ಪುತ್ತೂರು

ಬಸ್ ಚಾಲಕನ ನಿರ್ಲಕ್ಷ್ಯತನದಿಂದ ತಂದೆ – ಮಗ ಮೃತ್ಯು | ಚಾಲಕನ ವಿರುದ್ದ ಪ್ರಕರಣ ದಾಖಲು

ಪುತ್ತೂರು : ಕೆ ಎಸ್ ಆರ್ ಟಿ ಸಿ  ಬಸ್ಸಿನ ಚಾಲಕನ ಬೇಜವಾಬ್ದಾರಿಯಿಂದಾಗಿ ಬೈಕ್ ಸವರರಾದ ತಂದೆ ಮತ್ತು ಆತನ ಜೊತೆ ಇದ್ದ ಮಗ ಮೃತ ಪಟ್ಟ ಘಟನೆ ಪುತ್ತೂರಿನಲ್ಲಿ ಭಾನುವಾರ ನಡೆದಿದೆ. ಮೃತಪಟ್ಟವರು ಬಂಟ್ವಾಳ ತಾಲೂಕಿನ  ನರಿಕೊಂಬು ಬಳಿಯ ಬೋರುಗುಡ್ಡೆ ನಿವಾಸಿ ನರಿಕೊಂಬು ಗ್ರಾಪಂ ಸದಸ್ಯ ಹಾಗೂ ಸಮಾಜಸೇವಾ ಬ್ಯಾಂಕ್ ನಿರ್ದೇಶಕರಾದ ಅರುಣ್ ಕುಲಾಲ್ (45) ಹಾಗೂ ಅವರ ಪುತ್ರ ಧ್ಯಾನ್ (15) ಎನ್ನಲಾಗಿದ್ದು, ಈ ಘಟನೆಯಲ್ಲಿ ತಂದೆ ಅರುಣ್ ಕುಲಾಲ್ ಸ್ಥಳದಲ್ಲೇ ಸಾವನ್ನಪ್ಪಿದ್ದು, ಮಗನನ್ನು […]

ಬಸ್ ಚಾಲಕನ ನಿರ್ಲಕ್ಷ್ಯತನದಿಂದ ತಂದೆ – ಮಗ ಮೃತ್ಯು | ಚಾಲಕನ ವಿರುದ್ದ ಪ್ರಕರಣ ದಾಖಲು Read More »

ಬಸ್ – ಬೈಕ್ ನಡುವೆ ಭೀಕರ ಅಪಘಾತ | ಓರ್ವ ಮೃತ್ಯು, ಇನ್ನೊರ್ವ ಗಂಭೀರ

ಪುತ್ತೂರು: ಬಸ್ ಮತ್ತು ಬೈಕ್ ನಡುವೆ ಅಪಘಾತವಾದ ಘಟನೆ ಕಬಕದಲ್ಲಿ ನಡೆದಿದೆ ಅಪಘಾತದ ಪರಿಣಾಮ ಬೈಕ್ ಸವಾರ ಮೃತ ಪಟ್ಟಿದ್ದಾನೆ ಎಂದು ತಿಳಿದು ಬಂದಿದೆ. ಪುತ್ತೂರು ಮಂಗಳೂರು ಹೆದ್ದಾರಿ ಕಬಕ ಕುವೆತ್ತಿಲ ಸಮೀಪ ಸರ್ಕಾರಿ ಬಸ್ ಹಾಗೂ ಬೈಕ್ ನಡುವೆ ನಡೆದ ಅಪಘಾತದಲ್ಲಿ ನರಿಕೊಂಬು ನಿವಾಸಿ ಅರುಣ್ ಕುಲಾಲ್ ಮೃತಪಟ್ಟಿದ್ದು, ಅವರ ಮಗ ಧ್ಯಾನ್ ಗಂಭೀರ ಗಾಯವಾಗಿದೆ.  ಪುತ್ತೂರಿನಿಂದ ಮಂಗಳೂರಿನ ಕಡೆ ಹೋಗುತ್ತಿದ್ದ ಬಸ್ ಮಾಣಿ ಕಡೆಯಿಂದ ಬರುತ್ತಿದ್ದ ಬೈಕ್ ಗೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಬಸಕ್ಕೆ

ಬಸ್ – ಬೈಕ್ ನಡುವೆ ಭೀಕರ ಅಪಘಾತ | ಓರ್ವ ಮೃತ್ಯು, ಇನ್ನೊರ್ವ ಗಂಭೀರ Read More »

ಮದುವೆ ಕಾರು ಸಹಿತ ಸರಣಿ ಅಪಘಾತ : ವ್ಯಕ್ತಿಯೋರ್ವನಿಗೆ ಗಾಯ

ಪುತ್ತೂರು: ಶ್ವಾನ ಅಡ್ಡಲಾಗಿ ಬಂದಿದರಿಂದ ಸರಣಿ ಅಪಘಾತ ಕಲ್ಲರ್ಪೆಯ ಕಾರ್ಪಾಡಿ ಬಳಿ ಭಾನುವಾರ ನಡೆದಿದೆ. ಕಟೀಲಿನಲ್ಲಿ ಮದುವೆ ನಡೆಯಲಿದ್ದು, ಈ ಕಾರ್ಯಕ್ರಮಕ್ಕೆ ತೆರಳುತ್ತಿದ್ದ ಕಾರು ಇದಾಗಿತ್ತು. ಇದರೊಂದಿಗೆ ಇನ್ನೆರಡು ಕಾರು ಹಾಗೂ ಬೈಕ್ ಅಪಘಾತಕ್ಕೀಡಾಗಿದೆ. ಬೈಕ್ ಸವಾರರು ಸ್ವಲ್ಪ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಶ್ವಾನವೊಂದು ಅಡ್ಡ ಬಂದ ಪರಿಣಾಮ ಬ್ರೇಕ್ ಹಾಕಿದ್ದೇ ಘಟನೆಗೆ ಕಾರಣ ಎಂದು ತಿಳಿದು ಬಂದಿದೆ.

ಮದುವೆ ಕಾರು ಸಹಿತ ಸರಣಿ ಅಪಘಾತ : ವ್ಯಕ್ತಿಯೋರ್ವನಿಗೆ ಗಾಯ Read More »

ಪುತ್ತೂರು : ಇತಿಹಾಸವುಳ್ಳ ಶ್ರೀ ಮಹಾಕಾಳಿ ದೇವಸ್ಥಾನದಲ್ಲಿ ಷಡಾಧಾರ ಹಾಗೂ ನಿಧಿಕುಂಭ ಪ್ರತಿಷ್ಠೆ

ಪುತ್ತೂರು: ಸಾವಿರ ವರ್ಷ ಇತಿಹಾಸವಿರುವ ಶ್ರೀ ಮಹಾಕಾಳಿ ದೇವಸ್ಥಾನದ ಷಡಾಧಾರ ಹಾಗೂ ನಿಧಿಶುಂಭ ಪ್ರತಿಷ್ಠೆ ಭಾನುವಾರ ಬೆಳಿಗ್ಗೆ ನಡೆಯಿತು. ಷಡಾಧಾರ ಹಾಗೂ ನಿಧಿಶುಂಭ ಪ್ರತಿಷ್ಠೆ ಕುಂಟಾರು ರವೀಶ ತಂತ್ರಿಗಳ ನೇತೃತ್ವದಲ್ಲಿ ಬನ್ನಂಜೆ ರಾಮದಾಸ್ ಭಟ್ ಅವರ ಆಚಾರ್ಯತ್ವದಲ್ಲಿ ಪ್ರತಿಷ್ಠಾ ಕಾರ್ಯಕ್ರಮ ನಡೆಯಿತು. ಶನಿವಾರ ಬೆಳಿಗ್ಗೆ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಮುಂಭಾಗದಿಂದ ಮೆರವಣಿಗೆಯಲ್ಲಿ ಆಗಮಿಸಿದ ನಿಧಿಕುಂಭವನ್ನು ಭಾನುವಾರ ಪ್ರತಿಷ್ಠಾಪಿಸಲಾಯಿತು. ಬಂಗರಸರ ಆಡಳಿತ ಕಾಲದಲ್ಲಿ ಆರಾಧ್ಯ ದೇವಿಯಾಗಿದ್ದ ಈ ಸಾನಿಧ್ಯ ಮುಂದೆ ಸಾರಸ್ವತ ಬ್ರಾಹ್ಮಣ ಮನೆತನದ ರಾಧಾಬಾಯಿ ಅವರ

ಪುತ್ತೂರು : ಇತಿಹಾಸವುಳ್ಳ ಶ್ರೀ ಮಹಾಕಾಳಿ ದೇವಸ್ಥಾನದಲ್ಲಿ ಷಡಾಧಾರ ಹಾಗೂ ನಿಧಿಕುಂಭ ಪ್ರತಿಷ್ಠೆ Read More »

ಆರೋಗ್ಯ ರಕ್ಷಣೆಗೆ ಸಾವಯವ ಕೃಷಿ ಅಗತ್ಯ : ಡಾ. ನಿವೇದಿತಾ

ಪುತ್ತೂರು : ಮನೆಯ ಪರಿಸರದಲ್ಲಿ ಲಭ್ಯವಿರುವ ಸ್ಥಳದಲ್ಲಿ ಹಣ್ಣು ತರಕಾರಿಗಳನ್ನು ಬೆಳೆಸಿ ಬಳಸುವ ಮೂಲಕ ಆರೋಗ್ಯವನ್ನು ಕಾಪಾಡಿಕೊಳ್ಳುವ ಅಗತ್ಯವಿದೆ. ಮಾರುಕಟ್ಟೆಯಲ್ಲಿ ಸಿಗುವ ಹೆಚ್ಚಿನ ವಸ್ತುಗಳು ವಿಷಕಾರಿ ಅಂಶಗಳನ್ನು ಹೊಂದಿದ್ದು ಇದರ ಬಗ್ಗೆ ಜಾಗೃತಿಯ ಅಗತ್ಯವಿದೆಯೆಂದು ಅಡ್ಯನಡ್ಕದ ವಾರಣಾಸಿ ಫಾರ್ಮ್ಸ್ ನ ಡಾ. ನಿವೇದಿತಾ ತಿಳಿಸಿದರು.  ಪುತ್ತೂರು ನಗರದ ಶ್ರೀಮಾ ನಿವಾಸದಲ್ಲಿ ಜರಗಿದ ಅಖಿಲ ಕರ್ನಾಟಕ ಹಿರಿಯರ ಸೇವಾ ಪ್ರತಿಷ್ಠಾನ ರಿ.ಮೆಲ್ಕಾರು  ಕೇಂದ್ರ ಸಮಿತಿಯ ಸಭೆಯಲ್ಲಿ ಅವರು ಸಾವಯವ ಕೃಷಿಯ ಬಗ್ಗೆ ಉಪನ್ಯಾಸ ನೀಡಿದರು.   ಪುತ್ತೂರು ವಿವೇಕಾನಂದ

ಆರೋಗ್ಯ ರಕ್ಷಣೆಗೆ ಸಾವಯವ ಕೃಷಿ ಅಗತ್ಯ : ಡಾ. ನಿವೇದಿತಾ Read More »

ಮೇ 20 : ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣದ ತನಿಖೆಯನ್ನು ಎನ್ಐಎ ತನಿಖೆಗೆ ಒಪ್ಪಿಸಬೇಕು ಎಂದು ಆಗ್ರಹಿಸಿ ರಾಜ್ಯವ್ಯಾಪಿ ಜನಾಂದೋಲನ | ಪತ್ರಿಕಾಗೋಷ್ಠಿಯಲ್ಲಿ ನೀರಜ್ ದೋನೆರಿಯಾ

ಪುತ್ತೂರು ; ಕಾರಿಂಜ ಸಮೀಪದ ಪುಳಿಮಜಲು ನಿವಾಸಿ, ಹಿಂದೂ ಸಂಘಟನೆ ಕಾರ್ಯಕರ್ತ ಬಜರಂಗದಳದ ಗೋ ರಕ್ಷಾ ಪ್ರಮುಖ್ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣದ ತನಿಖೆಯನ್ನು ಎನ್ಐಎ ತನಿಖೆಗೆ ಒಪ್ಪಿಸಬೇಕು ಎಂದು ಆಗ್ರಹಿಸಿ ರಾಜ್ಯವ್ಯಾಪಿ ಜನಾಂದೋಲನಕ್ಕೆ ವಿಹಿಂಪ ಬಜರಂಗಳ ಯೋಜನೆ ರೂಪಿಸಿದೆ. ಮೇ ೨೦ಕ್ಕೆ ಮಂಗಳೂರಿನಲ್ಲಿ ಬೃಹತ್ ಆಂದೋಲನ ನಡೆಯಲಿದೆ ಎಂದು ಬಜರಂಗದಳದ ರಾಷ್ಟ್ರೀಯ ಸಂಯೋಜಕ ನೀರಜ್ ದೋನೆರಿಯಾ ಹೇಳಿದ್ದಾರೆ. ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, ಸುಹಾಸ್ ಶೆಟ್ಟಿಯವರ ಹತ್ಯೆಯನ್ನು ಹಿಂದುಗಳನ್ನು ಭಯದ ವಾತಾವರಣಕ್ಕೆ ತಳ್ಳುವ ಮತ್ತು ಧರ್ಮ

ಮೇ 20 : ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣದ ತನಿಖೆಯನ್ನು ಎನ್ಐಎ ತನಿಖೆಗೆ ಒಪ್ಪಿಸಬೇಕು ಎಂದು ಆಗ್ರಹಿಸಿ ರಾಜ್ಯವ್ಯಾಪಿ ಜನಾಂದೋಲನ | ಪತ್ರಿಕಾಗೋಷ್ಠಿಯಲ್ಲಿ ನೀರಜ್ ದೋನೆರಿಯಾ Read More »

ಸವಣೂರಿನಲ್ಲಿ ಮೇಲ್ಸೇತುವೆ  ನಿರ್ಮಾಣಕ್ಕೆ ತಯಾರಿ | ಮೈಸೂರು ವಿಭಾಗದ ಅಧಿಕಾರಿಗಳಿಂದ ಮೇ30 ರಂದು ಪರೀಶೀಲನೆಯ ಭರವಸೆ

ಪುತ್ತೂರು: ಮಂಗಳೂರು – ಬೆಂಗಳೂರು ರೈಲು ಮಾರ್ಗದ ಮಧ್ಯೆ ಸವಣೂರಿನಲ್ಲಿ ಮೇಲ್ಸೇತುವೆ  ನಿರ್ಮಾಣ ಬಹಳ ಹಿಂದಿನ ಮಾತಾಗಿತ್ತು. ಈ ಬಗ್ಗೆ ಕಾರ್ಯರೂಪಕ್ಕೆ ತರುವಲ್ಲಿ ತಡವಾದರೂ ಇದೀಗ ಸವಣೂರಿನಲ್ಲಿ ಮೇಲ್ಸೇತುವೆ ನಿರ್ಮಾಣಕ್ಕೆ ಕಾಲ ಕೂಡಿ ಬಂದಿದೆ ಎನ್ನಬಹುದು. ರೈಲ್ವೆ ಇಲಾಖೆ ಮೈಸೂರು ವಿಭಾಗದ ಅಧಿಕಾರಿಗಳು ಆಗಮಿಸಿ ಸ್ಥಳ ಪರಿಶೀಲಿಸಲು ಮೇ.30ರಂದು ಸವಣೂರಿಗೆ ಬರುವದಾಗಿ ಭರವಸೆಯನ್ನಿತ್ತಿದ್ದಾರೆ ಎಂದು ತಿಳಿದು ಬಂದಿದೆ. ಈ ಬಗ್ಗೆ ಸ್ಥಳೀಯ ರೈಲು ಬಳಕೆದಾರ ಉಮೇಶ್ ಕುಮಾರಮಂಗಲ ಬೇರಿಕೆ ಇವರಲ್ಲಿ ಮಾಹಿತಿ ಹಕ್ಕಿನಲ್ಲಿ ರೈಲ್ವೆ ಮೇಲ್ಸೇತುವೆ ನಿರ್ಮಾಣದ

ಸವಣೂರಿನಲ್ಲಿ ಮೇಲ್ಸೇತುವೆ  ನಿರ್ಮಾಣಕ್ಕೆ ತಯಾರಿ | ಮೈಸೂರು ವಿಭಾಗದ ಅಧಿಕಾರಿಗಳಿಂದ ಮೇ30 ರಂದು ಪರೀಶೀಲನೆಯ ಭರವಸೆ Read More »

ಹೊಸತನದೊಂದಿಗೆ ಮುಳಿಯ |  ಮುಳಿಯ ಕೃಷಿ ಗೋಷ್ಠಿ | ಕೃಷಿ ಬೆಳವಣಿಗೆಗೆ ಸಂವಾದ ವೇದಿಕೆ

ಮುಳಿಯ ನೂತನ ನವೀಕೃತ ವಿಸ್ತೃತ  ಆಭರಣ ಮಳಿಗೆಯ ಅನಾವರಣ ಪ್ರಯುಕ್ತ ಕೃಷಿ ಬೆಳವಣಿಗೆಗೆ ಸಂವಾದ ವೇದಿಕೆಯನ್ನು ಸೃಷ್ಟಿಸಿದೆ. ಈ ಪ್ರಯುಕ್ತ ಮೇ.11 ರಂದು  ಪುತ್ತೂರಿನ ಸುಲೋಚನಾ ಟವರ್ಸ್‌ನ ಅಪರಂಜಿ ರೂಫ್‌ ಗಾರ್ಡನ್‌ 3 ನೇ ಮಹಡಿಯಲ್ಲಿ ವಿವಿಧ ಕೃಷಿ ವಿಷಯಗಳು ಹಾಗೂ ಕೃಷಿ ಮಾರುಕಟ್ಟೆಯನ್ನು ಕೇಂದ್ರೀಕರಿಸಿ ಕೃಷಿ ಗೋಷ್ಟಿ ನಡೆಯಲಿದೆ ಎಂದು ಮುಳಿಯ ಗೋಲ್ಡ್‌ ಮತ್ತು ಡೈಮಂಡ್‌ ಆಡಳಿತ ಮಂಡಳಿಯ ಕೇಶವ ಪ್ರಸಾದ್‌ ಮುಳಿಯ ಹಾಗೂ ಕೃಷ್ಣ ನಾರಾಯಣ ಮುಳಿಯ ತಿಳಿಸಿದ್ದಾರೆ. ಕರಾವಳಿ ಜಿಲ್ಲೆಯ ಆರ್ಥಿಕ ವ್ಯವಹಾರದಲ್ಲಿ

ಹೊಸತನದೊಂದಿಗೆ ಮುಳಿಯ |  ಮುಳಿಯ ಕೃಷಿ ಗೋಷ್ಠಿ | ಕೃಷಿ ಬೆಳವಣಿಗೆಗೆ ಸಂವಾದ ವೇದಿಕೆ Read More »

ಯುವಕನೋರ್ವನನ್ನು ಮನೆ ಅಂಗಳದಲ್ಲೇ ಇರಿದು ಹತ್ಯೆ

ನೆಲ್ಯಾಡಿ: ಯುವಕನೋರ್ವನನ್ನು ಮನೆ ಅಂಗಳದಲ್ಲೇ ಇರಿದು ಹತ್ಯೆ ನಡೆಸಿದ ಘಟನೆ ನೆಲ್ಯಾಡಿಯ ಮಾದೇರಿಯಲ್ಲಿ ಶುಕ್ರವಾರ ರಾತ್ರಿ ನಡೆದಿದೆ ಎಂದು ವರದಿಯಾಗಿದೆ. ಮೃತ ಯುವಕನನ್ನು ಮಾದೇರಿ ನಿವಾಸಿ ಶರತ್ ಎಂದು ಗುರುತಿಸಲಾಗಿದೆ. ಕೌಟುಂಬಿಕ ಕಲಹವೇ ಘಟನೆಗೆ ಕಾರಣ ಎಂದು ಹೇಳಲಾಗಿದೆ. ಸ್ಥಳಕ್ಕೆ ನೆಲ್ಯಾಡಿ ಹೊರ ಠಾಣೆಯ ಪೊಲೀಸರು ಭೇಟಿ ನೀಡಿದ್ದಾರೆ.

ಯುವಕನೋರ್ವನನ್ನು ಮನೆ ಅಂಗಳದಲ್ಲೇ ಇರಿದು ಹತ್ಯೆ Read More »

ನೆಲ್ಯಾಡಿಯಲ್ಲಿ ಮನೆಯಂಗಳದಲ್ಲೇ ಯುವಕನ ಕೊಲೆ

ನೆಲ್ಯಾಡಿ : ಮನೆಯಂಗಳದಲ್ಲೇ ಚಾಕುವಿನಿಂದ ಇರಿದು ಯುವಕನನ್ನು ಹತ್ಯೆ ಮಾಡಿದ ಘಟನೆ ಶುಕ್ರವಾರ ರಾತ್ರಿ ನೆಲ್ಯಾಡಿ ಹೊರಠಾಣೆ ವ್ಯಾಪ್ತಿಯ ಮಾದೇರಿ ಸಮೀಪ ನಡೆದಿದೆ. ಮೃತ ಯುವಕನನ್ನು ಮಾದೇರಿ ನಿವಾಸಿ ಶರತ್ ಎಂದು ಗುರುತಿಸಲಾಗಿದೆ. ಮನೆಯ ಅಂಗಳದಲ್ಲಿ ಶರತ್‌ನನ್ನು ಚಾಕುವಿನಿಂದ ಇರಿದು ಕೊಲೆಗೈಯಲಾಗಿದ್ದು, ಕೌಟುಂಬಿಕ ಕಲಹ ಘಟನೆಗೆ ಕಾರಣ ಎಂದು ಪೊಲೀಸರು ತಿಳಿಸಿದ್ದಾರೆ. ಘಟನೆಯ ಬಗ್ಗೆ ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದುಬರಬೇಕಿದೆ. ಸ್ಥಳಕ್ಕೆ ನೆಲ್ಯಾಡಿ ಹೊರ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ನೆಲ್ಯಾಡಿಯಲ್ಲಿ ಮನೆಯಂಗಳದಲ್ಲೇ ಯುವಕನ ಕೊಲೆ Read More »

error: Content is protected !!
Scroll to Top