ಪುತ್ತೂರು

ಸಂತ ಫಿಲೋಮಿನಾ ಕಾಲೇಜಿಗೆ ಸಮಗ್ರ ಪ್ರಶಸ್ತಿ

ಪುತ್ತೂರು: ಗೋಣಿಕೊಪ್ಪದ ಕಾವೇರಿ ಕಾಲೇಜು ಆಯೋಜಿಸಿದ ರಾಜ್ಯ ಮಟ್ಟದ ಐಟಿ ಫೆಸ್ಟ್“ಕಾವೇರಿ ಅಚಿಂತ್ಯ ಟೆಕ್ ಫೆಸ್ಟ್”ನಲ್ಲಿ ಸಂತ ಫಿಲೋಮಿನಾ ಕಾಲೇಜಿನ ಗಣಕ ವಿಜ್ಞಾನ ವಿಭಾಗದ ವಿದ್ಯಾರ್ಥಿಗಳು ಸಮಗ್ರ ಪ್ರಶಸ್ತಿಯನ್ನು ತಮ್ಮದಾಗಿಸಿಕೊಂಡಿದ್ದಾರೆ. ಟ್ರೆಶರ್ ಹಂಟ್ ಸ್ಪರ್ಧೆಯಲ್ಲಿ ಕಾರ್ತಿಕ್ ಕೆ.ಆರ್ ಮತ್ತು ಪ್ರಿನ್ಸಿಟಾ ಡಿಸೋಜ ದ್ವಿತೀಯ ಬಹುಮಾನ, ವೆಬ್ಸೈಟ್ ಡಿಜೈನ್ ಸ್ಪರ್ಧೆಯಲ್ಲಿ ದೀಪಕ್ ಆಚಾರ್ಯ ಮತ್ತು ಮಹಮ್ಮದ್ ಶಿಯಾಬುದ್ದೀನ್ ಪ್ರಥಮ ಬಹುಮಾನ, ವಿಡಿಯೋಗ್ರಫಿಯಲ್ಲಿ ಕೆಲ್ವಿನ್ ಆಂಟನಿ ಕುರಿಯಾಕೋಸ್ ಮತ್ತು ಆದಿತ್ಯ ದಿನೇಶ್ ಪ್ರಥಮ ಬಹುಮಾನ ಪಡೆದಿರುತ್ತಾರೆ.ವಿದ್ಯಾರ್ಥಿಗಳಿಗೆ ಪಿನ್ಯಾಕಲ್ ಐಟಿ ಕ್ಲಬ್ನ […]

ಸಂತ ಫಿಲೋಮಿನಾ ಕಾಲೇಜಿಗೆ ಸಮಗ್ರ ಪ್ರಶಸ್ತಿ Read More »

ಸಂತ ಫಿಲೋಮಿನಾ ಕಾಲೇಜಿನಲ್ಲಿ ರಾಷ್ಟ್ರೀಯ ಯುವದಿನಾಚರಣೆ

ಪುತ್ತೂರು: ಸಂತ ಫಿಲೋಮಿನಾ ಕಾಲೇಜಿನ ಎನ್ ಎಸ್ ಎಸ್ ಘಟಕಗಳು, ಎನ್ ಸಿ ಸಿ ಆರ್ಮಿ ಮತ್ತು ನೇವಿ ಘಟಕಗಳು, ರೋವರ್ಸ್ ಮತ್ತು ರೇಂಜರ್ಸ್ ಹಾಗೂ ಐಕ್ಯುಎಸಿ ಇವುಗಳ ಸಹಯೋಗದೊಂದಿಗೆ ಕಾಲೇಜಿನ ಬೆಳ್ಳಿ ಹಬ್ಬಸಭಾಂಗಣದಲ್ಲಿ ರಾಷ್ಟ್ರೀಯ ಯುವ ದಿನವನ್ನು ಆಚರಿಸಲಾಯಿತು.ಸ್ವಾಮಿ ವಿವೇಕಾನಂದರ ಜನ್ಮ ದಿನಾಚರಣೆಯ ಅಂಗವಾಗಿ ನಡೆದ ಈ ಕಾರ್ಯಕ್ರಮದಲ್ಲಿ ಅತಿಥಿಗಳು ಸ್ವಾಮಿ ವಿವೇಕಾನಂದರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಕಾಲೇಜಿನ ಪ್ರಾಂಶುಪಾಲ ವಂ| ಡಾ| ಆಂಟನಿ ಪ್ರಕಾಶ್

ಸಂತ ಫಿಲೋಮಿನಾ ಕಾಲೇಜಿನಲ್ಲಿ ರಾಷ್ಟ್ರೀಯ ಯುವದಿನಾಚರಣೆ Read More »

ವಿವೇಕ ರಥ – ಯುವ ಪಥಕ್ಕೆ ಕಬಕದಲ್ಲಿ‌ಸ್ವಾಗತ

ಪುತ್ತೂರು: ಪುತ್ತೂರಿಗೆ ಆಗಮಿಸಿದ ವಿವೇಕ ರಥ – ಯುವ ಪಥಕ್ಕೆ ಕಬಕದಲ್ಲಿ ಸ್ವಾಗತ ನೀಡಲಾಯಿತು. ತಾಲೂಕು ಯುವಜನ ಒಕ್ಕೂಟ, ಯುವ ಸಬಲೀಕರಣ ಹಾಗೂ ಕ್ರೀಡಾ ಇಲಾಖೆಯ ನೇತೃತ್ವದಲ್ಲಿ ಕಬಕದಲ್ಲಿ ನಡೆದ ಕಾರ್ಯಕ್ರಮದಲ್ಲಿ ಕಬಕ ಗ್ರಾಪಂ ಅಧ್ಯಕ್ಷ ವಿನಯ್ ಕಲ್ಲೇಗ ಪುಷ್ಪಾರ್ಚನೆ ಮಾಡಿ ಸ್ವಾಗತಿಸಿದರು. ಬಳಿಕ ವಿವೇಕಾನಂದ ಕಾಲೇಜಿನ ಕೇಶವ ಸಂಕಲ್ಪಕ್ಕೆ ಜಾಥಾದಲ್ಲಿ ತೆರಳಲಾಯಿತು.

ವಿವೇಕ ರಥ – ಯುವ ಪಥಕ್ಕೆ ಕಬಕದಲ್ಲಿ‌ಸ್ವಾಗತ Read More »

ಪುತ್ತೂರಿನಲ್ಲಿ ಶ್ರೀ ಬಾಲಗಂಗಾಧರನಾಥ ಮಹಾಸ್ವಾಮೀಜಿ ಜಯಂತ್ಯೋತ್ಸವ: ಡಿ.ವಿ.ಸದಾನಂದ ಗೌಡರಿಗೆ ಆಮಂತ್ರಣ

ಪುತ್ತೂರು: ಪುತ್ತೂರಿನಲ್ಲಿ ನಡೆಯಲಿರುವ ಶ್ರೀ ಡಾ. ಬಾಲಗಂಗಾಧರನಾಥ ಮಹಾ ಸ್ವಾಮೀಜಿ ಅವರ ಜಯಂತ್ಯೋತ್ಸವ ಸಂಸ್ಮರಣೆಯ ಆಮಂತ್ರಣವನ್ನು ಕೇಂದ್ರದ ಮಾಜಿ ಸಚಿವ ಡಿ.ವಿ.ಸದಾನಂದ ಗೌಡ ಅವರಿಗೆ ಅವರ ಬೆಂಗಳೂರಿನ ನಿವಾಸದಲ್ಲಿ ನೀಡಲಾಯಿತು. ಆಮಂತ್ರಣವನ್ನು ದೇವರ ಮುಂದೆ ಇಟ್ಟು ಕಾರ್ಯಕ್ರಮ ಯಶಸ್ವಿಯಾಗಿ ನೆರವೇರಲಿ ಎಂದು ಪ್ರಾರ್ಥಿಸಲಾಯಿತು. ಈ ಸಂದರ್ಭದಲ್ಲಿ ಪುತ್ತೂರು ಶಾಸಕರಾದ ಸಂಜೀವ ಮಠಂದೂರು, ಎಂ.ಪಿ ಉಮೇಶ್, ಯು.ಪಿ. ರಾಮಕೃಷ್ಣ ಉಪಸ್ಥಿತರಿದ್ದರು.

ಪುತ್ತೂರಿನಲ್ಲಿ ಶ್ರೀ ಬಾಲಗಂಗಾಧರನಾಥ ಮಹಾಸ್ವಾಮೀಜಿ ಜಯಂತ್ಯೋತ್ಸವ: ಡಿ.ವಿ.ಸದಾನಂದ ಗೌಡರಿಗೆ ಆಮಂತ್ರಣ Read More »

ಜಲಸಿರಿ ಯೋಜನೆಯ ಕಾಮಗಾರಿ | ಶಾಸಕರ ನೇತೃತ್ವದಲ್ಲಿ ಪರಿಶೀಲನಾ ಸಭೆ

ಪುತ್ತೂರು: ಜಲಸಿರಿ ಯೋಜನೆಯ ಬಗ್ಗೆ ಸಾಕಷ್ಟು ದೂರುಗಳು ಕೇಳಿಬರುತ್ತಿವೆ. ಸಾರ್ವಜನಿಕರಿಗೆ ಸಮಸ್ಯೆ ಆಗದಂತೆ ಕಾಮಗಾರಿ ನಿರ್ವಹಿಸಬೇಕಾದ ಜವಾಬ್ದಾರಿ ಜಲಸಿರಿ ಯೋಜನೆಯ ಅಧಿಕಾರಿಗಳಿಗಿದೆ. ಕಾಮಗಾರಿ ನಡೆಸಿದಲ್ಲಿ ಹಿಂದಿನಂತೆ ರಸ್ತೆಯ ಪುನರ್‍ ನಿರ್ಮಾಣ, ಮುಂದೆ ಕಾಮಗಾರಿ ಆಗಬೇಕಾದಲ್ಲಿ ಸಾರ್ವಜನಿಕರಿಗೆ ತೊಂದರೆ ಆಗದಂತೆ ಕಾಮಗಾರಿ ನಿರ್ವಹಿಸುವಂತೆ ಶಾಸಕ ಸಂಜೀವ ಮಠಂದೂರು ಸೂಚನೆ ನೀಡಿದರು. ಶಾಸಕ ಸಂಜೀವ ಮಠಂದೂರು ಅವರ ಅಧ್ಯಕ್ಷತೆಯಲ್ಲಿ ನಗರಸಭೆ ಸಭಾಂಗಣದಲ್ಲಿ ಜ. 13ರಂದು ನಡೆದ ಜಲಸಿರಿ ಯೋಜನೆಯ ಪರಿಶೀಲನಾ ಸಭೆಯಲ್ಲಿ ಮಾತನಾಡಿದರು. ಒಟ್ಟು 62 ದೂರುಗಳು ಜಲಸಿರಿ ಯೋಜನೆಯ

ಜಲಸಿರಿ ಯೋಜನೆಯ ಕಾಮಗಾರಿ | ಶಾಸಕರ ನೇತೃತ್ವದಲ್ಲಿ ಪರಿಶೀಲನಾ ಸಭೆ Read More »

ಅಂಬಿಕಾ ವಿದ್ಯಾಲಯ ಸಿಬಿಎಸ್‌ಇಯಲ್ಲಿ ವಿವೇಕಾನಂದ ಜಯಂತಿ ಆಚರಣೆ | ಖಾಲಿಯಾದ ವ್ಯಕ್ತಿತ್ವಗಳಿಗೆ ಸತ್ವ ತುಂಬಲು ಆದರ್ಶ ಪುರುಷರು ಬೇಕು : ರಾಕೇಶ್ ಕಮ್ಮಜೆ

ಪುತ್ತೂರು: ಹಳೆಯ ಮನೆಗಳ ಭಿತ್ತಿಗಳಲ್ಲಿ ಅನೇಕಾನೇಕ ಮಾದರಿಯೆನಿಸುವ ವ್ಯಕ್ತಿಗಳ ಫೋಟೋಗಳಿರುತ್ತಿದ್ದವು. ಆದರೆ ಹೊಸ ಮನೆಗಳನ್ನು ಕಟ್ಟಿಕೊಂಡಂತೆಲ್ಲ ಗೋಡೆಗಳು ಖಾಲಿಯಾಗುತ್ತಿವೆ. ಅತಿಯಾದ ಮೊಬೈಲ್ ಬಳಕೆಯಿಂದ ಗ್ರಂಥಾಲಯಗಳು ಖಾಲಿಯಾಗುತ್ತಿವೆ. ಪರಿಣಾಮವಾಗಿ ನಮ್ಮ ಜ್ಞಾನವೂ ಖಾಲಿಯಾಗಿ ವ್ಯಕ್ತಿತ್ವಗಳೂ ಖಾಲಿಯೆನಿಸುತ್ತಿವೆ. ಹೀಗೆ ಖಾಲಿಯಾದ ವ್ಯಕ್ತಿತ್ವಗಳನ್ನು ತುಂಬಿಕೊಳ್ಳುವುದಕ್ಕೆ ಸ್ವಾಮಿ ವಿವೇಕಾನಂದರoತಹ ವ್ಯಕ್ತಿತ್ವಗಳ ಆದರ್ಶಗಳು ಬೇಕಾಗಿವೆ ಎಂದು ಬಪ್ಪಳಿಗೆಯ ಅಂಬಿಕಾ ಮಹಾವಿದ್ಯಾಲಯದ ಪ್ರಾಚಾರ್ಯ ರಾಕೇಶ ಕುಮಾರ್ ಕಮ್ಮಜೆ ಹೇಳಿದರು. ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ಅಂಬಿಕಾ ವಿದ್ಯಾಲಯ ಸಿಬಿಎಸ್‌ಇಯಲ್ಲಿ ಗುರುವಾರ ಆಯೋಜಿಸಲಾದ ಸ್ವಾಮಿ ವಿವೇಕಾನಂದ

ಅಂಬಿಕಾ ವಿದ್ಯಾಲಯ ಸಿಬಿಎಸ್‌ಇಯಲ್ಲಿ ವಿವೇಕಾನಂದ ಜಯಂತಿ ಆಚರಣೆ | ಖಾಲಿಯಾದ ವ್ಯಕ್ತಿತ್ವಗಳಿಗೆ ಸತ್ವ ತುಂಬಲು ಆದರ್ಶ ಪುರುಷರು ಬೇಕು : ರಾಕೇಶ್ ಕಮ್ಮಜೆ Read More »

ಸ್ತ್ರೀ ಸ್ವಾತಂತ್ರ್ಯದ ಅರಿವಿನ ಕೊರತೆ ನೀಗಿಸಬೇಕಿದೆ: ರಾಜಶ್ರೀ ಎಸ್ ನಟ್ಟೋಜ | ನೆಲ್ಲಿಕಟ್ಟೆ ಅಂಬಿಕಾ ಪದವಿಪೂರ್ವ ವಿದ್ಯಾಲಯದಲ್ಲಿ ಸ್ತ್ರೀ ಸಬಲೀಕರಣದ ಕಾರ್ಯಾಗಾರ

ಪುತ್ತೂರು: ಸ್ತ್ರೀ ಸ್ವಾತಂತ್ರ್ಯದ  ಅರಿವಿನ ಕೊರತೆ ನಮ್ಮ ಸಮಾಜದಲ್ಲಿ ಕಂಡು ಬರುವ ಸಮಸ್ಯೆಗಳಲ್ಲಿ ಒಂದಾಗಿದೆ. ಆದ್ದರಿಂದ ಈ ಬಗೆಗಿನ ಅರಿವನ್ನು ಹೆಣ್ಣುಮಕ್ಕಳಲ್ಲಿ ಮೂಡಿಸುವುದು ಅತ್ಯಂತ ಅವಶ್ಯಕವಾಗಿದೆ ಎಂದು ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ಕೋಶಾಧಿಕಾರಿ ರಾಜಶ್ರೀ ನಟ್ಟೊಜ ಹೇಳಿದರು. ನಟ್ಟೋಜ ಫೌಂಡೇಶನ್ ಟ್ರಸ್ಟಿನ ನೆಲ್ಲಿಕಟ್ಟೆ ಅಂಬಿಕಾ ಪದವಿಪೂರ್ವ ವಿದ್ಯಾಲಯದಲ್ಲಿ ವಿಶ್ವ ಹಿಂದೂ ಪರಿಷತ್, ದುರ್ಗಾ ವಾಹಿನಿ ಪುತ್ತೂರು ಹಾಗೂ ಅಂಬಿಕಾ ವಿದ್ಯಾಲಯದ ಸಹಯೋಗದೊಂದಿಗೆ ನಡೆದ ಸ್ತ್ರೀ ಸಬಲೀಕರಣದ ಮಾಹಿತಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ನಮ್ಮ ಸನಾತನ ಸಂಸ್ಕೃತಿಯಲ್ಲಿ,

ಸ್ತ್ರೀ ಸ್ವಾತಂತ್ರ್ಯದ ಅರಿವಿನ ಕೊರತೆ ನೀಗಿಸಬೇಕಿದೆ: ರಾಜಶ್ರೀ ಎಸ್ ನಟ್ಟೋಜ | ನೆಲ್ಲಿಕಟ್ಟೆ ಅಂಬಿಕಾ ಪದವಿಪೂರ್ವ ವಿದ್ಯಾಲಯದಲ್ಲಿ ಸ್ತ್ರೀ ಸಬಲೀಕರಣದ ಕಾರ್ಯಾಗಾರ Read More »

ಜ. 14: ಶಾಂತಿಗೋಡು ಶ್ರೀ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ಸತ್ಯನಾರಾಯಣ ಪೂಜೆ, ಅಶ್ವತ್ಥ ಪೂಜೆ

ಪುತ್ತೂರು: ಶಾಂತಿಗೋಡು ಶ್ರೀ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ಮಕರ ಸಂಕ್ರಾಂತಿ ಪ್ರಯುಕ್ತ ಸಾರ್ವಜನಿಕ ಶ್ರೀ ಸತ್ಯನಾರಾಯಣ ಪೂಜೆ, ಅಶ್ವತ್ಥ ಪೂಜೆ ಜ. 14ರಂದು ನಡೆಯಲಿದೆ. ಹಿಂದೂ ಜಾಗರಣಾ ವೇದಿಕೆ, ಕೂಡುರಸ್ತೆ ದುರ್ಗಾ ಭಜನಾ ಮಂಡಳಿ, ವಿಕ್ರಂ ಯುವಕ ಮಂಡಲ, ಶಾಂತಿಗೋಡು ಶ್ರೀ ವಿಷ್ಣುಮೂರ್ತಿ ಭಜನಾ ಮಂಡಳಿ ಸಹಯೋಗದಲ್ಲಿ ಕಾರ್ಯಕ್ರಮ ನಡೆಯಲಿದೆ.

ಜ. 14: ಶಾಂತಿಗೋಡು ಶ್ರೀ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ಸತ್ಯನಾರಾಯಣ ಪೂಜೆ, ಅಶ್ವತ್ಥ ಪೂಜೆ Read More »

ಅಗಳಿ ದೇವಸ್ಥಾನದ ಬ್ರಹ್ಮಕಲಶೋತ್ಸವ | ವಿವಿಧ ಧಾರ್ಮಿಕ ಕಾರ್ಯಕ್ರಮ

ಪುತ್ತೂರು: ಬೆಳಂದೂರು ಅಗಳಿ ಶ್ರೀ ಸದಾಶಿವ ದೇವಸ್ಥಾನದಲ್ಲಿ ನಡೆಯುತ್ತಿರುವ ಅಷ್ಟಬಂಧ ಬ್ರಹ್ಮಕಲಶೋತ್ಸವ ಹಿನ್ನೆಲೆಯಲ್ಲಿ ಜ. 13ರಂದು ಧನುಪೂಜೆ, ಹೋಮ ಕಲಶಾಭಿಷೇಕ ನಡೆಯಿತು. ಬೆಳಿಗ್ಗೆ 5ಕ್ಕೆ ಧನುಪೂಜೆ, 6ರಿಂದ ಶ್ರೀ ಗಣಪತಿ ಹೋಮ ಅಂಕುರ ಪೂಜೆ , ಪ್ರಾಯಶ್ಚಿತ  ಹೋಮ ನಡೆಯಿತು. ನಂತರ ಬೆಳಂದೂರು ವಿಷ್ಣು ಪ್ರಿಯ ಭಜನಾ ಮಂಡಳಿ. ಕಲ್ಲಮಾಡ ಶ್ರೀ ಉಳ್ಳಾಕುಲು ಯುವಕ ಮಂಡಲದಿಂದ ಭಜನೆ ಜರಗಿತು. ಮಧ್ಯಾಹ್ನ ಹೋಮ ಕಲಶಾಭಿಷೇಕ, ಮಹಾಪೂಜೆ, ಪ್ರಸಾದ ವಿತರಣೆ, ಅನ್ನಸಂತರ್ಪಣೆ ಜರಗಿತು. ಮಧ್ಯಾಹ್ನ 3ರಿಂದ ಕುದ್ಮಾರು ಶ್ರೀ ಪಂಚಲಿಂಗೇಶ್ವರ

ಅಗಳಿ ದೇವಸ್ಥಾನದ ಬ್ರಹ್ಮಕಲಶೋತ್ಸವ | ವಿವಿಧ ಧಾರ್ಮಿಕ ಕಾರ್ಯಕ್ರಮ Read More »

ಪಂಚವಟಿ ಸಂಪರ್ಕ ರಸ್ತೆ ಉದ್ಘಾಟನೆ

ಪುತ್ತೂರು: ಕೇಶವಸ್ಮೃತಿ ಸಂವರ್ಧನ ಸಮಿತಿ ನೇತೃತ್ವದಲ್ಲಿ ಪುತ್ತೂರು ಜಿಲ್ಲೆಯ ಆರ್.ಎಸ್.ಎಸ್. ಕಾರ್ಯಾಲಯ ಪಂಚವಟಿ ಲೋಕಾರ್ಪಣೆಗೆ ಪೂರ್ವಭಾವಿಯಾಗಿ ಶುಕ್ರವಾರ ರಸ್ತೆ ಅಭಿವೃದ್ಧಿ ಕಾಮಗಾರಿಯನ್ನು ಶಾಸಕ ಸಂಜೀವ ಮಠಂದೂರು ಉದ್ಘಾಟಿಸಿದರು. ನಗರಸಭೆ ವ್ಯಾಪ್ತಿಯಲ್ಲಿರುವ ಪಂಚವಟಿ ಸಂಪರ್ಕಿಸುವ ರಸ್ತೆ 7 ಲಕ್ಷ ರೂ. ವೆಚ್ಚದಲ್ಲಿ ಅಭಿವೃದ್ಧಿ ಮಾಡಲಾಯಿತು.ನಗರಸಭೆ ಅಧ್ಯಕ್ಷ ಜೀವಂಧರ್ ಜೈನ್, ಪುತ್ತೂರು ನಗರ ಯೋಜನಾ ಪ್ರಾಧಿಕಾರ ಅಧ್ಯಕ್ಷ ಭಾಮಿ ಅಶೋಕ್ ಶೆಣೈ ಉಪಸ್ಥಿತರಿದ್ದರು.

ಪಂಚವಟಿ ಸಂಪರ್ಕ ರಸ್ತೆ ಉದ್ಘಾಟನೆ Read More »

error: Content is protected !!
Scroll to Top