ನೂತನ ಸಾಂದ್ರ ಶೀತಲೀಕರಣ ಘಟಕ ಉದ್ಘಾಟನೆ, ಫಲಕ ಅನಾವರಣ
ಪುತ್ತೂರು (ವಳಾಲು) : ನೂತನ ಸಾಂದ್ರ ಶೀತಲೀಕರನಣ ಘಟಕ ಉದ್ಘಾಟನೆ ಮತ್ತು ನಾಮ ಫಲಕ ಅನಾವರಣ ಕಾರ್ಯಕ್ರಮ ವಳಾಲುನಲ್ಲಿ ಸೋಮವಾರ ನಡೆಯಿತು. ಶಾಸಕ ಸಂಜೀವ ಮಠಂದೂರು ಘಟಕ ಉದ್ಘಾಟಿಸಿ ಮಾತನಾಡಿ, ಹೈನುಗಾರಿಕೆಗೆ ಕೇಂದ್ರ ಸರಕಾರದ ಹಲವು ಯೋಜನೆಗಳು ಜನರಿಗೆ ತಲುಪುವ ಕೆಲಸ ಆಗಿದ್ದು, ಕೃಷಿಯನ್ನು ನಂಬಿ ಬದುಕಿದವರಿಗೆ ಕೃಷಿ ಪೂರಕ ಗೊಬ್ಬರ ಅಗತ್ಯವಾಗಿದ್ದು, ಜತೆಗೆ ದನ ಸಾಕುವವರಿಗೆ ಸಂಘದಿಂದ ಸಾಲ ಸೌಲಭ್ಯ ನೀಡುವ ಕೆಲಸ ಆಗಬೇಕು. ಸ್ಥಳೀಯವಾಗಿ ಹಾಲಿನ ಉತ್ಪನ್ನಗಳು ಜನರಿಗೆ ಸಿಗುವ ಕೆಲಸ ಆಗಬೇಕು ಎಂದರು. […]
ನೂತನ ಸಾಂದ್ರ ಶೀತಲೀಕರಣ ಘಟಕ ಉದ್ಘಾಟನೆ, ಫಲಕ ಅನಾವರಣ Read More »










