ಪುತ್ತೂರು

ಯಕ್ಷಗಾನ ವಿದ್ವಾಂಸ ಡಾ.ಎಂ. ಪ್ರಭಾಕರ ಜೋಶಿಯವರಿಗೆ ಸ್ವರ್ಣ ಸಾಧನಾ ಪ್ರಶಸ್ತಿ ಪ್ರದಾನ

ಪುತ್ತೂರು : ಪ್ರಸ್ತುತ ಕೂಡು ಕುಟುಂಬದ ಸವಿಯ ಸನ್ನಿವೇಶ ಕಡಿಮೆಯಾಗುತ್ತಿದ್ದು, ಇದು ಕಟು ವಾಸ್ತವವಾಗಿದೆ. ಈ ನಿಟ್ಟಿನಲ್ಲಿ ನಮ್ಮ ಸಂಜೆಯ ಮೌಲ್ಯಗಳನ್ನು ಗಟ್ಟಿಗೊಳಿಸುವಲ್ಲಿ, ಮೌಲ್ಯಯುತವಾಗಿಸುವಲ್ಲಿ ನಿವೃತ್ತ ನೌಕರರಂತಹ ಸಂಘಟನೆ ಪೂರಕವಾಗಿದೆ ಎಂದು ವಿಶ್ರಾಂತ ಪ್ರೊಫೆಸರ್, ಸಾಹಿತಿ ತಾಳ್ತಂಜೆ ವಸಂತ ಕುಮಾರ್‍ ಅಭಿಪ್ರಾಯಪಟ್ಟವರು. ಅವರು ಕರ್ನಾಟಕ ರಾಜ್ಯ ನಿವೃತ್ತ ನೌಕರರ ಸಂಘ ಪುತ್ತೂರು ತಾಲೂಕು ಘಟಕದ ವತಿಯಿಂದ ಸ್ವರ್ಣ ಸಾಧನಾ ಪ್ರಶಸ್ತಿ ಪ್ರದಾನ ಸಮಾರಂಭ ಉದ್ಘಾಟಿಸಿ, ಯಕ್ಷಗಾನ ವಿದ್ವಾಂಸ ಡಾ.ಎಂ.ಪ್ರಭಾಕರ ಜೋಶಿ ಅವರಿಗೆ ಪ್ರಶಸ್ತಿ ಪ್ರದಾನ ಮಾಡಿ ಮಾತನಾಡಿದರು. […]

ಯಕ್ಷಗಾನ ವಿದ್ವಾಂಸ ಡಾ.ಎಂ. ಪ್ರಭಾಕರ ಜೋಶಿಯವರಿಗೆ ಸ್ವರ್ಣ ಸಾಧನಾ ಪ್ರಶಸ್ತಿ ಪ್ರದಾನ Read More »

ಅಕ್ಷಯ ಕಾಲೇಜು ರಾಜ್ಯಮಟ್ಟದ ಸಾಂಸ್ಕೃತಿಕ ಸ್ಪರ್ಧೆಯಲ್ಲಿ ಸಮಗ್ರ ಚಾಂಪಿಯನ್!

ಪುತ್ತೂರಿನ ಸಂತ ಫಿಲೋಮಿನಾ ಸ್ನಾತಕೋತ್ತರ ಪದವಿ ಕಾಲೇಜಿನಲ್ಲಿ ನಡೆದ ರಾಜ್ಯಮಟ್ಟದ ಅಂತರ್‌ ಕಾಲೇಜು ಸಾಂಸ್ಕೃತಿಕ ಸ್ಪರ್ಧೆಯಲ್ಲಿ ಅಕ್ಷಯ ಕಾಲೇಜಿನ ವಿದ್ಯಾರ್ಥಿಗಳ ತಂಡವು ಸಮಗ್ರ ಚಾಂಪಿಯನ್ ಪ್ರಶಸ್ತಿಯನ್ನು ಗೆದ್ದುಕೊಂಡಿದೆ. M.Com, M.Scಮತ್ತು MSW ವಿಭಾಗಗಳಲ್ಲಿ ನಡೆದ ಸ್ಪರ್ಧೆಗಳಲ್ಲಿ ಅಕ್ಷಯ ಕಾಲೇಜಿನ ಪ್ರತಿಭಾವಂತ ವಿದ್ಯಾರ್ಥಿಗಳು ವಿವಿಧ ಕ್ಷೇತ್ರಗಳಲ್ಲಿ ಮೆರೆದಿದ್ದಾರೆ. ವಿದ್ಯಾರ್ಥಿಗಳ ಪ್ರಶಸ್ತಿಗಳ ವಿವರ ಹೀಗಿದೆ : Canvas Expression: ದ್ವಿತೀಯ ಬಹುಮಾನ – ಮಧುಸೂದನ್ ಮತ್ತು ಸುಜನ್ (ಪ್ರಥಮ ಇಂಟೀರಿಯರ್ ಡೆಕೋರೆಷನ್),,The Search Begins: ದ್ವಿತೀಯ ಬಹುಮಾನ – ಪೃಥ್ವಿರಾಜ್,

ಅಕ್ಷಯ ಕಾಲೇಜು ರಾಜ್ಯಮಟ್ಟದ ಸಾಂಸ್ಕೃತಿಕ ಸ್ಪರ್ಧೆಯಲ್ಲಿ ಸಮಗ್ರ ಚಾಂಪಿಯನ್! Read More »

ಅರ್ಹರನ್ನು ಸನ್ಮಾನಿಸಿದರೆ ಸನ್ಮಾನಿಸಿದವರಿಗೊಂದು ಹೆಮ್ಮೆ : – ಡಾ. ಪ್ರಭಾಕರ ಭಟ್  ಕಲ್ಲಡ್ಕ | ನಿರಂಜನ, ಶಂಕರ ಸಾಹಿತ್ಯ ಪ್ರಶಸ್ತಿ ಪ್ರದಾನ

ಪುತ್ತೂರು: ಹಿರಿಯರಾದರೂ ಸಕ್ರಿಯರಾಗಿರುವ ಅನೇಕರ ಉತ್ಸಾಹ ನಮಗೆ ಪ್ರೇರಣೆ. ಸದಾಶಿವ ಭಟ್ ಪಳ್ಳು ಅವರಂತಹ ಸಾಧಕರು ಹತ್ತು ಭಾಷೆಗಳಲ್ಲಿ ಸಾಹಿತ್ಯ ರಚನೆ ಮಾಡುತ್ತಾರೆ ಎಂದಾದರೆ ಅವರ ಸಂಪರ್ಕಕ್ಕೆ ಬಂದವರೂ ಒಳ್ಳೆಯ ಭಾಷಾ ಜ್ಞಾನವನ್ನು ಹೊಂದಬಹುದು. ಅರ್ಹ ವ್ಯಕ್ತಿಗಳಿಗೆ ಸನ್ಮಾನ ಮಾಡಿದರೆ ಸನ್ಮಾನಿಸಿದವರಿಗೂ ಅದು ಹೆಮ್ಮೆಯ ಕ್ಷಣ ಎಂದು ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ. ಪ್ರಭಾಕರ ಭಟ್ ಕಲ್ಲಡ್ಕ ನುಡಿದರು. ಅವರು ಮಂಗಳವಾರ ಪುತ್ತೂರು ವಿವೇಕಾನಂದ ಕಲಾ, ವಿಜ್ಞಾನ, ವಾಣಿಜ್ಯ ಕಾಲೇಜು (ಸ್ವಾಯತ್ತ) ಇಲ್ಲಿನ ಸುವರ್ಣ ಮಹೋತ್ಸವ

ಅರ್ಹರನ್ನು ಸನ್ಮಾನಿಸಿದರೆ ಸನ್ಮಾನಿಸಿದವರಿಗೊಂದು ಹೆಮ್ಮೆ : – ಡಾ. ಪ್ರಭಾಕರ ಭಟ್  ಕಲ್ಲಡ್ಕ | ನಿರಂಜನ, ಶಂಕರ ಸಾಹಿತ್ಯ ಪ್ರಶಸ್ತಿ ಪ್ರದಾನ Read More »

ಆಯುರ್ವೇದ ಎಂ.ಡಿ. ಪರೀಕ್ಷೆ: ಡಾ. ಮೇಘಶ್ರೀ ಬಿ.ಗೆ 2ನೇ ರ‍್ಯಾಂಕ್

ಪುತ್ತೂರು: ರಾಜೀವ್ ಗಾಂಧಿ ಯೂನಿವರ್ಸಿಟಿ ಅಧೀನದಲ್ಲಿ ನಡೆದ ಆಯುರ್ವೇದ ಎಂ.ಡಿ.ಯ ಅಂತಿಮ ಪರೀಕ್ಷೆಯಲ್ಲಿ ಪುತ್ತೂರಿನ ಡಾ. ಮೇಘಶ್ರೀ 2. 676 ಅಂಕ ಪಡೆದು ಪ್ರಸೂತಿ ತಂತ್ರ ಮತ್ತು ಸ್ತ್ರೀ ರೋಗ ವಿಭಾಗದಲ್ಲಿ 2 ನೇ ರ‍್ಯಾಂಕ್ ಪಡೆದಿರುತ್ತಾರೆ. ಅವರು ಕುತ್ಪಾಡಿ ಎಸ್ಡಿಎಂ ಆಯುರ್ವೇದ ಮೆಡಿಕಲ್ ಕಾಲೇಜ್ ನಲ್ಲಿ ಎಂ.ಡಿ. ವ್ಯಾಸಂಗ ಮಾಡಿದ್ದು, ಪ್ರಸ್ತುತ ಬೆಳ್ತಂಗಡಿ ಪ್ರಸನ್ನ ಆಯುರ್ವೇದ ಕಾಲೇಜ್ ಬೆಳ್ತಂಗಡಿ ಇಲ್ಲಿ ವೈದ್ಯಕೀಯ ವಿಭಾಗದ ಪ್ರಸೂತಿ ತಂತ್ರ ಮತ್ತು ಸ್ತ್ರೀ ರೋಗ ವಿಷಯದಲ್ಲಿ ಅಸಿಸ್ಟೆಂಟ್ ಪ್ರೊಫೆಸರ್ ಆಗಿ

ಆಯುರ್ವೇದ ಎಂ.ಡಿ. ಪರೀಕ್ಷೆ: ಡಾ. ಮೇಘಶ್ರೀ ಬಿ.ಗೆ 2ನೇ ರ‍್ಯಾಂಕ್ Read More »

ಆಡಳಿತ ವೈದ್ಯಾಧಿಕಾರಿ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ ಸಂದೇಶ | ಪೊಲೀಸ್ ಠಾಣೆಯಿಂದ ಹಲವರಿಗೆ ನೋಟೀಸ್‍

ಪುತ್ತೂರು: ಸರಕಾರಿ ಆಸ್ಪತ್ರೆಯ ಆಡಳಿತ ವೈದ್ಯಾಧಿಕಾರಿ ಡಾ.ಆಶಾ ಪುತ್ತೂರಾಯ ಅವರ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ ಶಬ್ದ ಬಳಕೆ ಮಾಡಿ ಸಂದೇಶ ರವಾನಿಸಿದ ಆರೋಪಕ್ಕೆ ಸಂಬಂಧಿಸಿ ಹಲವರಿಗೆ ಪೊಲೀಸ್ ಠಾಣೆಯಿಂದ ನೋಟೀಸ್ ಜಾರಿಯಾಗಿದೆ. ವೈದ್ಯಾಧಿಕಾರಿ ಡಾ. ಆಶಾ ಪುತ್ತೂರಾಯ ಅವರ ಕರ್ತವ್ಯಕ್ಕೆ ಅಡ್ಡಿಪಡಿಸಿದ ಹಿನ್ನೆಲೆಯಲ್ಲಿ ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು. ಈ ಕುರಿತು ಆರೋಪಿಯನ್ನು ಬಂಧಿಸುವಂತೆ ಆಗ್ರಹಿಸಿ ಧರಣಿಯೂ ನಡೆಯಿತು. ಆದರೆ ಕೆಲವರು ಡಾ. ಆಶಾ ಪುತ್ತೂರಾಯ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ನಿಂದನಾತ್ಮಕ ಶಬ್ದ

ಆಡಳಿತ ವೈದ್ಯಾಧಿಕಾರಿ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ ಸಂದೇಶ | ಪೊಲೀಸ್ ಠಾಣೆಯಿಂದ ಹಲವರಿಗೆ ನೋಟೀಸ್‍ Read More »

ಅಕ್ಷಯ ತೃತೀಯ : ಜಿ.ಎಲ್‍.ಆಚಾರ್ಯ ಜ್ಯುವೆಲ್ಲರ್ಸ್‍ ನಲ್ಲಿ ಗ್ರಾಹಕರಿಂದ ಉತ್ತಮ ಸ್ಪಂದನೆ

ಪುತ್ತೂರು: ಅಕ್ಷಯ ತೃತೀಯ ದಿನವಾದ ಬುಧವಾರ ಪುತ್ತೂರು ಜಿಎಲ್ ಆಚಾರ್ಯ ಜ್ಯುವೆಲ್ಲರ್ಸ್’ನಲ್ಲಿ ಭರಪೂರ ಗ್ರಾಹಕರಿಂದ ಉತ್ತಮ ಸ್ಪಂದನೆ ದೊರೆಯಿತು. ಸಂಸ್ಥೆಯಲ್ಲಿ ಅಕ್ಷಯ ತೃತೀಯ ಶುಭ ದಿನದಂದು ಉತ್ತಮ ಕೊಡುಗೆ’ಗಳನ್ನು ನೀಡಲಾಗಿತ್ತು. ಈ ಕೊಡುಗೆಗಳಿಗೆ ಉತ್ತಮ ಸ್ಪಂದನೆ ವ್ಯಕ್ತವಾಗಿದ್ದು, ಗ್ರಾಹಕರು ಭಾರೀ ಸಂಖ್ಯೆಯಲ್ಲಿ ಸೇರಿದ್ದರು. ವಜ್ರಾಭರಣಗಳ ಮೇಲೆ ಪ್ರತೀ ಕ್ಯಾರೆಟ್’ಗೆ 7000 ರೂ.ವರೆಗೆ ರಿಯಾಯಿತಿ ನೀಡಲಾಯಿತು. ಬೆಳ್ಳಿ ಆಭರಣಗಳ ಮೇಲೆ ಪ್ರತೀ ಕೆ.ಜಿ.ಗೆ 3000 ರೂ.ವರೆಗೆ ರಿಯಾಯಿತಿ ಹಾಗೂ ಚಿನ್ನಾಭರಣಗಳ ಮೇಲೆ ಪ್ರತೀ 10 ಗ್ರಾಂಗೆ 2500 ರೂ.ವರೆಗೆ

ಅಕ್ಷಯ ತೃತೀಯ : ಜಿ.ಎಲ್‍.ಆಚಾರ್ಯ ಜ್ಯುವೆಲ್ಲರ್ಸ್‍ ನಲ್ಲಿ ಗ್ರಾಹಕರಿಂದ ಉತ್ತಮ ಸ್ಪಂದನೆ Read More »

ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿಯಿಂದ ಶ್ರೀ ಬಸವೇಶ್ವರ ಜಯಂತಿ ಆಚರಣೆ

ಪುತ್ತೂರು: ಪುತ್ತೂರು ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಶ್ರೀ ಬಸವೇಶ್ವರ ಜಯಂತಿ ಆಚರಣೆ ಬುಧವಾರ ತಾಲೂಕು ಕಚೇರಿ ಸಭಾಂಗಣದಲ್ಲಿ ನಡೆಯಿತು. ತಹಸೀಲ್ದಾರ್ ಪುರಂದರ ಹೆಗ್ಡೆ ಬಸವೇಶ್ವರ ಭಾವಚಿತ್ರದ ಮುಂದೆ ದೀಪ ಬೆಳಗಿಸಿ ಉದ್ಘಾಟಿಸಿ, ಅಧ್ಯಕ್ಷತೆ ವಹಿಸಿ ಮಾತನಾಡಿ, 12ನೇ ಶತಮಾನದಲ್ಲಿ ಹುಟ್ಟಿದ ಬಸವೇಶ್ವರರು ವೀರಶೈವ ಪ್ರತಿಪಾದಕರು. ಇಂತಹಾ ವೀರಶೈವ ಜನಾಂಗದವರು ಕರ್ನಾಟಕದಲ್ಲಿ ಕಡಿಮೆಯಿದ್ದರೂ ಉತ್ತರ ಕರ್ನಾಟಕದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ. ಬಸವೇಶ್ವರರು ಸಮಾಜದಲ್ಲಿರುವ ಸಮಾನತೆ, ಜಾತಿ-ಮತ ಬೇಧಗಳನ್ನು ತೊಡೆದು ಹಾಕುವ ಕುರಿತು ತನ್ನ ವಚನಗಳಲ್ಲಿ ತಿಳಿ

ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿಯಿಂದ ಶ್ರೀ ಬಸವೇಶ್ವರ ಜಯಂತಿ ಆಚರಣೆ Read More »

ಪುತ್ತೂರು: ಮೇ 5 : ಶೃಂಗೇರಿಯಲ್ಲಿ ಹಿಂದೂ ಧರ್ಮ ಶಿಕ್ಷಣ ತರಗತಿಗಳಿಗೆ ಚಾಲನೆ | ಪುತ್ತೂರಿನಿಂದ ಸಾವಿರಾರು ಮಂದಿ ಭಾಗಿ

ಪುತ್ತೂರು: ಪುತ್ತೂರಿನಲ್ಲಿ ಹಿಂದೂ ಧರ್ಮ ಶಿಕ್ಷಣ ನೀಡುವ ನಿಟ್ಟಿನಲ್ಲಿ ಈಗಾಗಲೇ ಗ್ರಾಮ ಸಹಿತ ತಾಲೂಕು ಸಮಿತಿಗಳನ್ನು ರಚಿಸಲಾಗಿದ್ದು, ಮೇ ೫ ರಂದು ಅಪರಾಹ್ನ 3 ಗಂಟೆಗೆ ಹಿಂದೂ ಧರ್ಮ ಶಿಕ್ಷಣ ತರಗತಿಗೆ ಶೃಂಗೇರಿಯಲ್ಲಿ ಶೃಂಗೇರಿ ಜಗದ್ಗುರುಗಳಾದ ಶ್ರೀ ವಿಧುಶೇಖರ ಭಾರತೀ ಸನ್ನಿಧಾನಂಗಳವರು ತಮ್ಮ ಅಮೃತ ಹಸ್ತದಿಂದ ಚಾಲನೆ ನೀಡಲಿದ್ದಾರೆ ಎಂದು ತಾಲೂಕು ಸಮಿತಿ ಉಪಾಧ್ಯಕ್ಷ ಆರ್.ಸಿ.ನಾರಾಯಣ ತಿಳಿಸಿದ್ದಾರೆ. ಅವರು ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಪುತ್ತೂರು ಧಾರ್ಮಿಕ ಶಿಕ್ಷಣದ ಕೇಂದ್ರವಾಗಬೇಕು. ಈ ಮೂಲಕ ಕರ್ನಾಟಕದಾದ್ಯಂತ ಶಿಕ್ಷಣದ ಮಹತ್ವ ಪಸರಿಸಬೇಕು.

ಪುತ್ತೂರು: ಮೇ 5 : ಶೃಂಗೇರಿಯಲ್ಲಿ ಹಿಂದೂ ಧರ್ಮ ಶಿಕ್ಷಣ ತರಗತಿಗಳಿಗೆ ಚಾಲನೆ | ಪುತ್ತೂರಿನಿಂದ ಸಾವಿರಾರು ಮಂದಿ ಭಾಗಿ Read More »

ಸಂಟ್ಯಾರ್ ಜಂಕ್ಷನ್‍ ಬಳಿ ಸರಣಿ ಅಪಘಾತ | ಅದೃಷ್ಟವಶಾತ್‍ ಪ್ರಾಣಪಾಯದಿಂದ ಪಾರು

ಪುತ್ತೂರು: ಸಂಟ್ಯಾರ್ ಜಂಕ್ಷನ್ ನಲ್ಲಿ ಕೆ.ಎಸ್.ಆರ್.ಟಿ.ಸಿ ಬಸ್, ಮಾರುತಿ ಕಾರು ಹಾಗೂ ಎರಡು ದ್ವಿಚಕ್ರ ವಾಹನಗಳ ನಡುವೆ ಸರಣಿ ಅಪಘಾತ ನಡೆದಿದೆ. ಪುತ್ತೂರಿನಿಂದ ಸುಳ್ಯ ಕಡೆಗೆ ತೆರಳುತ್ತಿದ್ದ ಕೆ.ಎಸ್.ಆರ್.ಟಿ.ಸಿ ಬಸ್ ಸಂಟ್ಯಾರ್ ಜಂಕ್ಷನ್ ನಲ್ಲಿ ರಸ್ತೆ ಬದಿ ನಿಲ್ಲಿಸಿ ಪ್ರಯಾಣಿಕರನ್ನು ಹತ್ತಿಸುತ್ತಿದ್ದ ವೇಳೆ ಪಾಣಾಜೆ ಕಡೆಯಿಂದ ಬಂದ ಮಾರುತಿ (ಕೆಎಂ3ಎಂ.ಬಿ6672) ಎದುರಿನಿಂದ ಬಂದ ಸುಝುಕಿ ಎಕ್ಸಸ್(ಕೆಎ21 ಇಬಿ4576) ಡಿಕ್ಕಿ ಹೊಡೆದು ಎದುರಿನಿಂದ ಬಂದ ಬಜಾಜ್ ಪಲ್ಸರ್(ಕೆಎ21ವಿ5950) ಬೈಕ್ ಹಾಗೂ ಕೆ.ಎಸ್.ಆರ್.ಟಿ.ಸಿ ಬಸ್ ಗೆ ಡಿಕ್ಕಿ ಹೊಡೆದಿದೆ. ಅಪಘಾತದಿಂದ

ಸಂಟ್ಯಾರ್ ಜಂಕ್ಷನ್‍ ಬಳಿ ಸರಣಿ ಅಪಘಾತ | ಅದೃಷ್ಟವಶಾತ್‍ ಪ್ರಾಣಪಾಯದಿಂದ ಪಾರು Read More »

ಕೆ.ಎಸ್. ಎಸ್ ಕಾಲೇಜಿನ ಪ್ರಾಕೃತ ಪ್ರವೇಶ ಮತ್ತು ಡಿಪ್ಲೋಮಾ ಕೋರ್ಸಿಗೆ ಉತ್ತಮ ಫಲಿತಾಂಶ

ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲಯದ ಇತಿಹಾಸ ವಿಭಾಗ ಹಾಗೂ ರಾಷ್ಟ್ರೀಯ ಪ್ರಾಕೃತ ಅಧ್ಯಯನ ಮತ್ತು ಸಂಶೋಧನಾ ಸಂಸ್ಥೆ ಶ್ರವಣಬೆಳಗೊಳ ಜಂಟಿಯಾಗಿ  ಪ್ರಾಕೃತ ಸರ್ಟಿಫಿಕೇಟ್ ಮತ್ತು ಡಿಪ್ಲೋಮ  ಕೋರ್ಸ್ನ ಫಲಿತಾಂಶ ಕಾರ್ಯಕ್ರಮ ನಡೆಯಿತು. ಇತಿಹಾಸ ವಿಭಾಗದ ಮುಖ್ಯಸ್ಥ ಡಾ ಪ್ರಸಾದ. ಎನ್ ಹಾಗೂ ಇತಿಹಾಸ ಉಪನ್ಯಾಸಕಿ ನಮಿತಾ ಎಂ ಎ ಅವರ ಮಾರ್ಗದರ್ಶನದಲ್ಲಿ   ಪ್ರತಿ ವರ್ಷ ಕೆ.ಎಸ್. ಎಸ್ ಕಾಲೇಜಿನ ಪ್ರಾಕೃತ ಪ್ರವೇಶ ಮತ್ತು ಡಿಪ್ಲೋಮಾ ಕೋರ್ಸಿಗೆ ಉತ್ತಮ ಫಲಿತಾಂಶ ನಡೆಸಲಾಗುತ್ತದೆ.  ಈ ಕೋರ್ಸಿಗೆ 31 ವಿದ್ಯಾರ್ಥಿಗಳು ದಾಖಲಾಗಿ

ಕೆ.ಎಸ್. ಎಸ್ ಕಾಲೇಜಿನ ಪ್ರಾಕೃತ ಪ್ರವೇಶ ಮತ್ತು ಡಿಪ್ಲೋಮಾ ಕೋರ್ಸಿಗೆ ಉತ್ತಮ ಫಲಿತಾಂಶ Read More »

error: Content is protected !!
Scroll to Top