ಕಾಂಕ್ರಿಟ್ ಮಿಕ್ಸಿಂಗ್ ವಾಹನದಡಿ ಬಿದ್ದು ಮಹಿಳೆ ಮೃತ್ಯು | ಕೆಲಸ ಮಾಡುತ್ತಿದ್ದ ವೇಳೆ ಘಟನೆ
ಪುತ್ತೂರು: ಮಹಿಳೆಯೊಬ್ಬರು ರಸ್ತೆ ಕಾಂಕ್ರಿಟೀಕರಣ ಕಾಮಗಾರಿಯ ವೇಳೆ ಕಾಂಕ್ರೀಟ್ ಮಿಕ್ಸಿಂಗ್ ವಾಹನದಡಿಗೆ ಬಿದ್ದು ಮೃತಪಟ್ಟ ಘಟನೆ ಬೆಟ್ಟಂಪಾಡಿ ಗ್ರಾಮದ ಬಿಲ್ವಗಿರಿ ಸಮೀಪ ನಡೆದಿದೆ. ರಾಯಚೂರು ಜಿಲ್ಲೆಯ ಮಸ್ಕಿ ತಾಲೂಕಿನ ಬೊಮ್ಮಾಳ ಗ್ರಾಮದ ಬಸವರಾಜರವರ ಪತ್ನಿ ಗೌರಮ್ಮ (28) ಮೃತಪಟ್ಟವರು. ಬೆಟ್ಟಂಪಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ರೆಂಜದಿಂದ ಬಿಲ್ವಗಿರಿ ಮೂಲಕ ಸಂಪರ್ಕ ಕಲ್ಪಿಸುವ ರಸ್ತೆಗೆ ಕೆಲ ದಿನಗಳಿಂದ ಕಾಮಗಾರಿ ನಡೆಯುತ್ತಿದ್ದು ರಾಯಚೂರು ಮೂಲದ ಒಂದೇ ಕುಟುಂಬದ ಹಲವು ಮಂದಿ ಕಾರ್ಮಿಕರು ಕೆಲಸ ನಿರ್ವಹಿಸುತ್ತಿದ್ದರು. ಶುಕ್ರವಾರ ಸಂಜೆ ಕೆಲಸ ಮಾಡುತ್ತಿರುವ […]
ಕಾಂಕ್ರಿಟ್ ಮಿಕ್ಸಿಂಗ್ ವಾಹನದಡಿ ಬಿದ್ದು ಮಹಿಳೆ ಮೃತ್ಯು | ಕೆಲಸ ಮಾಡುತ್ತಿದ್ದ ವೇಳೆ ಘಟನೆ Read More »