ಯಕ್ಷಗಾನ ವಿದ್ವಾಂಸ ಡಾ.ಎಂ. ಪ್ರಭಾಕರ ಜೋಶಿಯವರಿಗೆ ಸ್ವರ್ಣ ಸಾಧನಾ ಪ್ರಶಸ್ತಿ ಪ್ರದಾನ
ಪುತ್ತೂರು : ಪ್ರಸ್ತುತ ಕೂಡು ಕುಟುಂಬದ ಸವಿಯ ಸನ್ನಿವೇಶ ಕಡಿಮೆಯಾಗುತ್ತಿದ್ದು, ಇದು ಕಟು ವಾಸ್ತವವಾಗಿದೆ. ಈ ನಿಟ್ಟಿನಲ್ಲಿ ನಮ್ಮ ಸಂಜೆಯ ಮೌಲ್ಯಗಳನ್ನು ಗಟ್ಟಿಗೊಳಿಸುವಲ್ಲಿ, ಮೌಲ್ಯಯುತವಾಗಿಸುವಲ್ಲಿ ನಿವೃತ್ತ ನೌಕರರಂತಹ ಸಂಘಟನೆ ಪೂರಕವಾಗಿದೆ ಎಂದು ವಿಶ್ರಾಂತ ಪ್ರೊಫೆಸರ್, ಸಾಹಿತಿ ತಾಳ್ತಂಜೆ ವಸಂತ ಕುಮಾರ್ ಅಭಿಪ್ರಾಯಪಟ್ಟವರು. ಅವರು ಕರ್ನಾಟಕ ರಾಜ್ಯ ನಿವೃತ್ತ ನೌಕರರ ಸಂಘ ಪುತ್ತೂರು ತಾಲೂಕು ಘಟಕದ ವತಿಯಿಂದ ಸ್ವರ್ಣ ಸಾಧನಾ ಪ್ರಶಸ್ತಿ ಪ್ರದಾನ ಸಮಾರಂಭ ಉದ್ಘಾಟಿಸಿ, ಯಕ್ಷಗಾನ ವಿದ್ವಾಂಸ ಡಾ.ಎಂ.ಪ್ರಭಾಕರ ಜೋಶಿ ಅವರಿಗೆ ಪ್ರಶಸ್ತಿ ಪ್ರದಾನ ಮಾಡಿ ಮಾತನಾಡಿದರು. […]
ಯಕ್ಷಗಾನ ವಿದ್ವಾಂಸ ಡಾ.ಎಂ. ಪ್ರಭಾಕರ ಜೋಶಿಯವರಿಗೆ ಸ್ವರ್ಣ ಸಾಧನಾ ಪ್ರಶಸ್ತಿ ಪ್ರದಾನ Read More »










