ಪುತ್ತೂರಿನ ಬಿಂದು ಸಮೂಹ ಸಂಸ್ಥೆಗೆ ಅಟಲ್ ಸಾಧನಾ ಪುರಸ್ಕಾರ
ಪುತ್ತೂರು: 2022ನೇ ಸಾಲಿನ ಕೇಂದ್ರ ಸರ್ಕಾರದ ‘ಅಟಲ್ ಸಾಧನಾ ಪುರಸ್ಕಾರ’ಕ್ಕೆ ಪುತ್ತೂರಿನ ನರಿಮೊಗರು ಎಸ್.ಜಿ. ಕಾರ್ಪೊರೇಟ್ಸ್ ಸಮೂಹದ ಮೆಗಾ ಪ್ರೊಸೆಸಿಂಗ್ ನ ಬಿಂದು ಸಮೂಹ ಸಂಸ್ಥೆ ಆಯ್ಕೆಯಾಗಿದೆ. ಬಿಂದು ಸಮೂಹ ಸಂಸ್ಥೆ ಆಡಳಿತ ನಿರ್ದೇಶಕರಾದ ಸತ್ಯಶಂಕರ್ ಭಟ್ ಹಾಗೂ ರಂಜಿತಾ ಶಂಕರ್ ಅವರು ನವದೆಹಲಿ ವಿಜ್ಞಾನ ಭವನದಲ್ಲಿ ನಡೆದ ಸಮಾರಂಭದಲ್ಲಿ ಪ್ರಶಸ್ತಿ ಸ್ವೀಕರಿಸಿದರು. ಕೇಂದ್ರ ಉಕ್ಕು ಮತ್ತು ಗ್ರಾಮೀಣಾಭಿವೃದ್ಧಿ ರಾಜ್ಯ ಸಚಿವ ಫಗ್ಗನ್ ಕುಲಸ್ತೆ, ಬಿಜೆಪಿ ವಕ್ತಾರ ಶಾನವಾಜ್ ಹುಸೇನ್ ಪ್ರಶಸ್ತಿ ಪ್ರದಾನ ಮಾಡಿದರು.ಆಹಾರ ಉತ್ಪನ್ನ ತಯಾರಿಕ […]
ಪುತ್ತೂರಿನ ಬಿಂದು ಸಮೂಹ ಸಂಸ್ಥೆಗೆ ಅಟಲ್ ಸಾಧನಾ ಪುರಸ್ಕಾರ Read More »









