ಪುತ್ತೂರು

ನಾಳೆ (ಏ.24) : ಮುಳಿಯ ಗೋಲ್ಡ್ ಆ್ಯಂಡ್ ಡೈಮಂಡ್ಸ್ ನಲ್ಲಿ ಸಂಗೀತ ರಸಮಂಜರಿ  ಕಾರ್ಯಕ್ರಮ

ಪುತ್ತೂರು : ಮುಳಿಯದ ನೂತನ ನವೀಕೃತ ವಿಸ್ತ್ರತ ಆಭರಣ ಮಳಿಗೆಯ ಪ್ರಾರಂಭೋತ್ಸವದ ಹಿನ್ನೆಲೆಯಲ್ಲಿ ಮುಂದುವರಿದ ಭಾಗವಾಗಿ  ಇದೆ ಏಪ್ರಿಲ್ 24, ಗುರುವಾರ  ಸಂಜೆ 6:30 ಕ್ಕೆ  “ಜಿ  ಸರಿಗಮಪ ಖ್ಯಾತಿಯ ಕಲಾವಿದರಿಂದ  ಮಧುರ ನೆನಪುಗಳಿಗೆ ನಾದ ಸ್ಪರ್ಶ ನೀಡಲಿರುವ – ರಸಮಂಜರಿ ಕಾರ್ಯಕ್ರಮ ಆಯೋಜಿಸಲಾಗಿದೆ. ಸಂಗೀತ ಪ್ರಿಯರು ಈ ವಿಶೇಷ ಸಂಗೀತ ಸಂಜೆಗೆ  ಬಂದು ಸಂತೋಷದಿಂದ  ಭಾಗವಹಿಸಬೇಕು ಎಂದು ಪತ್ರಿಕಾ ಪ್ರಕಟಣೆ ತಿಳಿಸಿದೆ. ವಿವರಣೆ   : ಗಾನ ಮಯೂರ ಮ್ಯೂಸಿಕಲ್ ಇವೆಂಟ್ಸ್ ವತಿಯಿಂದ  ಸಂಗೀತ ಪ್ರಿಯರಿಗಾಗಿ ವಿಶೇಷ […]

ನಾಳೆ (ಏ.24) : ಮುಳಿಯ ಗೋಲ್ಡ್ ಆ್ಯಂಡ್ ಡೈಮಂಡ್ಸ್ ನಲ್ಲಿ ಸಂಗೀತ ರಸಮಂಜರಿ  ಕಾರ್ಯಕ್ರಮ Read More »

ಆಟೋ ರಿಕ್ಷಾ ಚಾಲಕನೋರ್ವ ರಿಕ್ಷಾ ಸಹಿತ ನಾಪತ್ತೆ

ಪುತ್ತೂರು:  ಬಾಡಿಗೆಗೆಂದು ಹೋದ ರಿಕ್ಷಾ ಚಾಲಕನೋರ್ವ ರಿಕ್ಷಾ ಸಹಿತವಾಗಿ ನಾಪತ್ತೆಯಾದ ಘಟನೆ ನಡೆದಿದೆ. ಪುತ್ತೂರು ರೈಲ್ವೇ ನಿಲ್ದಾಣದ ಬಳಿ ಬಾಡಿಗೆಗೆಂದು ಹೋದ ಸಾಲ್ಮರ ಸೂತ್ರ ಬೆಟ್ಟು ನಿವಾಸಿ ಆಟೋ ರಿಕ್ಷಾ ಚಾಲಕ ಲೋಕೇಶ ಎಂಬವರು ರಿಕ್ಷಾ ಸಮೇತ ನಾಪತ್ತೆಯಾಗಿರುವ ಕುರಿತು ಎ.21ರಂದು ಪುತ್ತೂರು ನಗರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬೆಳಗ್ಗೆ 5.30ಕ್ಕೆ ಪುತ್ತೂರು ರೈಲ್ವೇ ನಿಲ್ದಾಣದಲ್ಲಿ ಬಾಡಿಗೆ ಇದೆ ಎಂದು ಮನೆಯಿಂದ  ಹೋದವರು ಮತ್ತೆ ಮನೆಗೆ ವಾಪಸಾಗಿಲ್ಲವೆಂದು ತಿಳಿದು ಬಂದಿದೆ. ಈ ಘಟನಾ ಕುರಿತು ಇತರ

ಆಟೋ ರಿಕ್ಷಾ ಚಾಲಕನೋರ್ವ ರಿಕ್ಷಾ ಸಹಿತ ನಾಪತ್ತೆ Read More »

ಟಿಪ್ಪರ್-ಬೈಕ್‍ ಡಿಕ್ಕಿ : ಬೈಕ್‍ ಸವಾರ ಮೃತ್ಯು

ಪುತ್ತೂರು: ಬೈಕ್ ಮತ್ತು ಟಿಪ್ಪರ್ ನಡುವೆ ಅಪಘಾತ ಸಂಭವಿಸಿದ ಪರಿಣಾಮ ಬೈಕ್‍ ಸವಾರ ಮೃತಪಟ್ಟ ಘಟನೆ ಕುಂಟಾರು ಬಳಿ ಇಂದು ನಡೆದಿದೆ. ಯೋಗಿ ಎಂಬಾತ ಅಪಘಾತದಲ್ಲಿ ಮೃತಪಟ್ಟವರು ಗಾಳಿಮುಖ ಅಂಗಡಿಯೊಂದರಲ್ಲಿ ಕೆಲಸ ಮಾಡುತ್ತಿದ್ದ ಯೋಗಿ ಮೂಲತಃ ಕೊಟ್ಯಾಡಿ ನಿವಾಸಿಯಾಗಿದ್ದಾರೆ. ಅಪಘಾತದಿಂದ ಬೈಕ್ ಸಂಪೂರ್ಣ ನುಜ್ಜು ಗುಜ್ಜಾಗಿದ್ದು, ಈ ಕುರಿತು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಟಿಪ್ಪರ್-ಬೈಕ್‍ ಡಿಕ್ಕಿ : ಬೈಕ್‍ ಸವಾರ ಮೃತ್ಯು Read More »

ಪ್ರೇಕ್ಷಕ ಪ್ರಭುವಿನ ಒತ್ತಾಸೆಗೆ ಮಣಿದು ಗುರುವಾರದವರೆಗೆ ಯಾನ ಮುಂದುವರಿಸಿದ ‘ಭಾವ ತೀರ ಯಾನ’

ಪುತ್ತೂರು : ಇಂದು ಕೊನೆಯ ಪ್ರದರ್ಶನವೆಂದು ನಿಗದಿಯಾಗಿದ್ದ ‘ಭಾವ ತೀರ ಯಾನ’  ಸಿನಿಮಾ ಪ್ರದರ್ಶನ ಮುಂದುವರಿದು, ಏ. 24 ಗುರುವಾರದವರೆಗೆ GL ONE MALLನಲ್ಲಿ ಪ್ರದರ್ಶನಗೊಳ್ಳಲಿದೆ ಎಂದು ವಿತರಕರು ಮತ್ತು ನಿರ್ಮಾಪಕರು ತಿಳಿಸಿದ್ದಾರೆ. ನಾಳೆ ಸಂಜೆ 4-45ಕ್ಕೆ ಪ್ರದರ್ಶನ ನಿಗದಿಯಾಗಿದ್ದು ಸಾಕಷ್ಟು ಮಂದಿ ಈಗಾಗಲೇ ಟಿಕೆಟ್ ಕಾಯ್ದಿರಿಸಿದ್ದಾರೆ. Book my show App ನಲ್ಲಿಯೂ ಟಿಕೆಟ್ ಕಾಯ್ದಿರಿಸಬಹುದಾಗಿದೆ.

ಪ್ರೇಕ್ಷಕ ಪ್ರಭುವಿನ ಒತ್ತಾಸೆಗೆ ಮಣಿದು ಗುರುವಾರದವರೆಗೆ ಯಾನ ಮುಂದುವರಿಸಿದ ‘ಭಾವ ತೀರ ಯಾನ’ Read More »

ಪುತ್ತೂರಿನಲ್ಲಿ ತಾಲೂಕು ಹಿಂದೂ ಧರ್ಮ ಶಿಕ್ಷಣ ಸಮಿತಿ ಉದ್ಘಾಟನೆ

ಶೃಂಗೇರಿ ಜಗದ್ಗುರು ಶ್ರೀ ಭಾರತಿ ತೀರ್ಥ ಮಹಾ ಸನ್ನಿಧಾನಂಗಳವರ ಆಶೀರ್ವಾದಗಳೊಂದಿಗೆ ಶ್ರೀ ವಿಧುಶೇಖರ ಭಾರತೀ ಸನ್ನಿಧಾನಂಗಳವರ ನೀಡಿರುವ ನಿರ್ದೇಶನದಂತೆ ಪುತ್ತೂರಿನಾದ್ಯಂತ ಧರ್ಮ ಶಿಕ್ಷಣವನ್ನು ಜಾರಿಗೊಳಿಸುವ ಹಿನ್ನೆಲೆಯಲ್ಲಿ ತಾಲೂಕು ಧರ್ಮ ಶಿಕ್ಷಣ ಸಮಿತಿಯನ್ನು ಭಾನುವಾರ ಪುತ್ತೂರಿನ ಸ್ವಾಮಿ ಕಲಾಮಂದಿರದಲ್ಲಿ ಘೋಷಿಸಲಾಯಿತು.   ಕಳೆದ ಕೆಲವು ತಿಂಗಳುಗಳಿಂದ ಪುತ್ತೂರು ಹಾಗು ಕಡಬ ತಾಲೂಕಿನ ನಾನಾ ಭಾಗಗಳಲ್ಲಿ ಗ್ರಾಮ ಸಮಿತಿಗಳು ರೂಪುಗೊಂಡಿದ್ದು, ಇದೀಗ ತಾಲೂಕು ಸಮಿತಿಯನ್ನು ರಚಿಸುವ ಮೂಲಕ ಧರ್ಮ ಶಿಕ್ಷಣದ ಜಾರಿಗೊಳಿಸುವಿಕೆಯ ಪ್ರಕ್ರಿಯನ್ನು ಮತ್ತೊಂದು ಹಂತಕ್ಕೆ ಒಯ್ಯಲಾಯಿತು. ಸಮಿತಿಯ ಗೌರವ

ಪುತ್ತೂರಿನಲ್ಲಿ ತಾಲೂಕು ಹಿಂದೂ ಧರ್ಮ ಶಿಕ್ಷಣ ಸಮಿತಿ ಉದ್ಘಾಟನೆ Read More »

ಪಿಎಂಶ್ರೀ ವೀರಮಂಗಲ ಶಾಲೆಯಲ್ಲಿ ವಿಶ್ವ ಭೂದಿನ ಕಾರ್ಯಕ್ರಮ

ವೀರಮಂಗಲ : ಪಿಎಂಶ್ರೀ ವೀರಮಂಗಲ ಶಾಲೆಯಲ್ಲಿ ವಿಶ್ವ ಭೂದಿನ ಕಾರ್ಯಕ್ರಮ ನಡೆಯಿತು. ದೇಶದ್ಯಾಂತ ಇಂದು ವಿಶ್ವ ಭೂದಿನವನ್ನಾಗಿ ಆಚರಿಸುತ್ತಿದ್ದು ಪರಿಸರ ಪ್ರೇಮದೊಂದಿಗೆ ಗಿಡಗಳ ಪರಿಚಯ, ಸ್ವಚ್ಛತೆ, ಕಸವಿಲೇವಾರಿ, ನೀರು ಇಂಗಿಸುವಿಕೆ ಇತ್ಯಾದಿ ಪರಿಸರ ಸ್ನೇಹಿ ಕಾರ್ಯಕ್ರಮಗಳನ್ನು ಆಯೋಜಿಸುವ ಅಂಗವಾಗಿ ಕೇಂದ್ರ ಶಿಕ್ಷಣ ಸಚಿವಾಲಯದ ನಿರ್ದೇಶನದಂತೆ ಪ್ರತಿ ಶಾಲೆಯಲ್ಲೂ ಇಕೋ ಕ್ಲಬ್ ಸ್ಥಾಪಿಸಲಾಗಿದ್ದು ಆ ಪ್ರಯುಕ್ತ ವಿಶ್ವ ಭೂದಿನವಾದ ಏ 22 ರಂದು  ಗಿಡಗಳ ಪರಿಚಯ ಮಾಡಲು ಗಿಡಗಳಿಗೆ QR CODE ಕಟ್ಟುವುದರ ಮೂಲಕ ವೀರಮಂಗಲ ಪಿಎಂಶ್ರೀ ಶಾಲೆಯ

ಪಿಎಂಶ್ರೀ ವೀರಮಂಗಲ ಶಾಲೆಯಲ್ಲಿ ವಿಶ್ವ ಭೂದಿನ ಕಾರ್ಯಕ್ರಮ Read More »

ಅಶೋಕ್ ಬನ್ನೂರು ಕಲಾವಿದನಾದ ಕಥೆ..!

ಪುತ್ತೂರಿನ ತಟ್ಟಿರಾಯ ಕಲಾಚತುರ ಬಿರುದು ಪಡೆದಿರುವ ತುಳು ರಂಗಭೂಮಿಯ ಹಾಸ್ಯ ಕಲಾವಿದ ಬನ್ನೂರಿನ ಅಶೋಕ. ಅಶೋಕ್‍ ರಂಗ ಪಯಣದಲ್ಲಿ ದೊಡ್ಡ ಕನಸು ಕಂಡ ಚಿಕ್ಕ ಕಲಾವಿದ. ರಂಗಭೂಮಿಯಲ್ಲಿ ಅಶೋಕ್‍ ಬನ್ನೂರು ಕನಸನ್ನು ನನಸು ಮಾಡಿಬಿಟ್ಟಿದ್ದಾರೆ. ಕಲಾಭಿಮಾನಿಗಳ ಮನಸ್ಸಿನಲ್ಲಿ ಒಬ್ಬ ಉತ್ತಮ ಹಾಸ್ಯ ಕಲಾವಿದನಾಗಿ ಉಳಿದುಬಿಟ್ಟಾಗಿದೆ. ಇದು ಬನ್ನೂರಿನ ಕಲಾಚತುರ ಅಶೋಕಣ್ಣನ ಕಥೆ. ಹೌದು ಇವರು ವೇದಿಕೆಗೆ ಬಂದರೆ ಚಪ್ಪಾಳೆ ಚಪ್ಪಾಳೆ. ಹಾಸ್ಯಲೋಕದ ದಿಗ್ಗಜರಲ್ಲಿ ಒಬ್ಬ ಪುತ್ತೂರಿನ ಚಿಕ್ಕ ಮುತ್ತು ನಮ್ಮ ಅಶೋಕ್‍ ಬನ್ನೂರು. ತನ್ನದೇ ಶೈಲಿಯಲ್ಲಿ ಹಾಸ್ಯವನ್ನು

ಅಶೋಕ್ ಬನ್ನೂರು ಕಲಾವಿದನಾದ ಕಥೆ..! Read More »

ನಾಳೆ (ಏ.22) : ಮುಳಿಯ ಗೋಲ್ಡ್ ಆ್ಯಂಡ್ ಡೈಮಂಡ್ಸ್ ನಲ್ಲಿ ಯಕ್ಷಗಾನ ಕಾರ್ಯಕ್ರಮ

ಪುತ್ತೂರು : ಮುಳಿಯ ಗೋಲ್ಡ್ ಆ್ಯಂಡ್ ಡೈಮಂಡ್ ಶೋರೂಮ್ ಉದ್ಘಾಟನಾ ಸಮಾರಂಭದ ಹಿನ್ನೆಲೆಯಲ್ಲಿ ಮುಂದಿನ ಒಂದು ತಿಂಗಳಲ್ಲಿ ಹಲವಾರು ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ. ಇದರ ಅಂಗವಾಗಿಏ. 22ಮಂಗಳವಾರದಂದು ಸಂಜೆ 6:30 ರಿಂದ  ಪ್ರಸಿದ್ಧ  ಕಲಾವಿದರ ಕೂಡುವಿಕೆಯಿಂದ  ” ಗಿರಿಜಾ ಕಲ್ಯಾಣ” ಎಂಬ ತೆಂಕುತಿಟ್ಟು  ಯಕ್ಷಗಾನ ಪ್ರದರ್ಶನವನ್ನು  ಆಯೋಜಿಸಲಾಗಿದೆ . ಯಕ್ಷಗಾನ ಪ್ರಿಯರು ಈ ಕಾರ್ಯಕ್ರಮಕ್ಕೆ ಬಂದು ಸಂತೋಷದಿಂದ ಭಾಗವಹಿಸಬೇಕು ಎಂದು ಪತ್ರಿಕಾ ಪ್ರಕಟಣೆ ತಿಳಿಸಿದೆ. ಹಿಮ್ಮೇಳದಲ್ಲಿ – ಭಾಗವತರು : ಅಮೃತಾ ಕೌಶಿಕ್ ರಾವ್ , ಮುರಾರಿ

ನಾಳೆ (ಏ.22) : ಮುಳಿಯ ಗೋಲ್ಡ್ ಆ್ಯಂಡ್ ಡೈಮಂಡ್ಸ್ ನಲ್ಲಿ ಯಕ್ಷಗಾನ ಕಾರ್ಯಕ್ರಮ Read More »

60 ದಿನ ಪೂರೈಸಿದ ಭಾವ ತೀರ ಯಾನ ಸಿನಿಮಾ | ಏ.22 ಕ್ಕೆ ಕೊನೆಯ ದಿನ ದ ಶೋ | ನಾಳೆ ಬೆಳಗ್ಗೆ 11 ಗಂಟೆಗೆ ಚಿತ್ರ ಪ್ರದರ್ಶನ

ಪುತ್ತೂರು : ಸುಳ್ಯದ ಯುವ  ಸಂಗೀತ  ಹಾಗೂ  ಚಿತ್ರ  ನಿರ್ದೇಶಕ  ಮಯೂರ  ಅಂಬೆಕಲ್ಲು  ನಿರ್ಮಾಣದ “ಭಾವ  ತೀರ  ಯಾನ’  ಸಿನಿಮಾ  ಪ್ರೇಕ್ಷಕರ  ಮೆಚ್ಚುಗೆ  ಪಡೆದು   60 ನೇ  ದಿನಕ್ಕೆ ಯಶಸ್ವಿಯಾಗಿ  ಮುನ್ನಡೆಯುತ್ತಿದ್ದು  ಚಿತ್ರಕ್ಕೆ  ವ್ಯಾಪಕ  ಬೆಂಬಲ  ವ್ಯಕ್ತವಾಗುತ್ತಿದೆ. ನಾಳೆ  ಏ.20  ಮಂಗಳವಾರದಂದು  ಬೆಳಗ್ಗೆ  11:00  ಗಂಟೆಗೆ  ಚಿತ್ರ  ಪ್ರದರ್ಶನಗೊಳ್ಳಲಿದೆ. ಪುತ್ತೂರಿನ ಜಿ ಎಲ್‍ ಒನ್‍ ಮಾಲ್‍ನ ಭಾರತ್‍ ಸಿನಿಮಾಸ್‍ ನಲ್ಲಿ ನಾಳೆ ಭಾವ ತೀರ ಯಾನ ಸಿನಿಮಾ ಕೊನೆಯ ಪ್ರದರ್ಶನವಾಗಿದ್ದು, ಸಿನಿಪ್ರಿಯರು ಪುತ್ತೂರಿನಲ್ಲಿರುವ ಭಾರತ್‍ ಸಿನಿಮಾಸ್‍ನಲ್ಲಿ ಭಾವ

60 ದಿನ ಪೂರೈಸಿದ ಭಾವ ತೀರ ಯಾನ ಸಿನಿಮಾ | ಏ.22 ಕ್ಕೆ ಕೊನೆಯ ದಿನ ದ ಶೋ | ನಾಳೆ ಬೆಳಗ್ಗೆ 11 ಗಂಟೆಗೆ ಚಿತ್ರ ಪ್ರದರ್ಶನ Read More »

ಬೀದರ್ ನಲ್ಲಿ ವಿದ್ಯಾರ್ಥಿಗಳ ಜನಿವಾರ ಕತ್ತರಿಸಿ ತೆಗೆದ ಘಟನೆ | ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾದಿಂದ ಪ್ರತಿಭಟನೆ

ಬೀದರ್ ನಲ್ಲಿ ಇತ್ತೀಚೆಗೆ ಪರೀಕ್ಷೆ ಬರೆಯಲು ತೆರಳಿದ ಬ್ರಾಹ್ಮಣ ವಿದ್ಯಾರ್ಥಿಗಳ ಜನಿವಾರ ತೆಗೆಸಿದ ಘಟನೆಯನ್ನು ಖಂಡಿಸಿ ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾದ ವತಿಯಿಂದ ಬೃಹತ್‍ ಪ್ರತಿಭಟನಾ ಸಭೆ ಅಮರ್ ಜವಾನ್ ಸ್ಮಾರಕದ ಬಳಿ ಸೋಮವಾರ ನಡೆಯಿತು. ಶಾಂತಿ ಮಂತ್ರದೊಂದಿಗೆ ನಡೆದ ಪ್ರತಿಭಟನೆಯನ್ನು ಉದ್ದೇಶಿಸಿ ಬ್ರಾಹ್ಮಣ ಸಭಾದ ಅಧ್ಯಕ್ಷ, ನ್ಯಾಯವಾದಿ ಮಹೇಶ್‍ ಕಜೆ ಮಾತನಾಡಿ, ಜನಿವಾರ ಎಂಬುದು ಕೇವಲ ನೂಲಲ್ಲ. ಅದು ಬ್ರಾಹ್ಮಣರ ಅಸ್ಮಿತೆ, ಅಸ್ತಿತ್ವ. ಅದನ್ನು ಕೊನೆ ಉಸಿರಿರುವ ತನಕ ಉಳಿಸಿಕೊಳ್ಳಬೇಕಾಗಿದೆ. ಸರಕಾರದ ಕುಮ್ಮಕ್ಕಿನಿಂದ ಇಂತಹ ಜನಿವಾರವನ್ನು

ಬೀದರ್ ನಲ್ಲಿ ವಿದ್ಯಾರ್ಥಿಗಳ ಜನಿವಾರ ಕತ್ತರಿಸಿ ತೆಗೆದ ಘಟನೆ | ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾದಿಂದ ಪ್ರತಿಭಟನೆ Read More »

error: Content is protected !!
Scroll to Top