ಪುತ್ತೂರು

ಕಲಾವಿದೆಯ ಬದುಕು

ತುಳುನಾಡಿನ ರಂಗಭೂಮಿ ಕಂಡ ರಂಗನಾಯಕಿ ಜ್ಯೋತಿ ಕುಲಾಲ್ ಪುತ್ತೂರು. ರಂಗಭೂಮಿಯಲ್ಲಿ ಹೆಣ್ಣು ಕಲಾವಿದಯೊಬ್ಬಳು ಕಲಾವಿದೆಯಾಗಿ ಹೆಸರು ಮಾಡಬೇಕಾದರೆ ಸುಲಭದ ಕೆಲಸವಲ್ಲ ಬಿಡಿ. ಅದೆಷ್ಟು ಸಮಾಜದ ಮಾತುಗಳನ್ನು ಕೇಳಿ ಎಷ್ಟು ಕಲಾವಿದೆಯರು ತಮ್ಮ ಕಲಾ ಸೇವೆಯನ್ನು ಅರ್ಧಕ್ಕೆ ನಿಲ್ಲಿಸಿದ್ದು ಎಷ್ಟೋ ಉದಾಹರಣೆಗಳಿವೆ. ಆದರೆ ಈ ಕಲಾವಿದೆಯೊಬ್ಬರು ರಂಗಭೂಮಿಯಲ್ಲಿ ಸಾಧನೆ ಮಾಡಿ ಹೇಗೆ ಸಮಾಜಕ್ಕೆ ಉತ್ತರ ನೀಡಬಹುದು ಎಂದು ತೋರಿಸಿಕೊಟ್ಟಿದ್ದಾರೆ. ಅವರೇ ರಂಗನಾಯಕಿ ನಮ್ಮ ಪುತ್ತೂರಿನ ಕಲಾವಿದೆ ಜ್ಯೋತಿ ಕುಲಾಲ್‍. ಹೆಚ್ಚಾಗಿ ಜ್ಯೋತಿ ಅಕ್ಕ ನಮಗೆ ಕಾನ ಸಿಗುವುದು ಹಾಸ್ಯ […]

ಕಲಾವಿದೆಯ ಬದುಕು Read More »

ಕಾರು-ಆಟೋ ಡಿಕ್ಕಿ: ಆಟೋ ಚಾಲಕ ಸ್ಥಳದಲ್ಲೇ ಮೃತ್ಯು

ನೆಲ್ಯಾಡಿ: ಕಾರು ಹಾಗೂ ಆಟೋ ರಿಕ್ಷಾ ಡಿಕ್ಕಿಯಾದ ಪರಿಣಾಮ ರಿಕ್ಷಾ ಚಾಲಕ ಸ್ಥಳದಲ್ಲೇ ಮೃತಪಟ್ಟ ಘಟನೆ ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75ರ ಪೆರಿಯಶಾಂತಿಯ ಸಮೀಪ ವಾಲ್ತಾಜೆ ಸೇತುವೆ ಬಳಿ ಭಾನುವಾರ ಸಂಜೆ ಸಂಭವಿಸಿದೆ. ಅಡ್ಡಹೊಳೆ ಸಮೀಪದ ಪೇರಮಜಲು ನಿವಾಸಿ ಪ್ರಭಾಕರ (40) ಮೃತಪಟ್ಟವರು. ನೆಲ್ಯಾಡಿಯಿಂದ ಗುಂಡ್ಯ ಕಡೆಗೆ ತೆರಳುತ್ತಿದ್ದ ಆಟೋಕ್ಕೆ, ಬೆಂಗಳೂರಿನಿಂದ ಉಪ್ಪಿನಂಗಡಿಯತ್ತ ಬರುತ್ತಿದ್ದ ಕಾರು ಡಿಕ್ಕಿಯಾದ ಪರಿಣಾಮ ಆಟೋ ಚಾಲಕ ರಸ್ತೆ ಮೇಲೆಯೇ ಎಸೆಯಲ್ಪಟ್ಟಿದ್ದು ಸ್ಥಳದಲ್ಲಿ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ. ಸ್ಥಳಕ್ಕೆ ನೆಲ್ಯಾಡಿ ಹೊರಠಾಣೆ

ಕಾರು-ಆಟೋ ಡಿಕ್ಕಿ: ಆಟೋ ಚಾಲಕ ಸ್ಥಳದಲ್ಲೇ ಮೃತ್ಯು Read More »

60ನೇ ದಿನಕ್ಕೆ ಕಾಲಿಟ್ಟ ಭಾವ ತೀರ ಯಾನ | ನಾಳೆ (ಏ.21) ಬೆಳಿಗ್ಗೆ 11 ಗಂಟೆಗೆ ಶೋ

ಪುತ್ತೂರು : ಸುಳ್ಯದ ಯುವ ಸಂಗೀತ ಹಾಗೂ ಚಿತ್ರ ನಿರ್ದೇಶಕ ಮಯೂರ ಅಂಬೆಕಲ್ಲು ನಿರ್ಮಾಣದ “ಭಾವ ತೀರ ಯಾನ’ ಸಿನಿಮಾ 60ನೇ ದಿನಕ್ಕೆ ಕಾಲಿಟ್ಟಿದ್ದು, ಪ್ರೇಕ್ಷಕರ ಮೆಚ್ಚುಗೆಗೆ ಪಾತ್ರವಾಗಿದೆ. ಯಶಸ್ವಿಯಾಗಿ ಮುನ್ನಡೆಯುವ ಮೂಲಕ ಚಿತ್ರಕ್ಕೆ ವ್ಯಾಪಕ ಬೆಂಬಲ ವ್ಯಕ್ತವಾಗುತ್ತಿದೆ. ನಾಳೆ (ಏ.21) ಸೋಮವಾರ ಬೆಳಿಗ್ಗೆ 11 ಗಂಟೆಗೆ ಚಿತ್ರ ಪ್ರದರ್ಶನಗೊಳ್ಳಲಿದೆ.

60ನೇ ದಿನಕ್ಕೆ ಕಾಲಿಟ್ಟ ಭಾವ ತೀರ ಯಾನ | ನಾಳೆ (ಏ.21) ಬೆಳಿಗ್ಗೆ 11 ಗಂಟೆಗೆ ಶೋ Read More »

ಮುಳಿಯ ಕುಟುಂಬದ ಸಂಸ್ಕೃತಿ, ಧಾರ್ಮಿಕ ಪ್ರಜ್ಞೆ ಅವರ ಸ್ಲೋಗನ್‍ ಕ್ರಿಯೇಟಿವ್‍ ಹೆಪ್ಪಿನೆಸ್‍ ಇಷ್ಟ ಆಯಿತು : ರಮೇಶ್‍ ಅರವಿಂದ್ | ದಕ್ಷಿಣ ಕನ್ನಡದ ಅತೀ ದೊಡ್ಡ ಚಿನ್ನದ ಮಳಿಗೆ ‘ಮುಳಿಯ ಗೋಲ್ಡ್ ಆ್ಯಂಡ್‍ ಡೈಮಂಡ್ಸ್’ ಮಳಿಗೆ ಉದ್ಘಾಟನೆ

ಪುತ್ತೂರು:: ಈ ಸುಂದರ ಪ್ರಪಂಚದಲ್ಲಿ ಅತ್ಯಂತ ನಿಜವಾದ ಖುಷಿ ನೀಡುವುದು ನಗ್ತಾ ಇರುವ ಮಗು. ನಗುಮುಖದ ಎದುರು ಯಾವುದೂ ಇಲ್ಲ. ಈ ನಿಟ್ಟಿನಲ್ಲಿ ಪ್ರತಿಯೊಬ್ಬರೂ ಎಲ್ಲಾ ಕೆಲಸಗಳನ್ನು ನಗುಮುಖದಿಂದ, ಖುಷಿಯಿಂದ ಮಾಡಿ. ಹೀಗೆಂದು ಹೇಳಿದರು ಖ್ಯಾತ ಚಲನಚಿತ್ರ ನಟ ರಮೇಶ್‍ ಅರವಿಂದ್‍. ಅವರು ಭಾನುವಾರ ಪುತ್ತೂರಿನಲ್ಲಿ ಸುಮಾರು 10 ಸಾವಿರ ಚದರ ಅಡಿ ವಿಸ್ತೀರ್ಣದ ಮುಳಿಯ ಗೋಲ್ಡ್ ಆ್ಯಂಡ್ ಡೈಮಂಡ್ಸ್ ನವೀಕೃತ ಶೋರೂಂನ್ನು ಪರದೆ ಸರಿಸಿ, ದೀಪ ಬೆಳಗಿಸಿ ಉದ್ಘಾಟಿಸಿ ಮಾತನಾಡಿದರು. ಜೀವನದಲ್ಲಿ ಸಕ್ಷಸ್‍ಎಂಬುದು ಖುಷಿಯ ಜತೆ

ಮುಳಿಯ ಕುಟುಂಬದ ಸಂಸ್ಕೃತಿ, ಧಾರ್ಮಿಕ ಪ್ರಜ್ಞೆ ಅವರ ಸ್ಲೋಗನ್‍ ಕ್ರಿಯೇಟಿವ್‍ ಹೆಪ್ಪಿನೆಸ್‍ ಇಷ್ಟ ಆಯಿತು : ರಮೇಶ್‍ ಅರವಿಂದ್ | ದಕ್ಷಿಣ ಕನ್ನಡದ ಅತೀ ದೊಡ್ಡ ಚಿನ್ನದ ಮಳಿಗೆ ‘ಮುಳಿಯ ಗೋಲ್ಡ್ ಆ್ಯಂಡ್‍ ಡೈಮಂಡ್ಸ್’ ಮಳಿಗೆ ಉದ್ಘಾಟನೆ Read More »

ನಾಳೆ ಏ.20 : ಪುತ್ತೂರು ಮುಳಿಯಕ್ಕೆ ರಮೇಶ್ ಅರವಿಂದ್

ಪುತ್ತೂರಿನ ಚಿನ್ನಾಭರಣಗಳ ಶೋರೂಮ್ ಹಲವು ಹೊಸತನದೊಂದಿಗೆ ದಕ್ಷಿಣ ಕನ್ನಡದ ಬೃಹತ್ ಮಳಿಗೆಯಾಗಿ ಇಂದು ಅನಾವರಣಗೊಳ್ಳಲು ಭಾರತದ ಜನಪ್ರಿಯ ಸಿನಿಮಾ ನಟ ರಮೇಶ ಅರವಿಂದ್ ಉದ್ಘಾಟನೆ ಮಾಡುವರು.  ನಾಳೆ ಬೆಳಿಗ್ಗೆ 9.30 ಗಂಟೆಗೆ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಬಂದು, ಆನಂತರ ದೇವರ ದೀಪದೊಂದಿಗೆ ಕೋರ್ಟ್ ರಸ್ತೆಯಲ್ಲಿರುವ ಮುಳಿಯ ಶೋರೂಮ್ ಗೆ ಆಗಮಿಸಿ ದೀಪ ಬೆಳಗಿಸಿ ಉದ್ಘಾಟಿಸಲಿರುವರು. ಶ್ರೀ ರಮೇಶ್ ಅರವಿಂದ್ ಅವರನ್ನು ತೆರೆದ ವಾಹನದಲ್ಲಿ , ಕೋರ್ಟು ರಸ್ತೆಯಲ್ಲಿರುವ ಮುಳಿಯ ಗೋಲ್ಡ್ & ಡೈಮಂಡ್ ಶೋರೂಮಿಗೆ ಕರೆತರಲಾಗುವುದು.

ನಾಳೆ ಏ.20 : ಪುತ್ತೂರು ಮುಳಿಯಕ್ಕೆ ರಮೇಶ್ ಅರವಿಂದ್ Read More »

59 ನೇ ದಿನಕ್ಕೆ ಕಾಲಿರಿಸಿದ ಭಾವ ತೀರ ಯಾನ | ನಾಳೆ ಬೆಳಗ್ಗೆ 11 ಗಂಟೆಗೆ ಶೋ

ಸುಳ್ಯದ ಯುವ  ಸಂಗೀತ  ಹಾಗೂ  ಚಿತ್ರ  ನಿರ್ದೇಶಕ  ಮಯೂರ  ಅಂಬೆಕಲ್ಲು  ನಿರ್ಮಾಣದ “ಭಾವ  ತೀರ  ಯಾನ’  ಸಿನಿಮಾ  ಪ್ರೇಕ್ಷಕರ  ಮೆಚ್ಚುಗೆ  ಪಡೆದು   9ನೇ  ವಾರದಲ್ಲಿ  59  ನೇ  ದಿನಕ್ಕೆ ಯಶಸ್ವಿಯಾಗಿ  ಮುನ್ನಡೆಯುತ್ತಿದ್ದು  ಚಿತ್ರಕ್ಕೆ  ವ್ಯಾಪಕ  ಬೆಂಬಲ  ವ್ಯಕ್ತವಾಗುತ್ತಿದೆ. ನಾಳೆ  ಏ.20  ಭಾನುವಾರದಂದು  ಬೆಳಗ್ಗೆ  11:00  ಗಂಟೆಗೆ  ಚಿತ್ರ  ಪ್ರದರ್ಶನಗೊಳ್ಳಲಿದೆ.

59 ನೇ ದಿನಕ್ಕೆ ಕಾಲಿರಿಸಿದ ಭಾವ ತೀರ ಯಾನ | ನಾಳೆ ಬೆಳಗ್ಗೆ 11 ಗಂಟೆಗೆ ಶೋ Read More »

ಪುತ್ತೂರ ಒಡೆಯ ಶ್ರೀ ಮಹಾಲಿಂಗೇಶ್ವರ ದೇವರ ಜಾತ್ರೋತ್ಸವ ಧ್ವಜಾವರೋಹಣದೊಂದಿಗೆ ಸಂಪನ್ನ

ಪುತ್ತೂರು: ಇತಿಹಾಸ ಪ್ರಸಿದ್ಧ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವರ ಜಾತ್ರೋತ್ಸವ ಧ್ವಜಾವರೋಹಣದೊಂದಿಗೆ ಶನಿವಾರ ಬೆಳಿಗ್ಗೆ ಸಂಪನ್ನಗೊಂಡಿತು. ಶುಕ್ರವಾರ ಸಂಜೆ ಶ್ರೀ ದೇವರು ದೂರದ ವೀರಮಂಗಲಕ್ಕೆ ಅವಭೃತ ಸವಾರಿ ನಡೆಸಿ ಶನಿವಾರ ಮುಂಜಾನೆ ತಲುಪಿ ವೀರಮಂಗಲ ಶ್ರಿ ವಿಷ್ಣುಮೂರ್ತಿ ದೇವಸ್ಥಾನದ ಬಳಿ ಇರುವ ಕುಮಾರಧಾರ ನದಿಯಲ್ಲಿ ಅವಭೃತ ಸ್ನಾನ ಮುಗಿಸಿದರು. ಬಳಿಕ ಸುಮಾರು 11 ಗಂಟೆಗೆ ಶ್ರೀ ದೇವರು ದೇವಸ್ಥಾನ ತಲುಪಿ ಬಳಿಕ ಗರ್ಭಗುಡಿ ಪ್ರವೇಶಿಸಿ ಪೂಜೆ ನಡೆದ ಬಳಿಕ ಸಹಸ್ರಾರು ಭಕ್ತಾದಿಗಳ ಜಯಘೋಷಗಳೊಂದಿಗೆ ಧ್ವಜಾವರೋಹಣ ನಡೆಯಿತು. ಇಂದು

ಪುತ್ತೂರ ಒಡೆಯ ಶ್ರೀ ಮಹಾಲಿಂಗೇಶ್ವರ ದೇವರ ಜಾತ್ರೋತ್ಸವ ಧ್ವಜಾವರೋಹಣದೊಂದಿಗೆ ಸಂಪನ್ನ Read More »

ಯಕ್ಷನಮನ  ಆಜೇರು ಪುಣಚ ಇದರ 25 ನೇ ವರ್ಷದ ಯಕ್ಷ ಸಂಭ್ರಮ

ಪುಣಚ : ಯಕ್ಷನಮನ  ಆಜೇರು ಪುಣಚ. ಇದರ 25 ನೇ ವರ್ಷದ ಯಕ್ಷ ಸಂಭ್ರಮ 25  ಕಾರ್ಯಕ್ರಮವನ್ನು ಶ್ರೀ ದುರ್ಗಾನಿಲಯದಲ್ಲಿ ನಡೆಯಿತು. ಶ್ರೀ ಈಶ್ವರ ನಾಯಕ್  ಇವರ ಮನೆಯಲ್ಲಿ  ಶ್ರೀ ಸತ್ಯ ನಾರಾಯಣ ಪೂಜೆಯ ಪ್ರಯುಕ್ತ  ಯಕ್ಷ ಸಂಭ್ರಮ 25  ನಡೆಯಿತು. ಈ ಸಂದರ್ಭದಲ್ಲಿ ಹಿರಿಯ ಮದ್ದಲೆ ವಾದಕರಾದ ನೇರೋಳು  ಗಣಪತಿ  ನಾಯಕ್,  ಕಾವ್ಯಶ್ರಿ ಗುರುಪ್ರಸಾದ್‍ ಆಜೇರು ಮತ್ತು  ರಾಮದಾಸ್ ಶೆಟ್ಟಿ  ದೇವಸ್ಯ ಇವರಿಗೆ ನಾಟ್ಯಚಾರ್ಯ ದಿ.ಮುದುಕುಂಜ ವಾಸುದೇವ ಪ್ರಭು ಇವರ ಸಂಸ್ಮರಣ ಅಂಗವಾಗಿ ಯಕ್ಷ ಸಂಜೀವ ಪ್ರಶಸ್ತಿಯನ್ನು

ಯಕ್ಷನಮನ  ಆಜೇರು ಪುಣಚ ಇದರ 25 ನೇ ವರ್ಷದ ಯಕ್ಷ ಸಂಭ್ರಮ Read More »

ಇತಿಹಾಸ ಪ್ರಸಿದ್ಧ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಅವಭೃತ ಸ್ನಾನ ಸಂಪನ್ನ | ಶ್ರೀ ದೇವರೊಂದಿಗೆ ತೆರಳಿದ ಸಹಸ್ರಾರು ಭಕ್ತಾದಿಗಳು

ಪುತ್ತೂರು: ಇತಿಹಾಸ ಪ್ರಸಿದ್ಧ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವರ ಅವಭೃತ ಸವಾರಿ ಶನಿವಾರ ಮುಂಜಾನೆ ಅತ್ಯಂತ ವೈಭವದಿಂದ ಸಂಪನ್ನಗೊಂಡಿತು. ವೀರಮಂಗಲ ಶ್ರೀ ವಿಷ್ಣುಮೂರ್ತಿ ದೇವಸ್ಥಾನದ ಬಳಿ ಇರುವ ಕುಮಾರಧಾರ ನದಿಯಲ್ಲಿ ಶನಿವಾರ ಶುಕ್ರವಾರ ಮುಂಜಾನೆ ಅವಭೃತ ಸ್ನಾನ ಮುಗಿಸಿದರು. ಶುಕ್ರವಾರ ಸಂಜೆ ಶ್ರೀ ದೇವರ ಬಲಿ ಉತ್ಸವ ನಡೆದು ಬಳಿಕ ರಕ್ತೇಶ್ವರಿ ದೈವಗಳೊಂದಿಗೆ ನುಡಿಗಟ್ಟು ನಡೆದು ಬಳಿಕ ರಥಬೀದಿಯಿಂದ ಅವಭೃತ ಸವಾರಿಗೆ ಹೊರಟರು. ಶ್ರೀ ದೇವರೊಂದಿಗೆ ಸಹಸ್ರಾರು ಸಂಖ್ಯೆಯಲ್ಲಿ ಭಕ್ತಾದಿಗಳು ತೆರಳಿದರು. ದಾರಿಯುದ್ದಕ್ಕೂ ಸುಮಾರು 54 ಕಟ್ಟೆಗಳಲ್ಲಿ

ಇತಿಹಾಸ ಪ್ರಸಿದ್ಧ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಅವಭೃತ ಸ್ನಾನ ಸಂಪನ್ನ | ಶ್ರೀ ದೇವರೊಂದಿಗೆ ತೆರಳಿದ ಸಹಸ್ರಾರು ಭಕ್ತಾದಿಗಳು Read More »

9 ನೇ  ವಾರ 58 ನೇ ದಿನಕ್ಕೆ  ಕಾಲಿರಿಸಿದ  ಭಾವ  ತೀರ  ಯಾನ | ನಾಳೆ ಬೆಳಗ್ಗೆ 11 ಗಂಟೆಗೆ ಶೋ

ಸುಳ್ಯದ ಯುವ  ಸಂಗೀತ  ಹಾಗೂ  ಚಿತ್ರ  ನಿರ್ದೇಶಕ  ಮಯೂರ  ಅಂಬೆಕಲ್ಲು  ನಿರ್ಮಾಣದ “ಭಾವ  ತೀರ  ಯಾನ’  ಸಿನಿಮಾ  ಪ್ರೇಕ್ಷಕರ  ಮೆಚ್ಚುಗೆ  ಪಡೆದು   9ನೇ  ವಾರದಲ್ಲಿ  58  ನೇ  ದಿನಕ್ಕೆ ಯಶಸ್ವಿಯಾಗಿ  ಮುನ್ನಡೆಯುತ್ತಿದ್ದು  ಚಿತ್ರಕ್ಕೆ  ವ್ಯಾಪಕ  ಬೆಂಬಲ  ವ್ಯಕ್ತವಾಗುತ್ತಿದೆ. ನಾಳೆ  ಏ.19  ಶನಿವಾರದಂದು  ಬೆಳಗ್ಗೆ  11:00  ಗಂಟೆಗೆ  ಚಿತ್ರ  ಪ್ರದರ್ಶನಗೊಳ್ಳಲಿದೆ.

9 ನೇ  ವಾರ 58 ನೇ ದಿನಕ್ಕೆ  ಕಾಲಿರಿಸಿದ  ಭಾವ  ತೀರ  ಯಾನ | ನಾಳೆ ಬೆಳಗ್ಗೆ 11 ಗಂಟೆಗೆ ಶೋ Read More »

error: Content is protected !!
Scroll to Top