ್ದು, ಪ್ರಸ್ತುತ ಬೆಳ್ತಂಗಡಿ ಪ್ರಸನ್ನ ಆಯುರ್ವೇದ ಕಾಲೇಜ್ ಬೆಳ್ತಂಗಡಿ ಇಲ್ಲಿ ವೈದ್ಯಕೀಯ ವಿಭಾಗದ ಪ್ರಸೂತಿ ತಂತ್ರ ಮತ್ತು ಸ್ತ್ರೀ ರೋಗ ವಿಷಯದಲ್ಲಿ ಅಸಿಸ್ಟೆಂಟ್ ಪ್ರೊಫೆಸರ್ ಆಗಿ

ಆಯುರ್ವೇದ ಎಂ.ಡಿ. ಪರೀಕ್ಷೆ: ಡಾ. ಮೇಘಶ್ರೀ ಬಿ.ಗೆ 2ನೇ ರ‍್ಯಾಂಕ್ Read More »

error: Content is protected !!
Scroll to Top