ಧನುಪೂಜೆಗೆ ಹೋಗಿದ್ದ ಬಾಲಕ ನಾಪತ್ತೆ ಪ್ರಕರಣ: ಮೃತ ದೇಹ ಕೆರೆಯಲ್ಲಿ ಪತ್ತೆ
ಮಡಂತ್ಯಾರ್: ಬೆಳಗ್ಗೆ ಧನುಪೂಜೆಗೆಂದು ಮನೆಯಿಂದ ದೇವಸ್ಥಾನಕ್ಕೆ ಹೋದ ಬಾಲಕ ನಾಪತ್ತೆ ಪ್ರಕರಣ ದುಃಖಾಂತ್ಯವಾಗಿದ್ದು, ಬಾಲಕನ ಮೃತ ದೇಹ ಮನೆಯ ಸಮೀಪದ ಕೆರೆಯಲ್ಲಿ ಪತ್ತೆಯಾಗಿದೆ. ಎಂದಿನಂತೆ ಗೆಳೆಯರ ಜೊತೆಗೆ ಧನುಪೂಜೆಗೆ ಹೋಗುವುದಾಗಿ ಹೇಳಿ ಹೋಗಿದ್ದ ಸಂಬೋಳ್ಯದ ಸುಬ್ರಹ್ಮಣ್ಯ ನಾಯಕ್ ಅವರ ಪುತ್ರ 9 ನೇ ತರಗತಿ ವಿದ್ಯಾರ್ಥಿ ಸುಮಂತ್ (16) ಮೃತ ದುರ್ದೈವಿ. ಎಂದಿನಂತೆ ಆತನ ಗೆಳೆಯರು ಧನುಪೂಜೆಗೆ ಹೋಗಲು ಆತನಿಗಾಗಿ ಕಾದಿದ್ದು, ಆತ ಬರದೇ ಇದ್ದಾಗ ಅವರು ಪೂಜೆಗೆ ತೆರಳಿದ್ದಾರೆ. ಪೂಜೆ ಯಿಂದ. ಮರಳಿ ಸುಮಂತ್ ಮನೆಗೆ […]
ಧನುಪೂಜೆಗೆ ಹೋಗಿದ್ದ ಬಾಲಕ ನಾಪತ್ತೆ ಪ್ರಕರಣ: ಮೃತ ದೇಹ ಕೆರೆಯಲ್ಲಿ ಪತ್ತೆ Read More »










