ಜ. 12ರಂದು ವಿವೇಕಾನಂದಲ್ಲಿ ವಿವೇಕಾನಂದ ಜಯಂತಿ
ಪುತ್ತೂರು: ಹಿಂದುತ್ವ ರಾಷ್ಟ್ರೀಯತೆಯ ಸಂಕಲ್ಪದೊಂದಿಗೆ ನೆಹರೂನಗರ ವಿವೇಕಾನಂದ ಕ್ಯಾಂಪಸ್್ನಲ್ಲಿ ಜ. 12ರಂದು ವಿವೇಕಾನಂದ ಜಯಂತಿ ಆಚರಣೆ ಜರಗಲಿದೆ ಎಂದು ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ. ಪ್ರಭಾಕರ ಭಟ್ ಕಲ್ಲಡ್ಕ ತಿಳಿಸಿದ್ದಾರೆ. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಸ್ವಾಮಿ ವಿವೇಕಾನಂದ ಎನ್ನುವ ಪರಮ ಸಂತನ ಹೆಸರಿನಲ್ಲಿ ಸಂಸ್ಕಾರವುಳ್ಳ ಹಾಗೂ ಮೌಲ್ಯಯುತ ಶಿಕ್ಷಣ ನೀಡುತ್ತಿರುವ ವಿವೇಕಾನಂದ ವಿದ್ಯಾಸಂಸ್ಥೆಯಲ್ಲಿ ವಿವೇಕಾನಂದ ಜಯಂತಿಯನ್ನು ಅದ್ದೂರಿಯಾಗಿ ಆಚರಿಸಲಾಗುತ್ತದೆ ಬಂದಿದೆ. ವಿದ್ಯಾಸಂಸ್ಥೆಗಳು ಕೇವಲ ಪದವಿ ನೀಡುವುದಲ್ಲ. ವಿದ್ಯಾಸಂಸ್ಥೆಗಳು ಸಾಮಾಜಿಕ ಹಿತ ಕಾಯಬೇಕು, ಸಾಮಾಜಿಕ ಚಿಂತನೆಯನ್ನು ವಿದ್ಯಾರ್ಥಿಗಳಲ್ಲಿ […]
ಜ. 12ರಂದು ವಿವೇಕಾನಂದಲ್ಲಿ ವಿವೇಕಾನಂದ ಜಯಂತಿ Read More »










