ಪುತ್ತೂರಿನಲ್ಲಿ ತಾಲೂಕು ಹಿಂದೂ ಧರ್ಮ ಶಿಕ್ಷಣ ಸಮಿತಿ ಉದ್ಘಾಟನೆ
ಶೃಂಗೇರಿ ಜಗದ್ಗುರು ಶ್ರೀ ಭಾರತಿ ತೀರ್ಥ ಮಹಾ ಸನ್ನಿಧಾನಂಗಳವರ ಆಶೀರ್ವಾದಗಳೊಂದಿಗೆ ಶ್ರೀ ವಿಧುಶೇಖರ ಭಾರತೀ ಸನ್ನಿಧಾನಂಗಳವರ ನೀಡಿರುವ ನಿರ್ದೇಶನದಂತೆ ಪುತ್ತೂರಿನಾದ್ಯಂತ ಧರ್ಮ ಶಿಕ್ಷಣವನ್ನು ಜಾರಿಗೊಳಿಸುವ ಹಿನ್ನೆಲೆಯಲ್ಲಿ ತಾಲೂಕು ಧರ್ಮ ಶಿಕ್ಷಣ ಸಮಿತಿಯನ್ನು ಭಾನುವಾರ ಪುತ್ತೂರಿನ ಸ್ವಾಮಿ ಕಲಾಮಂದಿರದಲ್ಲಿ ಘೋಷಿಸಲಾಯಿತು. ಕಳೆದ ಕೆಲವು ತಿಂಗಳುಗಳಿಂದ ಪುತ್ತೂರು ಹಾಗು ಕಡಬ ತಾಲೂಕಿನ ನಾನಾ ಭಾಗಗಳಲ್ಲಿ ಗ್ರಾಮ ಸಮಿತಿಗಳು ರೂಪುಗೊಂಡಿದ್ದು, ಇದೀಗ ತಾಲೂಕು ಸಮಿತಿಯನ್ನು ರಚಿಸುವ ಮೂಲಕ ಧರ್ಮ ಶಿಕ್ಷಣದ ಜಾರಿಗೊಳಿಸುವಿಕೆಯ ಪ್ರಕ್ರಿಯನ್ನು ಮತ್ತೊಂದು ಹಂತಕ್ಕೆ ಒಯ್ಯಲಾಯಿತು. ಸಮಿತಿಯ ಗೌರವ […]
ಪುತ್ತೂರಿನಲ್ಲಿ ತಾಲೂಕು ಹಿಂದೂ ಧರ್ಮ ಶಿಕ್ಷಣ ಸಮಿತಿ ಉದ್ಘಾಟನೆ Read More »










