ಮುಂದುವರಿದ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಜಾಗ ಸ್ವಾಧೀನ ಕಾರ್ಯ
ಪುತ್ತೂರು: ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಸಂಬಂಧಿಸಿದ ಜಾಗವನ್ನು ಮರು ತೆಗೆದುಕೊಳ್ಳುವ ಕಾರ್ಯ ಶುಕ್ರವಾರದಿಂದ ಮುಂದುವರಿದಿದೆ. ಶುಕ್ರವಾರ ಪುತ್ತೂರಿನ ನೆಲ್ಲಿಕಟ್ಟೆ ಬಳಿ ಬೇರೆಯವರಲ್ಲಿ ಬಾಡಿಗೆಗೆ ಇದ್ದ ಜಾಗದ ಕಂಪೌಂಡ್ ನ್ನು ಜೆಸಿಬಿ ಮೂಲಕ ತೆರವುಗೊಳಿಸಿ ಸ್ವಾಧೀನ ಪಡೆಯಲಾಯಿತು. ಈ ಸಂದರ್ಭದಲ್ಲಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಪಂಜಿಗುಡ್ಡೆ ಈಶ್ವರ ಭಟ್ ಮಾತನಾಡಿ, ನೆಲ್ಲಿಕಟ್ಟೆ ಪರಿಸರದಲ್ಲಿ ದೇವಸ್ಥಾನಕ್ಕೆ ಸಂಬಂಧಿಸಿದ ಸುಮಾರು ಒಂದೂಕಾಲು ಎಕ್ರೆ ಜಾಗವಿದೆ. ಇದೀಗ 30-40 ವರ್ಷಗಳಿಂದ ರುಕ್ಕಾಂ ಆದಂ ಹಾಜಿ ಅವರ ಬಾಡಿಗೆಗಿದ್ದ 123/5 ಸರ್ವೆ […]
ಮುಂದುವರಿದ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಜಾಗ ಸ್ವಾಧೀನ ಕಾರ್ಯ Read More »










