ಪುತ್ತೂರು

ಮೇ 12 ರಿಂದ 16 : ಆರೇಲ್ತಡಿ ಕೆಡೆಂಜೊಡಿತ್ತಾಯ ಹಾಗೂ ಪರಿವಾರ ದೈವಗಳ ಪ್ರತಿಷ್ಠೆ, ಬ್ರಹ್ಮಕಲಶ, ನೇಮೋತ್ಸವ | ಇಂದು ನಡೆಯಿತು ಬೃಹತ್ ಹೊರೆಕಾಣಿಕೆ ಮೆರವಣಿಗೆ

ಕಡಬ: ತಾಲೂಕಿನ ಆರೇಲ್ತಡಿ ಕೆಡೆಂಜೊಡಿತ್ತಾಯ ಹಾಗೂ ಪರಿವಾರ ದೈವಗಳ ಪ್ರತಿಷ್ಠೆ, ಬ್ರಹ್ಮಕಲಶ ಹಾಗೂ ನೇಮೋತ್ಸವ ಮೇ 12 ರಿಂದ 16 ರ ತನಕ ವಿವಿಧ ವೈದಿಕ ಕಾರ್ಯಕ್ರಮಗಳೊಂದಿಗೆ ನಡೆಯಲಿದ್ದು, ಕಾರ್ಯಕ್ರಮದ ಅಂಗವಾಗಿ ಇಂದು ಹೊರೆಕಾಣಿಕೆ ಮೆರವಣಿಗೆ ನಡೆಯಿತು. ಇಂದು ಬೆಳಿಗ್ಗೆ 9.30 ಕ್ಕೆ ಮುಗೇರು ಶ್ರೀ ಮಹಾವಿಷ್ಣುಮೂರ್ತಿ ದೇವಸ್ಥಾನದಿಂದ ಹೊರೆಕಾಣಿಕೆ ಮೆರವಣಿಗೆ ಹೊರಟು ಸವಣೂರು ಪುದುಬೆಟ್ಟು ಬಸದಿಯ ಮೂಲಕ ದೈವಸ್ಥಾನಕ್ಕೆ ಆಗಮಿಸಿ ಶ್ರೀ ದೈವಸ್ಥಾನಕ್ಕೆ ಸಮರ್ಪಣೆಯಾಯಿತು. ಸಂಜೆ ಅಲಂಕಾರ ಸೇವೆ, ಸ್ವಚ್ಛತೆ, ತಂತ್ರಿಗಳ ಆಗಮನ, ರಾತ್ರಿ 7 […]

ಮೇ 12 ರಿಂದ 16 : ಆರೇಲ್ತಡಿ ಕೆಡೆಂಜೊಡಿತ್ತಾಯ ಹಾಗೂ ಪರಿವಾರ ದೈವಗಳ ಪ್ರತಿಷ್ಠೆ, ಬ್ರಹ್ಮಕಲಶ, ನೇಮೋತ್ಸವ | ಇಂದು ನಡೆಯಿತು ಬೃಹತ್ ಹೊರೆಕಾಣಿಕೆ ಮೆರವಣಿಗೆ Read More »

ಘನತ್ಯಾಜ್ಯ ವಿಲೇವಾರಿ ಹಾಗೂ ಪ್ಲಾಸ್ಟಿಕ್ ಬಳಕೆಯ ವಿರುದ್ಧ ಜಾಗೃತಿಯ ಬೀದಿ ನಾಟಕ | ನಗರಸಭೆ, ಗ್ರೀನ್ ಇಂಪ್ಯಾಕ್ಟ್ ಫೌಂಡೇಶನ್ ಸಹಯೋಗ

ಪುತ್ತೂರು: ನಗರಸಭೆ, ಗ್ರೀನ್ ಇಂಪ್ಯಾಕ್ಟ್ ಫೌಂಡೇಶನ್ ಸಹಯೋಗದಲ್ಲಿ ಸಂಸಾರ ಜೋಡುಮಾರ್ಗ ತಂಡದಿಂದ ಘನತ್ಯಾಜ್ಯ ವಿಲೇವಾರಿ ಹಾಗೂ ಪ್ಲಾಸ್ಟಿಕ್ ಬಳಕೆಯ ವಿರುದ್ಧ ಜಾಗೃತಿಯ ಬೀದಿ ನಾಟಕವನ್ನು ಪುತ್ತೂರು ನಗರದ ವಿವಿಧೆಡೆಗಳಲ್ಲಿ ಆಯೋಜಿಸಲಾಗಿದ್ದು, ಸೋಮವಾರ ಮಧ್ಯಾಹ್ನ ಕಿಲ್ಲೆ ಮೈದಾನದ ಸಂತೆಯ ಮಧ್ಯೆ ವ್ಯಾಪಾರಿಗಳು ಹಾಗೂ ಗ್ರಾಹಕರ ಗಮನ ಸೆಳೆಯಲಾಯಿತು. ಮೌನೇಶ್ ವಿಶ್ವಕರ್ಮ ಅವರ ನೇತೃತ್ವದಲ್ಲಿ ತ್ಯಾಜ್ಯಗಳ ಬೇರ್ಪಡಿಸುವಿಕೆ, ಸಮರ್ಪಕ ವಿಲೇವಾರಿ, ವ್ಯಾಪಕ ಪ್ಲಾಸ್ಟಿಕ್ ಬಳಕೆಯಿಂದ ಸಮಾಜದಲ್ಲಿ ಉಂಟಾಗುತ್ತಿರುವ ಸಮಸ್ಯೆ, ಸಂಕಷ್ಟಗಳ ಕುರಿತು ಗಮನ ಸೆಳೆಯುವ ನಾಟಕವನ್ನು ಪ್ರಸ್ತುತಪಡಿಸಲಾಯಿತು. ಈ ಸಂದರ್ಭದಲ್ಲಿ

ಘನತ್ಯಾಜ್ಯ ವಿಲೇವಾರಿ ಹಾಗೂ ಪ್ಲಾಸ್ಟಿಕ್ ಬಳಕೆಯ ವಿರುದ್ಧ ಜಾಗೃತಿಯ ಬೀದಿ ನಾಟಕ | ನಗರಸಭೆ, ಗ್ರೀನ್ ಇಂಪ್ಯಾಕ್ಟ್ ಫೌಂಡೇಶನ್ ಸಹಯೋಗ Read More »

ತಾಲೂಕಿನ ಎಸ್ ಎಸ್ ಎಲ್ ಸಿ ಸಾಧಕರಿಗೆ ಸನ್ಮಾನ ಕಾರ್ಯಕ್ರಮ

ಪುತ್ತೂರು: ಎಸ್ ಎಸ್ ಎಲ್ ಸಿ ಪ್ರತೀಯೊಬ್ಬ ವಿದ್ಯಾರ್ಥಿಯ ಮೊದಲ ನಿರ್ಣಾಯ ಘಟ್ಟವಾಗಿದೆ. ಈ ಪರೀಕ್ಷೆಯಲ್ಲಿ ಪಡೆದ ಅಂಕವು ವಿದ್ಯಾರ್ಥಿಯನ್ನು ಉನ್ನತದತ್ತ ಕೊಂಡೊಯ್ಯುತ್ತದೆ. ಬಳಿಕ ಪಿಯುಸಿ ಪರೀಕ್ಷೆಯಲ್ಲೂ ಉತ್ತಮ ಸಾಧನೆ ಮಾಡಿ ಪದವಿ ಪರಿಕ್ಷೆ ಮುಗಿಸುವುದರ ಒಳಗಾಗಿ ವಿದ್ಯಾರ್ಥಿಗಳು ಐಎಎಸ್, ಐಪಿಎಇಸ್ ಸ್ಪರ್ಧಾತ್ಮಕ ಪರಿಕ್ಷೆಗಳನ್ನು ಎದುರಿಸುವ ಮನೋಭಾವ ಬೆಳೆಸಿಕೊಳ್ಳಬೇಕು ಎಂದು ಶಾಸಕರಾದ ಅಶೋಕ್ ರೈ ಹೇಳಿದರು. ಅವರು ಸೋಮವಾರ ಶಾಸಕರ ಭವನದಲ್ಲಿ ಈ ಬಾರಿಯ ಎಸ್ ಎಸ್ ಎಲ್ ಸಿ ಪರಿಕ್ಷೆಯಲ್ಲಿ ಸಾಧನೆ ಮಾಡಿದ ಪುತ್ತೂರು ವಿಧಾನಸಭಾ

ತಾಲೂಕಿನ ಎಸ್ ಎಸ್ ಎಲ್ ಸಿ ಸಾಧಕರಿಗೆ ಸನ್ಮಾನ ಕಾರ್ಯಕ್ರಮ Read More »

ಮುಳಿಯ ಗೋಲ್ಡ್ ಆ್ಯಂಡ್ ಡೈಮಂಡ್ ನಲ್ಲಿ ‘ಕೃಷಿ ಗೋಷ್ಠಿ’ ಸಂವಾದ ಕಾರ್ಯಕ್ರಮ

ಪುತ್ತೂರು: ಕೃಷಿಯಷ್ಟೇ ಅಲ್ಲ ಕೃಷಿ ವಸ್ತುಗಳ ಮಾರುಕಟ್ಟೆ ಹಾಗೂ ಕೃಷಿ ಬೆಳವಣಿಗೆಯ ಬಗ್ಗೆ ಪುತ್ತೂರಿನ ಮುಳಿಯ ಗೋಲ್ಡ್ ಮತ್ತು ಡೈಮಂಡ್ ವತಿಯಿಂದ ಕೃಷಿ ಕುರಿತು  ಸಂವಾದ ‘ಕೃಷಿ ಗೋಷ್ಠಿ’ ಸಂಸ್ಥೆಯ ಸುಲೋಚನಾ ಟವರ್ಸ್ನ ಅಪರಂಜಿ ರೂಫ್ ಗಾರ್ಡನ್ನಲ್ಲಿ ಭಾನುವಾರ ನಡೆಯಿತು. ಮುಳಿಯ ನೂತನ ನವೀಕೃತ ವಿಸ್ತ್ರತ ಆಭರಣ ಮಳಿಗೆಯ ಅನಾವರಣ ಪ್ರಯುಕ್ತ ಕೃಷಿ ಬೆಳವಣಿಗೆಗೆ ಸಂವಾದ ವೇದಿಕೆಯನ್ನು ಸೃಷ್ಟಿಸಲಾಗಿದ್ದು, ಮುಳಿಯ ಗೋಲ್ಡ್ ಮತ್ತು ಡೈಮಂಡ್ ಆಡಳಿತ ಮಂಡಳಿಯ ಕೃಷ್ಣ ನಾರಾಯಣ ಮುಳಿಯ ಉದ್ಘಾಟಿಸಿ ಮಾತನಾಡಿ, ಕೃಷಿ ಬೆಳವಣಿಗೆಗೆ

ಮುಳಿಯ ಗೋಲ್ಡ್ ಆ್ಯಂಡ್ ಡೈಮಂಡ್ ನಲ್ಲಿ ‘ಕೃಷಿ ಗೋಷ್ಠಿ’ ಸಂವಾದ ಕಾರ್ಯಕ್ರಮ Read More »

ಪುತ್ತೂರು: ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿಯಿಂದ ಭಗವಾನ್‍ ಶ್ರೀ ಬುದ್ಧ ಜಯಂತಿ ಆಚರಣೆ

ಪುತ್ತೂರು : ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಭಗವಾನ್ ಶ್ರೀ ಬುದ್ಧ ಜಯಂತಿ ಆಚರಣೆ ತಾಲೂಕು ಆಡಳಿತ ಸೌಧದಲ್ಲಿರುವ ಪಂಚಾಯಿತಿ ಕಚೇರಿ ಸಭಾಂಗಣದಲ್ಲಿ  ಸೋಮವಾರ ನಡೆಯಿತು. ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ಅಧ್ಯಕ್ಷ, ತಹಸೀಲ್ದಾರ್‍  ಪುರಂದರ ಹೆಗಡೆ ಕಾರ್ಯಕ್ರಮ ಉದ್ಘಾಟಿಸಿ, ಅಧ್ಯಕ್ಷತೆ ವಹಿಸಿ ಮಾತನಾಡಿ, ತನ್ನ ಎಳೆಯ  ವಯಸ್ಸಿನಲ್ಲೇ ಎಲ್ಲವನ್ನೂ ತ್ಯಜಿಸಿ ತಪಸ್ಸನ್ನಾಚರಿಸಿ ಸಮಾಜ, ದೇಶದ ಉದ್ಘಾರ ಆಗಬೇಕು ಎಂಬುದನ್ನು ಜಗತ್ತಿಗೆ ಸಾರಿದವರು. ಇಂತಹ ಮಾಹಾತ್ಮರ ಸ್ಮರಣೆ ಮೂಲಕ ಜಯಂತಿ ಆಚರಣೆ ಮಾಡುವುದು

ಪುತ್ತೂರು: ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿಯಿಂದ ಭಗವಾನ್‍ ಶ್ರೀ ಬುದ್ಧ ಜಯಂತಿ ಆಚರಣೆ Read More »

ಸರಕಾರಿ ಬಸ್ಸಿನಿಂದ ಎಸೆಯಲ್ಪಟ್ಟ ಪ್ರಯಾಣಿಕ

ಪುತ್ತೂರು: ಪ್ರಯಾಣಿಕರೋರ್ವರು ಕೆಎಸ್ ಆರ್ ಟಿಸಿ ಬಸ್ ನಿಂದ ಎಸೆಯಲ್ಪಟ್ಟ ಘಟನೆ ಸೋಮವಾರ ದರ್ಬೆಯಲ್ಲಿ ನಡೆದಿದೆ. ದರ್ಬೆ ಜಂಕ್ಷನ್ ಬಳಿ ಪ್ರಯಾಣಿಕರೋರ್ವರು ಬಸ್ ಗೆ ಹತ್ತಿದ್ದರು. ಬಸ್ ಸ್ವಲ್ಪ ಮುಂದೆ ಹೋಗಿತ್ತಷ್ಟೇ, ಅಷ್ಟರಲ್ಲೇ ಪ್ರಯಾಣಿಕ ಬಸ್ ನಿಂದ ಎಸೆಯಲ್ಪಟ್ಟಿದ್ದಾರೆ. ಗಾಯಗೊಂಡ ಅವರನ್ನು ಬಸ್ ಚಾಲಕ, ನಿರ್ವಾಹಕರು ಆಸ್ಪತ್ರೆಗೆ ಸಾಗಿಸಲು ವ್ಯವಸ್ಥೆ ಮಾಡಿದರು.

ಸರಕಾರಿ ಬಸ್ಸಿನಿಂದ ಎಸೆಯಲ್ಪಟ್ಟ ಪ್ರಯಾಣಿಕ Read More »

ನಾಳೆ (ಮೇ. 13) :  ಪುತ್ತೂರು ಮುಳಿಯ ಗೋಲ್ಡ್ ಆ್ಯಂಡ್ ಡೈಮಂಡ್ಸ್ ನಲ್ಲಿ –  ಯಕ್ಷಗಾನ ಬೊಂಬೆಯಾಟ – ದೇವಿ ಮಹಾತ್ಮೆ

ಪುತ್ತೂರು : ಮುಳಿಯದ ಹೊಸ ವಿನೂತನ ಶೋರೂಮ್ ಉದ್ಘಾಟನಾ ಸಮಾರಂಭದ ಅಂಗವಾಗಿ ಕಾಸರಗೋಡಿನ ಗೋಪಾಲಕೃಷ್ಣ ಯಕ್ಷಗಾನ ಬೊಂಬೆಯಾಟ  ಸಂಘ ಇವರಿಂದ ಮೇ 13 ರಂದು ಸಂಜೆ .6.30 ಕ್ಕೆ ಶ್ರೀದೇವಿ ಮಹಾತ್ಮೆ ಯಕ್ಷಗಾನ ಬೊಂಬೆಯಾಟ ನಡೆಯಲಿದೆ . ಗೊಂಬೆಯಾಟ  ಅತೀ ಪುರಾತನ ಜಾನಪದ ಕಲೆಯಾಗಿದೆ. ನೂರು ವರ್ಷಗಳ ಹಿಂದೆ ನಮ್ಮ ಕರಾವಳಿಯಲ್ಲಿ ಮೂವತ್ತಕ್ಕಿಂತಲೂ ಹೆಚ್ಚು ಬೊಂಬೆಯಾಟ ತಂಡಗಳಿದ್ದುವು. ಆದರೆ  ಆಧುನಿಕ ಮಾಧ್ಯಮಗಳ ಹಾವಳಿಯಿಂದ ಈ ಜಾನಪದ ಕಲೆಯೂ ಅವನತಿಯ ಅಂಚಿನತ್ತ ಧಾವಿಸುತ್ತಿದೆ. ಇಂದು ಕೇವಲ ಎರಡು ತಂಡಗಳು

ನಾಳೆ (ಮೇ. 13) :  ಪುತ್ತೂರು ಮುಳಿಯ ಗೋಲ್ಡ್ ಆ್ಯಂಡ್ ಡೈಮಂಡ್ಸ್ ನಲ್ಲಿ –  ಯಕ್ಷಗಾನ ಬೊಂಬೆಯಾಟ – ದೇವಿ ಮಹಾತ್ಮೆ Read More »

ಬಸ್ ಚಾಲಕನ ನಿರ್ಲಕ್ಷ್ಯತನದಿಂದ ತಂದೆ – ಮಗ ಮೃತ್ಯು | ಚಾಲಕನ ವಿರುದ್ದ ಪ್ರಕರಣ ದಾಖಲು

ಪುತ್ತೂರು : ಕೆ ಎಸ್ ಆರ್ ಟಿ ಸಿ  ಬಸ್ಸಿನ ಚಾಲಕನ ಬೇಜವಾಬ್ದಾರಿಯಿಂದಾಗಿ ಬೈಕ್ ಸವರರಾದ ತಂದೆ ಮತ್ತು ಆತನ ಜೊತೆ ಇದ್ದ ಮಗ ಮೃತ ಪಟ್ಟ ಘಟನೆ ಪುತ್ತೂರಿನಲ್ಲಿ ಭಾನುವಾರ ನಡೆದಿದೆ. ಮೃತಪಟ್ಟವರು ಬಂಟ್ವಾಳ ತಾಲೂಕಿನ  ನರಿಕೊಂಬು ಬಳಿಯ ಬೋರುಗುಡ್ಡೆ ನಿವಾಸಿ ನರಿಕೊಂಬು ಗ್ರಾಪಂ ಸದಸ್ಯ ಹಾಗೂ ಸಮಾಜಸೇವಾ ಬ್ಯಾಂಕ್ ನಿರ್ದೇಶಕರಾದ ಅರುಣ್ ಕುಲಾಲ್ (45) ಹಾಗೂ ಅವರ ಪುತ್ರ ಧ್ಯಾನ್ (15) ಎನ್ನಲಾಗಿದ್ದು, ಈ ಘಟನೆಯಲ್ಲಿ ತಂದೆ ಅರುಣ್ ಕುಲಾಲ್ ಸ್ಥಳದಲ್ಲೇ ಸಾವನ್ನಪ್ಪಿದ್ದು, ಮಗನನ್ನು

ಬಸ್ ಚಾಲಕನ ನಿರ್ಲಕ್ಷ್ಯತನದಿಂದ ತಂದೆ – ಮಗ ಮೃತ್ಯು | ಚಾಲಕನ ವಿರುದ್ದ ಪ್ರಕರಣ ದಾಖಲು Read More »

ಬಸ್ – ಬೈಕ್ ನಡುವೆ ಭೀಕರ ಅಪಘಾತ | ಓರ್ವ ಮೃತ್ಯು, ಇನ್ನೊರ್ವ ಗಂಭೀರ

ಪುತ್ತೂರು: ಬಸ್ ಮತ್ತು ಬೈಕ್ ನಡುವೆ ಅಪಘಾತವಾದ ಘಟನೆ ಕಬಕದಲ್ಲಿ ನಡೆದಿದೆ ಅಪಘಾತದ ಪರಿಣಾಮ ಬೈಕ್ ಸವಾರ ಮೃತ ಪಟ್ಟಿದ್ದಾನೆ ಎಂದು ತಿಳಿದು ಬಂದಿದೆ. ಪುತ್ತೂರು ಮಂಗಳೂರು ಹೆದ್ದಾರಿ ಕಬಕ ಕುವೆತ್ತಿಲ ಸಮೀಪ ಸರ್ಕಾರಿ ಬಸ್ ಹಾಗೂ ಬೈಕ್ ನಡುವೆ ನಡೆದ ಅಪಘಾತದಲ್ಲಿ ನರಿಕೊಂಬು ನಿವಾಸಿ ಅರುಣ್ ಕುಲಾಲ್ ಮೃತಪಟ್ಟಿದ್ದು, ಅವರ ಮಗ ಧ್ಯಾನ್ ಗಂಭೀರ ಗಾಯವಾಗಿದೆ.  ಪುತ್ತೂರಿನಿಂದ ಮಂಗಳೂರಿನ ಕಡೆ ಹೋಗುತ್ತಿದ್ದ ಬಸ್ ಮಾಣಿ ಕಡೆಯಿಂದ ಬರುತ್ತಿದ್ದ ಬೈಕ್ ಗೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಬಸಕ್ಕೆ

ಬಸ್ – ಬೈಕ್ ನಡುವೆ ಭೀಕರ ಅಪಘಾತ | ಓರ್ವ ಮೃತ್ಯು, ಇನ್ನೊರ್ವ ಗಂಭೀರ Read More »

ಮದುವೆ ಕಾರು ಸಹಿತ ಸರಣಿ ಅಪಘಾತ : ವ್ಯಕ್ತಿಯೋರ್ವನಿಗೆ ಗಾಯ

ಪುತ್ತೂರು: ಶ್ವಾನ ಅಡ್ಡಲಾಗಿ ಬಂದಿದರಿಂದ ಸರಣಿ ಅಪಘಾತ ಕಲ್ಲರ್ಪೆಯ ಕಾರ್ಪಾಡಿ ಬಳಿ ಭಾನುವಾರ ನಡೆದಿದೆ. ಕಟೀಲಿನಲ್ಲಿ ಮದುವೆ ನಡೆಯಲಿದ್ದು, ಈ ಕಾರ್ಯಕ್ರಮಕ್ಕೆ ತೆರಳುತ್ತಿದ್ದ ಕಾರು ಇದಾಗಿತ್ತು. ಇದರೊಂದಿಗೆ ಇನ್ನೆರಡು ಕಾರು ಹಾಗೂ ಬೈಕ್ ಅಪಘಾತಕ್ಕೀಡಾಗಿದೆ. ಬೈಕ್ ಸವಾರರು ಸ್ವಲ್ಪ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಶ್ವಾನವೊಂದು ಅಡ್ಡ ಬಂದ ಪರಿಣಾಮ ಬ್ರೇಕ್ ಹಾಕಿದ್ದೇ ಘಟನೆಗೆ ಕಾರಣ ಎಂದು ತಿಳಿದು ಬಂದಿದೆ.

ಮದುವೆ ಕಾರು ಸಹಿತ ಸರಣಿ ಅಪಘಾತ : ವ್ಯಕ್ತಿಯೋರ್ವನಿಗೆ ಗಾಯ Read More »

error: Content is protected !!
Scroll to Top