ಅಖಿಲ ಕರ್ನಾಟಕ ಹಿರಿಯರ ಸೇವಾ ಪ್ರತಿಷ್ಠಾನ, ಪುತ್ತೂರು ಘಟಕದ ಸಭೆ
ಪುತ್ತೂರು: ಅಖಿಲ ಕರ್ನಾಟಕ ಹಿರಿಯರ ಸೇವಾ ಪ್ರತಿಷ್ಠಾನ ರಿ. ಮೆಲ್ಕಾರು ಬಂಟ್ವಾಳ ಇದರ ಪುತ್ತೂರು ಘಟಕದ ಸಭೆ ಸ್ವಾಗತ ಹೋಟೆಲ್ ಸಭಾಂಗಣದಲ್ಲಿ ಜರಗಿತು. ಸಭೆಯಲ್ಲಿ ಪುತ್ತೂರು ಆನಂದಾಶ್ರಮಕ್ಕೆ ಭೇಟಿ, ಜಿಲ್ಲಾ ಸಂಚಾಲಕರ ಭಾಸ್ಕರ್ ಬಾರ್ಯ ಅಗಸ್ತ್ಯ ಅವರ ಮನೆಯಲ್ಲಿ ಶ್ರೀ ಮಹಾಲಿಂಗೇಶ್ವರ ದೇವರ ಕಟ್ಟೆ ಪೂಜೆಯಲ್ಲಿ ಭಾಗವಹಿಸಿ ಸಾಂಸ್ಕೃತಿಕ ಕಾರ್ಯಕ್ರಮ ನೀಡುವುದು, ಬಾರ್ಯ ವಿಷ್ಣುಮೂರ್ತಿ ನೂರಿತ್ತಾಯ ಪ್ರತಿಷ್ಠಾನದ ವಾರ್ಷಿಕ ಪ್ರಶಸ್ತಿ ಸಮಾರಂಭ, ಎಪ್ರಿಲ್ 14ರಂದು ಬಾರ್ಯ ಶ್ರೀ ಮಹಾ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ಜರಗಲಿರುವ ಶ್ರೀ ಮಹಾವಿಷ್ಣು ಯಾಗದಲ್ಲಿ […]
ಅಖಿಲ ಕರ್ನಾಟಕ ಹಿರಿಯರ ಸೇವಾ ಪ್ರತಿಷ್ಠಾನ, ಪುತ್ತೂರು ಘಟಕದ ಸಭೆ Read More »










