ಕಡಬ ಒಕ್ಕಲಿಗ ಗೌಡ ಸೇವಾ ಸಂಘದ ವತಿಯಿಂದ ನಿರ್ಮಾಣಗೊಳ್ಳುತ್ತಿರುವ ನೂತನ ಸಮುದಾಯ ಭವನ | ಸುಳ್ಯ ಅಕಾಡೆಮಿ ಆಪ್ ಲಿಬರಲ್ ಎಜ್ಯುಕೇಶನ್ ಅಧ್ಯಕ್ಷರಾದ ಡಾ. ಚಿದಾನಂದ ಕೆ.ವಿ ಅವರಿಂದ ಭವನ ನಿರ್ಮಾಣ ಕಾರ್ಯ ವೀಕ್ಷಣೆ
ಕಡಬ : ಒಕ್ಕಲಿಗ ಗೌಡ ಸೇವಾ ಸಂಘದ ವತಿಯಿಂದ ನಿರ್ಮಾಣಗೊಳ್ಳುತ್ತಿರುವ ನೂತನ ಸಮುದಾಯ ಭವನಕ್ಕೆ, ಶಿಕ್ಷಣ ಕ್ರಾಂತಿಯ ಹರಿಕಾರರಾದ ದಿ. ಕುರುಂಜಿ ವೆಂಕಟರಮಣ ಗೌಡ ಅವರ ಸುಪುತ್ರರಾದ ಸುಳ್ಯ ಅಕಾಡೆಮಿ ಆಪ್ ಲಿಬರಲ್ ಎಜ್ಯುಕೇಶನ್ ಅಧ್ಯಕ್ಷರಾದ ಡಾ. ಚಿದಾನಂದ ಕೆ.ವಿ ಆಗಮಿಸಿ, ಸಮುದಾಯ ಭವನ ನಿರ್ಮಾಣ ಕಾಮಗಾರಿಯನ್ನು ವೀಕ್ಷಿಸಿದರು. ಕೆ.ವಿ.ಜಿ ಕುಟುಂಬದ ಹೆಸರು ನಮ್ಮ ಸಮುದಾಯ ಭವನದಲ್ಲಿ ಅಚ್ಚಳಿಯದೆ ಉಳಿಯುವಂತಹ, ನಮ್ಮ ಕಡಬ ತಾಲೂಕು ಒಕ್ಕಲಿಗ ಗೌಡ ಸೇವಾ ಸಂಘದ ಬೇಡಿಕೆಯನ್ನು ನೆರೆವೇರಿಸುವ ಸಂಪೂರ್ಣ ಭರವಸೆ ಈ […]