ಪುತ್ತೂರು

ಸಾಲ್ಮರ ಸಯ್ಯದ್‌ಮಲೆ: ಡಿಸೆಂಬರ್ ೧೯ರಂದು ಹಾಫಿಲ್ ಸಿರಾಜುದ್ದಿನ್ ಖಾಸಿಮಿರಿಂದ ಮತಪ್ರಭಾಷಣ

ಪುತ್ತೂರು: ಸಾಲ್ಮರ ಸೈಯದ್‌ಮಲೆ ಜುಮ್ಮಾ ಮಸೀದಿಯ ವಠಾರದಲ್ಲಿ ಡಿಸೆಂಬರ್ ೧೯ರಂದು ಏಕದಿನ ಮತಪ್ರಭಾಷಣ ನಡೆಯಲಿದ್ದು, ಅಂತಾರಾಷ್ಟಿçÃಯ ಖ್ಯಾತಿಯ ವಾಗ್ಮಿ ಖ್ಯಾತ ಖುರ್‌ಆನ್ ಪ್ರಭಾಷಕ ಹಾಫಿಲ್ ಸಿರಾಜುದ್ದೀನ್ ಖಾಸಿಮಿ ಅವರು ಮತ ಪ್ರಭಾಷಣ ನಡೆಸಿಕೊಡಲಿದ್ದಾರೆ ಎಂದು ಮಸೀದಿ ಸಮಿತಿ ಆಧ್ಯಕ್ಷ ನೋಟರಿ ನ್ಯಾಯವಾದಿ ನೂರುದ್ದೀನ್ ಸಾಲ್ಮರ ತಿಳಿಸಿದ್ದಾರೆ. ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಯ್ಯದ್‌ಮಲೆ ಜುಮ್ಮಾ ಮಸೀದಿಯ ನವೀಕರಣ ಕಾಮಗಾರಿ ನಡೆಯುತ್ತಿದ್ದು, ಈ ಕಾರ್ಯಕ್ಕೆ ದಾನಿಗಳ ಸಹಾಯ ಯಾಚಿಸುವ ನಿಟ್ಟಿನಲ್ಲಿ ಹಾಫಿಲ್ ಸಿರಾಜುದ್ದೀನ್ ಖಾಸಿಮಿ ಅವರ ಒಂದು ದಿನದ […]

ಸಾಲ್ಮರ ಸಯ್ಯದ್‌ಮಲೆ: ಡಿಸೆಂಬರ್ ೧೯ರಂದು ಹಾಫಿಲ್ ಸಿರಾಜುದ್ದಿನ್ ಖಾಸಿಮಿರಿಂದ ಮತಪ್ರಭಾಷಣ Read More »

ಸಂತ ಫಿಲೋಮಿನಾ ಕಾಲೇಜಿನಲ್ಲಿ ಐಒಟಿ ಕಾರ್ಯಾಗಾರ

ಪುತ್ತೂರು: ಸಂತ ಫಿಲೋಮಿನಾ ಕಾಲೇಜಿನ ಗಣಕ ವಿಜ್ಞಾನ ವಿಭಾಗ, ಪಿನ್ಯಾಕಲ್ ಐಟಿಕ್ಲಬ್ ಹಾಗೂ ಇನ್‌ಸ್ಟಿಟ್ಯೂಶನ್ಸ್ ಇನ್ನೋವೇಶನ್ ಕೌನ್ಸಿಲ್ ಸಯೋಗದಲ್ಲಿ ಕಾಲೇಜಿನ ಗಣಕ ವಿಜ್ಞಾನ ಪ್ರಯೋಗಾಲಯದಲ್ಲಿ ಇಂಟರನೆಟ್ ಓಫ್ ಥಿಂಗ್ಸ್ (ಐಒಟಿ) ಎಂಬ ವಿಷಯದ ಕುರಿತು ಒಂದು ದಿನದ ಕಾರ್ಯಾಗಾರ ನಡೆಯಿತು. ಕಾರ್ಯಾಗಾರ ಉದ್ಘಾಟಿಸಿದ ಕಾಲೇಜಿನ ಉಪಪ್ರಾಂಶುಪಾಲ ಪ್ರೊ| ಗಣೇಶ್ ಭಟ್ ಮಾತನಾಡಿ, ಹಿರಿಯ ವಿದ್ಯಾರ್ಥಿಗಳು ಸಂಸ್ಥೆಯ ಅವಿಭಾಜ್ಯ ಅಂಗ. ಅವರು ತಮ್ಮ ಜ್ಞಾನವನ್ನು ಪ್ರಸಕ್ತ ವಿದ್ಯಾರ್ಥಿಗಳೊಂದಿಗೆ ಹಂಚಿಕೊಡಲ್ಲಿ ಶೈಕ್ಷಣಿಕ ಕ್ಷೇತ್ರ ಹಾಗೂ ಔದ್ಯೋಗಿಕ ಕ್ಷೇತ್ರಗಳ ನಡುವಿನ ಅಂತರವನ್ನು

ಸಂತ ಫಿಲೋಮಿನಾ ಕಾಲೇಜಿನಲ್ಲಿ ಐಒಟಿ ಕಾರ್ಯಾಗಾರ Read More »

ಪುರುಷರಕಟ್ಟೆ: ಮಕ್ಕಳ ಬಾಲಮೇಳ

ಪುತ್ತೂರು: ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಪುತ್ತೂರು, ಸ್ತ್ರೀ ಶಕ್ತಿ ಗುಂಪುಗಳಾದ ಪ್ರೀತಿ, ಸ್ನೇಹ, ಹಾಗೂ ಭಾಗ್ಯಶ್ರೀ ಬಾಲವಿಕಾಸ ಸಮಿತಿ ಹಾಗು ಪುರುಷರಕಟ್ಟೆ ಅಂಗನವಾಡಿ ಕೇಂದ್ರದ ಆಶ್ರಯದಲ್ಲಿ ಮಕ್ಕಳ ಬಾಲ ಮೇಳ (ಮಕ್ಕಳ ಹಬ್ಬ) ಪುರುಷರ ಕಟ್ಟೆ ರೈತ ಭವನದಲ್ಲಿ ನಡೆಯಿತು. ಅಧ್ಯಕ್ಷತೆ ವಹಿಸಿದ್ದ ಬೇಬಿ ವಿಂಧ್ಯಾ ಹಾಗೂ ಬೇಬಿ ರೈಝ ದೀಪ ಬೆಳಗಿಸಿ ಕಾರ್ಯಕ್ರಮ ಉದ್ಘಾಟಿಸಿದರು. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಅಂಗನವಾಡಿ ಮೇಲ್ವಿಚಾರಕಿ ನಾಗರತ್ನ, ಸರ್ವೆ

ಪುರುಷರಕಟ್ಟೆ: ಮಕ್ಕಳ ಬಾಲಮೇಳ Read More »

ಎನ್‌ಎಸ್‌ಎಸ್‌ನಿಂದ ವಿದ್ಯಾರ್ಥಿಗಳ ವ್ಯಕ್ತಿತ್ವ ವಿಕಾಸ | ವಿವೇಕಾನಂದ ಕಾನೂನು ಮಹಾವಿದ್ಯಾಲಯದ ಎನ್‌ಎಸ್‌ಎಸ್‌ನಿಂದ 2022-23ರ ಕಾರ್ಯಾಚಟುವಟಿಕೆಗಳಿಗೆ ಚಾಲನೆ ನೀಡಿ ಹರಿಪ್ರಸಾದ್

ಪುತ್ತೂರು: ರಾಷ್ಟ್ರೀಯ ಸೇವಾ ಯೋಜನೆಯು ವಿದ್ಯಾರ್ಥಿಗಳಿಗೆ ಲೋಕಸೇವೆಯ ಮೂಲಕ ರಾಷ್ಟç ನಿರ್ಮಾಣದ ಕಾರ್ಯಗಳಲ್ಲಿ ತಮ್ಮನ್ನು ತೊಡಗಿಸಿಕೊಳ್ಳುವ ಅನುಭವವನ್ನು ನೀಡುವುದು ಹಾಗೂ ಇದರೊಂದಿಗೆ ರಾಷ್ಟ್ರಪ್ರೇಮ ಮತ್ತು ಸೇವಾ ಭಾವನೆಗಳನ್ನು ಬೆಳೆಸುವ ಗುರಿಯನ್ನು ಅದು ಹೊಂದಿದೆ. ವಿದ್ಯಾರ್ಥಿಗಳ ಬದುಕಿಗೊಂದು ಸ್ಪಷ್ಟ ಸ್ವರೂಪವನ್ನು ನೀಡುವ ಜೊತೆಗೆ ವಿದ್ಯಾರ್ಥಿಗಳ ವ್ಯಕ್ತಿತ್ವವು ಎನ್‌ಎಸ್‌ಎಸ್‌ನಿಂದ ಅಭಿವೃದ್ಧಿಯಾಗುತ್ತದೆ ಎಂದು ಬೆಟ್ಟಂಪಾಡಿ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ವಾಣಿಜ್ಯಶಾಸ್ತ್ರ ವಿಭಾಗದ ಸಹಾಯಕ ಪ್ರಾಧ್ಯಾಪಕ ಹರಿಪ್ರಸಾದ್ ಎಸ್ ಹೇಳಿದರು. ವಿವೇಕಾನಂದ ಕಾನೂನು ಮಹಾವಿದ್ಯಾಲಯದ ಎನ್‌ಎಸ್‌ಎಸ್ ಘಟಕದ 2022ರ ಕಾರ್ಯಾಚಟುವಟಿಕೆಗಳಿಗೆ ಚಾಲನೆ

ಎನ್‌ಎಸ್‌ಎಸ್‌ನಿಂದ ವಿದ್ಯಾರ್ಥಿಗಳ ವ್ಯಕ್ತಿತ್ವ ವಿಕಾಸ | ವಿವೇಕಾನಂದ ಕಾನೂನು ಮಹಾವಿದ್ಯಾಲಯದ ಎನ್‌ಎಸ್‌ಎಸ್‌ನಿಂದ 2022-23ರ ಕಾರ್ಯಾಚಟುವಟಿಕೆಗಳಿಗೆ ಚಾಲನೆ ನೀಡಿ ಹರಿಪ್ರಸಾದ್ Read More »

ಅಂಬಿಕಾ ಪದವಿಪೂರ್ವ ವಿದ್ಯಾಲಯ ವಾಣಿಜ್ಯ ವಿದ್ಯಾರ್ಥಿಗಳಿಂದ ಕ್ಯಾಂಪ್ಕೋ ಭೇಟಿ

ಚಾಕಲೇಟ್ ಉತ್ಪಾದನೆ ಹಾಗೂ ಪ್ಯಾಕೇಜಿಂಗ್ ಬಗೆಗೆ ಸವಿವರ ವೀಕ್ಷಣೆ ಪುತ್ತೂರು: ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ನೆಲ್ಲಿಕಟ್ಟೆಯ ಅಂಬಿಕಾ ವಿದ್ಯಾಲಯದ ವಾಣಿಜ್ಯ ವಿಭಾಗದ ಆಶ್ರಯದಲ್ಲಿ ‘ಕೈಗಾರಿಕಾ ಭೇಟಿ’ ಕಾರ್ಯಕ್ರಮ ನಡೆಯಿತು. ಪದವಿ ಪೂರ್ವ ವಾಣಿಜ್ಯ ವಿದ್ಯಾರ್ಥಿಗಳು ಕೆಮ್ಮಿಂಜೆಯ ಕ್ಯಾಂಪ್ಕೋ ಚಾಕಲೇಟು ತಯಾರಿಕಾ ಘಟಕಕ್ಕೆ ಭೇಟಿ ನೀಡಿದರು. ಕ್ಯಾಂಪ್ಕೋ ಚಾಕಲೇಟು ತಯಾರಿಕಾ ಘಟಕದ ಆಡಳಿತ ವಿಭಾಗದ ರಾಧೇಶ್ ಮಾಹಿತಿ ನೀಡಿ, ಕ್ಯಾಂಪ್ಕೋ ಮೂಲಕ ಕೃಷಿಕರಿಂದ ಕೋಕೋ ಖರೀದಿಸಿ ಅದನ್ನು ಸಂಸ್ಕರಣೆ ಮಾಡಿ ಕೋಕೋ ಪೌಡರ್ ಹಾಗೂ ಕೋಕೋ ಬಟರ್

ಅಂಬಿಕಾ ಪದವಿಪೂರ್ವ ವಿದ್ಯಾಲಯ ವಾಣಿಜ್ಯ ವಿದ್ಯಾರ್ಥಿಗಳಿಂದ ಕ್ಯಾಂಪ್ಕೋ ಭೇಟಿ Read More »

ಅಂಬಿಕಾ ಮಹಾವಿದ್ಯಾಲಯದಲ್ಲಿ ಅನುಪಮ ಪ್ರತಿಭಾ ವೇದಿಕೆ ಕಾರ್ಯಕ್ರಮ

ಪ್ರತಿಭಾ ಪ್ರದರ್ಶನದಿಂದ ಮನಸ್ಸಿನ ವಿಕಾಸ ಸಾಧ್ಯ : ಚಂದ್ರಕಾಂತ ಗೋರೆ ಪುತ್ತೂರು: ಪ್ರತಿಭಾ ಪ್ರದರ್ಶನದಿಂದ ವಿದ್ಯಾರ್ಥಿಗಳ ಮನಸ್ಸು ವಿಕಸನಗೊಂಡು ಬುದ್ಧಿಮಟ್ಟವೂ ಬೆಳೆಯುತ್ತದೆ. ಸಕಾರಾತ್ಮಕತೆ ಸ್ವೀಕರಿಸುವ ಹಾಗೂ ಋಣಾತ್ಮಕ ವಿಚಾರ ದೂರಗೊಳಿಸುವ ಗುಣ ವೃದ್ಧಿಯಾಗುತ್ತದೆ. ಮಕ್ಕಳು ತಮ್ಮೊಳಗೆ ಹುದುಗಿರುವ ಕಲೆಯನ್ನು ಮುಕ್ತವಾಗಿ ಅಭಿವ್ಯಕ್ತಿಗೊಳಿಸಿದಾಗ ಸರ್ವತೋಮುಖ ಅಭಿವೃದ್ಧಿ ಸಾಧ್ಯವಾಗುತ್ತದೆ ಎಂದು ನಗರದ ನಟ್ಟೋಜು ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ಬಪ್ಪಳಿಗೆಯ ಅಂಬಿಕಾ ಮಹಾವಿದ್ಯಾಲಯದ ಮನಶಾಸ್ತ್ರ ವಿಭಾಗದ ಮುಖ್ಯಸ್ಥ ಚಂದ್ರಕಾಂತ ಗೋರೆ ಹೇಳಿದರು. ಅವರು ಅಂಬಿಕಾ ಮಹಾವಿದ್ಯಾಲಯದ ಪತ್ರಿಕೋದ್ಯಮ ವಿಭಾಗದ ಆಶ್ರಯದಲ್ಲಿ ಅನುಪಮ

ಅಂಬಿಕಾ ಮಹಾವಿದ್ಯಾಲಯದಲ್ಲಿ ಅನುಪಮ ಪ್ರತಿಭಾ ವೇದಿಕೆ ಕಾರ್ಯಕ್ರಮ Read More »

ಬಾಲಗಂಗಾಧರನಾಥ ಮಹಾಸ್ವಾಮೀಜಿಗಳ ಜಯಂತ್ಯೋತ್ಸವ: ವಲಯ ಮಟ್ಟದ ಪೂರ್ವಭಾವಿ ಸಭೆ, ಆಮಂತ್ರಣ ಬಿಡುಗಡೆ

ಭೈರವೈಕ್ಯ ಪರಮಪೂಜ್ಯ ಜಗದ್ಗುರು ಶ್ರೀ ಶ್ರೀ ಶ್ರೀ ಡಾ. ಬಾಲಗಂಗಾಧರನಾಥ ಮಹಾಸ್ವಾಮೀಜಿ ಅವರ 78 ನೇ ಜಯoತ್ಯೋತ್ಸವ ಸಂಸ್ಮರಣ ಕಾರ್ಯಕ್ರಮದ ಪೂರ್ವ ಭಾವಿ ಸಭೆಯು ಕಡಬ ತಾಲೂಕಿನ , ಅಲಂಕಾರು ವಲಯದಲ್ಲಿ ನೆರವೇರಿತು . ಈ ಸಭೆಯ ಸಾನ್ನಿಧ್ಯ ವನ್ನು ಮಂಗಳೂರು ಶಾಖಾ ಮಠದ ಡಾ. ಶ್ರೀ ಧರ್ಮಪಾಲನಾಥ ಸ್ವಾಮೀಜಿ ವಹಿಸಿದ್ದರು. ಪುತ್ತೂರು ಶಾಸಕರಾದ ಸಂಜೀವ ಮಠಂದೂರು , ಒಕ್ಕಲಿಗಸಂಘದ ಅಧ್ಯಕ್ಷರಾದ ವಿಶ್ವನಾಥ ಗೌಡ ಹಾಗೂ ಯುವ ಒಕ್ಕಲಿಗ ಗೌಡ ಸಂಘದ ಅಧ್ಯಕ್ಷರಾದ ನಾಗೇಶ್ ಕೆಡೆಂಜಿ ,

ಬಾಲಗಂಗಾಧರನಾಥ ಮಹಾಸ್ವಾಮೀಜಿಗಳ ಜಯಂತ್ಯೋತ್ಸವ: ವಲಯ ಮಟ್ಟದ ಪೂರ್ವಭಾವಿ ಸಭೆ, ಆಮಂತ್ರಣ ಬಿಡುಗಡೆ Read More »

ಪುತ್ತೂರು ಕೋಟಿ ಚೆನ್ನಯ ಜೋಡುಕರೆ ಕಂಬಳಕ್ಕೆ ಕರೆ ಮೂಹೂರ್ತ

ಪುತ್ತೂರು : ಇತಿಹಾಸ ಪ್ರಸಿದ್ಧ ಕೋಟಿ ಚೆನ್ನಯ ಜೋಡುಕರೆ ಕಂಬಳಕ್ಕೆ ಡಿ. 12ರಂದು ಕರೆ ಮುಹೂರ್ತ ನಡೆಯಿತು. ಜ. 28 ಮತ್ತು 29ರಂದು ಪುತ್ತೂರು ಶ್ರೀಮಹಾಲಿಂಗೇಶ್ವರ ದೇವಾಲಯದ ದೇವರಮಾರು ಗದ್ದೆಯಲ್ಲಿ 30ನೇ ವರ್ಷದ ಕಂಬಳ ಈ ಬಾರಿ ನಡೆಯಲಿದೆ.ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಳದಲ್ಲಿ ಪ್ರಾರ್ಥನೆ ಸಲ್ಲಿಸಿದ ಬಳಿಕ ಕಂಬಳ ಸಮಿತಿ ಸಂಚಾಲಕ ಸುಧಾಕರ ಶೆಟ್ಟಿ ನೇತೃತ್ವದಲ್ಲಿ ಮೂಲ ನಾಗನ ಕಟ್ಟೆಯಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸಲಾಯಿತು. ಬಳಿಕ ಪುತ್ತೂರು ಕೋಟಿ ಚೆನ್ನಯ ಜೋಡುಕರೆ ಕಂಬಳ ಸಮಿತಿ ಅಧ್ಯಕ್ಷ ಎನ್.

ಪುತ್ತೂರು ಕೋಟಿ ಚೆನ್ನಯ ಜೋಡುಕರೆ ಕಂಬಳಕ್ಕೆ ಕರೆ ಮೂಹೂರ್ತ Read More »

ಒಕ್ಕಲಿಗ ಸಮುದಾಯ ಪತ್ತಿನ ಸಹಕಾರ ಸಂಘದ ೮ನೇ ಶಾಖೆ ಕಾಣಿಯೂರಿನಲ್ಲಿ ಉದ್ಘಾಟನೆ | ಆರ್ಥಿಕ ವಿಚಾರಗಳಿಂದ ಸಮಾಜದ ಬದಲಾವಣೆ: ಶ್ರೀ ಡಾ. ಧರ್ಮಪಾಲನಾಥ ಸ್ವಾಮೀಜಿ

ಪುತ್ತೂರು: ಇಲ್ಲಿನ ಒಕ್ಕಲಿಗ ಸಮುದಾಯ ಪತ್ತಿನ ಸಹಕಾರ ಸಂಘದ ೮ನೇ ಶಾಖೆ ಕಾಣಿಯೂರಿನ ರಾಶಿ ಕಾಂಪ್ಲೆಕ್ಸ್ನಲ್ಲಿ ಡಿ. ೧೨ರಂದು ಉದ್ಘಾಟನೆಗೊಂಡಿತು.ಶಾಖೆಯನ್ನು ಉದ್ಘಾಟಿಸಿ ಮಾತನಾಡಿದ ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನದ ಮಂಗಳೂರು ಶಾಖಾಮಠದ ಸ್ವಾಮೀಜಿ ಶ್ರೀ ಡಾ. ಧರ್ಮಪಾಲನಾಥ ಸ್ವಾಮೀಜಿ, ಪ್ರತಿ ಜಾತಿ, ಧರ್ಮ, ಮತಗಳು ಒಂದಕ್ಕಿAತ ಒಂದು ಭಿನ್ನವಾಗಿವೆ. ಆದರೆ ಹಣದ ವಿಚಾರ ಬಂದಾಗ ಈ ಭಿನ್ನತೆಗಳು ಕಾಣಸಿಗುವುದಿಲ್ಲ. ದೇವಸ್ಥಾನದಲ್ಲಿ ದೇವರ ಪೂಜೆ ಮಾಡುವವರು ಒಂದು ವರ್ಗ. ದೇವಸ್ಥಾನದ ಹೊರಗಡೆ ನಿಲ್ಲುವವರು ಇನ್ನೊಂದು ವರ್ಗದವರು. ಆದರೆ ಹಣದ ವಿಷಯಕ್ಕೆ

ಒಕ್ಕಲಿಗ ಸಮುದಾಯ ಪತ್ತಿನ ಸಹಕಾರ ಸಂಘದ ೮ನೇ ಶಾಖೆ ಕಾಣಿಯೂರಿನಲ್ಲಿ ಉದ್ಘಾಟನೆ | ಆರ್ಥಿಕ ವಿಚಾರಗಳಿಂದ ಸಮಾಜದ ಬದಲಾವಣೆ: ಶ್ರೀ ಡಾ. ಧರ್ಮಪಾಲನಾಥ ಸ್ವಾಮೀಜಿ Read More »

error: Content is protected !!
Scroll to Top