ಪುತ್ತೂರು

ಒಂದೇ ದಿನ 21 ಕಡೆ ಶಿಲಾನ್ಯಾಸ: ಶಾಸಕ ಸಂಜೀವ ಮಠಂದೂರು ಅವರಿಂದ ಮತ್ತೊಂದು ದಾಖಲೆ

ಪುತ್ತೂರು: ಬುಧವಾರ ಒಂದೇ ದಿನ ಪುತ್ತೂರು ವಿಧಾನಸಭಾ ಕ್ಷೇತ್ರದ 21 ಕಡೆಗಳಲ್ಲಿ ಶಿಲಾನ್ಯಾಸ ನೆರವೇರಿಸಿರುವ ಶಾಸಕ ಸಂಜೀವ ಮಠಂದೂರು ಅವರು, ಮತ್ತೊಂದು ದಾಖಲೆ ನಿರ್ಮಿಸಿದ್ದಾರೆ. ಬೆಳಗ್ಗಿನಿಂದ ಸಂಜೆಯವರೆಗೆ ವಿವಿಧೆಡೆಗಳಿಗೆ ತೆರಳಿರುವ ಶಾಸಕರು, ರಸ್ತೆ ಅಭಿವೃದ್ಧಿ, ಅಂಗನವಾಡಿ ಕಟ್ಟಡ ನಿರ್ಮಾಣ, ಕಾಂಕ್ರಿಟೀಕರಣ, ಕುಡಿಯುವ ನೀರಿನ ಯೋಜನೆ, ವಿದ್ಯುತ್ ಯೋಜನೆಗಳು, ಶಾಲೆಗೆ ಇಂಟರ್ ಲಾಕ್ ಅಳವಡಿಕೆ ಸೇರಿದಂತೆ ವಿವಿಧ ಕಾಮಗಾರಿಗಳಿಗೆ ಚಾಲನೆ ನೀಡಿದರು. ಕರಾವಳಿ ಭಾಗದಲ್ಲಿ ರಸ್ತೆಗಳ ಅಭಿವೃದ್ಧಿಯೇ ದೊಡ್ಡ ತಲೆನೋವು. ಅಭಿವೃದ್ಧಿಗೊಂಡಷ್ಟು ಇನ್ನಷ್ಟು ರಸ್ತೆಗಳ ಸಮಸ್ಯೆ ಕಣ್ಣಮುಂದೆ ಧುತ್ತೆಂದು […]

ಒಂದೇ ದಿನ 21 ಕಡೆ ಶಿಲಾನ್ಯಾಸ: ಶಾಸಕ ಸಂಜೀವ ಮಠಂದೂರು ಅವರಿಂದ ಮತ್ತೊಂದು ದಾಖಲೆ Read More »

ಮತಾಂತರ ನಿಷೇಧ ಕಾಯ್ದೆ ಅನುಷ್ಠಾನಕ್ಕೆ ಹಿಂದು ಜನಜಾಗೃತಿ ಸಮಿತಿ ಆಗ್ರಹ | ಅಮರ್ ಜವಾನ್ ಸ್ಮಾರಕ ಜ್ಯೋತಿ ಬಳಿ ಪ್ರತಿಭಟನೆ

ಪುತ್ತೂರು: ರಾಜ್ಯದಲ್ಲಿ ಮತಾಂತರ ನಿಷೇಧ ಕಾಯಿದೆಯನ್ನು ಕಟ್ಟುನಿಟ್ಟಾಗಿ ಅನುಷ್ಠಾನ ಮಾಡಿ, ವಿಶೇಷ ’ಲವ್ ಜಿಹಾದ್ ವಿರೋಧಿ ಪೊಲೀಸ್ ದಳ’ಸ್ಥಾಪಿಸುವಂತೆ ಹಿಂದೂ ಜನಜಾಗೃತಿ ಸಮಿತಿ ಆಗ್ರಹಿಸಿದೆ. ಡಿ. 15ರಂದು ಕಿಲ್ಲೆ ಮೈದಾನದ ಅಮರ್ ಜವಾನ್ ಸ್ಮಾರಕ ಜ್ಯೋತಿ ಬಳಿ ಹಿಂದು ಜನಜಾಗೃತಿ ಸಮಿತಿ ಹಮ್ಮಿಕೊಂಡ ಪ್ರತಿಭಟನೆ ವೇಳೆ, ಈ ಆಗ್ರಹ ಕೇಳಿಬಂದಿತು. ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದ ದಿನೇಶ್ ಜೈನ್, ರಾಜ್ಯದಲ್ಲಿ ಮತಾಂತರ ನಿಷೇಧ ಕಾಯ್ದೆ ಜಾರಿಯಲ್ಲಿದ್ದರೂ ಲವ್ ಜಿಹಾದ್ ತಡೆಯಲು ಸಾಧ್ಯವಾಗುತ್ತಿಲ್ಲ. ಲವ್ ಜಿಹಾದ್ ಮೂಲಕ ಹಿಂದೂ ಯುವತಿಯರನ್ನು

ಮತಾಂತರ ನಿಷೇಧ ಕಾಯ್ದೆ ಅನುಷ್ಠಾನಕ್ಕೆ ಹಿಂದು ಜನಜಾಗೃತಿ ಸಮಿತಿ ಆಗ್ರಹ | ಅಮರ್ ಜವಾನ್ ಸ್ಮಾರಕ ಜ್ಯೋತಿ ಬಳಿ ಪ್ರತಿಭಟನೆ Read More »

ಅಕ್ಷಯ ಕಾಲೇಜಿನಲ್ಲಿ ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆ ಸಮಾರಂಭ

ಪುತ್ತೂರು: ಅಕ್ಷಯ ಎಜುಕೇಷನ್ ಆ್ಯಂಡ್ ಚಾರಿಟೇಬಲ್ ಟ್ರಸ್ಟಿನ ಸಂಪ್ಯ ಅಕ್ಷಯ ಕಾಲೇಜಿನ ತೃತೀಯ ವರ್ಷದ ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆ ಸಮಾರಂಭ ಡಿ. 11ರಂದು ಕಾಲೇಜು ಸಭಾಂಗಣದಲ್ಲಿ ನಡೆಯಿತು. ಬೆಳ್ಳಾರೆ ಸ.ಪ.ಪೂ. ಕಾಲೇಜಿನ ನಿವೃತ್ತ ಪ್ರಾಂಶುಪಾಲ ಬಿ.ವಿ. ಸೂರ್ಯನಾರಾಯಣ ಅವರು ಕಾರ್ಯಕ್ರಮ ಉದ್ಘಾಟಿಸಿ, ವಿದ್ಯಾರ್ಥಿಗಳಿಗೆ ಶುಭಹಾರೈಸಿದರು. ಅಧ್ಯಕ್ಷತೆ ವಹಿಸಿದ್ದ ಅಕ್ಷಯ ಕಾಲೇಜಿನ ಅಧ್ಯಕ್ಷ ಜಯಂತ್ ನಡುಬೈಲು ಮಾತನಾಡಿ, ಕಾಲೇಜಿನಿಂದ ತೇರ್ಗಡೆ ಹೊಂದಿ ಹೊರಹೋಗುತ್ತಿರುವ ಎಲ್ಲಾ ವಿದ್ಯಾರ್ಥಿಗಳು ಕೆಲಸ ಪಡೆದುಕೊಂಡಿರುವುದು ಸಂತಸದ ವಿಷಯ. ಇದು ವೃತ್ತಿಪರ ಪದವಿಯ ಮೌಲ್ಯವನ್ನು ಮತ್ತಷ್ಟು ಹೆಚ್ಚಿಸಿದೆ

ಅಕ್ಷಯ ಕಾಲೇಜಿನಲ್ಲಿ ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆ ಸಮಾರಂಭ Read More »

ಸಂಕ್ರಾಂತಿ ನಂತರ ಅಡಿಕೆ ಮಾರುಕಟ್ಟೆ ಚೇತರಿಕೆ ಸಂಭವ: ಕ್ಯಾಂಪ್ಕೊ ಅಧ್ಯಕ್ಷ ಕಿಶೋರ್ ಕುಮಾರ್ ಕೊಡ್ಗಿ

ಪುತ್ತೂರು: ಅಕಾಲಿಕ ಮಳೆ ಹಾಗೂ ಹವಾಮಾನ ವೈಪರೀತ್ಯದಿಂದಾಗಿ ಅಡಿಕೆ ಬೆಳೆ ಕುಸಿತ ಕಂಡಿದೆ. ಮುಂದಿನ ದಿನಗಳಲ್ಲಿ ಅಡಿಕೆಯ ಅಭಾವ ತೀವ್ರ ರೀತಿಯಲ್ಲಿ ಮಾರುಕಟ್ಟೆಯನ್ನು ಕಾಡಲಿದೆ. ಹಬ್ಬದ ನಂತರ ಮಾರುಕಟ್ಟೆ ಚೇತರಿಕೆ ಕಾಣುವ ಎಲ್ಲಾ ಲಕ್ಷಣಗಳು ಇರುವುದಾಗಿ ಅಡಿಕೆ ಮಾರುಕಟ್ಟೆ ತಜ್ಞರ ಅಭಿಪ್ರಾಯ. ರೈತರು ಗಾಳಿ ಸುದ್ಧಿ ಮತ್ತು ಖಾಸಗಿ ವರ್ತಕರ ಬೆದರಿಕೆಗಳಿಗೆ ಕಿವಿಗೊಡುವ ಅವಶ್ಯಕತೆ ಇಲ್ಲ. ರೈತರು ಹಣದ ಅವಶ್ಯಕತೆ ಇರುವಷ್ಟೇ ಅಡಿಕೆ ಮಾರಾಟ ಮಾಡುವುದರ ಮೂಲಕ ಮಾರುಕಟ್ಟೆಯಲ್ಲಿ ಆಗಬಹುದಾದ ಚೇತರಿಕೆಯ ಲಾಭದ ಸದುಪಯೋಗಪಡೆಯಬಹುದು ಎಂದು ಕ್ಯಾಂಪ್ಕೋ

ಸಂಕ್ರಾಂತಿ ನಂತರ ಅಡಿಕೆ ಮಾರುಕಟ್ಟೆ ಚೇತರಿಕೆ ಸಂಭವ: ಕ್ಯಾಂಪ್ಕೊ ಅಧ್ಯಕ್ಷ ಕಿಶೋರ್ ಕುಮಾರ್ ಕೊಡ್ಗಿ Read More »

ಪುತ್ತೂರು ಸೀರತ್ ಕಮಿಟಿಯಿಂದ ಸರ್ಕಾರಿ ಸವಲತ್ತುಗಳ ಮಾಹಿತಿ ಕಾರ್ಯಾಗಾರ

ಪುತ್ತೂರು: ಸರ್ಕಾರಿ ಯೋಜನೆಗಳ ಬಗ್ಗೆ ನಿರಂತರವಾಗಿ ಮಾಹಿತಿ ಕಾರ್ಯಕ್ರಮ ನಡೆಸುವುದರಿಂದ ಜನರಿಗೆ ಮಾಹಿತಿ ತಿಳಿದುಕೊಳ್ಳುವ ಜೊತೆಗೆ, ಆ ಯೋಜನೆಯ ಪ್ರಯೋಜನ ಪಡೆದುಕೊಳ್ಳಲು ಸಾಧ್ಯ ಎಂದು ಸಹಾಯಕ ಆಯುಕ್ತ ಗಿರೀಶ್ ನಂದನ್ ಹೇಳಿದರು. ಪುತ್ತೂರು ಸೀರತ್ ಕಮಿಟಿಯ ವತಿಯಿಂದ ಮಂಗಳವಾರ ಪುತ್ತೂರಿನ ಕೋ ಆಪರೇಟಿವ್ ಟೌನ್ ಬ್ಯಾಂಕ್ ಸಭಾಂಗಣದಲ್ಲಿ ನಡೆದ ತಾಲೂಕಿನ ಮುಸ್ಲಿಂ ಜಮಾಅತಿನ ಪದಾಧಿಕಾರಿಗಳಿಗೆ ಮತ್ತು ಖತೀಬರುಗಳಿಗೆ `ಸರ್ಕಾರಿ ಸವಲತ್ತುಗಳ ಬಗ್ಗೆ ಮಾಹಿತಿ ಕಾರ್ಯಾಗಾರ’ವನ್ನು ಉದ್ಘಾಟಿಸಿ ಮಾತನಾಡಿದರು. ನರೇಗಾ ಸೇರಿದಂತೆ ಸರ್ಕಾರದಿಂದ ಜನರಿಗಾಗಿ ಹಲವಾರು ಯೋಜನೆಗಳು ಲಭ್ಯವಿದೆ.

ಪುತ್ತೂರು ಸೀರತ್ ಕಮಿಟಿಯಿಂದ ಸರ್ಕಾರಿ ಸವಲತ್ತುಗಳ ಮಾಹಿತಿ ಕಾರ್ಯಾಗಾರ Read More »

ಸಾಲ್ಮರ ಸಯ್ಯದ್‌ಮಲೆ: ಡಿಸೆಂಬರ್ ೧೯ರಂದು ಹಾಫಿಲ್ ಸಿರಾಜುದ್ದಿನ್ ಖಾಸಿಮಿರಿಂದ ಮತಪ್ರಭಾಷಣ

ಪುತ್ತೂರು: ಸಾಲ್ಮರ ಸೈಯದ್‌ಮಲೆ ಜುಮ್ಮಾ ಮಸೀದಿಯ ವಠಾರದಲ್ಲಿ ಡಿಸೆಂಬರ್ ೧೯ರಂದು ಏಕದಿನ ಮತಪ್ರಭಾಷಣ ನಡೆಯಲಿದ್ದು, ಅಂತಾರಾಷ್ಟಿçÃಯ ಖ್ಯಾತಿಯ ವಾಗ್ಮಿ ಖ್ಯಾತ ಖುರ್‌ಆನ್ ಪ್ರಭಾಷಕ ಹಾಫಿಲ್ ಸಿರಾಜುದ್ದೀನ್ ಖಾಸಿಮಿ ಅವರು ಮತ ಪ್ರಭಾಷಣ ನಡೆಸಿಕೊಡಲಿದ್ದಾರೆ ಎಂದು ಮಸೀದಿ ಸಮಿತಿ ಆಧ್ಯಕ್ಷ ನೋಟರಿ ನ್ಯಾಯವಾದಿ ನೂರುದ್ದೀನ್ ಸಾಲ್ಮರ ತಿಳಿಸಿದ್ದಾರೆ. ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಯ್ಯದ್‌ಮಲೆ ಜುಮ್ಮಾ ಮಸೀದಿಯ ನವೀಕರಣ ಕಾಮಗಾರಿ ನಡೆಯುತ್ತಿದ್ದು, ಈ ಕಾರ್ಯಕ್ಕೆ ದಾನಿಗಳ ಸಹಾಯ ಯಾಚಿಸುವ ನಿಟ್ಟಿನಲ್ಲಿ ಹಾಫಿಲ್ ಸಿರಾಜುದ್ದೀನ್ ಖಾಸಿಮಿ ಅವರ ಒಂದು ದಿನದ

ಸಾಲ್ಮರ ಸಯ್ಯದ್‌ಮಲೆ: ಡಿಸೆಂಬರ್ ೧೯ರಂದು ಹಾಫಿಲ್ ಸಿರಾಜುದ್ದಿನ್ ಖಾಸಿಮಿರಿಂದ ಮತಪ್ರಭಾಷಣ Read More »

ಸಂತ ಫಿಲೋಮಿನಾ ಕಾಲೇಜಿನಲ್ಲಿ ಐಒಟಿ ಕಾರ್ಯಾಗಾರ

ಪುತ್ತೂರು: ಸಂತ ಫಿಲೋಮಿನಾ ಕಾಲೇಜಿನ ಗಣಕ ವಿಜ್ಞಾನ ವಿಭಾಗ, ಪಿನ್ಯಾಕಲ್ ಐಟಿಕ್ಲಬ್ ಹಾಗೂ ಇನ್‌ಸ್ಟಿಟ್ಯೂಶನ್ಸ್ ಇನ್ನೋವೇಶನ್ ಕೌನ್ಸಿಲ್ ಸಯೋಗದಲ್ಲಿ ಕಾಲೇಜಿನ ಗಣಕ ವಿಜ್ಞಾನ ಪ್ರಯೋಗಾಲಯದಲ್ಲಿ ಇಂಟರನೆಟ್ ಓಫ್ ಥಿಂಗ್ಸ್ (ಐಒಟಿ) ಎಂಬ ವಿಷಯದ ಕುರಿತು ಒಂದು ದಿನದ ಕಾರ್ಯಾಗಾರ ನಡೆಯಿತು. ಕಾರ್ಯಾಗಾರ ಉದ್ಘಾಟಿಸಿದ ಕಾಲೇಜಿನ ಉಪಪ್ರಾಂಶುಪಾಲ ಪ್ರೊ| ಗಣೇಶ್ ಭಟ್ ಮಾತನಾಡಿ, ಹಿರಿಯ ವಿದ್ಯಾರ್ಥಿಗಳು ಸಂಸ್ಥೆಯ ಅವಿಭಾಜ್ಯ ಅಂಗ. ಅವರು ತಮ್ಮ ಜ್ಞಾನವನ್ನು ಪ್ರಸಕ್ತ ವಿದ್ಯಾರ್ಥಿಗಳೊಂದಿಗೆ ಹಂಚಿಕೊಡಲ್ಲಿ ಶೈಕ್ಷಣಿಕ ಕ್ಷೇತ್ರ ಹಾಗೂ ಔದ್ಯೋಗಿಕ ಕ್ಷೇತ್ರಗಳ ನಡುವಿನ ಅಂತರವನ್ನು

ಸಂತ ಫಿಲೋಮಿನಾ ಕಾಲೇಜಿನಲ್ಲಿ ಐಒಟಿ ಕಾರ್ಯಾಗಾರ Read More »

ಪುರುಷರಕಟ್ಟೆ: ಮಕ್ಕಳ ಬಾಲಮೇಳ

ಪುತ್ತೂರು: ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಪುತ್ತೂರು, ಸ್ತ್ರೀ ಶಕ್ತಿ ಗುಂಪುಗಳಾದ ಪ್ರೀತಿ, ಸ್ನೇಹ, ಹಾಗೂ ಭಾಗ್ಯಶ್ರೀ ಬಾಲವಿಕಾಸ ಸಮಿತಿ ಹಾಗು ಪುರುಷರಕಟ್ಟೆ ಅಂಗನವಾಡಿ ಕೇಂದ್ರದ ಆಶ್ರಯದಲ್ಲಿ ಮಕ್ಕಳ ಬಾಲ ಮೇಳ (ಮಕ್ಕಳ ಹಬ್ಬ) ಪುರುಷರ ಕಟ್ಟೆ ರೈತ ಭವನದಲ್ಲಿ ನಡೆಯಿತು. ಅಧ್ಯಕ್ಷತೆ ವಹಿಸಿದ್ದ ಬೇಬಿ ವಿಂಧ್ಯಾ ಹಾಗೂ ಬೇಬಿ ರೈಝ ದೀಪ ಬೆಳಗಿಸಿ ಕಾರ್ಯಕ್ರಮ ಉದ್ಘಾಟಿಸಿದರು. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಅಂಗನವಾಡಿ ಮೇಲ್ವಿಚಾರಕಿ ನಾಗರತ್ನ, ಸರ್ವೆ

ಪುರುಷರಕಟ್ಟೆ: ಮಕ್ಕಳ ಬಾಲಮೇಳ Read More »

ಎನ್‌ಎಸ್‌ಎಸ್‌ನಿಂದ ವಿದ್ಯಾರ್ಥಿಗಳ ವ್ಯಕ್ತಿತ್ವ ವಿಕಾಸ | ವಿವೇಕಾನಂದ ಕಾನೂನು ಮಹಾವಿದ್ಯಾಲಯದ ಎನ್‌ಎಸ್‌ಎಸ್‌ನಿಂದ 2022-23ರ ಕಾರ್ಯಾಚಟುವಟಿಕೆಗಳಿಗೆ ಚಾಲನೆ ನೀಡಿ ಹರಿಪ್ರಸಾದ್

ಪುತ್ತೂರು: ರಾಷ್ಟ್ರೀಯ ಸೇವಾ ಯೋಜನೆಯು ವಿದ್ಯಾರ್ಥಿಗಳಿಗೆ ಲೋಕಸೇವೆಯ ಮೂಲಕ ರಾಷ್ಟç ನಿರ್ಮಾಣದ ಕಾರ್ಯಗಳಲ್ಲಿ ತಮ್ಮನ್ನು ತೊಡಗಿಸಿಕೊಳ್ಳುವ ಅನುಭವವನ್ನು ನೀಡುವುದು ಹಾಗೂ ಇದರೊಂದಿಗೆ ರಾಷ್ಟ್ರಪ್ರೇಮ ಮತ್ತು ಸೇವಾ ಭಾವನೆಗಳನ್ನು ಬೆಳೆಸುವ ಗುರಿಯನ್ನು ಅದು ಹೊಂದಿದೆ. ವಿದ್ಯಾರ್ಥಿಗಳ ಬದುಕಿಗೊಂದು ಸ್ಪಷ್ಟ ಸ್ವರೂಪವನ್ನು ನೀಡುವ ಜೊತೆಗೆ ವಿದ್ಯಾರ್ಥಿಗಳ ವ್ಯಕ್ತಿತ್ವವು ಎನ್‌ಎಸ್‌ಎಸ್‌ನಿಂದ ಅಭಿವೃದ್ಧಿಯಾಗುತ್ತದೆ ಎಂದು ಬೆಟ್ಟಂಪಾಡಿ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ವಾಣಿಜ್ಯಶಾಸ್ತ್ರ ವಿಭಾಗದ ಸಹಾಯಕ ಪ್ರಾಧ್ಯಾಪಕ ಹರಿಪ್ರಸಾದ್ ಎಸ್ ಹೇಳಿದರು. ವಿವೇಕಾನಂದ ಕಾನೂನು ಮಹಾವಿದ್ಯಾಲಯದ ಎನ್‌ಎಸ್‌ಎಸ್ ಘಟಕದ 2022ರ ಕಾರ್ಯಾಚಟುವಟಿಕೆಗಳಿಗೆ ಚಾಲನೆ

ಎನ್‌ಎಸ್‌ಎಸ್‌ನಿಂದ ವಿದ್ಯಾರ್ಥಿಗಳ ವ್ಯಕ್ತಿತ್ವ ವಿಕಾಸ | ವಿವೇಕಾನಂದ ಕಾನೂನು ಮಹಾವಿದ್ಯಾಲಯದ ಎನ್‌ಎಸ್‌ಎಸ್‌ನಿಂದ 2022-23ರ ಕಾರ್ಯಾಚಟುವಟಿಕೆಗಳಿಗೆ ಚಾಲನೆ ನೀಡಿ ಹರಿಪ್ರಸಾದ್ Read More »

error: Content is protected !!
Scroll to Top