ಪುತ್ತೂರು

ಪುತ್ತೂರಿನಲ್ಲಿ ತಾಲೂಕು ಹಿಂದೂ ಧರ್ಮ ಶಿಕ್ಷಣ ಸಮಿತಿ ಉದ್ಘಾಟನೆ

ಶೃಂಗೇರಿ ಜಗದ್ಗುರು ಶ್ರೀ ಭಾರತಿ ತೀರ್ಥ ಮಹಾ ಸನ್ನಿಧಾನಂಗಳವರ ಆಶೀರ್ವಾದಗಳೊಂದಿಗೆ ಶ್ರೀ ವಿಧುಶೇಖರ ಭಾರತೀ ಸನ್ನಿಧಾನಂಗಳವರ ನೀಡಿರುವ ನಿರ್ದೇಶನದಂತೆ ಪುತ್ತೂರಿನಾದ್ಯಂತ ಧರ್ಮ ಶಿಕ್ಷಣವನ್ನು ಜಾರಿಗೊಳಿಸುವ ಹಿನ್ನೆಲೆಯಲ್ಲಿ ತಾಲೂಕು ಧರ್ಮ ಶಿಕ್ಷಣ ಸಮಿತಿಯನ್ನು ಭಾನುವಾರ ಪುತ್ತೂರಿನ ಸ್ವಾಮಿ ಕಲಾಮಂದಿರದಲ್ಲಿ ಘೋಷಿಸಲಾಯಿತು.   ಕಳೆದ ಕೆಲವು ತಿಂಗಳುಗಳಿಂದ ಪುತ್ತೂರು ಹಾಗು ಕಡಬ ತಾಲೂಕಿನ ನಾನಾ ಭಾಗಗಳಲ್ಲಿ ಗ್ರಾಮ ಸಮಿತಿಗಳು ರೂಪುಗೊಂಡಿದ್ದು, ಇದೀಗ ತಾಲೂಕು ಸಮಿತಿಯನ್ನು ರಚಿಸುವ ಮೂಲಕ ಧರ್ಮ ಶಿಕ್ಷಣದ ಜಾರಿಗೊಳಿಸುವಿಕೆಯ ಪ್ರಕ್ರಿಯನ್ನು ಮತ್ತೊಂದು ಹಂತಕ್ಕೆ ಒಯ್ಯಲಾಯಿತು. ಸಮಿತಿಯ ಗೌರವ […]

ಪುತ್ತೂರಿನಲ್ಲಿ ತಾಲೂಕು ಹಿಂದೂ ಧರ್ಮ ಶಿಕ್ಷಣ ಸಮಿತಿ ಉದ್ಘಾಟನೆ Read More »

ಪಿಎಂಶ್ರೀ ವೀರಮಂಗಲ ಶಾಲೆಯಲ್ಲಿ ವಿಶ್ವ ಭೂದಿನ ಕಾರ್ಯಕ್ರಮ

ವೀರಮಂಗಲ : ಪಿಎಂಶ್ರೀ ವೀರಮಂಗಲ ಶಾಲೆಯಲ್ಲಿ ವಿಶ್ವ ಭೂದಿನ ಕಾರ್ಯಕ್ರಮ ನಡೆಯಿತು. ದೇಶದ್ಯಾಂತ ಇಂದು ವಿಶ್ವ ಭೂದಿನವನ್ನಾಗಿ ಆಚರಿಸುತ್ತಿದ್ದು ಪರಿಸರ ಪ್ರೇಮದೊಂದಿಗೆ ಗಿಡಗಳ ಪರಿಚಯ, ಸ್ವಚ್ಛತೆ, ಕಸವಿಲೇವಾರಿ, ನೀರು ಇಂಗಿಸುವಿಕೆ ಇತ್ಯಾದಿ ಪರಿಸರ ಸ್ನೇಹಿ ಕಾರ್ಯಕ್ರಮಗಳನ್ನು ಆಯೋಜಿಸುವ ಅಂಗವಾಗಿ ಕೇಂದ್ರ ಶಿಕ್ಷಣ ಸಚಿವಾಲಯದ ನಿರ್ದೇಶನದಂತೆ ಪ್ರತಿ ಶಾಲೆಯಲ್ಲೂ ಇಕೋ ಕ್ಲಬ್ ಸ್ಥಾಪಿಸಲಾಗಿದ್ದು ಆ ಪ್ರಯುಕ್ತ ವಿಶ್ವ ಭೂದಿನವಾದ ಏ 22 ರಂದು  ಗಿಡಗಳ ಪರಿಚಯ ಮಾಡಲು ಗಿಡಗಳಿಗೆ QR CODE ಕಟ್ಟುವುದರ ಮೂಲಕ ವೀರಮಂಗಲ ಪಿಎಂಶ್ರೀ ಶಾಲೆಯ

ಪಿಎಂಶ್ರೀ ವೀರಮಂಗಲ ಶಾಲೆಯಲ್ಲಿ ವಿಶ್ವ ಭೂದಿನ ಕಾರ್ಯಕ್ರಮ Read More »

ಅಶೋಕ್ ಬನ್ನೂರು ಕಲಾವಿದನಾದ ಕಥೆ..!

ಪುತ್ತೂರಿನ ತಟ್ಟಿರಾಯ ಕಲಾಚತುರ ಬಿರುದು ಪಡೆದಿರುವ ತುಳು ರಂಗಭೂಮಿಯ ಹಾಸ್ಯ ಕಲಾವಿದ ಬನ್ನೂರಿನ ಅಶೋಕ. ಅಶೋಕ್‍ ರಂಗ ಪಯಣದಲ್ಲಿ ದೊಡ್ಡ ಕನಸು ಕಂಡ ಚಿಕ್ಕ ಕಲಾವಿದ. ರಂಗಭೂಮಿಯಲ್ಲಿ ಅಶೋಕ್‍ ಬನ್ನೂರು ಕನಸನ್ನು ನನಸು ಮಾಡಿಬಿಟ್ಟಿದ್ದಾರೆ. ಕಲಾಭಿಮಾನಿಗಳ ಮನಸ್ಸಿನಲ್ಲಿ ಒಬ್ಬ ಉತ್ತಮ ಹಾಸ್ಯ ಕಲಾವಿದನಾಗಿ ಉಳಿದುಬಿಟ್ಟಾಗಿದೆ. ಇದು ಬನ್ನೂರಿನ ಕಲಾಚತುರ ಅಶೋಕಣ್ಣನ ಕಥೆ. ಹೌದು ಇವರು ವೇದಿಕೆಗೆ ಬಂದರೆ ಚಪ್ಪಾಳೆ ಚಪ್ಪಾಳೆ. ಹಾಸ್ಯಲೋಕದ ದಿಗ್ಗಜರಲ್ಲಿ ಒಬ್ಬ ಪುತ್ತೂರಿನ ಚಿಕ್ಕ ಮುತ್ತು ನಮ್ಮ ಅಶೋಕ್‍ ಬನ್ನೂರು. ತನ್ನದೇ ಶೈಲಿಯಲ್ಲಿ ಹಾಸ್ಯವನ್ನು

ಅಶೋಕ್ ಬನ್ನೂರು ಕಲಾವಿದನಾದ ಕಥೆ..! Read More »

ನಾಳೆ (ಏ.22) : ಮುಳಿಯ ಗೋಲ್ಡ್ ಆ್ಯಂಡ್ ಡೈಮಂಡ್ಸ್ ನಲ್ಲಿ ಯಕ್ಷಗಾನ ಕಾರ್ಯಕ್ರಮ

ಪುತ್ತೂರು : ಮುಳಿಯ ಗೋಲ್ಡ್ ಆ್ಯಂಡ್ ಡೈಮಂಡ್ ಶೋರೂಮ್ ಉದ್ಘಾಟನಾ ಸಮಾರಂಭದ ಹಿನ್ನೆಲೆಯಲ್ಲಿ ಮುಂದಿನ ಒಂದು ತಿಂಗಳಲ್ಲಿ ಹಲವಾರು ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ. ಇದರ ಅಂಗವಾಗಿಏ. 22ಮಂಗಳವಾರದಂದು ಸಂಜೆ 6:30 ರಿಂದ  ಪ್ರಸಿದ್ಧ  ಕಲಾವಿದರ ಕೂಡುವಿಕೆಯಿಂದ  ” ಗಿರಿಜಾ ಕಲ್ಯಾಣ” ಎಂಬ ತೆಂಕುತಿಟ್ಟು  ಯಕ್ಷಗಾನ ಪ್ರದರ್ಶನವನ್ನು  ಆಯೋಜಿಸಲಾಗಿದೆ . ಯಕ್ಷಗಾನ ಪ್ರಿಯರು ಈ ಕಾರ್ಯಕ್ರಮಕ್ಕೆ ಬಂದು ಸಂತೋಷದಿಂದ ಭಾಗವಹಿಸಬೇಕು ಎಂದು ಪತ್ರಿಕಾ ಪ್ರಕಟಣೆ ತಿಳಿಸಿದೆ. ಹಿಮ್ಮೇಳದಲ್ಲಿ – ಭಾಗವತರು : ಅಮೃತಾ ಕೌಶಿಕ್ ರಾವ್ , ಮುರಾರಿ

ನಾಳೆ (ಏ.22) : ಮುಳಿಯ ಗೋಲ್ಡ್ ಆ್ಯಂಡ್ ಡೈಮಂಡ್ಸ್ ನಲ್ಲಿ ಯಕ್ಷಗಾನ ಕಾರ್ಯಕ್ರಮ Read More »

60 ದಿನ ಪೂರೈಸಿದ ಭಾವ ತೀರ ಯಾನ ಸಿನಿಮಾ | ಏ.22 ಕ್ಕೆ ಕೊನೆಯ ದಿನ ದ ಶೋ | ನಾಳೆ ಬೆಳಗ್ಗೆ 11 ಗಂಟೆಗೆ ಚಿತ್ರ ಪ್ರದರ್ಶನ

ಪುತ್ತೂರು : ಸುಳ್ಯದ ಯುವ  ಸಂಗೀತ  ಹಾಗೂ  ಚಿತ್ರ  ನಿರ್ದೇಶಕ  ಮಯೂರ  ಅಂಬೆಕಲ್ಲು  ನಿರ್ಮಾಣದ “ಭಾವ  ತೀರ  ಯಾನ’  ಸಿನಿಮಾ  ಪ್ರೇಕ್ಷಕರ  ಮೆಚ್ಚುಗೆ  ಪಡೆದು   60 ನೇ  ದಿನಕ್ಕೆ ಯಶಸ್ವಿಯಾಗಿ  ಮುನ್ನಡೆಯುತ್ತಿದ್ದು  ಚಿತ್ರಕ್ಕೆ  ವ್ಯಾಪಕ  ಬೆಂಬಲ  ವ್ಯಕ್ತವಾಗುತ್ತಿದೆ. ನಾಳೆ  ಏ.20  ಮಂಗಳವಾರದಂದು  ಬೆಳಗ್ಗೆ  11:00  ಗಂಟೆಗೆ  ಚಿತ್ರ  ಪ್ರದರ್ಶನಗೊಳ್ಳಲಿದೆ. ಪುತ್ತೂರಿನ ಜಿ ಎಲ್‍ ಒನ್‍ ಮಾಲ್‍ನ ಭಾರತ್‍ ಸಿನಿಮಾಸ್‍ ನಲ್ಲಿ ನಾಳೆ ಭಾವ ತೀರ ಯಾನ ಸಿನಿಮಾ ಕೊನೆಯ ಪ್ರದರ್ಶನವಾಗಿದ್ದು, ಸಿನಿಪ್ರಿಯರು ಪುತ್ತೂರಿನಲ್ಲಿರುವ ಭಾರತ್‍ ಸಿನಿಮಾಸ್‍ನಲ್ಲಿ ಭಾವ

60 ದಿನ ಪೂರೈಸಿದ ಭಾವ ತೀರ ಯಾನ ಸಿನಿಮಾ | ಏ.22 ಕ್ಕೆ ಕೊನೆಯ ದಿನ ದ ಶೋ | ನಾಳೆ ಬೆಳಗ್ಗೆ 11 ಗಂಟೆಗೆ ಚಿತ್ರ ಪ್ರದರ್ಶನ Read More »

ಬೀದರ್ ನಲ್ಲಿ ವಿದ್ಯಾರ್ಥಿಗಳ ಜನಿವಾರ ಕತ್ತರಿಸಿ ತೆಗೆದ ಘಟನೆ | ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾದಿಂದ ಪ್ರತಿಭಟನೆ

ಬೀದರ್ ನಲ್ಲಿ ಇತ್ತೀಚೆಗೆ ಪರೀಕ್ಷೆ ಬರೆಯಲು ತೆರಳಿದ ಬ್ರಾಹ್ಮಣ ವಿದ್ಯಾರ್ಥಿಗಳ ಜನಿವಾರ ತೆಗೆಸಿದ ಘಟನೆಯನ್ನು ಖಂಡಿಸಿ ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾದ ವತಿಯಿಂದ ಬೃಹತ್‍ ಪ್ರತಿಭಟನಾ ಸಭೆ ಅಮರ್ ಜವಾನ್ ಸ್ಮಾರಕದ ಬಳಿ ಸೋಮವಾರ ನಡೆಯಿತು. ಶಾಂತಿ ಮಂತ್ರದೊಂದಿಗೆ ನಡೆದ ಪ್ರತಿಭಟನೆಯನ್ನು ಉದ್ದೇಶಿಸಿ ಬ್ರಾಹ್ಮಣ ಸಭಾದ ಅಧ್ಯಕ್ಷ, ನ್ಯಾಯವಾದಿ ಮಹೇಶ್‍ ಕಜೆ ಮಾತನಾಡಿ, ಜನಿವಾರ ಎಂಬುದು ಕೇವಲ ನೂಲಲ್ಲ. ಅದು ಬ್ರಾಹ್ಮಣರ ಅಸ್ಮಿತೆ, ಅಸ್ತಿತ್ವ. ಅದನ್ನು ಕೊನೆ ಉಸಿರಿರುವ ತನಕ ಉಳಿಸಿಕೊಳ್ಳಬೇಕಾಗಿದೆ. ಸರಕಾರದ ಕುಮ್ಮಕ್ಕಿನಿಂದ ಇಂತಹ ಜನಿವಾರವನ್ನು

ಬೀದರ್ ನಲ್ಲಿ ವಿದ್ಯಾರ್ಥಿಗಳ ಜನಿವಾರ ಕತ್ತರಿಸಿ ತೆಗೆದ ಘಟನೆ | ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾದಿಂದ ಪ್ರತಿಭಟನೆ Read More »

ಕಲಾವಿದೆಯ ಬದುಕು

ತುಳುನಾಡಿನ ರಂಗಭೂಮಿ ಕಂಡ ರಂಗನಾಯಕಿ ಜ್ಯೋತಿ ಕುಲಾಲ್ ಪುತ್ತೂರು. ರಂಗಭೂಮಿಯಲ್ಲಿ ಹೆಣ್ಣು ಕಲಾವಿದಯೊಬ್ಬಳು ಕಲಾವಿದೆಯಾಗಿ ಹೆಸರು ಮಾಡಬೇಕಾದರೆ ಸುಲಭದ ಕೆಲಸವಲ್ಲ ಬಿಡಿ. ಅದೆಷ್ಟು ಸಮಾಜದ ಮಾತುಗಳನ್ನು ಕೇಳಿ ಎಷ್ಟು ಕಲಾವಿದೆಯರು ತಮ್ಮ ಕಲಾ ಸೇವೆಯನ್ನು ಅರ್ಧಕ್ಕೆ ನಿಲ್ಲಿಸಿದ್ದು ಎಷ್ಟೋ ಉದಾಹರಣೆಗಳಿವೆ. ಆದರೆ ಈ ಕಲಾವಿದೆಯೊಬ್ಬರು ರಂಗಭೂಮಿಯಲ್ಲಿ ಸಾಧನೆ ಮಾಡಿ ಹೇಗೆ ಸಮಾಜಕ್ಕೆ ಉತ್ತರ ನೀಡಬಹುದು ಎಂದು ತೋರಿಸಿಕೊಟ್ಟಿದ್ದಾರೆ. ಅವರೇ ರಂಗನಾಯಕಿ ನಮ್ಮ ಪುತ್ತೂರಿನ ಕಲಾವಿದೆ ಜ್ಯೋತಿ ಕುಲಾಲ್‍. ಹೆಚ್ಚಾಗಿ ಜ್ಯೋತಿ ಅಕ್ಕ ನಮಗೆ ಕಾನ ಸಿಗುವುದು ಹಾಸ್ಯ

ಕಲಾವಿದೆಯ ಬದುಕು Read More »

ಕಾರು-ಆಟೋ ಡಿಕ್ಕಿ: ಆಟೋ ಚಾಲಕ ಸ್ಥಳದಲ್ಲೇ ಮೃತ್ಯು

ನೆಲ್ಯಾಡಿ: ಕಾರು ಹಾಗೂ ಆಟೋ ರಿಕ್ಷಾ ಡಿಕ್ಕಿಯಾದ ಪರಿಣಾಮ ರಿಕ್ಷಾ ಚಾಲಕ ಸ್ಥಳದಲ್ಲೇ ಮೃತಪಟ್ಟ ಘಟನೆ ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75ರ ಪೆರಿಯಶಾಂತಿಯ ಸಮೀಪ ವಾಲ್ತಾಜೆ ಸೇತುವೆ ಬಳಿ ಭಾನುವಾರ ಸಂಜೆ ಸಂಭವಿಸಿದೆ. ಅಡ್ಡಹೊಳೆ ಸಮೀಪದ ಪೇರಮಜಲು ನಿವಾಸಿ ಪ್ರಭಾಕರ (40) ಮೃತಪಟ್ಟವರು. ನೆಲ್ಯಾಡಿಯಿಂದ ಗುಂಡ್ಯ ಕಡೆಗೆ ತೆರಳುತ್ತಿದ್ದ ಆಟೋಕ್ಕೆ, ಬೆಂಗಳೂರಿನಿಂದ ಉಪ್ಪಿನಂಗಡಿಯತ್ತ ಬರುತ್ತಿದ್ದ ಕಾರು ಡಿಕ್ಕಿಯಾದ ಪರಿಣಾಮ ಆಟೋ ಚಾಲಕ ರಸ್ತೆ ಮೇಲೆಯೇ ಎಸೆಯಲ್ಪಟ್ಟಿದ್ದು ಸ್ಥಳದಲ್ಲಿ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ. ಸ್ಥಳಕ್ಕೆ ನೆಲ್ಯಾಡಿ ಹೊರಠಾಣೆ

ಕಾರು-ಆಟೋ ಡಿಕ್ಕಿ: ಆಟೋ ಚಾಲಕ ಸ್ಥಳದಲ್ಲೇ ಮೃತ್ಯು Read More »

60ನೇ ದಿನಕ್ಕೆ ಕಾಲಿಟ್ಟ ಭಾವ ತೀರ ಯಾನ | ನಾಳೆ (ಏ.21) ಬೆಳಿಗ್ಗೆ 11 ಗಂಟೆಗೆ ಶೋ

ಪುತ್ತೂರು : ಸುಳ್ಯದ ಯುವ ಸಂಗೀತ ಹಾಗೂ ಚಿತ್ರ ನಿರ್ದೇಶಕ ಮಯೂರ ಅಂಬೆಕಲ್ಲು ನಿರ್ಮಾಣದ “ಭಾವ ತೀರ ಯಾನ’ ಸಿನಿಮಾ 60ನೇ ದಿನಕ್ಕೆ ಕಾಲಿಟ್ಟಿದ್ದು, ಪ್ರೇಕ್ಷಕರ ಮೆಚ್ಚುಗೆಗೆ ಪಾತ್ರವಾಗಿದೆ. ಯಶಸ್ವಿಯಾಗಿ ಮುನ್ನಡೆಯುವ ಮೂಲಕ ಚಿತ್ರಕ್ಕೆ ವ್ಯಾಪಕ ಬೆಂಬಲ ವ್ಯಕ್ತವಾಗುತ್ತಿದೆ. ನಾಳೆ (ಏ.21) ಸೋಮವಾರ ಬೆಳಿಗ್ಗೆ 11 ಗಂಟೆಗೆ ಚಿತ್ರ ಪ್ರದರ್ಶನಗೊಳ್ಳಲಿದೆ.

60ನೇ ದಿನಕ್ಕೆ ಕಾಲಿಟ್ಟ ಭಾವ ತೀರ ಯಾನ | ನಾಳೆ (ಏ.21) ಬೆಳಿಗ್ಗೆ 11 ಗಂಟೆಗೆ ಶೋ Read More »

ಮುಳಿಯ ಕುಟುಂಬದ ಸಂಸ್ಕೃತಿ, ಧಾರ್ಮಿಕ ಪ್ರಜ್ಞೆ ಅವರ ಸ್ಲೋಗನ್‍ ಕ್ರಿಯೇಟಿವ್‍ ಹೆಪ್ಪಿನೆಸ್‍ ಇಷ್ಟ ಆಯಿತು : ರಮೇಶ್‍ ಅರವಿಂದ್ | ದಕ್ಷಿಣ ಕನ್ನಡದ ಅತೀ ದೊಡ್ಡ ಚಿನ್ನದ ಮಳಿಗೆ ‘ಮುಳಿಯ ಗೋಲ್ಡ್ ಆ್ಯಂಡ್‍ ಡೈಮಂಡ್ಸ್’ ಮಳಿಗೆ ಉದ್ಘಾಟನೆ

ಪುತ್ತೂರು:: ಈ ಸುಂದರ ಪ್ರಪಂಚದಲ್ಲಿ ಅತ್ಯಂತ ನಿಜವಾದ ಖುಷಿ ನೀಡುವುದು ನಗ್ತಾ ಇರುವ ಮಗು. ನಗುಮುಖದ ಎದುರು ಯಾವುದೂ ಇಲ್ಲ. ಈ ನಿಟ್ಟಿನಲ್ಲಿ ಪ್ರತಿಯೊಬ್ಬರೂ ಎಲ್ಲಾ ಕೆಲಸಗಳನ್ನು ನಗುಮುಖದಿಂದ, ಖುಷಿಯಿಂದ ಮಾಡಿ. ಹೀಗೆಂದು ಹೇಳಿದರು ಖ್ಯಾತ ಚಲನಚಿತ್ರ ನಟ ರಮೇಶ್‍ ಅರವಿಂದ್‍. ಅವರು ಭಾನುವಾರ ಪುತ್ತೂರಿನಲ್ಲಿ ಸುಮಾರು 10 ಸಾವಿರ ಚದರ ಅಡಿ ವಿಸ್ತೀರ್ಣದ ಮುಳಿಯ ಗೋಲ್ಡ್ ಆ್ಯಂಡ್ ಡೈಮಂಡ್ಸ್ ನವೀಕೃತ ಶೋರೂಂನ್ನು ಪರದೆ ಸರಿಸಿ, ದೀಪ ಬೆಳಗಿಸಿ ಉದ್ಘಾಟಿಸಿ ಮಾತನಾಡಿದರು. ಜೀವನದಲ್ಲಿ ಸಕ್ಷಸ್‍ಎಂಬುದು ಖುಷಿಯ ಜತೆ

ಮುಳಿಯ ಕುಟುಂಬದ ಸಂಸ್ಕೃತಿ, ಧಾರ್ಮಿಕ ಪ್ರಜ್ಞೆ ಅವರ ಸ್ಲೋಗನ್‍ ಕ್ರಿಯೇಟಿವ್‍ ಹೆಪ್ಪಿನೆಸ್‍ ಇಷ್ಟ ಆಯಿತು : ರಮೇಶ್‍ ಅರವಿಂದ್ | ದಕ್ಷಿಣ ಕನ್ನಡದ ಅತೀ ದೊಡ್ಡ ಚಿನ್ನದ ಮಳಿಗೆ ‘ಮುಳಿಯ ಗೋಲ್ಡ್ ಆ್ಯಂಡ್‍ ಡೈಮಂಡ್ಸ್’ ಮಳಿಗೆ ಉದ್ಘಾಟನೆ Read More »

error: Content is protected !!
Scroll to Top